BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜಿಲ್ಲೆಯಲ್ಲಿ ಪೋಲೀಸರ ಭರ್ಜರಿ ಬೇಟೆ
  • ಆಗಸ್ಟ್ ೬ ರವರೆಗೆ ಸಲಹೆ ಸೂಚನೆಗಳನ್ನು ನೀಡಲು ಅವಕಾಶ
  • ರಸ್ತೆ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ
  • ದಿನಕ್ಕೆ ೧೦ ನಿಮಿಷ ದೇವರ ಸ್ಮರಣೆ ಮಾಡಿ, ಮಕ್ಕಳಿಗೆ ಸಂಸ್ಕಾರ ಕಲಿಸಿ
  • ಪಾವಗಡ ತಾಲ್ಲೂಕಿನಲ್ಲಿ ಕೋವಿಡ್ ಮುಂಜಾಗ್ರತೆಗೆ ಜಿಲ್ಲಾಧಿಕಾರಿ ಸೂಚನೆ
  • ಆಂಧ್ರಪ್ರದೇಶದಲ್ಲಿ ಕೋವಿಡ್-೧೯ ಸೋಂಕು ಪತ್ತೆ: ಗಡಿಯಲ್ಲಿ ಮುಂಜಾಗ್ರತೆ
  • ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
  • ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಸವಣ್ಣನ ತತ್ವ, ಸಿದ್ಧಾಂತ ಪಾಲನೆಯಾಗಬೇಕು
Trending

ಬಸವಣ್ಣನ ತತ್ವ, ಸಿದ್ಧಾಂತ ಪಾಲನೆಯಾಗಬೇಕು

By News Desk BenkiyabaleUpdated:May 07, 2019 6:48 pm

ತುಮಕೂರು :

      ಬಸವಣ್ಣನ ತತ್ವ, ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪಾಲನೆ ಮಾಡಿದಾಗ ಮಾತ್ರ ಜಯಂತಿ ಆಚರಣೆ ಸಾರ್ಥಕವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ತಿಳಿಸಿದರು.

      ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸರಳ ಬಸವ ಜಯಂತಿ ಆಚರಣೆ ಅಂಗವಾಗಿ ಬಸವಣ್ಣನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

      12ನೇ ಶತಮಾನದಲ್ಲಿಯೇ ಅನುಭವ ಮಂಟಪದಡಿ ಎಲ್ಲ ಜಾತಿ, ವರ್ಗದ ಜನರನ್ನು ಒಂದುಗೂಡಿ ಸಮಾನತೆಯ ಮೂಲಕ ವಿಶ್ವದ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ಹಾಕಿದ ಯುಗ ಪುರುಷ ಜಗಜ್ಯೋತಿ ಬಸವಣ್ಣ. ಅವರ ವಚನಗಳ ಮೂಲಕ ಸಾಮಾಜಿಕ ಪಿಡುಗುಗಳ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸಿದ ಮಹಾನ್ ದಾರ್ಶನಿಕ. ಅವರ ತತ್ವ ಸಿದ್ಧಾಂತಗಳನ್ನು 12ನೇ ಶತಮಾನದಲ್ಲಿಯೇ ಅನುಷ್ಠಾನಗೊಳಿಸಿದರೆ, ದೇಶದಲ್ಲಿ ಜಾತಿ-ಬೇಧ, ಅಸಮಾನತೆ, ಗಂಡು-ಹೆಣ್ಣು ಎಂಬ ತಾರತ್ಯಮವೇ ಇರುತ್ತಿರಲಿಲ್ಲ ಎಂದು ತಿಳಿಸಿದರು.

       ಸಂಶೋಧಕ ಡಿ.ಎನ್ ಯೋಗೇಶ್ ಮಾತನಾಡಿ ಸತ್ಯ ಮಾರ್ಗದಲ್ಲಿ ನಡೆದರೆ ಎದುರಾಗುವ ಸಮಸ್ಯೆಗಳನ್ನು ನಿಭಾಯಿಸುವ ಶಕ್ತಿ ಬರುತ್ತದೆ ಎಂಬುದನ್ನು ಬಸವಣ್ಣನ ವಚನಗಳ ಮೂಲಕ ಮನದಟ್ಟು ಮಾಡಿಕೊಳ್ಳಬೇಕು. ಅನುಭವ ಮಂಟಪ ಸ್ಥಾಪಿಸಿ ಎಲ್ಲರಿಗೂ ಮಾತನಾಡುವ ಅವಕಾಶವನ್ನು ಕಲ್ಪಿಸಿಕೊಟ್ಟವರು ಬಸವಣ್ಣನವರು. ಎಲ್ಲರೂ ಪಕ್ಷ ಭೇದ ಮರೆತು ಒಂದಾಗಿ ದೇಶ, ರಾಜ್ಯದ ಜನತೆಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಸುಖೀ ರಾಜ್ಯವಾಗುವುದು ನಿಶ್ಚಿತ ಎಂದರು.

      ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಎಂ.ಆರ್ ಕಾಮಾಕ್ಷಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜಪ್ಪ ಆಪಿನಕಟ್ಟೆ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕಲಾವಿದ ದಿಬ್ಬೂರು ಮಂಜು ಅವರು ಬಸವಣ್ಣನ ವಚನ ಗೀತೆಗಳನ್ನು ಹಾಡಿದರು.

(Visited 20 times, 1 visits today)
Previous Articleಜಿಲ್ಲೆಯಲ್ಲಿ ಮಾದರಿ ಮಮತೆಯ ತೊಟ್ಟಿಲು ನಿರ್ಮಿಸಿ: ಡಿಸಿ ರಾಕೇಶ್ ಕುಮಾರ್
Next Article ಕಾರು ಡಿಕ್ಕಿಯಾಗಿ ರಾಷ್ಟ್ರೀಯ ಹಾಕಿ ಆಟಗಾರ್ತಿ ದುರ್ಮರಣ!
News Desk Benkiyabale

Related Posts

ಜಿಲ್ಲೆಯಲ್ಲಿ ಪೋಲೀಸರ ಭರ್ಜರಿ ಬೇಟೆ

July 15, 2026 6:04 pm news

ಆಗಸ್ಟ್ ೬ ರವರೆಗೆ ಸಲಹೆ ಸೂಚನೆಗಳನ್ನು ನೀಡಲು ಅವಕಾಶ

July 15, 2026 4:58 pm news

ರಸ್ತೆ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

July 15, 2026 4:41 pm news
ತಾಜಾ ಸುದ್ಧಿಗಳು

ಜಿಲ್ಲೆಯಲ್ಲಿ ಪೋಲೀಸರ ಭರ್ಜರಿ ಬೇಟೆ

July 15, 2026 6:04 pm

ಆಗಸ್ಟ್ ೬ ರವರೆಗೆ ಸಲಹೆ ಸೂಚನೆಗಳನ್ನು ನೀಡಲು ಅವಕಾಶ

July 15, 2026 4:58 pm

ರಸ್ತೆ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

July 15, 2026 4:41 pm

ದಿನಕ್ಕೆ ೧೦ ನಿಮಿಷ ದೇವರ ಸ್ಮರಣೆ ಮಾಡಿ, ಮಕ್ಕಳಿಗೆ ಸಂಸ್ಕಾರ ಕಲಿಸಿ

July 15, 2026 4:39 pm

ಪಾವಗಡ ತಾಲ್ಲೂಕಿನಲ್ಲಿ ಕೋವಿಡ್ ಮುಂಜಾಗ್ರತೆಗೆ ಜಿಲ್ಲಾಧಿಕಾರಿ ಸೂಚನೆ

July 15, 2026 4:35 pm

ಆಂಧ್ರಪ್ರದೇಶದಲ್ಲಿ ಕೋವಿಡ್-೧೯ ಸೋಂಕು ಪತ್ತೆ: ಗಡಿಯಲ್ಲಿ ಮುಂಜಾಗ್ರತೆ

July 15, 2026 4:34 pm
Our Youtube Channel
Our Picks

ಜಿಲ್ಲೆಯಲ್ಲಿ ಪೋಲೀಸರ ಭರ್ಜರಿ ಬೇಟೆ

July 15, 2026 6:04 pm

ಆಗಸ್ಟ್ ೬ ರವರೆಗೆ ಸಲಹೆ ಸೂಚನೆಗಳನ್ನು ನೀಡಲು ಅವಕಾಶ

July 15, 2026 4:58 pm

ರಸ್ತೆ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

July 15, 2026 4:41 pm

ದಿನಕ್ಕೆ ೧೦ ನಿಮಿಷ ದೇವರ ಸ್ಮರಣೆ ಮಾಡಿ, ಮಕ್ಕಳಿಗೆ ಸಂಸ್ಕಾರ ಕಲಿಸಿ

July 15, 2026 4:39 pm

ಪಾವಗಡ ತಾಲ್ಲೂಕಿನಲ್ಲಿ ಕೋವಿಡ್ ಮುಂಜಾಗ್ರತೆಗೆ ಜಿಲ್ಲಾಧಿಕಾರಿ ಸೂಚನೆ

July 15, 2026 4:35 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಜಿಲ್ಲೆಯಲ್ಲಿ ಪೋಲೀಸರ ಭರ್ಜರಿ ಬೇಟೆ

By News Desk BenkiyabaleJuly 15, 2026 6:04 pm

ತುಮಕೂರು: ಜಿಲ್ಲೆಯಲ್ಲಿ ನಡೆದಿರುವಂತಹ ಕಳ್ಳತನ, ದರೋಡೆಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿರುವ ವ್ಯಕ್ತಿಗಳು ಮತ್ತು ವಶಪಡಿಸಿಕೊಂಡ ವಸ್ತುಗಳ ವಿವರಗಳು. ದಾಖಲಾಗಿರುವಂತಹ ಪ್ರಕರಣಗಳನ್ನು…

ಆಗಸ್ಟ್ ೬ ರವರೆಗೆ ಸಲಹೆ ಸೂಚನೆಗಳನ್ನು ನೀಡಲು ಅವಕಾಶ

July 15, 2026 4:58 pm

ರಸ್ತೆ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

July 15, 2026 4:41 pm

ದಿನಕ್ಕೆ ೧೦ ನಿಮಿಷ ದೇವರ ಸ್ಮರಣೆ ಮಾಡಿ, ಮಕ್ಕಳಿಗೆ ಸಂಸ್ಕಾರ ಕಲಿಸಿ

July 15, 2026 4:39 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.