BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ
  • ಸಚಿವ ವಿ. ಸೋಮಣ್ಣ ಅವರಿಂದ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವಕ್ಕೆ ಚಾಲನೆ
  • ಸಾಮಾಜಕ್ಕೆ ನೀನಾಸಂ ನಿಂದ ಸಂದೇಶ
  • ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಶೌರ್ಯದ ಸಂಕೇತ: ನಹೀದಾ ಜಮ್ ಜಮ್ ಹೇಳಿಕೆ
  • ವೃದ್ಧಿ ಕಾಮತ್ ರಂಗಪ್ರವೇಶ
  • ಇತಿಹಾಸ ಪ್ರಸಿದ್ದ ಗೂಳೂರು ಗಣೇಶ ಪ್ರತಿಷ್ಠಾಪನೆ
  • ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಬೆಳೆಸುತ್ತದೆ
  • ಹುಳಿಯಾರು ಬಂದ್‌ಗೆ ಕರೆ ಕೊಡಲು ನಿರ್ಧಾರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿಶೇಷ ಮತದಾನ ಜಾಗೃತಿ ಕಾರ್ಯಕ್ರಮ : ದೇಶಕ್ಕೆ ಮಾದರಿ
ಇತರೆ ಸುದ್ಧಿಗಳು

ವಿಶೇಷ ಮತದಾನ ಜಾಗೃತಿ ಕಾರ್ಯಕ್ರಮ : ದೇಶಕ್ಕೆ ಮಾದರಿ

By News Desk BenkiyabaleUpdated:March 29, 2024 5:35 pm

ತುಮಕೂರು:


ಲೈಂಗಿಕ ಅಲ್ಪಸಂಖ್ಯಾತರು,ಅAಗವಿಕಲರುಗಳನ್ನು ಒಳಗೊಂಡು ತುಮಕೂರು ಮಹಾನಗರಪಾಲಿಕೆ ಕೈಗೊಂಡಿರುವ ಈ ವಿಶೇಷ ಮತದಾನ ಜಾಗೃತಿ ಕಾರ್ಯಕ್ರಮ ಇಡೀ ದೇಶಕ್ಕೆ ಮಾದರಿಯಾಗಿದ್ದು, ಇದನ್ನು ಎಲ್ಲಾ ಮಹಾನಗರಗಳಿಗೆ ವಿಸ್ತರಿಸಲು ಭಾರತ ಚುನಾವಣಾ ಆಯೋಗಕ್ಕೆ ಮನವಿ ಮಾಡುವುದಾಗಿ ಮಹಿಳಾ ಹೋರಾಟಗಾರತಿ ಹಾಗೂ ಭಾರತ ಚುನಾವಣಾ ಆಯೋಗದ ಸಲಹಾ ಸಮಿತಿ ಸದಸ್ಯೆ ಡಾ.ಅಕೈ ಪದ್ಮಶಾಲಿ ತಿಳಿಸಿದ್ದಾರೆ.
ನಗರದ ಟೌನಹಾಲ್ ಮುಂಭಾಗದಲ್ಲಿ ಭಾರತ್ ಚುನಾವಣಾ ಆಯೋಗದ ಸಲಹೆಯಂತೆ ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಸ್ವೀಪ್ ಕಮಿಟಿ ೧೩೨ನೇ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಇದುವರೆಗೂ ಯಾರು ತಲುಪಲಾಗದ ಅಂಗವಿಕಲರು, ಲೈಂಗಿಕ ಅಲ್ಪಸಂಖ್ಯಾತರು ಸೇರಿದಂತೆ ದ್ವನಿಯಿಲ್ಲದ ಜನರು ಭಾಗವಹಿಸುವಂತೆ ಮಾಡುವ ಮೂಲಕ ಸಂವಿಧಾನದ ಆಶಯ ಮತ್ತು ಸಂಸತ್ತಿನ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ ಎಂದರು.
ಗ್ರಾಮೀಣ ಭಾಗಕ್ಕಿಂತ ನಗರದಲ್ಲಿ ಅತಿ ಕಡಿಮೆ ಮತದಾನವಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ.ವಿದ್ಯಾವಂತರು ಮತದಾನದಿಂದ ದೂರವಾಗುವುದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ.ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಒಂದು ಹಬ್ಬ. ಇದರಲ್ಲಿ ನಾವೆಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳಬೇಕಿದೆ.ಆ ಮೂಲಕ ನಮ್ಮ ಜನಪ್ರತಿನಿಧಿಯನ್ನು ನಾವೇ ಆಯ್ಕೆ ಮಾಡಿ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಜವಾಬ್ದಾರಿಯನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕಾಗಿದೆ ಎಂದು ಡಾ.ಅಕೈ ಪದ್ಮಶಾಲಿ ತಿಳಿಸಿದರು.
ಕಾರ್ಯಕ್ರಮದ ರೂವಾರಿ, ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ತುಮಕೂರು ನಗರಪಾಲಿಕೆ ಆಯುಕ್ತರಾದ ಅಶ್ವಿಜ ಮಾತನಾಡಿ,ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಶೇ೧೦೦ರಷ್ಟು ಮತದಾನ ವಾಗಬೇಕು ಎಂಬ ಆಶಯದೊಂದಿಗೆ ಸ್ವೀಪ್ ಕಮಿಟಿಯ ಸಹಯೋಗದಲ್ಲಿ ಪಾಲಿಕೆವತಿಯಿಂದ ವಿಶೇಷವಾದ ಸ್ತಬ್ದ ಚಿತ್ರ ತಯಾರಿಸಿ ಸುಮಾರು ೧ ತಿಂಗಳಿಗೂ ಹೆಚ್ಚು ಕಾಲ ಇಡೀ ನಗರದ ೩೫ ವಾರ್ಡುಗಳಲ್ಲಿಯೂ ಸಂಚರಿಸಿ,ಜನರಿಗೆ ಮತದಾನದ ಅರಿವು ಮೂಡಿಸುವ ಕೆಲಸವನ್ನು ಮಾಡಲು ತೀರ್ಮಾನಿಸಲಾಗಿದೆ.ವಿಶೇಷವಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ೭೦ಕ್ಕಿಂತ ಕಡಿಮೆ ಮತದಾನವಾಗಿರುವ ಬೂತ್‌ಗಳಲ್ಲಿ ಹೆಚ್ಚು ಸಮಯ ಓಡಾಡುವ ಮೂಲಕ ಜನರಲ್ಲಿ ಮತದಾನದ ಜಾಗೃತಿ ಮೂಡಿಸಲು ಅಗತ್ಯ ಕ್ರಮವನ್ನು ಕೈಗೊಳ್ಳಲಾಗಿದೆ ಎಂದರು.
ಮತದಾನ ಜಾಗೃತಿಗಾಗಿ ಎನ್.ಸಿ.ಸಿ., ಎನ್.ಎಸ್.ಎಸ್. ಹಾಗೂ ಇತರೆ ಸ್ವಯಂ ಸೇವಕರ ಜೊತೆಗೆ, ನಗರಪಾಲಿಕೆ ಮನೆ ಮನೆ ಕಸ ಎತ್ತುವ ಆಟೋಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಅಲ್ಲದೆ ಮೊದಲ ಬಾರಿ ಮತದಾನ ಮಾಡುತ್ತಿರುವ ಸುಮಾರು ೪೮೦೦ಕ್ಕು ಹೆಚ್ಚು ಮತದಾರರನ್ನು ಭೇಟಿಯಾಗಿ ಒಂದೊAದು ಗಿಡಗಳನ್ನು ನೀಡಿ,ಅವುಗಳನ್ನು ತಾವು ಮತದಾನ ಮಾಡುವ ಕೇಂದ್ರದಲ್ಲಿ ನೆಟ್ಟು ತಾವು ಮತದಾನ ಮಾಡಿದ ನೆನಪಿನ ಜೊತೆಗೆ,ಪರಿಸರ ಕಾಳಜಿಯನ್ನು ಮರೆಯಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ.ಇದಕ್ಕಾಗಿ ನಗರಪಾಲಿಕೆಯ ಎಲ್ಲಾ ಸಿಬ್ಬಂದಿಗಳು ಸಹಕಾರ ನೀಡುತ್ತಿದ್ದು, ಅವರೆಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಆಯುಕ್ತರಾದ ಆಶ್ವೀಜ ನುಡಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ,ಉಪ ಆಯುಕ್ತರಾದ ಸೋಮಶೇಖರ್, ಗಿರೀಶ್, ನಾಗಭೂಷಣ್,ಕೌನ್ಸಿಲ್ ಕಾರ್ಯದರ್ಶಿ ನಜ್ಮಾ,ಪರಿಸರ ಇಂಜಿನಿಯರ್ ಪೂರ್ಣೀಮ, ಇಇ ವಿನಯ್,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ್,ನÀಗರಪಾಲಿಕೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾಂತರಾಜು ಕೌತುಮಾರನಹಳ್ಳಿ ಅವರ ನೇತೃತ್ವದ ಧವನ ಭೂಮಿಕೆ ಬಳಗದ ಕಲಾವಿದರು ಮತದಾನ ಕುರಿತ ಕಿರು ನಾಟಕ ಪ್ರದರ್ಶಿಸಿದರು.ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ ಬಿಜಿಎಸ್ ವೃತ್ತದಲ್ಲಿ ಅಳವಡಿಸಿರುವ ಮತದಾನ ಜಾಗೃತಿಯ ಎಲ್.ಇ.ಡಿ ಸ್ಕಿçÃನ್ ಉದ್ಘಾಟಿಸಿದರು.ಎನ್.ಸಿ.ಸಿ, ಕೆಡೆಟ್‌ಗಳು,ಅಂಗವಿಕಲರ ತ್ರಿಚಕ್ರವಾಹನ ಚಾಲಕರಿಗೆ ಅರಂಭವಾದ ಮತದಾನ ಜಾಗೃತಿ ಜಾಥಾ ಅಶೋಕ ರಸ್ತೆ, ಚರ್ಚ್ ಸರ್ಕಲ್, ಜಿಲ್ಲಾಧಿಕಾರಿಗಳ ಕಚೇರಿ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ, ಗುಂಚಿ ಚೌಕ, ಎಂ.ರಸ್ತೆಯ ಮೂಲಕ ಬಾಲಭವನ ತಲುಪಿ ಮುಕ್ತಾಯಗೊಂಡಿತ್ತು.

(Visited 1 times, 1 visits today)
Previous Articleಗಾಯಿತ್ರಿ ಜಲಾಶಯಕ್ಕೆ ನೀರು..!
Next Article ಕಂಪನಿ ಹೆಸರು ನಕಲಿ ಮಾಡಿದಕ್ಕೆ ಕೇಸು ದಾಖಲು
News Desk Benkiyabale

Related Posts

ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ

October 23, 2025 4:43 pm ಇತರೆ ಸುದ್ಧಿಗಳು

ಸಚಿವ ವಿ. ಸೋಮಣ್ಣ ಅವರಿಂದ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವಕ್ಕೆ ಚಾಲನೆ

October 23, 2025 4:42 pm ಇತರೆ ಸುದ್ಧಿಗಳು

ಸಾಮಾಜಕ್ಕೆ ನೀನಾಸಂ ನಿಂದ ಸಂದೇಶ

October 23, 2025 4:41 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ

October 23, 2025 4:43 pm
ಇತರೆ ಸುದ್ಧಿಗಳು

ಸಚಿವ ವಿ. ಸೋಮಣ್ಣ ಅವರಿಂದ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವಕ್ಕೆ ಚಾಲನೆ

October 23, 2025 4:42 pm
ಇತರೆ ಸುದ್ಧಿಗಳು

ಸಾಮಾಜಕ್ಕೆ ನೀನಾಸಂ ನಿಂದ ಸಂದೇಶ

October 23, 2025 4:41 pm
ಇತರೆ ಸುದ್ಧಿಗಳು

ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಶೌರ್ಯದ ಸಂಕೇತ: ನಹೀದಾ ಜಮ್ ಜಮ್ ಹೇಳಿಕೆ

October 23, 2025 4:39 pm
ಇತರೆ ಸುದ್ಧಿಗಳು

ವೃದ್ಧಿ ಕಾಮತ್ ರಂಗಪ್ರವೇಶ

October 23, 2025 4:37 pm
ಇತರೆ ಸುದ್ಧಿಗಳು

ಇತಿಹಾಸ ಪ್ರಸಿದ್ದ ಗೂಳೂರು ಗಣೇಶ ಪ್ರತಿಷ್ಠಾಪನೆ

October 23, 2025 2:46 pm
Our Youtube Channel
Our Picks

ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ

October 23, 2025 4:43 pm

ಸಚಿವ ವಿ. ಸೋಮಣ್ಣ ಅವರಿಂದ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವಕ್ಕೆ ಚಾಲನೆ

October 23, 2025 4:42 pm

ಸಾಮಾಜಕ್ಕೆ ನೀನಾಸಂ ನಿಂದ ಸಂದೇಶ

October 23, 2025 4:41 pm

ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಶೌರ್ಯದ ಸಂಕೇತ: ನಹೀದಾ ಜಮ್ ಜಮ್ ಹೇಳಿಕೆ

October 23, 2025 4:39 pm

ವೃದ್ಧಿ ಕಾಮತ್ ರಂಗಪ್ರವೇಶ

October 23, 2025 4:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ

By News Desk BenkiyabaleOctober 23, 2025 4:43 pm

ಚಿಕ್ಕನಾಯಕನಹಳ್ಳಿ: ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಾದ್ಯ ಅದ್ದರಿಂದ ಹೆಣ್ಣು ಮಕ್ಕಳ ಶಿಕ್ಷಣಕ್ಕು ಅದ್ಯತೆ ನೀಡಿ ಪರಿಶ್ರಮದ ಅದ್ಯಯನ…

ಸಚಿವ ವಿ. ಸೋಮಣ್ಣ ಅವರಿಂದ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವಕ್ಕೆ ಚಾಲನೆ

October 23, 2025 4:42 pm

ಸಾಮಾಜಕ್ಕೆ ನೀನಾಸಂ ನಿಂದ ಸಂದೇಶ

October 23, 2025 4:41 pm

ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಶೌರ್ಯದ ಸಂಕೇತ: ನಹೀದಾ ಜಮ್ ಜಮ್ ಹೇಳಿಕೆ

October 23, 2025 4:39 pm
News by Date
October 2025
M T W T F S S
 12345
6789101112
13141516171819
20212223242526
2728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.