BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ
  • ಸಾಹೇ ವಿವಿ ಆವರಣದಲ್ಲಿ ನೂತನ ಸಿಂಥೆಟಿಕ್ ಬ್ಯಾಸ್ಕೆಟ್ ಬಾಲ್ ಕ್ರೀಡಾಂಗಣ ಉದ್ಘಾಟನೆ
  • ಭೂತಾನ್‌ನಲ್ಲಿ ಯಕ್ಷದೀವಿಗೆಯಿಂದ ಯಕ್ಷಗಾನ ಸಂಶೋಧನೆ, ಕಾರ್ಯಾಗಾರ
  • ಶಿಕ್ಷಣದ ಮೌಲ್ಯವನ್ನು ನಾವು ಕಾಪಾಡಿಕೊಂಡಿದ್ದೇವೆ: ಗೋವಿಂದರಾಜು
  • ನಾವೆಲ್ಲರೂ ಹಿಂದು ನಾವೆಲ್ಲ ಒಂದು
  • ಸೌಹಾರ್ದ ಸಂಕ್ರಾ0ತಿ ಆಚರಣೆ
  • ಕಸ ಸಂಗ್ರಹಣೆ ವಾಹನವನ್ನು ಸದುಪಯೋಗಪಡಿಸಿಕೊಳ್ಳಿ
  • ನಿವೃತ್ತ ಯೋಧರಿಗೆ ಅಗತ್ಯ ಸೌಲಭ್ಯ ದೊರಕಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ: ಗೃಹ ಸಚಿವ  ಡಾ. ಜಿ. ಪರಮೇಶ್ವರ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಕ್ರಮವಾಗಿ ವಶಪಡಿಸಿಕೊಂಡಿದ್ದ ಸರ್ಕಾರಿ ಭೂಮಿ ತೆರವು
ತುಮಕೂರು ಜಿಲ್ಲಾ ಸುದ್ಧಿಗಳು

ಅಕ್ರಮವಾಗಿ ವಶಪಡಿಸಿಕೊಂಡಿದ್ದ ಸರ್ಕಾರಿ ಭೂಮಿ ತೆರವು

By News Desk BenkiyabaleUpdated:October 29, 2018 5:50 pm

ಕುಣಿಗಲ್:

      ಅಕ್ರಮವಾಗಿ ವಶಪಡಿಸಿಕೊಂಡಿದ್ದ ಸರ್ಕಾರಿ ಭೂಮಿಯನ್ನು ತಹಸೀಲ್ದಾರ್ ಎಸ್ ನಾಗರಾಜ್ ಪೊಲೀಸ್ ಬಂದೂಬಸ್ತ್‍ ನಲ್ಲಿ ವಶಕ್ಕೆ ಪಡೆದು ದಾರಿ ನಿರ್ಮಿಸಿದರು.

     ತಾಲೂಕಿನ ಸೋಮೇದೇವರಪಾಳ್ಯದಲ್ಲಿ ಸರ್ವೆ ನಂಬರ್13 ರಲ್ಲಿ ರೂಢಿ ದಾರಿ ಮತ್ತು ಗೋಮಾಳವನ್ನು ಕೆಲವು ಖಾಸಗಿ ವ್ಯಕ್ತಿಗಳು ಒತ್ತುವರಿ ಪಡಿಸಿಕೊಂಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ತಹಸೀಲ್ದಾರ್ ಮತ್ತು ಪೆÇಲೀಸರು ಜಂಟಿ ಕಾರ್ಯಾಚರಣೆ ನಡೆಸಿ ದಾರಿಯನ್ನು ತೆರವು ಮಾಡಿದರು .

      ಗೋಮಾಳದಲ್ಲಿ ಇರುವ ಕಲ್ಯಾಣಿ ಮತ್ತು ಅದರ ಸುತ್ತಲಿನ ಪ್ರದೇಶ ನಮಗೆ ಸೇರಿದ್ದು ಎಂದು ನಿಂಗೇಗೌಡ , ಹೇಮ ಸೇರಿದಂತೆ ಕೆಲವರು ಜೆಸಿಪಿಯನ್ನು ತಡೆದು ಪ್ರತಿಭಟಿಸಿದರು , ಇದನ್ನು ಪ್ರಶ್ನಿಸಲು ಹೋಗಿದ್ದ ಲೋಕೇಶ್ ಎಂಬುವರಿಗೆ ಹೇಮ ಎಂಬಾಕೆ ಚಾಕುವಿನಿಂದ ಗಾಯಗೊಳಿಸಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದಂತೆ ಸಿಪಿಐ ಅಶೋಕ್ ನೇತೃತ್ವದಲ್ಲಿ ತಮ್ಮ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಗಲಭೆಯನ್ನು ಹತೋಟಿಗೆ ತಂದರು .

      ನಿಂಗೇಗೌಡ ನಾವು ಪುರಾತನ ಕಾಲದಿಂದ ಅನುಭವದಲ್ಲಿ ಇದ್ದೇವೆ ಆದ್ದರಿಂದ ಈ ಭಾಗ ನಮ್ಮ ಸ್ವಂತದ್ದು ಎಂದು ತಹಸೀಲ್ದಾರ್ ಹಾಗೂ ಪೆÇಲೀಸರ ಮೇಲೆ ವಾಗ್ವಾದಕ್ಕೆ ಇಳಿದರು.

       ಇದ್ಕಕೆ ಉತ್ತರಿಸಿದ ತಹಸೀಲ್ದಾರ್ ಎಸ್ ನಾಗರಾಜ್ ಜಿಲ್ಲಾಧಿಕಾರಿಗಳ ಆದೇಶದಂತೆ ರಸ್ತೆಯನ್ನು ಮಾಡಲು ಅವಕಾಶವಿದೆ ಅದನ್ನು ತಡೆಯಬೇಡಿ ಎಂದು ಮನವಿ ಮಾಡಿದರು , ಸ್ಪಂದಿಸದ ಕಾರಣ ಸರ್ಕಾರಿ ಕೆಲಸಕ್ಕೆ ತೊಂದರೆ ನೀಡುವ ವ್ಯಕ್ತಿಗಳನ್ನು ಬಂಧಿಸುವಂತೆ ಪೆÇಲೀಸರಿಗೆ ಸೂಚಿಸಿದರು .

      ಸರ್ಕಾರಿ ಜಮೀನು ನನ್ನದು ಎಂದು ಹೆಳುವ ನಿಂಗೇಗೌಡ ಎಂಬುವರ ಬಳಿ ಯಾವುದೇ ದಾಖಲಾತಿಗಳಿಲ್ಲ ಸರ್ಕಾರಿ ಭೂಮಿಯನ್ನು ಕಬಳಿಸಲು ಸಂಚು ರೂಪಿಸಿದ್ದಾರೆ ಎಂಬುದನ್ನು ಮನಗಂಡ ತಹಸೀಲ್ದಾರ್ ಎಸ್ ನಾಗರಾಜ್ ರಸ್ತೆ ನಿರ್ಮಿಸದೇ ಕದಲುವುದಿಲ್ಲ ಎಂದು ಸ್ಥಳದಲ್ಲಿ ಪೆÇಲೀಸರೊಂದಿಗೆ ಟಿಕಾಣಿ ಹೂಡಿದರು .

      ಜೆಸಿಪಿಗೆ ಅಡ್ಡಿ ಪಡಿಸುತ್ತಿದ್ದ ವ್ಯಕ್ತಿಗಳನ್ನು ಪೆÇಲೀಸರ ನೆರವಿನಿಂದ ಹೊರಹಾಕಿ ರಸ್ತೆ ನಿರ್ಮಾಣ ಮಾಡಲಾಯಿತು ಇಷ್ಟಾದರು ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದ ನಿಂಗೇಗೌಡ ಎಂಬ ವ್ಯಕ್ತಿ ರಸ್ತೆಯನ್ನು ಮುಚ್ಚುತ್ತಿದ್ದು ಅಲ್ಲಿದ್ದ ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಯಿತು.

      ಸರ್ವೆ ನಂ 13 ರ ಜಮೀನು ಮೂಲತಹ ಸರ್ಕಾರಿ ಜಮೀನಾಗಿದ್ದು ಇದರಲ್ಲಿ ಓಡಾಡಲು ರಸ್ತೆ ಅವಶ್ಯಕತೆ ಇರುವುದು ಕಂಡುಬಂದಿರುವುದರಿಂದ ತಹಸೀಲ್ದಾರ್ ಕುದ್ದು ಸ್ಥಳ ಪರಿಶೀಲನೆ ನಡೆಸಿ ನಂತರ ದಾರಿಯನ್ನು ಕುಲ್ಲಾ ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂಬ ಜಿಲ್ಲಾಧಿಕಾರಿಗಳ ಆದೇಶದ ಪ್ರತಿಯಲ್ಲಿ ಉಲ್ಲೇಖಿಸಿದ್ದು ಈಸಂಬಂಧ ತಹಸೀಲ್ದಾರ್, ಕಂದಾಯ ನಿರೀಕ್ಷಕರಾದ ಮಲ್ಲಿಕಾರ್ಜುನ್ ಮತ್ತು ಸಿಬ್ಬಂದಿಯೊಂದಿಗೆ ಒತ್ತುವರಿ ತೆರವುಗೊಳಿಸಿದರು .

      ಈ ಹಿಂದೆ ಒತ್ತುವರಿ ತೆರವುಗೊಳಿಸಲು ಹೋದಾಗ ಹೇಮಾವತಿ , ಎಸ್ ಕೆ ಚಿಕ್ಕಣ್ಣ, ಸಣ್ಣಮ್ಮ , ನರಸಿಂಹಯ್ಯ ಸೇರಿದಂತೆ ಇತರರು ಸರ್ಕಾರಿ ಕೆಲಸಕ್ಕೆ ಅಡೆಚಣೆ ಉಂಟು ಮಾಡಿದ್ದು ಅವರಿಗೆ ತಿಳುವಳಿಕೆ ನೋಟೀಸ್ ನೀಡಿ ಅನಗತ್ಯವಾಗಿ ತೆರವು ಕಾರ್ಯಕ್ಕೆ ಅಡೆಚಣೆ ಮಾಡದಂತೆ ತಿಳಿಸಿದ್ದರೂ ಪುನಃ ಸರ್ಕಾರಿ ಕೆಲಸಕ್ಕೆ ಅಡೆಚಣೆ ಮಾಡಿದ್ದೀರಾ ನಿಮ್ಮ ಮೇಲೆ ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು .

      ಯಾವುದೇ ದಾಖಲಾತಿಗಳು ನಿಮ್ಮ ಬಳಿ ಇಲ್ಲದಿದ್ದರೂ ಅನಗತ್ಯವಾಗಿ ಗೊಂದಲ ಉಂಟುಮಾಡುತ್ತಾ ಇರುವುದು ಸರಿಯಲ್ಲ ಎಂದು ಮನವೊಲಿಸಲು ಪ್ರಯತ್ನಿಸಿದರು ಒಪ್ಪದ ಕಾರಣ ನಿಂಗೇಗೌಡನನ್ನು ಪೆÇಲೀಸರು ಬಂಧಿಸಲು ಮುಂದಾದಾಗ ಸ್ಥಳೀಯರ ಮನವಿ ಮೇರೆಗೆ ವಾಪಸ್ ಬಿಡಲಾಯಿತು .

 

(Visited 39 times, 1 visits today)
Previous Articleಚಿರತೆ ದಾಳಿಗೆ ಮೇಕೆ ಬಲಿ
Next Article ರಾಹುಲ್‌ ವಿರುದ್ಧ ಕ್ರಿಮಿನಲ್‌ ಮಾನಹಾನಿ ಮೊಕದ್ದಮೆ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ

January 19, 2026 2:26 pm
ಇತರೆ ಸುದ್ಧಿಗಳು

ಸಾಹೇ ವಿವಿ ಆವರಣದಲ್ಲಿ ನೂತನ ಸಿಂಥೆಟಿಕ್ ಬ್ಯಾಸ್ಕೆಟ್ ಬಾಲ್ ಕ್ರೀಡಾಂಗಣ ಉದ್ಘಾಟನೆ

January 19, 2026 2:25 pm
ಇತರೆ ಸುದ್ಧಿಗಳು

ಭೂತಾನ್‌ನಲ್ಲಿ ಯಕ್ಷದೀವಿಗೆಯಿಂದ ಯಕ್ಷಗಾನ ಸಂಶೋಧನೆ, ಕಾರ್ಯಾಗಾರ

January 19, 2026 2:24 pm
ಇತರೆ ಸುದ್ಧಿಗಳು

ಶಿಕ್ಷಣದ ಮೌಲ್ಯವನ್ನು ನಾವು ಕಾಪಾಡಿಕೊಂಡಿದ್ದೇವೆ: ಗೋವಿಂದರಾಜು

January 19, 2026 2:20 pm
ಇತರೆ ಸುದ್ಧಿಗಳು

ನಾವೆಲ್ಲರೂ ಹಿಂದು ನಾವೆಲ್ಲ ಒಂದು

January 16, 2026 4:11 pm
ಇತರೆ ಸುದ್ಧಿಗಳು

ಸೌಹಾರ್ದ ಸಂಕ್ರಾ0ತಿ ಆಚರಣೆ

January 16, 2026 3:57 pm
Our Youtube Channel
Our Picks

ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ

January 19, 2026 2:26 pm

ಸಾಹೇ ವಿವಿ ಆವರಣದಲ್ಲಿ ನೂತನ ಸಿಂಥೆಟಿಕ್ ಬ್ಯಾಸ್ಕೆಟ್ ಬಾಲ್ ಕ್ರೀಡಾಂಗಣ ಉದ್ಘಾಟನೆ

January 19, 2026 2:25 pm

ಭೂತಾನ್‌ನಲ್ಲಿ ಯಕ್ಷದೀವಿಗೆಯಿಂದ ಯಕ್ಷಗಾನ ಸಂಶೋಧನೆ, ಕಾರ್ಯಾಗಾರ

January 19, 2026 2:24 pm

ಶಿಕ್ಷಣದ ಮೌಲ್ಯವನ್ನು ನಾವು ಕಾಪಾಡಿಕೊಂಡಿದ್ದೇವೆ: ಗೋವಿಂದರಾಜು

January 19, 2026 2:20 pm

ನಾವೆಲ್ಲರೂ ಹಿಂದು ನಾವೆಲ್ಲ ಒಂದು

January 16, 2026 4:11 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ

By News Desk BenkiyabaleJanuary 19, 2026 2:26 pm

ಗುಬ್ಬಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮನುಷ್ಯ ಬುದ್ಧಿವಂತನಾಗುತ್ತಿದ್ದಾನೆ, ಆದರೆ ಮಾನವೀ ಯತೆಯನ್ನು ಮರೆಯುತ್ತಿದ್ದಾನೆ ಎಂದು ಉಪನಿರ್ದೇಶಕ ರಘುಚಂದ್ರ ತಿಳಿಸಿದರು. ಪಟ್ಟಣದ…

ಸಾಹೇ ವಿವಿ ಆವರಣದಲ್ಲಿ ನೂತನ ಸಿಂಥೆಟಿಕ್ ಬ್ಯಾಸ್ಕೆಟ್ ಬಾಲ್ ಕ್ರೀಡಾಂಗಣ ಉದ್ಘಾಟನೆ

January 19, 2026 2:25 pm

ಭೂತಾನ್‌ನಲ್ಲಿ ಯಕ್ಷದೀವಿಗೆಯಿಂದ ಯಕ್ಷಗಾನ ಸಂಶೋಧನೆ, ಕಾರ್ಯಾಗಾರ

January 19, 2026 2:24 pm

ಶಿಕ್ಷಣದ ಮೌಲ್ಯವನ್ನು ನಾವು ಕಾಪಾಡಿಕೊಂಡಿದ್ದೇವೆ: ಗೋವಿಂದರಾಜು

January 19, 2026 2:20 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.