BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ
  • ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ
  • ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ
  • ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು
  • ಈ ಬಾರಿ ಹಬ್ಬ ಬಲು ದುಬಾರಿ
  • ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಜನ್ಮದಿನಾಚರಣೆ
  • ೩೮ ಕೆರೆಗಳ ಪೈಕಿ ೨೩ ಕೆರೆಗಳು ಸಂಪೂರ್ಣ ಖಾಲಿ
  • ಸಂವಿಧಾನದ ಆಶಯಗಳನ್ನು ಮೂರ್ತ ರೂಪಕ್ಕೆ ತಂದ ಮಹಾನ್ ಚೇತನ ಡಿ.ದೇವರಾಜು ಅರಸು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಾಕ್ಷರತಾ ದಿನ
ತುಮಕೂರು

ಸಾಕ್ಷರತಾ ದಿನ

By News Desk BenkiyabaleUpdated:September 08, 2023 5:43 pm

ತುಮಕೂರು


ಇಲ್ಲಿನ ಜಿಲ್ಲಾ ಪಂಚಾಯತ್ ಆವರಣದಲ್ಲಿ ೫೭ನೇ ಅಂತಾರಾಷ್ಟಿçÃಯ ಸಾಕ್ಷರತಾ ದಿನವನ್ನು ಆಚರಿಸಲಾಯಿತು.
ಜಿಲ್ಲಾ ಪಂಚಾಯತ್, ಜಿಲ್ಲಾ ಲೋಕಶಿಕ್ಷಣ ಇಲಾಖೆ ಹಾಗೂ ಡಯಟ್ ವತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟಿçÃಯ ಸಾಕ್ಷತಾ ದಿನಾಚರಣೆ ಪ್ರಯುಕ್ತ ಜಿ.ಪಂ. ಸಿಇಓ ಜೆ. ಪ್ರಭು ಅವರು ಧ್ವಜಾರೋಹಣ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಶಿಕ್ಷಣ ಮನುಷ್ಯನ ಮೂಲಭೂತ ಹಕ್ಕು. ಇದರ ಭಾಗವಾಗಿರುವ ಸಾಕ್ಷರತೆ ಬಹಳ ಮುಖ್ಯ. ಕಳೆದ ೧೦ ವರ್ಷದಲ್ಲಿ ಪ್ರತಿ ವರ್ಷ ಕನಿಷ್ಠ ೮ ರಿಂದ ೧೦ ಸಾವಿರ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿಸುವ ಕೆಲಸವನ್ನು ಜಿ.ಪಂ., ಗ್ರಾ.ಪಂ. ವತಿಯಿಂದ ಮಾಡಲಾಗುತ್ತಿದೆ ಎಂದರು.
ಭಾರತ ಸದೃಢವಾದ ಸಾಕ್ಷರತಾ ರಾಷ್ಟçವಾಗುವವರೆಗೆ ಈ ಕೆಲಸ ಮುಂದುವರೆಯುತ್ತದೆ. ಜ್ಞಾನದಿಂದ ಹೆಚ್ಚು ಹೆಚ್ಚು ಕೌಶಲ್ಯಭರಿತರಾಗಬೇಕು ಎಂಬ ಆಶಯ ಈ ಸಾಕ್ಷರತಾ ದಿನಾಚರಣೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ಸಾಕ್ಷರತೆ ಹೊಂದಿರುವವರು ಸದೃಢವಾಗಿ ತಮ್ಮ ಬದುಕನ್ನು ರೂಪಿಸಿಕೊಳ್ಳಲಿ ಎಂದು ಅವರು ಆಶಿಸಿದರು.
ವಯಸ್ಕರ ಶಿಕ್ಷಣ ಇಲಾಖೆಯ ಲಕ್ಷಿ÷್ಮ ಸಿ.ಎಂ. ಮಾತನಾಡಿ, ಈ ಬಾರಿ ಅಂತಾರಾಷ್ಟಿçÃಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಮೂರು ಕಾರ್ಯಕ್ರಮಗಳನ್ನು ಹಮ್ಮಿಳ್ಳಲಾಗಿದೆ. ನವಭಾರತ ಸಾಕ್ಷರತಾ ಕಾರ್ಯಕ್ರಮ, ಸಾವಿರ ಗ್ರಾಮ ಪಂಚಾಯ್ತಿಗಳನ್ನು ಸಂಪೂರ್ಣ ಸಾಕ್ಷರರನ್ನಾಗಿಸುವ ಗುರಿ ಹೊಂದಲಾಗಿದೆ. ಈ ವರ್ಷ ೫೫ ಸಾವಿರ ಅನಕ್ಷರಸ್ಥರನ್ನು ಸಾಕ್ಷರನ್ನಾಗಿಸುವ ಗುರಿ ಹೊಂದಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ನಿವೃತ್ತ ಸಾಕ್ಷರತಾ ಕಾರ್ಯಕರ್ತರಾದ ಉಚ್ಛಾಚಾರ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ, ಡಯಟ್ ಪ್ರಾಂಶುಪಾಲರಾದ ಮಂಗಳಗೌರಮ್ಮ, ನೋಡಲ್ ಅಧಿಕಾರಿ ನಂಜುAಡಪ್ಪ. ಶಿಕ್ಷಣಾಧಿಕಾರಿ ಮಾಧವರೆಡ್ಡಿ, ಸಿಆರ್‌ಪಿಗಳು, ಸಾಕ್ಷರತಾ ಪ್ರೇಮಿಗಳು ಭಾಗವಹಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

(Visited 1 times, 1 visits today)
tumkur
Previous Articleತಮಿಳುನಾಡಿಗೆ ಕಾವೇರಿ ನೀರು ಆಗ್ರಹ : ಪ್ರತಿಭಟನೆ
Next Article ವಿಪಕ್ಷ ನಾಯಕರನ್ನು ಆಯ್ಕೆ ಮಾಡಲು ಬಿಜೆಪಿಯವರಿಗೆ ಸಾಧ್ಯವಾಗಿಲ್ಲ : ಸಚಿವ
News Desk Benkiyabale

Related Posts

ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ

August 21, 2026 1:49 pm news

ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ

August 20, 2026 5:51 pm news

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

August 20, 2026 4:59 pm news
ತಾಜಾ ಸುದ್ಧಿಗಳು
news

ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ

August 21, 2026 1:49 pm
news

ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ

August 20, 2026 5:51 pm
news

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

August 20, 2026 4:59 pm
news

ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು

August 20, 2026 4:57 pm
news

ಈ ಬಾರಿ ಹಬ್ಬ ಬಲು ದುಬಾರಿ

August 20, 2026 4:53 pm
news

ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಜನ್ಮದಿನಾಚರಣೆ

August 20, 2026 4:51 pm
Our Youtube Channel
Our Picks

ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ

August 21, 2026 1:49 pm

ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ

August 20, 2026 5:51 pm

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

August 20, 2026 4:59 pm

ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು

August 20, 2026 4:57 pm

ಈ ಬಾರಿ ಹಬ್ಬ ಬಲು ದುಬಾರಿ

August 20, 2026 4:53 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ

By News Desk BenkiyabaleAugust 21, 2026 1:49 pm

ತುಮಕೂರು ಮಳೆ ಕೊರತೆ ಹಾಗೂ ಬೆಲೆ ಏರಿಕೆ ನಡುವೆಯೂ ಇಷ್ಟಾರ್ಥ ಸಿದ್ದಿಸಿ ಅಷ್ಟೆöÊಶ್ವರ್ಯ ದಯಪಾಲಿಸುವ ವರಮಹಾಲಕ್ಷಿ÷್ಮ ಹಬ್ಬವನ್ನು ನಾಡಿನಾದ್ಯಂತ ಸಡಗರ…

ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ

August 20, 2026 5:51 pm

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

August 20, 2026 4:59 pm

ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು

August 20, 2026 4:57 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.