BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
  • ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ
  • ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ
  • ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಭಾನುವಾರವೂ ಶಾಲೆಗಳನ್ನು ತೆರೆದಿಟ್ಟು ಪಲ್ಸ್ ಪೋಲಿಯೋ ಹನಿ
ಇತರೆ ಸುದ್ಧಿಗಳು

ಭಾನುವಾರವೂ ಶಾಲೆಗಳನ್ನು ತೆರೆದಿಟ್ಟು ಪಲ್ಸ್ ಪೋಲಿಯೋ ಹನಿ

By News Desk BenkiyabaleUpdated:January 08, 2021 7:22 pm

ತುಮಕೂರು :

      ಜಿಲ್ಲೆಯಲ್ಲಿ ಜನವರಿ 17ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ 211330 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ:ಕೆ.ರಾಕೇಶ್ ಕುಮಾರ್ ತಿಳಿಸಿದರು.

       ತಮ್ಮ ಕಛೇರಿಯಲ್ಲಿ ಪೂರ್ವಭಾವಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೋವಿಡ್-19 ಮಾರ್ಗಸೂಚಿಯನ್ನು ಅನುಸರಿಸಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು ಎಂದರಲ್ಲದೆ, ಲಸಿಕಾ ಗುಣಮಟ್ಟವನ್ನು ಕಾಪಾಡಲು ಜನವರಿ 10 ರಿಂದ 20ರವರೆಗೆ ನಿರಂತರವಾಗಿ ವಿದ್ಯುತ್‍ಚ್ಛಕ್ತಿ ಸರಬರಾಜು ಮಾಡಬೇಕೆಂದು ಬೆಸ್ಕಾಂ ಅಧಿಕಾರಿಗೆ ನಿರ್ದೇಶನ ನೀಡಿದರು.

       ಭಾನುವಾರವೂ ಸಹ ಶಾಲೆಗಳನ್ನು ತೆರೆದಿಟ್ಟು ಪಲ್ಸ್ ಪೋಲಿಯೋ ಕಾರ್ಯಕ್ರಮ ಕುರಿತು ಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೂಚಿಸಿದರು.  ಅಂಗನವಾಡಿ ಕೇಂದ್ರಗಳಲ್ಲಿಯೂ ಲಸಿಕಾ ಕೇಂದ್ರಗಳನ್ನು ತೆರೆಯಬೇಕು. ಮನೆ-ಮನೆಗೆ ಭೇಟಿ ನೀಡಿ ಐಇಸಿ ಕರಪತ್ರ, ಭಿತ್ತಿಪತ್ರಗಳನ್ನು ವಿತರಿಸಿ ಪೋಲಿಯೋ ಹನಿ ಹಾಕಿಸುವ ಬಗ್ಗೆ ಪೋಷಕರಿಗೆ ಅರಿವು ಮೂಡಿಸಲು ಕಾರ್ಯಕರ್ತೆಯರನ್ನು ನಿಯೋಜಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸೂಚನೆ ನೀಡಿದರು.

         ಲಸಿಕೆ ಹಾಕುವವರಿಗೆ ಊಟದ ವ್ಯವಸ್ಥೆ ಹಾಗೂ ಸ್ಥಳೀಯ ಸಾರಿಗೆ ವ್ಯವಸ್ಥೆ, ಪ್ರಚಾರ ಸಾಮಗ್ರಿಗಳ ವಿತರಣೆ ಹಾಗೂ ಪ್ರದರ್ಶನ ವ್ಯವಸ್ಥೆ, ಲಸಿಕಾ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ರೋಟರಿ ಹಾಗೂ ಸ್ವಯಂ ಸೇವಾ ಸಂಘ ಸಂಸ್ಥೆಗಳು ಕೈಜೋಡಿಸಬೇಕು ಎಂದು ಸೂಚಿಸಿದರು.
ಲಸಿಕಾ ಕಾರ್ಯಕ್ರಮದ ಯಶಸ್ಸಿಗೆ ವಾಹನ ಪೂರೈಸಲು ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಹೋರ್ಡಿಂಗ್/ಎಲ್‍ಇಡಿ ಪರದೆಗಳಲ್ಲಿ ಲಸಿಕಾ ಕಾರ್ಯಕ್ರಮದ ಪ್ರದರ್ಶನಕ್ಕೆ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಿಸಿದರು.

    ರೈಲ್ವೇ ನಿಲ್ದಾಣ/ ಬಸ್‍ನಿಲ್ದಾಣ/ಟೋಲ್‍ಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಬೇಕು ಹಾಗೂ ಎಲ್ಲಾ ರೈಲು ನಿಲ್ದಾಣ ಮತ್ತು ಬಸ್ ನಿಲ್ದಾಣದಲ್ಲಿರುವ ಟೀವಿಗಳಲ್ಲಿ ಕಾರ್ಯಕ್ರಮದ ಬಗ್ಗೆ ನಿರಂತರವಾಗಿ ಬಿತ್ತರಿಸಲು ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಇಲಾಖೆಗೆ ಸೂಚಿಸಿದರು.

      ಆರ್‍ಸಿಹೆಚ್ ಅಧಿಕಾರಿ ಡಾ: ಕೇಶವರಾಜ್ ಸಭೆಗೆ ಮಾಹಿತಿ ನೀಡುತ್ತಾ, ಲಸಿಕಾ ಕಾರ್ಯಕ್ರಮಕ್ಕಾಗಿ ಜಿಲ್ಲೆಯಲ್ಲಿ 1225 ಕೇಂದ್ರ(ಲಸಿಕಾ ಬೂತ್) ಹಾಗೂ 67 ಟ್ರಾನ್ಸಿಟ್ ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು. ಲಸಿಕೆ ನೀಡಲು 221 ವಾಹನಗಳನ್ನು ಬಳಸಿಕೊಂಡು 5070 ಆರೋಗ್ಯ ಸಿಬ್ಬಂದಿ ಹಾಗೂ ಮೇಲ್ವಿಚಾರಣೆಗಾಗಿ 276 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಕುರಿತು ಕರಪತ್ರವನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ: ಎಸ್. ವೀರಭದ್ರಯ್ಯ, ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ: ನಾಗೇಶ್, ಡಾ: ಮೋಹನ್‍ದಾಸ್, ಡಾ: ಚೇತನ್, ಡಾ: ಮಹಿಮಾ, ಡಾ: ಪುರುಷೋತ್ತಮ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್. ನಟರಾಜ್, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

(Visited 12 times, 1 visits today)
Previous Articleಜಿಲ್ಲೆಯ 7 ಕಡೆ ಕೋವಿಡ್ ಅಣುಕು ಲಸಿಕಾ ತಾಲೀಮು : ಡಾ.ಕೆ.ರಾಕೇಶ್‍ಕುಮಾರ್
Next Article ಇತಿಹಾಸ ಪ್ರಸಿದ್ಧ ಗೂಳೂರು ಗಣೇಶ ಜಾತ್ರೆ ಜ.24-25 ಕ್ಕೆ ಮುಂದೂಡಿಕೆ
News Desk Benkiyabale

Related Posts

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm news
ತಾಜಾ ಸುದ್ಧಿಗಳು
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm
news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm
news

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
news

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
news

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm
Our Youtube Channel
Our Picks

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

By News Desk BenkiyabaleAugust 08, 2026 5:13 pm

ತುಮಕೂರು: ಕೇಂದ್ರ ಸರಕಾರ ಸುಮಾರು ೩೦೦೦ ಕೋಟಿ ರೂಖರ್ಚು ಮಾಡುತ್ತಿರುವ ರಾಷ್ಟಿçÃಯ ಹೆದ್ದಾರಿ ೨೦೬ರಲ್ಲಿ ತಿಪಟೂರು ಸಮೀಪದ ಅಯ್ಯನ ಭಾವಿ…

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.