Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಾರ್ವಜನಿಕರಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಬಾರದು : ಡಾ: ಜಿ.ಪರಮೇಶ್ವರ್
  • ಕಲ್ವತರುನಾಡಿನಲ್ಲಿ ಸಡಗರ ಸಂಭ್ರಮದ ಗೌರಿ-ಗಣೇಶ ಆಚರಣೆ
  • ಬರಗಾಲ ಪೀಡಿತ ರಾಜ್ಯವನ್ನಾಗಿ ಘೋಷಿಸಲು ಸಿಪಿಐ(ಎಂ) ಅಗ್ರಹ
  • ನÀಗರದಾದ್ಯಂತ ಸ್ವಚ್ಛತಾ ಕಾರ್ಯಕ್ರಮ : ಅಶ್ವಿಜ
  • ಸೆ.೧೫ ಸಂವಿಧಾನ ಓದು ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ
  • ಬಡತನ ನಿರ್ಮೂಲನೆ ನಮ್ಮ ಉದ್ದೇಶ : ಶಶಿಧರ್
  • ಸಾಹಿತ್ಯ, ಕಾವ್ಯಗಳ ತೌಲನಿಕ ಅಧ್ಯಯನ ಅಗತ್ಯ: ನಾಡೋಜ ಹಂಪನಾ
  • ಜನಸಂಖ್ಯಾವಾರು ಮೀಸಲಾತಿ ಹೆಚ್ಚಳವಾಗಲು ಹೋರಾಟ ಅಗತ್ಯ
Facebook Twitter Instagram YouTube RSS
Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Benkiyabale
Home » ಐಟಿ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ – ಸಂಸದ ಜಿ.ಎಸ್.ಬಸವರಾಜು
ತುಮಕೂರು ಜಿಲ್ಲಾ ಸುದ್ಧಿಗಳು

ಐಟಿ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ – ಸಂಸದ ಜಿ.ಎಸ್.ಬಸವರಾಜು

By News Desk BenkiyabaleUpdated:October 14, 2019 6:26 pm

ಗುಬ್ಬಿ :

      ಐಟಿ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ. ವೈಯಕ್ತಿಕ ದ್ವೇಷದ ಮಾತು ಇಲ್ಲಿ ಬರುವಂತಿಲ್ಲ. ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿಕೊಂಡಿರುವ ಸಿದ್ದರಾಮಯ್ಯನವರ ಆರೋಪ ಸತ್ಯಕ್ಕೆ ದೂರವಾದದು ಎಂದು ಸಂಸದ ಜಿ.ಎಸ್.ಬಸವರಾಜು ಸ್ಪಷಪಡಿಸಿದರು.

      ಪಟ್ಟಣದ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಶನಿವಾರ ದೇವಾಲಯ ಜೀಣೋದ್ದಾರ ಸಮಿತಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಆದಾಯ ತೆರಿಗೆ ಇಲಾಖೆ ಅವರ ಕರ್ತವ್ಯವನ್ನು ಕಾನೂನು ರೀತಿ ನಡೆಸಿದ್ದಾರೆ. ಮೆಡಿಕಲ್ ಸೀಟ್ ಮಾರಾಟ ದಂಧೆ ನಡೆದಿರುವ ದೂರಿನ ಹಿನ್ನಲೆಯಲ್ಲಿ ಈ ದಾಳಿ ನಡೆಯುತ್ತಿದೆ. ಪರಮೇಶ್ವರ್ ಅವರು ನನಗೆ ಒಳ್ಳೆಯ ಸ್ನೇಹಿತ. ಅವರ ವ್ಯವಹಾರದ ಬಗ್ಗೆ ತಿಳಿದಿರಲಿಲ್ಲ ಎಂದರು.

      ಸೇವಾ ಕಾರ್ಯ ನಡೆಸಬೇಕಾದ ಶಿಕ್ಷಣರಂಗ ಸಂಪೂರ್ಣ ಕಮರ್ಷಿಯಲ್ ಆಗಿ ಕಲುಷಿತಗೊಂಡಿರುವುದು ವಿಷಾದಕರ ಸಂಗತಿ. ಪರಮೇಶ್ವರ್ ಆಪ್ತ ಸಹಾಯಕನ ಆತ್ಮಹತ್ಯೆ ನೋವಿನ ಘಟನೆ. ಹಿನ್ನಲೆತಿಳಿಯಲು ಪೊಲೀಸ್ ಇಲಾಖೆ ತನಿಖೆ ನಡೆಸಲಿದೆ ಎಂದ ಅವರು ಹೇಮಾವತಿ ಡಿಸೆಂಬರ್ ಮಾಹೆವರೆಗೆ ಜಿಲ್ಲೆಗೆ ಹರಿಯಲಿದೆ. ಗುಬ್ಬಿ ತಾಲ್ಲೂಕಿನ ಎಲ್ಲಾ ಕೆರೆಗಳಿಗೂ ನೀರು ಹರಿಸಲು ಬದ್ದನಾಗಿದ್ದೇನೆ. ಕುಡಿಯುವ ನೀರು ಒದಗಿಸುವ ಕೆಲ ಯೋಜನೆಗೆ ಕಾಯಕಲ್ಪ ನೀಡಲಾಗಿದೆ. ಈ ಜತೆಗೆ ಹೊಸ ಯೋಜನೆಗಳಿಗೂ ರೂಪುರೇಷ ಸಿದ್ದಗೊಳಿಸಲಾಗಿದೆ. ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗಿದೆ. ಸ್ಥಳಕ್ಕೆ ರೈಲ್ವೆ ಸಚಿವರೇ ಆಗಮಿಸಿ ಅಸ್ತು ನೀಡಲಿದ್ದಾರೆ ಎಂದರು.

        ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರ ನೀಡಿದ 1200 ಕೋಟಿ ರೂಗಳ ನೆರವಿನೊಂದಿಗೆ ರಾಜ್ಯ ಸರ್ಕಾರ ಕನಿಷ್ಠ 15 ಸಾವಿರ ಕೋಟಿ ರೂಗಳ ಅನುದಾನವನ್ನು ಆ ಪ್ರದೇಶಗಳಿಗೆ ನೀಡಲು 224 ಶಾಸಕರ ನಿಧಿಯಿಂದ ಶೇ.50 ರಷ್ಟು ಅನುದಾನವನ್ನು ವಾಪಾಸ್ ತರಲಾಗಿದೆ. ಈ ಹಣ ಸದ್ಬಳಕೆಗೆ ಮಾಡುವ ನಿಟ್ಟಿನಲ್ಲಿ ಶಾಸಕರೂ ಕೂಡ ಒಪ್ಪಿದ್ದಾರೆ. ಆದರೆ ಸ್ಥಳೀಯ ಸಂಸ್ಥೆಗಳಲ್ಲಿ ಬಳಕೆಯಾಗದೆ ಉಳಿದ ಹಣವನ್ನು ವಾಪಸ್ ತರಲಾಗುತ್ತಿದೆ. ಗುಬ್ಬಿ ಪಟ್ಟಣ ಪಂಚಾಯಿತಿಯ 10 ಕೋಟಿ ಹಣ ಕಳೆದ ಒಂದು ವರ್ಷದಿಂದ ಬಳಕೆಯಾಗದ ಹಿನ್ನಲೆಯಲ್ಲಿ ಅನುದಾನ ಮರಳಿ ಸರ್ಕಾರ ಪಡೆದುಕೊಂಡಿದೆ. ಇಲ್ಲಿಯೇ ತಿಳಿಯುತ್ತದೆ ಪಪಂ ಅಭಿವೃದ್ದಿ ಹೇಗೆ ಸಾಗಿದೆ ಎಂದು ವ್ಯಂಗ್ಯವಾಡಿದರು.

       ಧಾರ್ಮಿಕ ಕಾರ್ಯಗಳ ಬಗ್ಗೆ ಆಸಕ್ತಿ ಇರುವ ಹಿನ್ನಲೆಯಲ್ಲೇ ಚನ್ನಬಸವೇಶ್ವರಸ್ವಾಮಿ ದೇವಾಲಯ ಜೀರ್ಣೋದ್ದಾರ ಕಾರ್ಯ ನಡೆಸಲಾಯಿತು. ಈಗ ಭವ್ಯ ದೇವಾಲಯ ಪ್ರವಾಸಿಗರನ್ನು ಆಕರ್ಷಿಸಿದೆ. ಪ್ರವಾಸೋದ್ಯಮ ಇಲಾಖೆ ಮೂಲಕ ಹಲವು ಅಭಿವೃದ್ದಿ ಕೆಲಸ ನಡೆಸಲಾಗುವುದು. ಯಾತ್ರಿ ನಿವಾಸ ಕಟ್ಟಡ ನಿರ್ಮಾಣ ನೆನೆಗುದಿಗೆ ಬಿದ್ದ ಬಗ್ಗೆ ಸಾಕಷ್ಟು ದೂರುಗಳಿವೆ. ಇದಕ್ಕೆ ಸಂಬಂಧಿಸಿದ 46 ಲಕ್ಷ ರೂಗಳೊಂದಿಗೆ ಸರ್ಕಾರದಿಂದ 70 ಲಕ್ಷ ಹಣ ಬಿಡುಗಡೆಗೊಳಿಸಿ ಸುಂದರ ಯಾತ್ರಿ ನಿವಾಸ ಇಲ್ಲಿ ನಿರ್ಮಿಸಲಾಗುವುದು. ಯಡಿಯೂರು ಮಾದರಿ ಪುಣ್ಯಕ್ಷೇತ್ರವಾಗಿ ಗುಬ್ಬಿಯನ್ನು ದೇಶದೆಲ್ಲೆಡೆ ಖ್ಯಾತಿಗೊಳಿಸಲು ಮಹಾದ್ವಾರ ಕಾರ್ಯ ಶೀಘ್ರದಲ್ಲಿ ಆರಂಭಿಸಲಾಗುವುದು. 108 ಅಡಿಗಳ ಉದ್ದದ ಮಹಾಗೋಪುರ ಜತೆಗೆ ರಜತರಥ ನಿರ್ಮಾಣ ಮಾಡಲಾಗುವುದು ಎಂದರು.

       ಇದೇ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿ ವತಿಯಿಂದ ರಜತ ಶಿವಲಿಂಗ ವಿಗ್ರಹ ನೀಡಿ ಗೌರವಿಸಲಾಯಿತು. ಪಟ್ಟಣದ ವಿವಿಧ ಸಂಘಸಂಸ್ಥೆಗಳು, ವಿವಿಧ ಕೋಮಿನ ಮುಖಂಡರು ಸಂಸದರಿಗೆ ಸನ್ಮಾನಿಸಿ ಅಭಿನಂದಿಸಿದರು.

       ಕಾರ್ಯಕ್ರಮದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್.ಜಯರಾಜ್, ಜಿಪಂ ಸದಸ್ಯರಾದ ಡಾ.ನವ್ಯಾಬಾಬು, ಜಿ.ಎಚ್.ಜಗನ್ನಾಥ್, ವರ್ತಕ ಪರಮಶಿವಯ್ಯ, ಜೀರ್ಣೋದ್ದಾರ ಸಮಿತಿ ಕಾರ್ಯದರ್ಶಿ ಕೆ.ವಿ.ಪರಮೇಶ್ವರಯ್ಯ, ಖಜಾಂಚಿ ಸಿ.ಎಂ.ಶರಶ್ಚಂದ್ರಬೋಸ್, ಸಹ ಕಾರ್ಯದರ್ಶಿ ಆರ್.ಪ್ರಸನ್ನಕುಮಾರ್, ದಾಸೋಹ ಸಮಿತಿ ಅಧ್ಯಕ್ಷ ನಂಜುಂಡಪ್ಪ, ಮುಖಂಡರಾದ ಜಿ.ಎನ್.ಬೆಟ್ಟಸ್ವಾಮಿ, ಎಸ್.ಡಿ.ದಿಲೀಪ್‍ಕುಮಾರ್, ಪಪಂ ಸದಸ್ಯರಾದ ಜಿ.ಸಿ.ಕೃಷ್ಣಮೂರ್ತಿ, ಜಿ.ಎನ್.ಅಣ್ಣಪ್ಪಸ್ವಾಮಿ ಇತರರು ಇದ್ದರು.

(Visited 47 times, 1 visits today)
Previous Articleಕೊರಟಗೆರೆ: ಅಬಕಾರಿ ಇಲಾಖೆಯಿಂದ ಜಪ್ತಿ ಮಾಡಿದ್ದ  66.09ಲೀ ಮದ್ಯ ನಾಶ!!
Next Article ತುಮಕೂರು : ಕ್ರಷರ್, ಗ್ರಾನೈಟ್ ಮಾಲೀಕರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ – ಬಿ.ಸುರೇಶ್‍ಗೌಡ
News Desk Benkiyabale

Related Posts

ಸಾರ್ವಜನಿಕರಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಬಾರದು : ಡಾ: ಜಿ.ಪರಮೇಶ್ವರ್

September 25, 2023 5:06 pm ಇತರೆ ಸುದ್ಧಿಗಳು

ಕಲ್ವತರುನಾಡಿನಲ್ಲಿ ಸಡಗರ ಸಂಭ್ರಮದ ಗೌರಿ-ಗಣೇಶ ಆಚರಣೆ

September 20, 2023 5:12 pm ತುಮಕೂರು

ಬರಗಾಲ ಪೀಡಿತ ರಾಜ್ಯವನ್ನಾಗಿ ಘೋಷಿಸಲು ಸಿಪಿಐ(ಎಂ) ಅಗ್ರಹ

September 20, 2023 5:11 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಸಾರ್ವಜನಿಕರಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಬಾರದು : ಡಾ: ಜಿ.ಪರಮೇಶ್ವರ್

September 25, 2023 5:06 pm
ತುಮಕೂರು

ಕಲ್ವತರುನಾಡಿನಲ್ಲಿ ಸಡಗರ ಸಂಭ್ರಮದ ಗೌರಿ-ಗಣೇಶ ಆಚರಣೆ

September 20, 2023 5:12 pm
ಇತರೆ ಸುದ್ಧಿಗಳು

ಬರಗಾಲ ಪೀಡಿತ ರಾಜ್ಯವನ್ನಾಗಿ ಘೋಷಿಸಲು ಸಿಪಿಐ(ಎಂ) ಅಗ್ರಹ

September 20, 2023 5:11 pm
ತುಮಕೂರು

ನÀಗರದಾದ್ಯಂತ ಸ್ವಚ್ಛತಾ ಕಾರ್ಯಕ್ರಮ : ಅಶ್ವಿಜ

September 20, 2023 5:10 pm
ತುಮಕೂರು

ಸೆ.೧೫ ಸಂವಿಧಾನ ಓದು ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ

September 12, 2023 4:16 pm
ತುಮಕೂರು

ಬಡತನ ನಿರ್ಮೂಲನೆ ನಮ್ಮ ಉದ್ದೇಶ : ಶಶಿಧರ್

September 12, 2023 4:13 pm
Our Youtube Channel
Our Picks

ಸಾರ್ವಜನಿಕರಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಬಾರದು : ಡಾ: ಜಿ.ಪರಮೇಶ್ವರ್

September 25, 2023 5:06 pm

ಬರಗಾಲ ಪೀಡಿತ ರಾಜ್ಯವನ್ನಾಗಿ ಘೋಷಿಸಲು ಸಿಪಿಐ(ಎಂ) ಅಗ್ರಹ

September 20, 2023 5:11 pm

ಮಾಹಿತಿ ಶಿಕ್ಷಣ ಸಂವಹನ ವಿಶೇಷ ಕಾರ್ಯಕ್ರಮ

August 22, 2023 5:18 pm

ಹೋಬಳಿ ಮಟ್ಟದ ಜನಸಂಪರ್ಕ ಸಭೆ ಮೂಲಕ ಸಮಸ್ಯೆ ಬಗೆಹರಿಸಲು ಕೆ.ಎನ್.ರಾಜಣ್ಣ ಸೂಚನೆ

August 17, 2023 4:52 pm

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕದಿದ್ದರೆ ಶಿಸ್ತುಕ್ರಮ ಶಾಸಕ ಬಿ.ಸುರೇಶಗೌಡ ಎಚ್ಚರಿಕೆ

August 10, 2023 5:08 pm
News Tags
Accident Ambedkar Araga jnanendra BJP Bommai Ceo Chikkanayakanahalli Congress corona Cpim crime DC dss epaper gs basavaraju Gubbi jc madhuswamy Jds jyothiganesh Kn rajanna kodigenahalli Koratagere kumaraswamy kunigal madhugiri Mla Mla jyothiganesh mla shrinivas mlc r.rajendra Parameshwar pavagada Police police naveen Protest r.ashok R. Rajendra tumakur tumkur Tumkur dc yspatil Tumkur mahanagara palike tumur turuvekere University Vasanna YSpatil
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm

ಯೌವನಕ್ಕೆ “ವಿವೇಕಾನಂದದೀಕ್ಷೆ’’ ಕೊಡಿ

September 19, 2020 6:23 pm
Don't Miss
ಇತರೆ ಸುದ್ಧಿಗಳು

ಸಾರ್ವಜನಿಕರಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಬಾರದು : ಡಾ: ಜಿ.ಪರಮೇಶ್ವರ್

By News Desk BenkiyabaleSeptember 25, 2023 5:06 pm

ತುಮಕೂರು ಸಾರ್ವಜನಿಕರಿಂದ ಯಾವುದೇ ಅರ್ಜಿ ಬಂದಲ್ಲಿ ಅದನ್ನು ತಿರಸ್ಕರಿಸಬಾರದು. ಆದಷ್ಟು ಸಕಾರಾತ್ಮಕವಾಗಿ ಸ್ಪಂದಿಸುವAತಹ ಕೆಲಸ ಸರ್ಕಾರಿ ಅಧಿಕಾರಿ/ನೌಕರ ವಲಯದಿಂದ ಆಗಬೇಕು…

ಕಲ್ವತರುನಾಡಿನಲ್ಲಿ ಸಡಗರ ಸಂಭ್ರಮದ ಗೌರಿ-ಗಣೇಶ ಆಚರಣೆ

September 20, 2023 5:12 pm

ಬರಗಾಲ ಪೀಡಿತ ರಾಜ್ಯವನ್ನಾಗಿ ಘೋಷಿಸಲು ಸಿಪಿಐ(ಎಂ) ಅಗ್ರಹ

September 20, 2023 5:11 pm

ನÀಗರದಾದ್ಯಂತ ಸ್ವಚ್ಛತಾ ಕಾರ್ಯಕ್ರಮ : ಅಶ್ವಿಜ

September 20, 2023 5:10 pm
News by Date
September 2023
M T W T F S S
 123
45678910
11121314151617
18192021222324
252627282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2023 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.