BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ
  • ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ
  • ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ
  • ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ
  • ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
  • ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
  • ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ
  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಕೀಲರ ಸಮಸ್ಯೆ ನೀಗಿಸಲು ಆಪ್ ರೀತಿಯಲ್ಲಿ ಪೇಮೆಂಟ್ ವ್ಯವಸ್ಥೆಗೆ ಚಿಂತನೆ
ತುಮಕೂರು ಜಿಲ್ಲಾ ಸುದ್ಧಿಗಳು

ವಕೀಲರ ಸಮಸ್ಯೆ ನೀಗಿಸಲು ಆಪ್ ರೀತಿಯಲ್ಲಿ ಪೇಮೆಂಟ್ ವ್ಯವಸ್ಥೆಗೆ ಚಿಂತನೆ

By News Desk BenkiyabaleUpdated:December 17, 2018 4:38 pm

ಚಿಕ್ಕನಾಯಕನಹಳ್ಳಿ:

      ವಕೀಲರ ಸಮಸ್ಯೆ ನೀಗಿಸಲು ಸ್ಟಾಂಪ್ ತೆಗೆದು ಹಾಕುವ ಮೂಲಕ ಆನ್‍ಲೈನ್ ಮೂಲಕ ಮೊಬೈಲ್‍ನಲ್ಲಿ ಆಪ್ ರೀತಿಯಲ್ಲಿ ಪೇಮೆಂಟ್ ಮಾಡುವ ವ್ಯವಸ್ಥೆಗೆ ರಾಜ್ಯ ವಕೀಲರ ಪರಿಷತ್ ಚಿಂತನೆಯಲ್ಲಿದೆ ಎಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ ಸದಸ್ಯ ಹೆಚ್. ಎಲ್ ವಿಶಾಲ್ ರಾಘು ತಿಳಿಸಿದರು.

      ಪಟ್ಟಣದ ಸಿವಿಲ್ ನ್ಯಾಯಾಲಯದ ಸಭಾಂಗಣದಲ್ಲಿ ವಕೀಲರಿಗೆ ಆಯೋಜಿಸಿದ್ದ ಕಾನೂನು ಕಾರ್ಯಗಾರದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿ ವಕೀಲರ ಪರಿಷತ್ ಸದಾ ನಿಮ್ಮೊಂದಿಗೆ ಕೈ ಜೋಡಿಸುತ್ತೇವೆ. ಹತ್ತು ಹಲವಾರು ವಕೀಲರ ಬೇಡಿಕೆಗೆ ಪರಿಷತ್ ಕೂಡ ಪೂರಕವಾಗಿ ಕೆಲಸ ಮಾಡಲು ಕಂಕಣ ಬದ್ದವಾಗಿದೆ ಈಗಾಗಲೇ ರಾಜ್ಯದ ನಾನಾ ಮೂಲಗಳಿಂದ ವಕೀಲರ ಸ್ಟಾಂಪ್‍ವೇಲ್‍ಪೇರ್ ಬಗ್ಗೆ ಇದ್ದ ಪ್ರಶ್ನೆಗೆ ಪೂರಕವಾಗಿ ಸ್ಟಾಂಫ್ ತೆಗೆದುಹಾಕುವಂತೆ ಇರುವ ಬೇಡಿಕೆಗೆ ಪೂರಕವಾಗಿ ಚರ್ಚೆ ನಡೆಯುತ್ತಿದ್ದು, ಆನ್‍ಲೈನ್ ಮೂಲಕವೇ ಪೇಮೆಂಟ್ ಮಾಡುವ ವ್ಯವಸ್ಥೆಯ ಮೂಲಕ ಗ್ರಾಮಾಂತರ ಪ್ರದೇಶದ ವಕೀಲರಿಗೂ ಅನುಕೂಲ ಆಗುವ ರೀತಿಯಲ್ಲಿ ಮೊಬೈಲ್ ಆಪ್ ತರುವ ಯೋಜನೆ ಮೂಲಕ ಪರಿಷತ್ ಜಾಗೃತವಾಗುತ್ತಿದೆ ವಕೀಲರ ಭದ್ರತೆಗಾಗಿ ಮರಣ ನಿಧಿಯಲ್ಲಿಂದ 20 ಲಕ್ಷದವರೆಗೆ ಯೋಜನೆ ಸೌಲಭ್ಯ ಸಿಗಲಿದೆ ಎಂದರು.

      ಹಿರಿಯ ಸಿವಿಲ್ ನ್ಯಾಯಾಧೀಶ ಕಿರಣ್‍ಕುಮಾರ್ ಡಿ.ವಡಿಗೇರಿ ಮಾತನಾಡಿ 3 ದಿನದ ಈ ಕಾರ್ಯಗಾರದಲ್ಲಿ ವಕೀಲರು ತಿಳಿದಿದ್ದನ್ನು ನಮಗೆ ಪಾಠ ಮಾಡಬಹುದು ಲೋಕ ಆದಾಲತ್‍ಗೆ ಸ್ಟಾಂಪ್ ಇಮ್‍ಪ್ರೋವ್ ಮಾಡಿಕೊಳ್ಳುವಂತೆ ವಕೀಲರಿಗೆ ಸೂಚನೆ ನೀಡಿದರು ಯಾವುದೇ ವಕೀಲರ ಬಳಿ ಎಂತಹ ಪ್ರಕರಣಗಳೇ ಬಂದರೂ ಸಮರ್ಪಕ ಹಾಗೂ ಸಮಗ್ರವಾಗಿ ವಿವರಣೆ ತಿಳಿಯುವುದು ಅವುಗಳ ಬಗ್ಗೆ ಗುಣಾತ್ಮಕವಾದ ತಿಳುವಳಿಕೆನಿಟ್ಟುಕೊಂಡು ಕಾನೂನಿನ ಪರಿಮಿತಿಯಲ್ಲಿ ನ್ಯಾಯಾಧೀಶರ ಎದುರು ಸರಿಯಾದ ರೀತಿ ವಿವರಿಸುವ ಜಾಣ್ಮೆ ಹೊಂದಿರಬೇಕು ಎಂದರು.

      ಅಪರ ಸಿವಿಲ್ ಮತ್ತು ಜೆ.ಎಮ್,ಎಫ್.ಸಿ ನ್ಯಾಯಾಧೀಶ ಎನ್.ಕೃಷ್ಣಮೂರ್ತಿ ಮಾತನಾಡಿ ಕಾರ್ಯಗಾರಕ್ಕೆ ಕೇವಲ ವಕೀಲರು ಮಾತ್ರ ಸೀಮಿತವಲ್ಲ ನಮಗೂ ಅದರ ಅಗತ್ಯತೆ ಬಹಳಷ್ಟಿದೆ ಇಂತಹ ಕಾರ್ಯಗಾರದಲ್ಲಿ ಭಾಗವಹಿಸದೇ ಇರುವುದು ವಿಷಾಧನೀಯ ಮುಂದಿನ ದಿನಗಳಲ್ಲಿ ಇಂತಹ ಅವಕಾಶ ವಂಚಿತನಾಗುವುದಿಲ್ಲ ಕೆಲಸದ ಒತ್ತಡದ ನಡುವೆಯೂ ಕಾರ್ಯಗಾರದಲ್ಲಿ ಭಾಗವಹಿಸುತ್ತೇವೆ. ಇಂತಹ ಕಾರ್ಯಗಾರದಲ್ಲಿ ತಿಳಿದ ಅಂಶವನ್ನು ನಮಗೂ ತಿಳಿಸಿ ನ್ಯಾಯಾಧೀಶರಿಗೂ ಕಲಿಕೆ ನಿರಂತರವಾಗಿರುತ್ತದೆ ಇಂತಹ ಕಾರ್ಯಗಾರದ ಪ್ರಯೋಜನ ಪಡೆದು ವಕೀಲರು ವಾದ ಮಂಡಿಸುವಾಗ ಕಾನೂನು ಪರಿಕಲ್ಪನೆಯ ಅರ್ಥೈಸುವ ರೀತಿಯಲ್ಲಿ ಗುಣಾತ್ಮಕವಾಗಿರಬೇಕು ಆಗ ನಿಜವಾದ ತೀರ್ಪು ನೀಡಲು ನ್ಯಾಯಾಧೀಶರಿಗೂ ಸಹಕಾರಿಯಾಗುತ್ತದೆ ಎಂದರು.

      ಸಹಾಯ ಸರ್ಕಾರಿ ಅಭಿಯೋಜಕ ಮುನಿರಾಜು ಮಾತನಾಡಿ ಗುಣಾತ್ಮಕ ತೀರ್ಪು ಬರಬೇಕಾದರೆ ವಕೀಲರ ಮಹತ್ವದ್ದು, ನ್ಯಾಯಾಂಗದ ಇತಿಹಾಸದಲ್ಲಿ ಕೆಲವು ನ್ಯಾಯಾಧೀಶರನ್ನು ಇಂದಿಗೂ ನೆನಪಿಸಿಕೊಂಡು ಅವರ ತೀರ್ಪುಗಳನ್ನೇ ನಿರಂತರ ವಾಸ್ತವತೆಯ ಕೈಗನ್ನಡಿಯಂತೆ ನೋಡುತ್ತೇವೆ ನ್ಯಾಯಾಂಗದ ಘನತೆ ಉಳೀಯಬೇಕಾದರೆ ನ್ಯಾಯಾಧೀಶರ ಜೊತೆಗೆ ವಕೀಲರು ಬಹಳ ಮುಖ್ಯವಾಗಿ ವೃತ್ತಿ ಧರ್ಮದ ಜೊತೆಗೆ ಸತ್ಯ ಧರ್ಮವನ್ನು ಮಾತ್ರ ಮನರೆಯದೇ ಪಾಲಿಸಿದರೆ ಅವರು ಕಾರಣಿಕತೃರಾಗುತ್ತಾರೆ ಎಂದರು.

      ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಮ್.ಮಹಾಲಿಂಗಯ್ಯ ಮಾತನಾಡಿ ಮಧ್ಯಂತರ ಅಪ್ಲಿಕೇಷನ್ 20ರೂಪಾಯಿ ವಕಾಲತ್ ಗೆ 30 ರೂಪಾಯಿ ಕಟ್ಟಿಸಿಕೊಳ್ಳುವ ಪರಿಷತ್ ವಕೀಲರ ಮರಣ ನಿಧಿಯನ್ನು 30 ಲಕ್ಷಕ್ಕೆ ಏರಿಸುವ ಅವಶ್ಯಕತೆ ಇದೆ ಎಂದರು.

      ಸಮಾರಂಭದಲ್ಲಿ ವಕೀಲ ಸಂಘದ ಕಾರ್ಯದರ್ಶಿ ಹೆಚ್.ಎಸ್.ಚಂಧ್ರಶೇಖರಯ್ಯ, ಚನ್ನಬಸವಯ್ಯ, ಜಿ.ಶ್ರೀನಿವಾಸಮೂರ್ತಿ, ಸಂಪನ್ಮೂಲ ವ್ಯಕ್ತಿಗಳಾದ ಮಧುಕರ್ ದೇಶಪಾಂಡೆ, ಯಶೋದ್‍ದೇಶಪಾಂಡೆ, ಮತ್ತಿತರರು ಭಾಗವಹಿಸಿದ್ದರು.

 

(Visited 18 times, 1 visits today)
Previous Articleಉತ್ತಮ ‘ಮಾನವ ಹಕ್ಕುಗಳ ಕಾರ್ಯಕರ್ತ’ ಪುರಸ್ಕಾರ
Next Article ಸದನದಲ್ಲಿ ಯುವತಿಯ ಫೋಟೋ ವೀಕ್ಷಿಸಿ ಸಿಕ್ಕಿ ಬಿದ್ದ ಮಾಜಿ ಸಚಿವ!
News Desk Benkiyabale

Related Posts

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

July 22, 2026 5:11 pm news

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm news

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm news
ತಾಜಾ ಸುದ್ಧಿಗಳು
news

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

July 22, 2026 5:11 pm
news

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm
news

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm
news

ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

July 22, 2026 5:05 pm
news

ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 22, 2026 5:04 pm
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm
Our Youtube Channel
Our Picks

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

July 22, 2026 5:11 pm

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm

ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

July 22, 2026 5:05 pm

ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 22, 2026 5:04 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

By News Desk BenkiyabaleJuly 22, 2026 5:11 pm

ತುಮಕೂರು: ನಗರದ ವಿವಿಧ ಪ್ರದೇಶಗಳಲ್ಲಿ ನಗರಪಾಲಿಕೆ ಅಧಿಕಾರಿಗಳು ಫುಟ್‌ಪಾತ್ ಅಂಗಡಿಗಳ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. ಫುಟ್‌ಪಾತ್ ವ್ಯಾಪಾರಿಗಳಿಗೆ ಪರ್ಯಾಯ ಸ್ಥಳದ…

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm

ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

July 22, 2026 5:05 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.