ತುಮಕೂರು :

      ಜಿಲ್ಲೆಯ ತುಮಕೂರು ತಾಲೂಕು ಹೆಬ್ಬೂರು ಹೋಬಳಿ ತಾವರೆಕೆರೆ ಗ್ರಾಮದಲ್ಲಿ ಹಲವಾರು ದಿನಗಳಿಂದ ಪ್ರತ್ಯಕ್ಷವಾಗಿ ಸಾರ್ವಜನಿಕರಿಗೆ ಭೀತಿ ಹುಟ್ಟಿಸಿ ಸಾಕು ಪ್ರಾಣಿಗಳನ್ನು ಭಕ್ಷಿಸುತ್ತಿದ್ದ ಸುಮಾರು 5 ವರ್ಷದ ಗಂಡು ಚಿರತೆಯನ್ನು ತುಮಕೂರು ವಲಯದ ಅರಣ್ಯ ಸಿಬ್ಬಂದಿಗಳು ಇಂದು ಕಾರ್ಯಾಚರಣೆ ನಡೆಸಿ ಬೋನಿನಲ್ಲಿ ಸೆರೆ ಹಿಡಿದಿದ್ದು, ಚಿರತೆಯನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ ಎಂದು ತುಮಕೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ತಿಳಿಸಿದ್ದಾರೆ.

(Visited 15 times, 1 visits today)