BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಚಿರತೆ ದಾಳಿಗೆ ಮಹಿಳೆ ಬಲಿ
  • ಪಠ್ಯೇತರ ಚಟುವಟಿಕೆಗಳು ಕೂಡ ಮಕ್ಕಳ ಜ್ಞಾನಾರ್ಜನೆಗೆ ಸಹಕಾರಿ
  • ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ
  • ಚಿಂತೆ ಚಿಂತನಗೊ0ಡಾಗ ಬಾಳು ವಿಕಾಸ: ರಂಭಾಪುರಿ ಶ್ರೀ
  • ಜ. ೦5: ಅತಿಥಿ ಉಪನ್ಯಾಸಕರ ಹೋರಾಟ
  • ಸರ್ಕಾರ ರಾಜ್ಯದ ರೈತರ ಸಮಸ್ಯೆಯನ್ನು ಆಲಿಸಲಿ
  • ಮೇಲನಹಳ್ಳಿಯಲ್ಲಿ ಹುಳಿಯಾರು ಕಸದ ಘಟಕ ನಿರ್ಮಾಣ ಬೇಡ
  • ಅಲೆಮಾರಿ ಹಂದಿ ಜೋಗರಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪ್ರಧಾನಿಯಿಂದ ಉಕ್ಕಿನ ಮನುಷ್ಯ ಸರ್ದಾರ್​ ಜೀ ‘ಏಕತಾ ಪ್ರತಿಮೆ’ ಲೋಕಾರ್ಪಣೆ!
ರಾಷ್ಟ್ರೀಯ ಸುದ್ಧಿಗಳು

ಪ್ರಧಾನಿಯಿಂದ ಉಕ್ಕಿನ ಮನುಷ್ಯ ಸರ್ದಾರ್​ ಜೀ ‘ಏಕತಾ ಪ್ರತಿಮೆ’ ಲೋಕಾರ್ಪಣೆ!

By News Desk BenkiyabaleUpdated:October 31, 2018 5:24 pm

ನವದೆಹಲಿ:  

      ಉಕ್ಕಿನ ಮನುಷ್ಯರೆಂದೇ ಖ್ಯಾತರಾದ ಸರ್ದಾರ್ ವಲ್ಲಭಬಾಯ್ ಪಟೇಲ್‌ ಅವರ ಸ್ಮರಣೆಗಾಗಿ ನಿರ್ಮಿಸಲಾಗಿರುವ ‘ಏಕತಾ ಪ್ರತಿಮೆ’ ಇಂದು ಲೋಕರ್ಪಣೆಗೊಂಡಿದೆ.

      ಸರ್ದಾರ್​ ಜೀ ಅವರ 143ನೇ ಜನ್ಮ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಬುಧವಾರ ಕೆವಾಡಿಯಾ ಪಟ್ಟಣಕ್ಕೆ ಆಗಮಿಸಿದ ಪ್ರಧಾನಿ ಅವರು ವೇದಿಕೆ ಹಿಂಭಾಗದಲ್ಲಿನ ಎಲ್​ಇಡಿ ಪರದೆಯ ಮೇಲೆ ಸರ್ದಾರ್​ ಜೀ ಅವರ ಏಕತಾ ಪ್ರತಿಮೆಯ ಮೇಕಿಂಗ್​ ವಿಡಿಯೋ ಬಿಡುಗಡೆ ಮಾಡುವ ಮೂಲಕ ಪ್ರತಿಮೆಯನ್ನು ಅನಾವರಣಗೊಳಿಸಿದರು.

      ಗುಜರಾತಿನ ನರ್ಮದಾ ನದಿಗೆ ಕಟ್ಟಲಾಗಿರುವ ಸರ್ದಾರ್ ಸರೋವರ್ ಅಣೆಕಟ್ಟಿನ ಎದುರು ಎದ್ದು ನಿಂತಿರುವ ಈ ಭವ್ಯ ಮೂರ್ತಿ ಭಾರತದ ಏಕತೆಯ ಪ್ರತೀಕವಾಗಿದೆ.

      ಪ್ರತಿಮೆ ಲೋಕಾರ್ಪಣೆ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಅಮರ್ ರಹೇ ಎಂಬ ಘೋಷಣೆ ಕೂಗಿದರು. ದೇಶದ ‘ಏಕತೆಗೆ ಜಿಂದಾಬಾದ್’ ಎಂದು ಘೋಷಣೆ ಕೂಗಿದರು. ಈ ಐತಿಹಾಸಿಕ ಕ್ಷಣಕ್ಕೆ ದೇಶದ ಜನತೆಗೆ ಮೋದಿ ಅಭಿನಂದನೆ ಸಲ್ಲಿಸಿದರು.
sardar vallabhai patel statue by modi ಗೆ ಚಿತ್ರದ ಫಲಿತಾಂಶ
      ದೇಶದ ಮೊದಲ ಉಪ ಪ್ರಧಾನಿ ಪಟೇಲ್‌ ಅವರು ಭಾರತದ ಏಕೀಕರಣದಲ್ಲಿ ನಿರ್ಣಾಯಕ ಪಾತ್ರವಹಿಸಿದ್ದರು. ಹೀಗಾಗಿ ಪ್ರತಿಮೆಗೆ ‘ಏಕತೆಯ ಪ್ರತಿಮೆ’ ಎಂದು ನಾಮಕರಣ ಮಾಡಲಾಗಿದೆ. ಸರ್ದಾರ್‌ ಪಟೇಲ್‌ ಅವರ ಪ್ರತಿಮೆಯ ಮೂಲಕ ಪ್ರಧಾನಿ ಮೋದಿ ಅವರು ಮತ್ತೊಮ್ಮೆ ‘ಏಕೀಕರಣ’ದ ಸಂದೇಶ ಸಾರಿದ್ದಾರೆ.
      ಹರಿದುಹಂಚಿ ಹೋಗಿದ್ದ ಭಾರತದ ವಿವಿಧ ಪ್ರಾಂತ್ಯಗಳನ್ನು ಒಗ್ಗೂಡಿಸಿ ಏಕತೆಯ ಪರಿಕಲ್ಪನೆ ನೀಡಿದ ಪಟೇಲ್ ಅವರ ಅನನ್ಯ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಈ ಮೂರ್ತಿಯನ್ನು ಅನಾವರಣಗೊಳಿಸಲಾಗುತ್ತಿದೆ. 

      ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಶಾ, ಗುಜರಾತ್​ ಮುಖ್ಯಮಂತ್ರಿ ವಿಜಯ್​ ರೂಪಾಣಿ, ಉಪ ಮುಖ್ಯಮಂತ್ರಿ ನಿತಿನ್​ ಪಟೇಲ್​, ಮಧ್ಯ ಪ್ರದೇಶ ರಾಜ್ಯಪಾಲ ಆನಂದಿಬೆನ್​ ಪಟೇಲ್​ ಸೇರಿದಂತೆ ಅನೇಕ ಗಣ್ಯರು ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

 

 

 

(Visited 19 times, 1 visits today)
Previous Article800 ಅಡಿ ಪ್ರಪಾತಕ್ಕೆ ಬಿದ್ದ ಭಾರತೀಯ ದಂಪತಿ
Next Article ಕೌಟುಂಬಿಕ ಕಲಹ ವ್ಯಕ್ತಿ ಆತ್ಮಹತ್ಯೆ
News Desk Benkiyabale

Related Posts

ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಅನಂತಯಾನ ಪುಸ್ತಕ ಲೋಕಾರ್ಪಣೆ

September 22, 2022 5:53 pm ಇತರೆ ಸುದ್ಧಿಗಳು

ಸುಳ್ಳು ಭರವಸೆ ಮೂಲಕ ಬಿಜೆಪಿಯಿಂದ ಜನರಿಗೆ ಮೋಸ-ಶೇಷಾದ್ರಿ

April 05, 2019 6:03 pm ತುಮಕೂರು ಜಿಲ್ಲಾ ಸುದ್ಧಿಗಳು

21 ನಿಮಿಷದಲ್ಲಿ ಉಗ್ರರ ನೆಲೆಗಳ ಧ್ವಂಸ, ಆಪರೇಷನ್ ಫಿನಿಷ್!

February 26, 2019 4:45 pm Trending
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಚಿರತೆ ದಾಳಿಗೆ ಮಹಿಳೆ ಬಲಿ

December 23, 2025 4:25 pm
ಇತರೆ ಸುದ್ಧಿಗಳು

ಪಠ್ಯೇತರ ಚಟುವಟಿಕೆಗಳು ಕೂಡ ಮಕ್ಕಳ ಜ್ಞಾನಾರ್ಜನೆಗೆ ಸಹಕಾರಿ

December 23, 2025 4:23 pm
ಇತರೆ ಸುದ್ಧಿಗಳು

ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

December 23, 2025 4:22 pm
ಇತರೆ ಸುದ್ಧಿಗಳು

ಚಿಂತೆ ಚಿಂತನಗೊ0ಡಾಗ ಬಾಳು ವಿಕಾಸ: ರಂಭಾಪುರಿ ಶ್ರೀ

December 23, 2025 4:20 pm
ಇತರೆ ಸುದ್ಧಿಗಳು

ಜ. ೦5: ಅತಿಥಿ ಉಪನ್ಯಾಸಕರ ಹೋರಾಟ

December 23, 2025 4:18 pm
ಇತರೆ ಸುದ್ಧಿಗಳು

ಸರ್ಕಾರ ರಾಜ್ಯದ ರೈತರ ಸಮಸ್ಯೆಯನ್ನು ಆಲಿಸಲಿ

December 23, 2025 4:16 pm
Our Youtube Channel
Our Picks

ಚಿರತೆ ದಾಳಿಗೆ ಮಹಿಳೆ ಬಲಿ

December 23, 2025 4:25 pm

ಪಠ್ಯೇತರ ಚಟುವಟಿಕೆಗಳು ಕೂಡ ಮಕ್ಕಳ ಜ್ಞಾನಾರ್ಜನೆಗೆ ಸಹಕಾರಿ

December 23, 2025 4:23 pm

ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

December 23, 2025 4:22 pm

ಚಿಂತೆ ಚಿಂತನಗೊ0ಡಾಗ ಬಾಳು ವಿಕಾಸ: ರಂಭಾಪುರಿ ಶ್ರೀ

December 23, 2025 4:20 pm

ಜ. ೦5: ಅತಿಥಿ ಉಪನ್ಯಾಸಕರ ಹೋರಾಟ

December 23, 2025 4:18 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಚಿರತೆ ದಾಳಿಗೆ ಮಹಿಳೆ ಬಲಿ

By News Desk BenkiyabaleDecember 23, 2025 4:25 pm

ತುಮಕೂರು: ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಅರೇಮಲ್ಲೇನಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಚಿರತೆ ದಾಳಿಗೆ ತುತ್ತಾಗಿ ಮೃತಪಟ್ಟ ಸುಜಾತ (೪೮)…

ಪಠ್ಯೇತರ ಚಟುವಟಿಕೆಗಳು ಕೂಡ ಮಕ್ಕಳ ಜ್ಞಾನಾರ್ಜನೆಗೆ ಸಹಕಾರಿ

December 23, 2025 4:23 pm

ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

December 23, 2025 4:22 pm

ಚಿಂತೆ ಚಿಂತನಗೊ0ಡಾಗ ಬಾಳು ವಿಕಾಸ: ರಂಭಾಪುರಿ ಶ್ರೀ

December 23, 2025 4:20 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.