BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ
  • ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ
  • ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ
  • ಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಅವಶ್ಯಕ
  • ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ದಿಗ್ವಿಜಯ: ಸಂಭ್ರಮ
  • ವೃಕ್ಷಮಾತೆ ಅಜಾರಾಮರ
  • ಕನ್ನಡ ಜೀವಂತ ಭಾಷೆ: ಡಾ. ಕರಿಗೌಡ
  • ಸುಸ್ಥಿರ ಸಂಶೋಧನೆಗಳತ್ತ ಗಮನಹರಿಸಿ: ರಾಜಾಸಾಬ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪ್ರವಾದಿಗಳ ಶಾಂತಿಯ ಸಂದೇಶ ಇಂದಿಗೂ ಪ್ರಸ್ತುತ: ಡಾ.ಜಿ.ಪರಮೇಶ್ವರ್
ತುಮಕೂರು ಜಿಲ್ಲಾ ಸುದ್ಧಿಗಳು

ಪ್ರವಾದಿಗಳ ಶಾಂತಿಯ ಸಂದೇಶ ಇಂದಿಗೂ ಪ್ರಸ್ತುತ: ಡಾ.ಜಿ.ಪರಮೇಶ್ವರ್

By News Desk BenkiyabaleUpdated:November 21, 2018 3:54 pm

ತುಮಕೂರು:

      ಕ್ರಿಶ್ತಪೂರ್ವ 571ರಲ್ಲಿ ಪ್ರವಾದಿ ಮಹಮದ್ ಪೈಗಂಬರ್ ಅವರು ಪ್ರಪಂಚದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಸಾರಿದ ಶಾಂತಿಯ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.

      ನಗರದ ಬಾರ್‍ಲೈನ್ ರಸ್ತೆಯ ಮೆಕ್ಕಾ ಮಸೀದಿಯಲ್ಲಿ ಆಯೋಜಿಸಿದ್ದ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ಅಲ್ಲಾಹನ ಪ್ರತಿನಿಧಿಯಾಗಿ ಧರೆಗೆ ಬಂದು, ಮನುಕುಲದ ಸಮಸ್ಯೆಗಳಿಗೆ ತತ್ವ ಸಂದೇಶಗಳ ಮೂಲಕ ಪರಿಹಾರವನ್ನು ಸೂಚಿಸಿದ್ದಾರೆ.ಪ್ರವಾದಿಗಳು ಬೋಧಿಸಿದ ಪರಿಹಾರ ಸೂತ್ರಗಳು ಮುಸ್ಲಿಂ ಸಮುದಾಯಕ್ಕೆ ಸಿಮೀತವಲ್ಲ. ಇಡೀ ಮನುಕುಲಕ್ಕೆ ಸೇರಿದ್ದು.ಅಂದು ಅವರು ಬೋಧಿಸಿದ ಪರಿಹಾರ ಸೂತ್ರಗಳನ್ನು ಪಾಲಿಸುವ ಮೂಲಕ ನಾವೆಲ್ಲರೂ ಸಹೋದರ ರಂತೆ ಬಾಳಬೇಕಾಗಿದೆ ಎಂದರು.

       ಇಂದು ಶಾಂತಿಯ ಸಂದೇಶಗಳ ದೃಷ್ಠಿಕೋನ ಬದಲಾಗಿದೆ.ದೇಶ,ದೇಶಗಳ ನಡುವೆ ದ್ವೇಷ,ಅಸೂಯೆಗಳು ತುಂಬಿ ತುಳುಕುತಿದ್ದು, ಕಂದಕಗಳು ಸೃಷ್ಟಿಯಾಗಿವೆ.ಪ್ರವಾದಿಗಳ ಶಾಂತಿ ಮತ್ತು ನೆಮ್ಮದಿಯ ಸಂದೇಶಗಳನ್ನು ಅರ್ಥ ಮಾಡಿಕೊಂಡು ಬದುಕಿದರೆ ಜಗತ್ತಿನಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದರು.

      ತುಮಕೂರು ಜಿಲ್ಲೆ ಶಾಂತಿ,ನೆಮ್ಮದಿಗೆ ಹೆಸರುವಾಸಿಯಾದ ಜಿಲ್ಲೆ. ಇಲ್ಲಿನ ಮುಸ್ಲಿಂರು,ಹಿಂದೂಗಳು ಹಾಗೂ ಇತರೆ ಧರ್ಮದವರು ಅಣ್ಣ, ತಮ್ಮಂದಿರಂತೆ ಬಾಳುತ್ತಿದ್ದು,ಕೋಮ ಸೌಹಾರ್ದತೆಗೆ ಹೆಸರುವಾಸಿಯಾಗಿದೆ.ಜನಪ್ರತಿನಿಧಿಗಳು ಸಹ ಪರಸ್ವರ ಸಹೋದರ ರಂತೆ ಬದುಕುತಿದ್ದಾರೆ.ಎಲ್ಲಾ ಧರ್ಮದವರು ಒಗ್ಗೂಡಿ, ಭಾರತದ ಒಳಿತಿಗಾಗಿ ದುಡಿಯೋಣ ಎಂಬ ಸಂದೇಶವನ್ನು ತುಮಕೂರು ಜಿಲ್ಲೆ ನಾಡಿಗೆ ನೀಡಿದೆ ಎಂದು ಡಾ.ಜಿ.ಪರಮೇಶ್ವರ್ ನುಡಿದರು.

      ಸಂಸದ ಎಸ್.ಪಿ.ಮುದ್ದಹನುಮೇಗೌಡ ಮಾತನಾಡಿ, ನಾನು ಐದನೇ ಬಾರಿ ಮುಸ್ಲಿಂರ ಪವಿತ್ರ ಹಬ್ಬದಲ್ಲಿ ಭಾಗವಹಿಸುತ್ತಿದ್ದೇನೆ. ಇಡೀ ವಿಶ್ವವೇ ಇಂದು ಪ್ರವಾದಿ ಮಹಮದ್ ಪೈಗಂಬರರ ಜನ್ಮ ದಿನವಾಗಿ ಈದ್ ಮಿಲಾದ್ ಹೆಸರಿನಲ್ಲಿ ಆಚರಿಸುತ್ತಿದ್ದು, ಅವರ ಶಾಂತಿ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಪ್ರಜೆಗಳಾಗಿ ಬಾಳೋಣ ಎಂದರು.

       ಮಾಜಿ ಶಾಸಕ ಹಾಗೂ ಮಕ್ಕಾ ಮಸೀದಿ ಮುಖಂಡರಾದ ಎಸ್.ಷಪಿ ಅಹಮದ್ ಮಾತನಾಡಿ, ಮೈಸೂರು ಮಹಾರಾಜರ ಕಾಲದಲ್ಲಿ ಬಾರ್‍ಲೈನ್ ರಸ್ತೆಯ ಮೆಕ್ಕಾ ಮಸೀದಿಯಲ್ಲಿ ನಿರ್ಮಿಸಲಾಗಿದೆ. ಇದೊಂದು ಸರಕಾರಿ ಮಸೀದಿಯಾಗಿದ್ದು, ಸರಕಾರದ ಪರವಾಗಿ ನಾವುಗಳು ಪ್ರಾರ್ಥನೆ ಸಲ್ಲಿಸುತ್ತೇವೆ.ಪ್ರತಿವರ್ಷ ಈದ್ ಮಿಲಾದ್ ಹಬ್ಬವನ್ನು ಈ ಮಸೀದಿಯಿಂದಲೇ ಪ್ರಾರಂಭಿಸ ಲಾಗುತ್ತಿದೆ. ಎಲ್ಲರೂ ಅಣ್ಣ, ತಮ್ಮಂದಿರಂತೆ ಬದುಕುತಿದ್ದೇವೆ ಎಂದರು.

       ಇದೇ ವೇಳೆ ಮಸೀದಿ, ಚರ್ಚ್,ಮಂದಿರ, ದೇವಾಲಯಗಳಲ್ಲಿ ದ್ವನಿ ವರ್ಧಕ ಬಳಕೆಗೆ ವಿನಾಯಿತಿ ನೀಡಬೇಕೆಂಬ ಮನವಿಯನ್ನು ಮಸೀದಿ ಪರವಾಗಿ ಗೃಹ ಸಚಿವರಿಗೆ ನಿವೃತ್ತ ಡಿಡಿಪಿಐ ಖಲಂದರ್ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶಕುಮಾರ್,ಸಿಇಓ ಅನೀಶ್ ಜಾಯ್,ಎಸ್.ಪಿ. ಡಾ.ದಿವ್ಯಾ ಗೋಪಿನಾಥ್, ಮುಖಂಡರಾದ ಮುಸ್ತಾಕ್ ಅಹಮದ್,ಟಿ.ಆರ್.ವೇಣುಗೋಪಾಲ್,ಮೆಹಬೂಬ್ ಪಾಷ, ಸೈಯದ್ ನಯಾಜ್,ಅಪ್ತಾಬ್ ಅಹಮದ್, ವೈ.ಎನ್.ನಾಗರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

(Visited 57 times, 1 visits today)
Previous Articleರೈತ ಮಹಿಳೆಯನ್ನು ಅವಮಾನಿಸಿದ ಮುಖ್ಯಮಂತ್ರಿ ರಾಜೀನಾಮೆ ನೀಡಲಿ : ಶಾಸಕ ಜಿ.ಬಿ. ಜ್ಯೋತಿಗಣೇಶ್
Next Article ರೈತರ ಬಗ್ಗೆ ಮಾತನಾಡಲು ಬಿಜೆಪಿಗೆ ನೈತಿಕತೆ ಇಲ್ಲ: ಡಿಸಿಎಂ
News Desk Benkiyabale

Related Posts

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm ತುಮಕೂರು

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ

November 15, 2025 4:33 pm

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm
ಇತರೆ ಸುದ್ಧಿಗಳು

ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ

November 15, 2025 4:31 pm
ಇತರೆ ಸುದ್ಧಿಗಳು

ಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಅವಶ್ಯಕ

November 15, 2025 4:29 pm
ಇತರೆ ಸುದ್ಧಿಗಳು

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ದಿಗ್ವಿಜಯ: ಸಂಭ್ರಮ

November 15, 2025 4:27 pm

ವೃಕ್ಷಮಾತೆ ಅಜಾರಾಮರ

November 15, 2025 4:23 pm
Our Youtube Channel
Our Picks

ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ

November 15, 2025 4:33 pm

ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ

November 15, 2025 4:31 pm

ಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಅವಶ್ಯಕ

November 15, 2025 4:29 pm

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ದಿಗ್ವಿಜಯ: ಸಂಭ್ರಮ

November 15, 2025 4:27 pm

ವೃಕ್ಷಮಾತೆ ಅಜಾರಾಮರ

November 15, 2025 4:23 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ

By News Desk BenkiyabaleNovember 15, 2025 4:33 pm

ತುಮಕೂರು: ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕದಲ್ಲಿ ಇರುವುದನ್ನು ಯಥಾವತ್ತಾಗಿ ತಿಳಿಸುವುದಷ್ಟೇ ಅಲ್ಲ ಮಗುವಿನ ಸರ್ವತೋಮುಖ ಬೆಳವಣಿಗೆಗೆ ಬೇಕಾದ ಎಲ್ಲಾ ರೀತಿಯ ಸೌಕರ್ಯಗಳನ್ನು…

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm

ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ

November 15, 2025 4:31 pm

ಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಅವಶ್ಯಕ

November 15, 2025 4:29 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.