BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಮುಂದಾದ ಅಕ್ಕಪಡೆ
  • ಪಾಲಿಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ
  • ಎನ್‌ಎಸ್‌ಎಸ್ ಪುನಶ್ಚೇತನ ಕಾರ್ಯಕ್ರಮ ಉದ್ಘಾಟನೆ
  • ಭಾರತಕ್ಕಾಗಿ ದುಡಿದು, ಮಡಿದವರು ಇಂದಿರಾ ಗಾಂದಿ
  • ಗ್ರಾಮ ಸ್ವರಾಜ್ ಯಶಸ್ವಿಯಾಗಲು ಉತ್ತಮ ಸುಸಜ್ಜಿತ ಕಟ್ಟಡ ಅಗತ್ಯ: ಚಿದಾನಂದ್ ಎಂ.ಗೌಡ
  • ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ
  • ವ್ಯಕ್ತಿ ಮತ್ತು ಘಟನೆಗಳಿಂದ ಅನೇಕರು ಸ್ಪೂರ್ತಿ ಪಡೆದುಕೊಳ್ಳುತ್ತಾರೆ
  • ನ.೨೨ ರಿಂದ ಮನ-ಮನೆಗೂ ಸಂವಿಧಾನ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಧುಗಿರಿಯನ್ನು ಕಂದಾಯ ಜಿಲ್ಲೆಯನ್ನಾಗಿ ಸರ್ಕಾರ ಘೋಷಿಸಲು ಆಗ್ರಹ!
Trending

ಮಧುಗಿರಿಯನ್ನು ಕಂದಾಯ ಜಿಲ್ಲೆಯನ್ನಾಗಿ ಸರ್ಕಾರ ಘೋಷಿಸಲು ಆಗ್ರಹ!

By News Desk BenkiyabaleUpdated:November 21, 2020 6:17 pm
ಮಧುಗಿರಿ :
      ಮಧುಗಿರಿಯನ್ನು ಕಂದಾಯ ಜಿಲ್ಲೆಯನ್ನಾಗಿ ಸರ್ಕಾರ ಘೋಷಿಸುವಂತೆ  ಕೆಪಿಸಿಸಿ ಸದಸ್ಯ ಹಾಗೂ ಜೆಎಸ್ಎಸ್ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷ ಜಗದೀಶ್ ರೆಡ್ಡಿ ಆಗ್ರಹಿಸಿದರು. 
     
      ಶುಕ್ರವಾರದಂದು ಪಟ್ಟಣದ ನೃಪತುಂಗ ವೃತ್ತದ ಬಳಿಯಿರುವ ಡಾ.  ಬಿ. ಆರ್. ಅಂಬೇಡ್ಕರ್ ಆಟೊ ನಿಲ್ದಾಣದಲ್ಲಿ ಆಟೋ ಚಾಲಕರು ಮತ್ತು ಖಾಸಗಿ ಬಸ್ ನಿಲ್ದಾಣದ ಮದಕರಿನಾಯಕ ವೃತ್ತದ ಬಳಿಯ ಆಟೋ ಚಾಲಕರುಗಳು ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಟೋ ಚಾಲಕರಗಳಿಗೆ ಸಮವಸ್ತ್ರಗಳನ್ನು ವಿತರಿಸಿ ಮಾತನಾಡಿದರು.
      ಸರ್ಕಾರ ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ವಿಜಯನಗರವೆಂಬ ಮೂವತ್ತೊಂದನೇ ಜಿಲ್ಲೆಯನ್ನಾಗಿ ಘೋಷಿಸಲು ಮುಂದಾಗಿದ್ದು ತುಮಕೂರು ಜಿಲ್ಲೆಯು ಹತ್ತು ತಾಲ್ಲೂಕುಗಳನ್ನೊಳಗೊಂಡ ಅತಿ ದೊಡ್ಡ ಜಿಲ್ಲೆಯಾಗಿದೆ. ನಂಜುಂಡಪ್ಪ ವರದಿಯಾದರಿತ ಅತಿ ಹಿಂದುಳಿದ ತಾಲ್ಲೂಕುಗಳಾದ ಪಾವಗಡ,ಮಧುಗಿರಿ, ಕೊರಟಗೆರೆ,ಸಿರಾ, ಸ್ವಾತಂತ್ರ್ಯಪೂರ್ವದಲ್ಲಿ ಉಪವಿಭಾಗಾಧಿಕಾರಿ ಕಚೇರಿ ಹೊಂದಿರುವುದು ,ಐತಿಹಾಸಿಕ ಹಿನ್ನಲೆಯುಳ್ಳ ಮತ್ತು ಈಗಾಗಲೇ ಶೈಕ್ಷಣಿಕ ಜಿಲ್ಲೆ ಯಾಗಿರುವ ಮಧುಗಿರಿಯನ್ನು ಕೇಂದ್ರಸ್ಥಾನವನ್ನಾಗಿಸಿ ಕಂದಾಯ ಜಿಲ್ಲೆಯನ್ನಾಗಿ  ಘೋಷಿಸಿರುವುದರಿಂದ ಇಲ್ಲಿನ ಜನರ ಬದುಕು ಹಸನಾಗುತ್ತದೆ ಎಂದರು
ಯುವಕರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಪ್ರವಾಸೋದ್ಯಮ ಕೇಂದ್ರ, ಕೈಗಾರಿಕಾ ವಲಯಗಳ ಸ್ಥಾಪನೆ ಶಾಶ್ವತ ನೀರಾವರಿ ಯೋಜನೆ ಜಾರಿಯಾದರೆ ಇಲ್ಲಿನ ಜನ ಸ್ವಾವಲಂಬಿಗಳಾಗಿ ಬದುಕು ಸಾಧಿಸಲು ಸಾಧ್ಯವೆಂದರು.
      ಮಧುಗಿರಿ ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದ್ದು, ಮುಂದಿನ ದಿನಗಳಲ್ಲಿ ಸರ್ಕಾರದ ಗಮನ ಸೆಳೆಯಲು ಹೋರಾಟಗಳನ್ನು ಹಮ್ಮಿಕೊಂಡರೆ ನಾನು ಸಕ್ರಿಯನಾಗಿ ಪಾಲ್ಗೊಳ್ಳುತ್ತೆನೆ.
      ಯಾವುದೇ ರಾಜಕಾರಣಿಗಳು ಅಧಿಕಾರಿಗಳು ಮಾಡದಂತಹ ಸೇವೆ ಆಟೊರಿಕ್ಷಾ ಚಾಲಕರು ಗಳು ಸಮಾಜದಲ್ಲಿ ಹಗಲಿರುಳು ಮಾಡುತ್ತಾರೆ. ಯಾವುದೇ ಕನ್ನಡಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಬರುತ್ತಾರೆ. ಕೇವಲ ಆಟೊ ರಿಕ್ಷಾ ಚಾಲಕರಾಗಿ ಇರದೆ ಕಾರಿನ ಚಾಲಕರಾಗಿ ಪಟ್ಟಣದಲ್ಲಿ ಮನೆ ನಿರ್ಮಿಸಿಕೊಂಡು ಮತ್ತೊಬ್ಬರಿಗೆ ಸಹಾಯ ಮಾಡುವ ಹಂತಕ್ಕೆ ಆಟೊ ಚಾಲಕರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು, ಅಂತಹ ಸಂದರ್ಭದಲ್ಲಿ ಪಕ್ಷಾತೀತವಾಗಿ ಮತ್ತು ಜಾತ್ಯಾತೀತವಾಗಿ ನನ್ನ ಸಹಕಾರ ಇರುತ್ತದೆ ಎಂದರು.
       ಪುರಸಭಾ ಸದಸ್ಯ ಚಂದ್ರಶೇಖರಬಾಬು ಮಾತನಾಡಿ ,ಕರೋನಾ ದಂಥಹ ಕಷ್ಟಕಾಲದಲ್ಲಿ ಬಡಜನರಿಗೆ ಸಹಾಯ ಹಸ್ತ ಕಲ್ಪಿಸಿದ ಜಗದೀಶ್ ರೆಡ್ಡಿ ಅವರ ಕಾರ್ಯವನ್ನು ಶ್ಲಾಘಿಸಿದರು.
       ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಎಂ. ಎಸ್ .ಚಂದ್ರಶೇಖರ್ ,ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಪಿ. ನರಸಿಂಹಮೂರ್ತಿ ,ದಲಿತ ಸಂಘರ್ಷ ಸಮಿತಿಯ ದೊಡ್ಡೇರಿ ಕಣಿಮಯ್ಯ ಎಂ ವೈ ಶಿವಕುಮಾರ್ , ಮುಖಂಡ ಕಾಳೇಗೌಡ ಹಾಗೂ ಡಾ. ಬಿ. ಆರ್ .ಅಂಬೇಡ್ಕರ್ ಆಟೊ ಚಾಲಕರ ಸಂಘದ ನಟರಾಜು, ಹರೀಶ್, ಮಂಜುನಾಥ್, ಅರುಣ, ರಾಖಿ, ಕಾರ್ತಿಕ್ ಮತ್ತು ಖಾಸಗಿ ಬಸ್ ನಿಲ್ದಾಣದಲ್ಲಿ  ಉಪನ್ಯಾಸಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಂಗಪ್ಪ, ಎಮ್ಎಲ್ಎ ಶಿವಣ್ಣ, ಕೃಷ್ಣಮೂರ್ತಿ, ಆಟೋ ಚಾಲಕರುಗಳಾದ ಪ್ರಭುದೇವ್, ಶಿವಣ್ಣ, ಮಂಜುನಾಥ್, ಇಲಿಯಾಸ್ ಅಹ್ಮದ್  ಇತರರು ಹಾಜರಿದ್ದರು.
(Visited 10 times, 1 visits today)
Previous Articleಮಧುಗಿರಿ : ಡಿ.19ರಂದು ಲೋಕ ಅದಾಲತ್ ಕಾರ್ಯಕ್ರಮ
Next Article ನಾನಾ ಅಭಿವೃದ್ಧಿ ಕಾರ್ಯಗಳಿಗೆ ಡಾ||ಜಿ .ಪರಮೇಶ್ವರ ಚಾಲನೆ
News Desk Benkiyabale

Related Posts

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm ತುಮಕೂರು

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಮುಂದಾದ ಅಕ್ಕಪಡೆ

November 19, 2025 2:43 pm
ಇತರೆ ಸುದ್ಧಿಗಳು

ಪಾಲಿಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ

November 19, 2025 2:35 pm
ಇತರೆ ಸುದ್ಧಿಗಳು

ಎನ್‌ಎಸ್‌ಎಸ್ ಪುನಶ್ಚೇತನ ಕಾರ್ಯಕ್ರಮ ಉದ್ಘಾಟನೆ

November 19, 2025 2:33 pm
ಇತರೆ ಸುದ್ಧಿಗಳು

ಭಾರತಕ್ಕಾಗಿ ದುಡಿದು, ಮಡಿದವರು ಇಂದಿರಾ ಗಾಂದಿ

November 19, 2025 2:30 pm
ಇತರೆ ಸುದ್ಧಿಗಳು

ಗ್ರಾಮ ಸ್ವರಾಜ್ ಯಶಸ್ವಿಯಾಗಲು ಉತ್ತಮ ಸುಸಜ್ಜಿತ ಕಟ್ಟಡ ಅಗತ್ಯ: ಚಿದಾನಂದ್ ಎಂ.ಗೌಡ

November 18, 2025 3:53 pm
ಇತರೆ ಸುದ್ಧಿಗಳು

ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ

November 18, 2025 3:51 pm
Our Youtube Channel
Our Picks

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಮುಂದಾದ ಅಕ್ಕಪಡೆ

November 19, 2025 2:43 pm

ಪಾಲಿಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ

November 19, 2025 2:35 pm

ಎನ್‌ಎಸ್‌ಎಸ್ ಪುನಶ್ಚೇತನ ಕಾರ್ಯಕ್ರಮ ಉದ್ಘಾಟನೆ

November 19, 2025 2:33 pm

ಭಾರತಕ್ಕಾಗಿ ದುಡಿದು, ಮಡಿದವರು ಇಂದಿರಾ ಗಾಂದಿ

November 19, 2025 2:30 pm

ಗ್ರಾಮ ಸ್ವರಾಜ್ ಯಶಸ್ವಿಯಾಗಲು ಉತ್ತಮ ಸುಸಜ್ಜಿತ ಕಟ್ಟಡ ಅಗತ್ಯ: ಚಿದಾನಂದ್ ಎಂ.ಗೌಡ

November 18, 2025 3:53 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಮುಂದಾದ ಅಕ್ಕಪಡೆ

By News Desk BenkiyabaleNovember 19, 2025 2:43 pm

ತುಮಕೂರು: ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಯೋಜನೆಗೆ ೫೦ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ೨೮ರಂದು ಬೆಂಗಳೂರಿನಲ್ಲಿ ನಡೆಯುಲಿರುವ…

ಪಾಲಿಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ

November 19, 2025 2:35 pm

ಎನ್‌ಎಸ್‌ಎಸ್ ಪುನಶ್ಚೇತನ ಕಾರ್ಯಕ್ರಮ ಉದ್ಘಾಟನೆ

November 19, 2025 2:33 pm

ಭಾರತಕ್ಕಾಗಿ ದುಡಿದು, ಮಡಿದವರು ಇಂದಿರಾ ಗಾಂದಿ

November 19, 2025 2:30 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.