BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಲುಷಿತ ನೀರು, ಮಾಲಿನ್ಯ ದೂರಿಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
  • ಗಾಂಜಾ ಮಾರುತ್ತಿದ್ದ ಚನ್ನಾಪುರದ ಪಾಪಣ್ಣ ಅರೆಸ್ಟ್
  • ಗಣರಾಜ್ಯೋತ್ಸವಕ್ಕೆ ಜಿಲ್ಲಾಡಳಿತದಿಂದ ಭರದ ಸಿದ್ದತೆ
  • ಜೂಜಾಟದಲ್ಲಿ ತೊಡಗಿದ್ದ ಐವರು ಪೊಲೀಸ್ ಬಲೆಗೆ
  • ಸಾಧಕರು, ಸೋತವರ ಮಾರ್ಗದರ್ಶನ ಪಡೆಯಲಿ
  • ಜ.10, 11: 26ನೇ ವರ್ಷದ ದುರ್ಗಪೂಜೆ
  • ಅಧ್ಯಯನದಿಂದ ಯಶಸ್ಸು ಸಾಧ್ಯ
  • ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಲು ಆಗ್ರಹ!!
Trending

ತುಮಕೂರು : ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಲು ಆಗ್ರಹ!!

By News Desk BenkiyabaleUpdated:October 24, 2019 6:55 pm

ತುಮಕೂರು :

      ಮಧುಗಿರಿ ತಾಲ್ಲೂಕು ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ವಜಾ ಗೊಳಿಸದೇ ವಿಳಂಬ ಧೋರಣೆಯನ್ನು ಖಂಡಿಸಿ ಶ್ರೀ ಪಂಡಿತ್ ಪುಟ್ಟರಾಜು ಗವಾಯಿ ತಾಲ್ಲೂಕು ಅಂಗವಿಕಲರ ಒಕ್ಕೂಟ, ಮಧುಗಿರಿ ಇವರಿಂದ ಜಿಲ್ಲಾ ಪಂಚಾಯತಿ ಕಾರ್ಯಾಲಯದ ಮುಂಭಾಗ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ.

      ಶತ ಶತಮಾನಗಳಿಂದ ಸಕಲ ಸವಲತ್ತು ಸಂಪನ್ಮೂಲ ಮತ್ತು ಅವಕಾಶಗಳಿಂದ ವಂಚಿತಗೊಂಡ ವಿಕಲ ಚೇತನ ಸಮಾಜ 1995 ಅಂಗವಿಕಲರ ಅಧಿನಿಯಮ ಕಾಯ್ದೆಯಿಂದ ವಿಮೋಚನೆಗೊಂಡಿತ್ತು. ಈ ಸದರಿ ಕಾಯ್ದೆ ಮಹತ್ತರ ಬದಲಾವಣೆ ತಂದಿದೆ. ಈ ಕಾಯ್ದೆಯ ಆಶಯದಂತೆ ಶ್ರೀ ಪಂಡಿತ್ ಪುಟ್ಟರಾಜು ಗವಾಯಿ ತಾಲ್ಲೂಕು ಅಂಗವಿಕಲರ ಒಕ್ಕೂಟ ಸುಮಾರು 8 ವರ್ಷಗಳಿಂದಲೂ ಮಧುಗಿರಿ ತಾಲ್ಲೂಕಿನ ಎಲ್ಲಾ ವಿಕಲ ಚೇತನ ವ್ಯಕ್ತಿಗಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವುದು ಸರಿಯಷ್ಟೇ. ಯಾವುದೇ ಪ್ರೋತ್ಸಾಹ ಧನವಿಲ್ಲದೆ ಒಕ್ಕೂಟವು ತನ್ನ ಪದಾಧಿಕಾರಿಗಳಾದ ನಾವುಗಳು ದುಡಿಯುವ ಹಣದಲ್ಲಿಯೇ ಇದಕ್ಕೆ ತಗಲುವ ಖರ್ಚು, ವೆಚ್ಚಗಳನ್ನು ನಾವೇ ಭರಿಸುತ್ತಾ ಬಂದಿದ್ದೇವೆ. ತಿಂಗಳಿಗೊಮ್ಮೆ ಸಭೆಗಳನ್ನು ಸೇರಿ ತಾಲ್ಲೂಕಿನ ವಿಕಲ ಚೇತನ ವ್ಯಕ್ತಿಗಳ ಆರ್ಥಿಕ, ಶೈಕ್ಷಣಿಕ, ವೈದ್ಯಕೀಯ ಸಮುದಾಯದತ್ತ ಕಾರ್ಮಿಕ ಕಾರ್ಯಕ್ರಮಗಳು ಹಾಗೂ ಕೌಟುಂಬಿಕ ಸಮಸ್ಯೆಗಳನ್ನು ಚರ್ಚಿಸುತ್ತಾ ಬಂದಿದ್ದೇವೆ.

      ಸರ್ಕಾರ 2007-08ರಲ್ಲಿ ವಿಕಲ ಚೇತನ ವ್ಯಕ್ತಿಗಳಿಗೆ ಸ್ವ ಇಚ್ಛೆಯಿಂದ ಜೀವನ ಸಾಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ವಿವಿಧ ಇಲಾಖೆಗಳಿಂದ ವಿಕಲ ಚೇತನ ವ್ಯಕ್ತಿಗಳಿಗೆ ಮನೆ ಬಾಗಿಲಿಗೆ ಸವಲತ್ತುಗಳನ್ನು ಒದಗಿಸಲು 1995 ರ ಅಂಗವಿಕಲರ ಅಧಿನಿಯಮ ಕಾಯ್ದೆಯು ಸಂಪೂರ್ಣ ಅನುಷ್ಠಾನಗೊಳಿಸಲು ಸರ್ಕಾರ ತಾತ್ಕಾಲಿಕ ಹುದ್ದೆಯನ್ನಾಗಿ ಗೌರವ ಧನದ ಆಧಾರದ ಮೇಲೆ ಎಂ.ಆರ್.ಡಬ್ಲ್ಯೂ ಹಾಗೂ ವಿ.ಆರ್.ಡಬ್ಲ್ಯು ಹುದ್ದೆಗಳನ್ನು ಸೃಷ್ಟಿಸಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳು, ತಾಲ್ಲೂಕು ಅಂಗವಿಕಲರ ಅನುಷ್ಠಾನ ಸಮಿತಿ ಅಧ್ಯಕ್ಷರು ಕಾರ್ಯನಿರ್ವಾಹಣಾಧಿಕಾರಿ ಹಾಗೂ ತಾಲ್ಲೂಕು ಶಿಶು ಅಭಿವೃದ್ಧಿ ಕಾರ್ಯದರ್ಶಿಯನ್ನಾಗಿ ಸಮಿತಿ ರಚಿಸಿ ಅನುಷ್ಠಾನಗೊಳಿಸಿದ್ದರು.

      ಈ ಸಮಿತಿಯಿಂದ ಆರ್‍ಎಂಡಬ್ಯ್ಲು ನೇಮಕಗೊಂಡ ಮಧುಗಿರಿ ತಾಲ್ಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತನಾದ ನಾಗೇಶ್ ಹತ್ತು ವರ್ಷಗಳಲ್ಲಿ ಎರಡು ವರ್ಷಗಳ ಕಾಲ ಮಾತ್ರ ಕಾನೂನಿನಂತೆ ದೊರೆಯುವ ಸೌಲಭ್ಯಗಳನ್ನು ನಿಜವಾದ ವಿಕಲಚೇತನರಿಗೆ ದೊರಕಿಸಿಕೊಡುತ್ತಿದ್ದರು. ಆದರೆ 2011 ರಿಂದ ಅಮಾಯಕ ವಿಕಲಚೇತನ ವ್ಯಕ್ತಿಗಳಲ್ಲಿ ಸರ್ಕಾರದಲ್ಲಿ ದೊರೆಯುವ ಸಾಧನ ಸಲಕರಣೆಗಳಲ್ಲಿ ಒಂದಾದ ತ್ರಿಚಕ್ರ ವಾಹನಗಳು, ತ್ರಿಚಕ್ರ ಸೈಕಲ್‍ಗಳು, ಅಂಗವಿಕಲರ ಗುರುತಿನ ಚೀಟಿ ಪುಸ್ತಕ ನೀಡಲು, ವಿದ್ಯಾರ್ಥಿ ವೇತನ ಕೊಡಿಸಲು ಅರ್ಹತೆ ಇಲ್ಲದೆ ಇರುವ ಅಂಧರಿಗೆ ಲ್ಯಾಪ್‍ಟ್ಯಾಪ್ ಸರ್ಕಾರದ ವತಿಯಿಂದ ಉಚಿತವಾಗಿ ಕೊಡಿಸುತ್ತಿದ್ದರು ಎಂದು ಸುಳ್ಳು ಮಾಹಿತಿ ನೀಡಿ ನಗದು ರೂಪದಲ್ಲಿ ವಸೂಲಿ ಮಾಡುತ್ತಿದ್ದರು.

      ದಲಿತರ ಕುಂದುಕೊರತೆ ಸಭೆಯಲ್ಲಿ ಶಾಸಕರು, ತಹಸೀಲ್ದಾರರು, ಡಿವೈಎಸ್ಪಿ, ಇ.ಓ., ಜಿ.ಪಂ. ಸದಸ್ಯರು, ತಾ.ಪಂ.ಸದಸ್ಯರು ತಾಲ್ಲೂಕಿನ ಎಲ್ಲಾ ದಲಿತ ಮುಖಂಡರ ಸಭೆಯಲ್ಲಿ ಅನೇಕ ದಲಿತ ಮುಖಂಡರುಗಳು ಸಾಕ್ಷಿ ಸಮೇತ ಈ ಸಭೆಗೆ ನಾಗೇಶ್‍ರ ಲಂಚಗುಳಿತನ ಮೋಸದ ಬಗ್ಗೆ ಮನವರಿಕೆ ಮಾಡಿಕೊಟ್ಟರು.
ಆಗ ಶಾಸಕರಾದ ಎಂ.ವಿ.ವೀರಭದ್ರಯ್ಯ ಅವರು ಇ.ಓ. ಅವರಿಗೆ ವಜಾಗೊಳಿಸಿ ಎಂದು ತಾಕೀತು ಮಾಡಿದ್ದರು. ಇವರ ಲಂಚಗುಳಿತನದಿಂದ ತಾಲ್ಲೂಕಿನ ಸಾವಿರಾರು ವಿಕಲಚೇತನರಿಗೆ ಜೀವನ ನರಕಮಯವಾಗಿ ಸವಲತ್ತುಗಳು ಸಿಗದೆ ಅನ್ಯಾಯವಾಗಿದೆ. ಕೂಡಲೇ ಇವರನ್ನು ವಜಾಗೊಳಿಸಿ ನ್ಯಾಯ ಒದಗಿಸುವಂತೆ ಜಿಲ್ಲಾ ಪಂಚಾಯತ್ ಸಿಇಓಅವರನ್ನು ಒತ್ತಾಯಿಸಿದರು.

      ಈ ಸಂದರ್ಭದಲ್ಲಿ ರಂಗನಾಥಯ್ಯ, ಜೆ.ಸಿ. ಅಂಜನ್, ಹನುಮಂತರಾಯ, ತಾಲ್ಲೂಕು ಅಧ್ಯಕ್ಷರು, ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

(Visited 59 times, 1 visits today)
Previous Articleಚಿರತೆಗೆ ದಾಳಿಗೆ ಗರ್ಭ ಧರಿಸಿದ್ದ ದೇಶೀ ತಳಿ ಹಸು ಬಲಿ!!
Next Article ಹೇಮಾವತಿಯಿಂದ ಜಿಲ್ಲೆಯ ಕೆರೆಗಳಿಗೆ ವೇಳಾಪಟ್ಟಿ ನಿಗಧಿಯಂತೆ ನೀರು!!
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕಲುಷಿತ ನೀರು, ಮಾಲಿನ್ಯ ದೂರಿಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

January 06, 2026 4:54 pm

ಗಾಂಜಾ ಮಾರುತ್ತಿದ್ದ ಚನ್ನಾಪುರದ ಪಾಪಣ್ಣ ಅರೆಸ್ಟ್

January 06, 2026 4:47 pm
ಇತರೆ ಸುದ್ಧಿಗಳು

ಗಣರಾಜ್ಯೋತ್ಸವಕ್ಕೆ ಜಿಲ್ಲಾಡಳಿತದಿಂದ ಭರದ ಸಿದ್ದತೆ

January 06, 2026 4:46 pm
ಇತರೆ ಸುದ್ಧಿಗಳು

ಜೂಜಾಟದಲ್ಲಿ ತೊಡಗಿದ್ದ ಐವರು ಪೊಲೀಸ್ ಬಲೆಗೆ

January 06, 2026 4:44 pm

ಸಾಧಕರು, ಸೋತವರ ಮಾರ್ಗದರ್ಶನ ಪಡೆಯಲಿ

January 05, 2026 3:47 pm
ತುಮಕೂರು

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm
Our Youtube Channel
Our Picks

ಕಲುಷಿತ ನೀರು, ಮಾಲಿನ್ಯ ದೂರಿಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

January 06, 2026 4:54 pm

ಗಾಂಜಾ ಮಾರುತ್ತಿದ್ದ ಚನ್ನಾಪುರದ ಪಾಪಣ್ಣ ಅರೆಸ್ಟ್

January 06, 2026 4:47 pm

ಗಣರಾಜ್ಯೋತ್ಸವಕ್ಕೆ ಜಿಲ್ಲಾಡಳಿತದಿಂದ ಭರದ ಸಿದ್ದತೆ

January 06, 2026 4:46 pm

ಜೂಜಾಟದಲ್ಲಿ ತೊಡಗಿದ್ದ ಐವರು ಪೊಲೀಸ್ ಬಲೆಗೆ

January 06, 2026 4:44 pm

ಸಾಧಕರು, ಸೋತವರ ಮಾರ್ಗದರ್ಶನ ಪಡೆಯಲಿ

January 05, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕಲುಷಿತ ನೀರು, ಮಾಲಿನ್ಯ ದೂರಿಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

By News Desk BenkiyabaleJanuary 06, 2026 4:54 pm

ತುಮಕೂರು: ಕಲುಷಿತ ನೀರು, ಮಾಲಿನ್ಯ ಸೇರಿದಂತೆ ಯಾವುದೇ ಪ್ರಕೃತಿ ವಿಕೋಪದಂತಹ ದೂರು ಗಳಿದ್ದಲ್ಲಿ ಸಾರ್ವಜನಿಕರು ಕಂಟ್ರೋಲ್ ರೂಮ್ ನಂಬರಿಗೆ ದೂರು…

ಗಾಂಜಾ ಮಾರುತ್ತಿದ್ದ ಚನ್ನಾಪುರದ ಪಾಪಣ್ಣ ಅರೆಸ್ಟ್

January 06, 2026 4:47 pm

ಗಣರಾಜ್ಯೋತ್ಸವಕ್ಕೆ ಜಿಲ್ಲಾಡಳಿತದಿಂದ ಭರದ ಸಿದ್ದತೆ

January 06, 2026 4:46 pm

ಜೂಜಾಟದಲ್ಲಿ ತೊಡಗಿದ್ದ ಐವರು ಪೊಲೀಸ್ ಬಲೆಗೆ

January 06, 2026 4:44 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.