Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಗರದ ೧೦೦ಕ್ಕೂ ಹೆಚ್ಚು ಬ್ಲಾಕ್ ಸ್ಪಾಟ್‌ಗಳ ಸ್ವಚ್ಛತೆ – ಬಿ.ವಿ. ಅಶ್ವಿಜಾ
  • ಅಂತರ ಸಭೆಗಳ ಕ್ರೀಡಾಕೂಟಕ್ಕೆ ಚಾಲನೆ
  • ಸೆ.೨೯ ಶುಕ್ರವಾರ ಗುಬ್ಬಿ ಬಂದ್
  • ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲು ಸಚಿವ ಡಾ.ಜಿ.ಪರಮೇಶ್ವರ ಸೂಚನೆ
  • ಸಾರ್ವಜನಿಕರಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಬಾರದು : ಡಾ: ಜಿ.ಪರಮೇಶ್ವರ್
  • ಕಲ್ವತರುನಾಡಿನಲ್ಲಿ ಸಡಗರ ಸಂಭ್ರಮದ ಗೌರಿ-ಗಣೇಶ ಆಚರಣೆ
  • ಬರಗಾಲ ಪೀಡಿತ ರಾಜ್ಯವನ್ನಾಗಿ ಘೋಷಿಸಲು ಸಿಪಿಐ(ಎಂ) ಅಗ್ರಹ
  • ನÀಗರದಾದ್ಯಂತ ಸ್ವಚ್ಛತಾ ಕಾರ್ಯಕ್ರಮ : ಅಶ್ವಿಜ
Facebook Twitter Instagram YouTube RSS
Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Benkiyabale
Home » ರೈತರ ಬಗ್ಗೆ ಮಾತನಾಡಲು ಬಿಜೆಪಿಗೆ ನೈತಿಕತೆ ಇಲ್ಲ: ಡಿಸಿಎಂ
ತುಮಕೂರು ಜಿಲ್ಲಾ ಸುದ್ಧಿಗಳು

ರೈತರ ಬಗ್ಗೆ ಮಾತನಾಡಲು ಬಿಜೆಪಿಗೆ ನೈತಿಕತೆ ಇಲ್ಲ: ಡಿಸಿಎಂ

By News Desk BenkiyabaleUpdated:November 21, 2018 4:03 pm

ತುಮಕೂರು:

      ಕಬ್ಬು ಬೆಳೆಗಾರರ ಸಮಸ್ಯೆಗೆ ಕೇಂದ್ರ ಸರ್ಕಾರವೂ ಸ್ಪಂದಿಸಬೇಕಿದೆ. ಆದರೆ ರೈತರ ಸಮಸ್ಯೆ ಹೊತ್ತು ಕೇಂದ್ರಕ್ಕೆ ಹೋದಾಗ ಯಾವುದೇ ರೀತಿಯಲ್ಲೂ ಸ್ಪಂದಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಇಂದಿಲ್ಲಿ ಆರೋಪಿಸಿದರು.

      ನಗರದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬಿನ ದರ ಕೇಂದ್ರ ಸರ್ಕಾರ ನಿಗದಿಪಡಿಸುವುದರಿಂದ ಅವರು ಸಹ ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಬೇಕಿದೆ. ಆದರೆ ತಮಗೂಇದಕ್ಕೂ ಯಾವುದೇ ಸಂಬಂಧ ಇಲ್ಲ ಎಂಬಂತೆ ಕೇಂದ್ರ ವರ್ತಿಸುತ್ತಿದೆ. ಹೀಗಿರುವಾಗ ರಾಜ್ಯ ಬಿಜೆಪಿ ನಾಯಕರಿಗೆ ರೈತರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ತಿರುಗೇಟು ನೀಡಿದರು.

      ರಾಜ್ಯ ಬಿಜೆಪಿ ನಾಯಕರು ರಾಜಕೀಯಕ್ಕಾಗಿ ರೈತರ ಪರವಾಗಿ ಮಾತನಾಡುತ್ತಾರೆ. ವಾಸ್ತವ ಪರಿಸ್ಥಿತಿಯನ್ನು ಅವಲೋಕಿಸಿ ನೋಡಿದರೆ ಇವಱ್ಯಾರಿಗೂ ರೈತರ ಪರವಾದ ಕಾಳಜಿ ಇಲ್ಲದಿರುವುದು ಕಂಡು ಬರುತ್ತದೆ ಎಂದರು

      ಕೇಂದ್ರ ಸರ್ಕಾರ ನಿಗದಿಪಡಿಸುವ ಕಬ್ಬಿನ ಎಫ್.ಆರ್.ಪಿ. ಬೆಲೆ ಏರುಪೇರಾಗುತ್ತದೆ. ಅದರ ಮೇಲೆ ಸಕ್ಕರೆ ಕಾರ್ಖಾನೆ ಮಾಲೀಕರು ಕಬ್ಬಿನ ಬೆಲೆ ನಿಗದಿಪಡಿಸುತ್ತಾರೆ. ಕೆಲವು ಸಂದರ್ಭದಲ್ಲಿ ಎಫ್.ಆರ್.ಪಿ. ಬೆಲೆಗಿಂತ ಹೆಚ್ಚು ಬೆಲೆ ಸಿಗುತ್ತದೆ. ಇನ್ನು ಕೆಲವೊಮ್ಮೆ ಕಡಿಮೆಯೂ ಸಿಗುತ್ತದೆ. ಹಾಗಾಗಿ ಕಾರ್ಖಾನೆಗಳು ರೈತರೊಂದಿಗೆ ಮಾಡಿಕೊಂಡ ಒಪ್ಪಂಗಳಂತೆ ನಡೆದುಕೊಳ್ಳುತ್ತಿಲ್ಲ. ಇದನ್ನು ಮನಗಂಡು ರೈತರಿಗೆ ಸಹಾಯ ಮಾಡುವುದಕ್ಕಾಗಿ ಸಕ್ಕರೆ ಕಾರ್ಖಾನೆಗಳಿಗೆ ಸರ್ಕಾರ ಹಣ ನೀಡಿದೆ ಎಂದರು.

      ಕಳೆದ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು 450 ರೂ. ಬೆಂಬಲ ಬೆಲೆ ನೀಡಿದ್ದಾರೆ. 2017-18ರ ಒಪ್ಪಂದದ ಹಣ ಕೊಟ್ಟಿಲ್ಲ ಎಂದು ರೈತರ ಪ್ರತಿಭಟನೆಗಿಳಿದಿದ್ದಾರೆ. ಆದರೆ ಸರ್ಕಾರ ಈಗಾಗಲೇ ರೈತರೊಂದಿಗೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿದೆ ಎಂದರು.

      ಬೆಳಗಾವಿ ಅಧಿವೇನದ ಸಂದರ್ಭದಲ್ಲಿ ಅಂತಿಮವಾಗಿ ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಈ ಸಂದರ್ಭದಲ್ಲಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಉಪಸ್ಥಿತರಿದ್ದರು.

(Visited 17 times, 1 visits today)
Previous Articleಪ್ರವಾದಿಗಳ ಶಾಂತಿಯ ಸಂದೇಶ ಇಂದಿಗೂ ಪ್ರಸ್ತುತ: ಡಾ.ಜಿ.ಪರಮೇಶ್ವರ್
Next Article ಅನ್ಯಜಾತಿ ವಿವಾಹ : ಭಾವನನ್ನೇ ಕೊಂದ ಭಾಮೈದ..!
News Desk Benkiyabale

Related Posts

ಅಂತರ ಸಭೆಗಳ ಕ್ರೀಡಾಕೂಟಕ್ಕೆ ಚಾಲನೆ

September 30, 2023 5:03 pm ತುಮಕೂರು

ಸೆ.೨೯ ಶುಕ್ರವಾರ ಗುಬ್ಬಿ ಬಂದ್

September 27, 2023 4:34 pm ತುಮಕೂರು

ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲು ಸಚಿವ ಡಾ.ಜಿ.ಪರಮೇಶ್ವರ ಸೂಚನೆ

September 27, 2023 4:32 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ನಗರದ ೧೦೦ಕ್ಕೂ ಹೆಚ್ಚು ಬ್ಲಾಕ್ ಸ್ಪಾಟ್‌ಗಳ ಸ್ವಚ್ಛತೆ – ಬಿ.ವಿ. ಅಶ್ವಿಜಾ

September 30, 2023 5:06 pm
ತುಮಕೂರು

ಅಂತರ ಸಭೆಗಳ ಕ್ರೀಡಾಕೂಟಕ್ಕೆ ಚಾಲನೆ

September 30, 2023 5:03 pm
ತುಮಕೂರು

ಸೆ.೨೯ ಶುಕ್ರವಾರ ಗುಬ್ಬಿ ಬಂದ್

September 27, 2023 4:34 pm
ತುಮಕೂರು

ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲು ಸಚಿವ ಡಾ.ಜಿ.ಪರಮೇಶ್ವರ ಸೂಚನೆ

September 27, 2023 4:32 pm
ಇತರೆ ಸುದ್ಧಿಗಳು

ಸಾರ್ವಜನಿಕರಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಬಾರದು : ಡಾ: ಜಿ.ಪರಮೇಶ್ವರ್

September 25, 2023 5:06 pm
ತುಮಕೂರು

ಕಲ್ವತರುನಾಡಿನಲ್ಲಿ ಸಡಗರ ಸಂಭ್ರಮದ ಗೌರಿ-ಗಣೇಶ ಆಚರಣೆ

September 20, 2023 5:12 pm
Our Youtube Channel
Our Picks

ನಗರದ ೧೦೦ಕ್ಕೂ ಹೆಚ್ಚು ಬ್ಲಾಕ್ ಸ್ಪಾಟ್‌ಗಳ ಸ್ವಚ್ಛತೆ – ಬಿ.ವಿ. ಅಶ್ವಿಜಾ

September 30, 2023 5:06 pm

ಸಾರ್ವಜನಿಕರಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಬಾರದು : ಡಾ: ಜಿ.ಪರಮೇಶ್ವರ್

September 25, 2023 5:06 pm

ಬರಗಾಲ ಪೀಡಿತ ರಾಜ್ಯವನ್ನಾಗಿ ಘೋಷಿಸಲು ಸಿಪಿಐ(ಎಂ) ಅಗ್ರಹ

September 20, 2023 5:11 pm

ಮಾಹಿತಿ ಶಿಕ್ಷಣ ಸಂವಹನ ವಿಶೇಷ ಕಾರ್ಯಕ್ರಮ

August 22, 2023 5:18 pm

ಹೋಬಳಿ ಮಟ್ಟದ ಜನಸಂಪರ್ಕ ಸಭೆ ಮೂಲಕ ಸಮಸ್ಯೆ ಬಗೆಹರಿಸಲು ಕೆ.ಎನ್.ರಾಜಣ್ಣ ಸೂಚನೆ

August 17, 2023 4:52 pm
News Tags
Accident Ambedkar Araga jnanendra BJP Bommai Ceo Chikkanayakanahalli Congress corona Cpim crime DC dss epaper gs basavaraju Gubbi jc madhuswamy Jds jyothiganesh Kn rajanna kodigenahalli Koratagere kumaraswamy kunigal madhugiri Mla Mla jyothiganesh mla shrinivas mlc r.rajendra Parameshwar pavagada Police police naveen Protest r.ashok R. Rajendra tumakur tumkur Tumkur dc yspatil Tumkur mahanagara palike tumur turuvekere University Vasanna YSpatil
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm

ಯೌವನಕ್ಕೆ “ವಿವೇಕಾನಂದದೀಕ್ಷೆ’’ ಕೊಡಿ

September 19, 2020 6:23 pm
Don't Miss
ಇತರೆ ಸುದ್ಧಿಗಳು

ನಗರದ ೧೦೦ಕ್ಕೂ ಹೆಚ್ಚು ಬ್ಲಾಕ್ ಸ್ಪಾಟ್‌ಗಳ ಸ್ವಚ್ಛತೆ – ಬಿ.ವಿ. ಅಶ್ವಿಜಾ

By News Desk BenkiyabaleSeptember 30, 2023 5:06 pm

ತುಮಕೂರು ಪಾಲಿಕೆ ವ್ಯಾಪ್ತಿಯಲ್ಲಿ ೪೦೦ ಸ್ವಸಹಾಯ ಗುಂಪಿನ ಸದಸ್ಯರು ಹಾಗೂ ನಗರಸಭಾ ಸದಸ್ಯರನ್ನು ತೊಡಗಿಸಿಕೊಂಡು ಹೆಚ್ಚಾಗಿ ಕಸ ಬಿದ್ದಿರುವ ೧೦೦ಕ್ಕೂ…

ಅಂತರ ಸಭೆಗಳ ಕ್ರೀಡಾಕೂಟಕ್ಕೆ ಚಾಲನೆ

September 30, 2023 5:03 pm

ಸೆ.೨೯ ಶುಕ್ರವಾರ ಗುಬ್ಬಿ ಬಂದ್

September 27, 2023 4:34 pm

ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲು ಸಚಿವ ಡಾ.ಜಿ.ಪರಮೇಶ್ವರ ಸೂಚನೆ

September 27, 2023 4:32 pm
News by Date
September 2023
M T W T F S S
 123
45678910
11121314151617
18192021222324
252627282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2023 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.