BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ
  • ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ
  • ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ
  • “ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ
  • ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ
  • ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ
  • ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ
  • ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಐಎಲ್‍ಸಿ ಶಿಫಾರಸು ಜಾರಿಗೆ ಅಂಗನವಾಡಿ ನೌಕರರ ಆಗ್ರಹ
ತುಮಕೂರು ಜಿಲ್ಲಾ ಸುದ್ಧಿಗಳು

ಐಎಲ್‍ಸಿ ಶಿಫಾರಸು ಜಾರಿಗೆ ಅಂಗನವಾಡಿ ನೌಕರರ ಆಗ್ರಹ

By News Desk BenkiyabaleUpdated:December 29, 2018 4:16 pm

 ತುರುವೇಕೆರೆ:

      ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಹಂತಹಂತವಾಗಿ ಕೇಂದ್ರದಿಂದ ನೀಡುವ ಶೇಕಡ 75ರಷ್ಟು ಅನುದಾವನ್ನು ಕಡಿತ ಮಾಡಿರುವುದು ಬಡಜನ ವಿರೋಧಿ ಕ್ರಮವಾಗಿದೆ. ಹಾಗೆಯೇ ಅಪೌಷ್ಠಕತೆಯಿಂದ ಬಳಲುವ ಮಕ್ಕಳು ಮತ್ತು ಮಹಿಳೆಯರಿಗೆ ಖರ್ಚು ಮಾಡಲು ತಯಾರಿಲ್ಲದ ಸರ್ಕಾರ ಲಕ್ಷಗಟ್ಟಲೆ ಕೋಟಿಗಳ ತೆರಿಗೆ ವಿನಾಯಿತಿಯನ್ನು ಶ್ರೀಮಂತ ಉದ್ಯಮಿಗಳಿಗೆ ನೀಡುತ್ತಿದೆ. ಇದು ಸರ್ಕಾರ ಯಾರ ಪರ ಇದೆ ಎಂಬುದಕ್ಕೆ ಸಾಕ್ಷಿಯಾಗಿದೆ ಸಿಐಟಿಯು ರಾಜ್ಯಧ್ಯಕ್ಷರು ಹಾಗೂ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮಿ ಆಪಾದಿಸಿದರು.

      ತುರುವೇರೆ ಪಟ್ಟಣದ ಸಿದ್ದರಾಮೇಶ್ವ ಸಮುದಾಯ ಭವನದಲ್ಲಿ ನಡೆಯುತ್ತಿರುವ ರಾಜ್ಯ ಅಂಗನವಾಡಿ ನೌಕರರ ಸಂಘದ ತುಮಕೂರು ಜಿಲ್ಲೆಯ ಆರನೇ ಸಮ್ಮೇನಳನ ಉದ್ಘಾಟಿಸಿ ಬಹಿರಂಗ ಸಭೆಯಲ್ಲಿ ಮಾತನಾಡಿದರು. ಕೇಂದ್ರ ಸರ್ಕಾರ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನಂತೆ ಅಂಗನವಾಡಿ ನೌಕರರನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ಕೂಲಿ ಪಿಂಚಣಿ ಹಾಗೂ ಸೇವಾಸೌಲಭ್ಯ ಒದಗಿಸುವಲ್ಲಿ ವಿಫಲವಾಗಿದೆ. ಅಂಗನವಾಡಿಗಳನ್ನು ಶಾಲಾಪೂರ್ವ ಶಿಕ್ಷಣದ ಭಾಗವಾಗಿ ಕಡ್ಡಾಯ ಗೊಳಿಸುವಂತೆ ಆಗ್ರಹಿಸಿದರು.

      ದೇಶದಲ್ಲಿ 28ಲಕ್ಷ ನೌಕರರು ಸರ್ಕಾರಿ ಯೋಜನೆಗಳನ್ನು ತಳಹಂತದಲ್ಲಿ ಜಾರಿಗೊ ಳಿಸುತ್ತಿದ್ದು ಅವರಿಗೆ ಸೂಕ್ತ ರಕ್ಷಣೆಯಿಲ್ಲದೆ ದಬ್ಬಾಳಿಕೆ, ದೌರ್ಜನ್ಯಗಳು ನಡೆಯುತ್ತಿರುವುದು ಖಂಡನಾರ್ಹ. ಇದರ ಜೊತೆಗೆ ಸಂಘಟನೆ ನಿರಂತರವಾಗಿ ನ್ಯಾಯಬದ್ದ ಬೇಡಿಕೆಗಳಿಗಾಗಿ ಹೋರಾಠುತ್ತಿದೆ ಎಂದರು.

Displaying 48997405_2028930163881726_6446512810535944192_o.jpg

      ಕೇಂದ್ರ ಕಾರ್ಮಿಕ ಸಂಘಟನೆಗಳು ಜನವರಿ 8, 9 ರಂದು ನಡೆಸುತ್ತಿರುವ ದೇಶವ್ಯಾಪಿ ದೇಶಪ್ರೇಮಿ ಹೋರಾಟದಲ್ಲಿ ಅಂಗನವಾಡಿಗಳನ್ನು ಬಂದ್ ಮಾಡುವ ಮೂಲಕ ಮುಷ್ಕರದಲ್ಲಿ ಭಾಗವಹಿಸಲಿದ್ದೇವೆ ಎಂದು ಹೇಳಿದರು.

      ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮಜೀಬ್ ಮಾತನಾಡಿ, ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯ, ದಬ್ಬಳಿಕ ಭ್ರಷ್ಟಾಚಾರಗಳ ವಿರುದ್ದ ಹೋರಾಟದ ಕಿಚ್ಚನ್ನು ಹಚ್ಚುವ ಸಂಘಟನೆಗಳು ಅಗತ್ಯವೆಂದರು. ಅರ್ಧ ಗಂಟೆಗೊಬ್ಬ ಅನ್ನದಾತ ಸಾಯುತ್ತಿದ್ದರೂ ನಾಗರಿಕ ಪ್ರಜ್ಞಾವಂತ ಸಮಾಜ ಸೂಕ್ತವಾಗಿ ಸ್ಪಂದಿಸದೇ ಇರುವುದು ವಿಷಾದನೀಯ. ಬೆಲೆ ಏರಿಕೆ, ಸಾಮಾಜಿಕ ಭದ್ರತೆಗಾಗಿ ಒತ್ತಾಯಿಸಿ ಜನವರಿ 8, 9 ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಜಿಲ್ಲೆಯ ರೈತ ಕಾರ್ಮಿಕರು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

      ಕುವೆಂಪು ಜನ್ಮದಿನಾಚರಣೆ ಸಂದರ್ಭದಲ್ಲಿ ಅವರ ವೈಚಾರಿಕ ಮತ್ತು ಸೌಹಾರ್ದತೆ ಸಾರುವ ಆಶಯಗಳು ಸಮಾಜಕ್ಕೆ ಅಗತ್ಯವಿದೆ. ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.

      ಸಮಾರಂಭದ ಆರಂಭದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಲ್ಜಾರ್ ಬಾನು ಪ್ರಾಸ್ತಾವಿಕ ಮಾತನಾಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿ.ಕಮಲ, ಸಂಘಟನೆಯು ನೌಕರರ ಹಕ್ಕುಗಳಿಗೆ ಹೋರಾಡುತ್ತಲೇ ಸಮಾಜದಲ್ಲಿ ಅಪೌಷ್ಠಿಕತೆ ಆರೋಗ್ಯ ಶಿಶುಮರಣ ಇತ್ಯಾದಿ ವಿಚಾರಗಳಲ್ಲಿ ತಳಹಂತದಲ್ಲಿ 40ಕ್ಕೂ ಹೆಚ್ಚು ವರ್ಷಗಳಿಂದ ದುಡಿಯುತ್ತಾ ಬಂದಿದೆ. ಅಂಗನವಾಡಿ ನೌಕರರು ನಿವೃತ್ತಿಯಾದಾಗ ಪಿಂಚಣಿ ಇಲ್ಲದೆ ಬದುಕಬೇಕಾಗಿದೆ. ಹೀಗಾಗಿ ಪಿಂಚಣಿ ನೀಡಬೇಕೆಂದು ಒತತ್ತಾಯಿಸಿದರು.

      ಸಮ್ಮೇಳನದ ಆರಂಭದಲ್ಲಿ ಮಂಜುಳ ಸ್ವಾಗತಿಸಿದರು. ತೀರ್ಥಕುಮಾರಿ ವಂದಿಸಿದರು. ಜ್ಯೋತಿ ನಿರೂಪಿಸಿದರು. ವೇದಿಕೆಯಲ್ಲಿ ಸಿಐಟಿಯು ತುರುವೇಕೆರೆ ತಾಲಕ್ಷ ಅಧ್ಯಕ್ಷ ಡಿ.ಎಚ್.ಸತೀಶ್, ಸಂಘ ತಾಲೂಕು ಅಧ್ಯಕ್ಷೆ ವಸಂತಕುಮಾರಿ, ಪ್ರಧಾನ ಕಾರ್ಯದರ್ಶಿ ಭಾಗ್ಯ, ಕಟಟಡ ಕಾರ್ಮಿಕ ಸಂಘದ ರಮೇಶ್, ಖಜಾಂಚಿ ಅನಸೂಯ, ಹಿರಿಯ ಉಪಾಧ್ಯಕ್ಷರೆ ಪಾರ್ವತ್ಮಮ್ಮ ಅನಸೂಯ, ಅನ್ನಪೂರ್ಣಮ್ಮ ಎಲ್ಲಾ ತಾಲೂಕಿನ ಅಧ್ಯಕ್ಷರು, ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

(Visited 46 times, 1 visits today)
Previous Articleನಿವೃತ್ತರು ಚಿಂತೆ ಬಿಟ್ಟು ಬದುಕಿ – ಡಾ.ಸಿ.ಸೋಮಶೇಖರ್
Next Article ಪತಿಯ ಕಾಟ ತಾಳಲಾರದೇ ಪತ್ನಿ ನೇಣಿಗೆ ಶರಣು
News Desk Benkiyabale

Related Posts

ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ

September 05, 2026 4:13 pm news

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm news

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm news
ತಾಜಾ ಸುದ್ಧಿಗಳು
news

ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ

September 05, 2026 4:13 pm
news

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm
news

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm
news

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm
news

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

September 05, 2026 3:49 pm
news

ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ

September 05, 2026 3:48 pm
Our Youtube Channel
Our Picks

ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ

September 05, 2026 4:13 pm

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

September 05, 2026 3:49 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ

By News Desk BenkiyabaleSeptember 05, 2026 4:13 pm

ತುಮಕೂರು: ಸರ್ಕಾರದ ಆಡಳಿತ ವ್ಯವಸ್ಥಿತವಾಗಿ ನಡೆಯಬೇಕು. ಸರ್ಕಾರವೇ ಜನರ ಬಳಿ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಕೆಲಸ…

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.