BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಬೀಗ, ಸಾರ್ವಜನಿಕರ ಪರದಾಟ
  • ಗ್ರಾ.ಪಂ ಸದಸ್ಯ ಸ್ಥಾನಕ್ಕೆ ಮೀಸಲಾತಿ: ಅಧಿಸೂಚನೆ
  • ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ: ಹೆಚ್.ಕೆ.ಪಾಟೀಲ್
  • ಮಕ್ಕಳಿಗೆ ತರಬೇತಿ ನೀಡುವ ಮೂಲಕ ಅವರನ್ನು ಕೌಶಲ್ಯಯುಕ್ತರನ್ನಾಗಿ ಪರಿರ್ವತಿಸಿ
  • ಎಂಪ್ರೆಸ್ ಕಾಲೇಜಿನಲ್ಲಿ ಕ್ರೀಡೆ ಹಾಗೂ ಇತರ ಯೋಜನೆಗಳ ಉದ್ಘಾಟನೆ
  • ಮಾನವ ಕಳ್ಳ ಸಾಗಾಣಿಕೆ, ಹಕ್ಕುಗಳ ಉಲ್ಲಂಘನೆ: ನ್ಯಾ.ಹವಲೆ
  • ನಾಲ್ಕು ದಿನಕ್ಕೊಮ್ಮೆ ನೀರು: ಶಾಲೆಯ ಬಿಸಿಯೂಟಕ್ಕೂ ತಟ್ಟಿದ ಸಂಕಷ್ಟ
  • ಶನಿವಾರ, ಭಾನುವಾರವೂ ಎಸ್‌ಐಆರ್ ಪ್ರಕ್ರಿಯೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home »  ರೈತರ ಆತ್ಮಹತ್ಯೆಗಳನ್ನು ತಡೆಗಟ್ಟುವಲ್ಲಿ ಕೇಂದ್ರ ಸರ್ಕಾರ ವಿಫಲ : ರೈತರಿಂದ ದೆಹಲಿ ಚಲೋ
ತುಮಕೂರು ಜಿಲ್ಲಾ ಸುದ್ಧಿಗಳು

 ರೈತರ ಆತ್ಮಹತ್ಯೆಗಳನ್ನು ತಡೆಗಟ್ಟುವಲ್ಲಿ ಕೇಂದ್ರ ಸರ್ಕಾರ ವಿಫಲ : ರೈತರಿಂದ ದೆಹಲಿ ಚಲೋ

By News Desk BenkiyabaleUpdated:November 14, 2018 4:43 pm

 ತಿಪಟೂರು:

      ದೇಶದಲ್ಲಿ ರೈತರ ಆತ್ಮಹತ್ಯೆಗಳನ್ನು ತಡೆಗಟ್ಟಲು ಹಾಗೂ ಕೃಷಿಯನ್ನು ಬಿಕ್ಕಟ್ಟಿನಿಂದ ಪಾರು ಮಾಡಲು ಡಾ. ಸ್ವಾಮಿನಾಥನ್ ವರದಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಖಿಲ ಭಾರತ ರೈತ ಸಂಘರ್ಷ ವತಿಯಿಂದ ದೆಹಲಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಕೆಂಕೆರೆ ಸತೀಶ್ ತಿಳಿಸಿದರು.

      ನಗರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ನ.30ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ರಾಷ್ಟ್ರದ ಎಲ್ಲಾ ಜಿಲ್ಲೆಗಳಿಂದ ಬಂದಂತಹ ರೈತರ ಸಮಾವೇಶವನ್ನು ಮಾಡಲಾಗುವುದು. ಡಾ. ಸ್ವಾಮಿನಾಥನ್ ವರದಿ ಅನ್ವಯ ಉತ್ಪಾದನ ವೆಚ್ಚದ ಮೇಲೆ ಕನಿಷ್ಠ 50ರಷ್ಟು (ಸಿ2+50) ಲಾಭವನ್ನು ಸೇರಿಸಿ ಬೆಂಬಲ ಬೆಲೆ ಖಾತ್ರಿಗೊಳಿಸಬೇಕು. ಎಲ್ಲಾ ರೈತರಿಗೆ ಕೃಷಿ ಕೂಲಿ ಕಾರ್ಮಿಕರಿಗೆ ಅಗತ್ಯವಿರುವಷ್ಟು ಕಡಿಮೆ ಬಡ್ಡಿಯ ಬ್ಯಾಂಕ್ ಸಾಲ ನೀಡಬೇಕು. ಸಾಲಮನ್ನವನ್ನು ಖಾತ್ರಿಗೊಳಿಸುವ ಋಣಮುಕ್ತ ಕಾಯಿದೆಗಳನ್ನು ಕೂಡಲೇ ಲೋಕಸಭೆಯಲ್ಲಿ ವಿಶೇಷ ಸಮಸ್ಯೆಗಳೆಂದು ಪರಿಗಣಿಸಿ ಅಧಿವೇಶನದಲ್ಲಿ ಅವಕಾಶ ಮಾಡಿಕೊಂಡು ಮೇಲ್ಕಂಡ ಎರಡು ವಿಷಯಗಳ ಬಗ್ಗೆ ಚರ್ಚೆ ಮಾಡಿ ಮಸೂದೆಯನ್ನು ಅಂಗೀಕರಿಸಬೇಕೆಂದು ಆಗ್ರಹಿಸಿದರು.

ತಾಲ್ಲೂಕು ರೈತಸಂಘ ಅಧ್ಯಕ್ಷ ದೇವರಾಜು ಮಾತನಾಡಿ ದೇಶದ 200ಕ್ಕೂ ಹೆಚು ರೈತ ಮತ್ತು ಕೃಷಿ ಕಾರ್ಮಿಕ ಸಂಘಟನೆಗಳು ಸೇರಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ರಚಿಸಿಕೊಂಡು ರೈತಮುಕ್ತಿ ಮಹಾ ಪಾದಯಾತ್ರೆ ಮತ್ತು ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಿಂದ ನವೆಂಬರ್ 27ರಂದು ವಿಶೇಷ ರೈಲಿನಲ್ಲಿ ಪರಯಾಣಿಸಲು ತೀರ್ಮಾನಿಸಿದ್ದು, ಅದರಂತೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ರೈತರು ಮುಂಗಡವಾಗಿ ನೊಂದಾಯಿಸಿಕೊಂಡು ಈ ಪ್ರಯಾಣಕ್ಕೆ ಅಣಿಯಾಗಬೇಕೆಂದು ರೈತ ಸಂಘವು ಮನವಿ ಮಾಡುತ್ತದೆ ಎಂದರು.

 

(Visited 11 times, 1 visits today)
Previous Articleಅನಧಿಕೃತ ಮದ್ಯ ವಶಪಡಿಸಿಕೊಂಡ ಅಬಕಾರಿ ಇಲಾಖೆ
Next Article ವಿದ್ಯಾರ್ಥಿಗಳೇ  ಏಕಾಗ್ರತೆಯಿಂದ ಜ್ಞಾನದ ಅರಿವನ್ನು ಹೆಚ್ಚಿಸಿಕೊಳ್ಳಿ : ಗುರುಕುಲ ಶ್ರೀಗಳು
News Desk Benkiyabale

Related Posts

ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಬೀಗ, ಸಾರ್ವಜನಿಕರ ಪರದಾಟ

August 01, 2026 2:32 pm news

ಗ್ರಾ.ಪಂ ಸದಸ್ಯ ಸ್ಥಾನಕ್ಕೆ ಮೀಸಲಾತಿ: ಅಧಿಸೂಚನೆ

August 01, 2026 2:30 pm news

ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ: ಹೆಚ್.ಕೆ.ಪಾಟೀಲ್

July 31, 2026 5:01 pm news
ತಾಜಾ ಸುದ್ಧಿಗಳು
news

ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಬೀಗ, ಸಾರ್ವಜನಿಕರ ಪರದಾಟ

August 01, 2026 2:32 pm
news

ಗ್ರಾ.ಪಂ ಸದಸ್ಯ ಸ್ಥಾನಕ್ಕೆ ಮೀಸಲಾತಿ: ಅಧಿಸೂಚನೆ

August 01, 2026 2:30 pm
news

ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ: ಹೆಚ್.ಕೆ.ಪಾಟೀಲ್

July 31, 2026 5:01 pm
news

ಮಕ್ಕಳಿಗೆ ತರಬೇತಿ ನೀಡುವ ಮೂಲಕ ಅವರನ್ನು ಕೌಶಲ್ಯಯುಕ್ತರನ್ನಾಗಿ ಪರಿರ್ವತಿಸಿ

July 31, 2026 4:58 pm
news

ಎಂಪ್ರೆಸ್ ಕಾಲೇಜಿನಲ್ಲಿ ಕ್ರೀಡೆ ಹಾಗೂ ಇತರ ಯೋಜನೆಗಳ ಉದ್ಘಾಟನೆ

July 31, 2026 4:55 pm
news

ಮಾನವ ಕಳ್ಳ ಸಾಗಾಣಿಕೆ, ಹಕ್ಕುಗಳ ಉಲ್ಲಂಘನೆ: ನ್ಯಾ.ಹವಲೆ

July 31, 2026 4:53 pm
Our Youtube Channel
Our Picks

ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಬೀಗ, ಸಾರ್ವಜನಿಕರ ಪರದಾಟ

August 01, 2026 2:32 pm

ಗ್ರಾ.ಪಂ ಸದಸ್ಯ ಸ್ಥಾನಕ್ಕೆ ಮೀಸಲಾತಿ: ಅಧಿಸೂಚನೆ

August 01, 2026 2:30 pm

ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ: ಹೆಚ್.ಕೆ.ಪಾಟೀಲ್

July 31, 2026 5:01 pm

ಮಕ್ಕಳಿಗೆ ತರಬೇತಿ ನೀಡುವ ಮೂಲಕ ಅವರನ್ನು ಕೌಶಲ್ಯಯುಕ್ತರನ್ನಾಗಿ ಪರಿರ್ವತಿಸಿ

July 31, 2026 4:58 pm

ಎಂಪ್ರೆಸ್ ಕಾಲೇಜಿನಲ್ಲಿ ಕ್ರೀಡೆ ಹಾಗೂ ಇತರ ಯೋಜನೆಗಳ ಉದ್ಘಾಟನೆ

July 31, 2026 4:55 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಬೀಗ, ಸಾರ್ವಜನಿಕರ ಪರದಾಟ

By News Desk BenkiyabaleAugust 01, 2026 2:32 pm

ಹುಳಿಯಾರು: ಪಟ್ಟಣದ ಹೃದಯಭಾಗದಲ್ಲಿರುವ ಬಸ್ ನಿಲ್ದಾಣದ ನೂತನ ಸಾರ್ವಜನಿಕ ಶೌಚಾಲಯಕ್ಕೆ ಕಳೆದ ೧ ವಾರದಿಂದ ಬೀಗ ಜಡಿಯಲಾಗಿದ್ದು, ಪ್ರಯಾಣಿಕರು ಮತ್ತು…

ಗ್ರಾ.ಪಂ ಸದಸ್ಯ ಸ್ಥಾನಕ್ಕೆ ಮೀಸಲಾತಿ: ಅಧಿಸೂಚನೆ

August 01, 2026 2:30 pm

ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ: ಹೆಚ್.ಕೆ.ಪಾಟೀಲ್

July 31, 2026 5:01 pm

ಮಕ್ಕಳಿಗೆ ತರಬೇತಿ ನೀಡುವ ಮೂಲಕ ಅವರನ್ನು ಕೌಶಲ್ಯಯುಕ್ತರನ್ನಾಗಿ ಪರಿರ್ವತಿಸಿ

July 31, 2026 4:58 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.