BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪುನಶ್ಚೇತನಗೊಂಡ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
  • ಸರ್ಕಾರವು ಪರವಾಗಿ ಭೂಮಾಪಕರ ಹೆಸರಿನಲ್ಲಿ ರೈತಗೆ ಅನ್ಯಾಯ
  • ಜನಸಂಪರ್ಕ ಸಭೆ ಯಶಸ್ವಿ
  • ಟಾಟಾ ಐಪಿಎಲ್೨೦೨೬ ಆರಂಭಿಕ ಎರಡು ಮ್ಯಾಚ್‌ಗಳ ನೇರ ಪ್ರಸಾರ
  • “ಛಲವಿದ್ದರೆ ದೈಹಿಕ ನ್ಯೂನತೆ ಸಾಧನೆಗೆ ಅಡ್ಡಿಯಲ್ಲ’
  • ಹುಳಿಯಾರಿನಲ್ಲಿ ಪ್ರಾಣಾಯಾಮ ತರಬೇತಿ ಶಿಬಿರ ಉದ್ಘಾಟನೆ
  • ಹುಳಿಯಾರಿನ ಗಾಂಧಿ ಪೇಟೆಯಲ್ಲಿ ಮನೆ ಕಳ್ಳತನ
  • ಬಡವರು, ಶೋಷಿತರ ಪರ ಹೋರಾಡಿದ ಜಿ.ಎಂ.ಸಣ್ಣಮುದ್ದಯ್ಯ: ಸಿದ್ಧಲಿಂಗಪ್ಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಾಹಿತ್ಯ, ಕಾವ್ಯಗಳ ತೌಲನಿಕ ಅಧ್ಯಯನ ಅಗತ್ಯ: ನಾಡೋಜ ಹಂಪನಾ
ತುಮಕೂರು

ಸಾಹಿತ್ಯ, ಕಾವ್ಯಗಳ ತೌಲನಿಕ ಅಧ್ಯಯನ ಅಗತ್ಯ: ನಾಡೋಜ ಹಂಪನಾ

By News Desk BenkiyabaleUpdated:September 11, 2023 4:38 pm

ತುಮಕೂರು


ನಮ್ಮ ಕನ್ನಡ ಭಾಷೆಯ ಸಾಹಿತ್ಯವನ್ನು, ಕಾವ್ಯಗಳನ್ನು ಜಗತ್ತಿನ ಇತರೆ ಭಾಷೆಗಳೊಂದಿಗೆ ತೌಲನಿಕ ಅಧ್ಯಯನಕ್ಕೆ ಒಳಪಡಿಸಿದಾಗ ಮಾತ್ರ ಹಲವಾರು ವಿಷಯಗಳಲ್ಲಿ ಸಾಮ್ಯತೆ ಕಾಣಲು ಸಾಧ್ಯ ಎಂದು ಹಿರಿಯ ಸಾಹಿತಿ ಹಂ. ಪ. ನಾಗರಾಜಯ್ಯ ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ. ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರವು ಸೋಮವಾರ ಆಯೋಜಿಸಿದ್ದ ಹಂಪನಾ ವಿರಚಿತ ‘ಸ್ಪೆಕ್ಟçಮ್ ಆಫ್ ಕ್ಲಾಸಿಕಲ್ ಲಿಟರೇಚರ್ ಇನ್ ಕರ್ನಾಟಕ’ ಕುರಿತ ಅನುಸಂಧಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದೇಶ ವಿವಿಗಳ ಗ್ರಂಥಾಲಯಗಳಲ್ಲಿ ನಮ್ಮ ಕನ್ನಡ ಭಾಷಾ ಸಾಹಿತ್ಯದ ಸಂಗ್ರಹ ಕಾಣದಿದ್ದಾಗ ನಿರ್ಧರಿಸಿ ಕನ್ನಡ ಭಾಷಾ ಸಾಹಿತ್ಯದ ಗಡಿಯನ್ನು ಅಂತಾರಾಷ್ಟಿçÃಯ ಮಟ್ಟದಲ್ಲಿ ವಿಸ್ತರಿಸುವ ಮಹತ್ವಾಕಾಂಕ್ಷೆಯಿAದ ಐದು ಸಂಪುಟಗಳ ‘ಸ್ಪೆಕ್ಟçಮ್ ಆಫ್ ಕ್ಲಾಸಿಕಲ್ ಲಿಟರೇಚರ್ ಇನ್ ಕರ್ನಾಟಕ’ ಕೃತಿ ಆಂಗ್ಲ ಭಾಷೆಯಲ್ಲಿ ರಚಿಸಿದೆ. ನಮ್ಮ ಮಣ್ಣಿನ ಸಾಹಿತಿಗಳು, ಕವಿಗಳು ರಚಿಸಿರುವ ಸಾಹಿತ್ಯ, ಮಹಾಕಾವ್ಯಗಳು ಪ್ರಪಂಚದ ಮೂಲೆ ಮೂಲೆಯಲ್ಲೂ ತಲುಪಬೇಕೆಂಬ ಕನಸಿದೆ ಎಂದರು.
ಕನ್ನಡ ಭಾಷೆಯ, ಕರ್ನಾಟಕದ ಹಿರಿಮೆ, ಗರಿಮೆ, ಪರಂಪರೆ, ಪ್ರಸ್ತುತತೆಯನ್ನು ವಿಶ್ವದೆಲ್ಲಡೆ ಪರಿಚಯಿಸುವ ಅವಕಾಶ ಒದಗಿದ್ದು ನನ್ನ ಪುಣ್ಯ. ಅದುವೇ ಕನ್ನಡ ಭಾಷೆಗಿರುವ ಶಕ್ತಿ, ಪರಂಪರೆ. ಶಾಸ್ತಿçÃಯ ನೆಲೆಯಲ್ಲಿ ಕನ್ನಡ ಸಾಹಿತ್ಯವನ್ನು ಜಗತ್ತಿಗೆ ಪರಿಚಯಿಸಲು, ಅರ್ಥೈಸಲು ಆಂಗ್ಲ ಭಾಷೆಯಲ್ಲಿ ಕನ್ನಡ ಸಾಹಿತ್ಯವನ್ನು ರಚಿಸಿದೆ. ಭಾಷೆಗಳು ಕಲಿಸುವ ಅನುಭವವನ್ನು ಯಾವ ವಿವಿಗಳೂ ಕಲಿಸುವುದಿಲ್ಲ ಎಂದು ತಿಳಿಸಿದರು.
ನಮ್ಮ ನಾಡಿನ ಕವಿಗಳಾದ ರನ್ನ, ವ್ಯಾಸ, ಪಂಪ, ಕುಮಾರವ್ಯಾಸ ಇವರುಗಳು ರಚಿಸಿದ ಮಹಾಕಾವ್ಯಗಳಲ್ಲಿ ಸೃಜನಶೀಲತೆ ಅಪಾರ. ಇವರ ಕಾವ್ಯಗಳನ್ನು ಹೋಮರ್, ವರ್ಗಿಲ್, ಡಾಂಟೇ, ಫೆರ್ದೌಸಿಯವರಂತಹಸ ಮಹಾನ್ ಕವಿಗಳ ಕೃತಿಗಳೊಂದಿಗೆ, ಕಾವ್ಯಗಳೊಂದಿಗೆ ತೌಲನಿಕ ಅಧ್ಯಯನಕ್ಕೆ ಒಳಪಡಿಸಿದಾಗ ಮಾತ್ರವೇ ಸಾಮ್ಯತೆ ಕಾಣಬಹುದು ಎಂದು ತಿಳಿಸಿದರು.
ಅಧ್ಯಕ್ಷೀಯ ನುಡಿಗಳನ್ನಾಡಿದ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಹಂ. ಪ. ನಾಗರಾಜಯ್ಯ ಅವರು ಕನ್ನಡ ಭಾಷೆಯ ಸೊಗಸನ್ನು, ಕನ್ನಡ ಸಾಹಿತ್ಯದ ಸೊಬಗನ್ನು ಅಂತರರಾಷ್ಟಿçÃಯ ಮಟ್ಟಕ್ಕೆ ಬೆಳೆಸುವ ಕಾರ್ಯ ಶಾಘ್ಲನೀಯ. ಯಾವುದೇ ಸಾಹಿತ್ಯವಾಗಲಿ, ಕಾವ್ಯವಾಗಲಿ ವಸ್ತು, ವಿಷಯದ ನಿರೂಪಣೆ ಮುಖ್ಯ. ಸಂಪೂರ್ಣ ವಿಷಯದ ಗಂಧವನ್ನು ಅರಿತು ರಚಿಸಿದ ಸಾಹಿತ್ಯ ಎಂದಿಗೂ ಪ್ರಸ್ತುತ. ಹಂಪನಾ ಅವರ ಸಾಹಿತ್ಯ ಕೃಷಿ ದಕ್ಷಿಣ ಭಾರತದ ಹಲವು ಪ್ರಮುಖ ಭಾಷೆಗಳಲ್ಲಿ ಮೇಳೈಸಿವೆ ಎಂದರು.
ಹAಪಿ ವಿವಿ ಕುಲಪತಿ ಪ್ರೊ. ಪರಮಶಿವಮೂರ್ತಿ ಮಾತನಾಡಿ, ಹಂಪನಾ ಅವರ ಚಿಂತನೆಯ ಎಳೆಗಳನ್ನು ಅವರ ಪಾಠದಲ್ಲಿ ಕಾಣುತ್ತಿದ್ದೆವು. ವಿಶ್ವಮಟ್ಟಕ್ಕೆ ನಮ್ಮ ಭಾಷೆ, ಸಾಹಿತ್ಯವನ್ನು ಎತ್ತರಿಸುವ ಅವರ ಕಾರ್ಯ ಎಂದಿಗೂ ಸ್ಮರಿಸುವಂಥದ್ದು. ವಿಶ್ವವನ್ನು ಕನ್ನಡ ಸಾಹಿತ್ಯದ ಕಡೆಗೆ ಸೆಳೆಯುವ ಕೃತಿ ರಚಿಸಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.
ಹಂಪನಾ ವಿರಚಿತ ‘ಸ್ಪೆಕ್ಟçಮ್ ಆಫ್ ಕ್ಲಾಸಿಕಲ್ ಲಿಟರೇಚರ್ ಇನ್ ಕರ್ನಾಟಕ’ (ಕರ್ನಾಟಕ ಅಭಿಜಾತ ಸಾಹಿತ್ಯದ ಇಂದ್ರಚಾಪ) ೫ ಸಂಪುಟಗಳ ಕುರಿತು ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಬಸವರಾಜ ಕಲ್ಗುಡಿ, ಡಾ. ಪದ್ಮಪ್ರಸಾದ್ ಎಸ್. ಪಿ., ಪ್ರಾಧ್ಯಾಪಕರಾದ ಡಾ. ನಾಗೇಂದ್ರಕುಮಾರ್, ಮಹೇಂದ್ರ ಎಂ., ಸಂಶೋಧಕ ಡಾ. ಚಲಪತಿ ಮಾತನಾಡಿದರು.
ತುಮಕೂರು ವಿವಿ ಕುಲಸಚಿವೆ ನಾಹಿದಾ ಜûಮ್ ಜûಮ್ ಭಾಗವಹಿಸಿದ್ದರು. ವಿವಿಯ ಡಾ. ಡಿ. ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಅಧ್ಯಕ್ಷೆ ಪ್ರೊ. ಅಣ್ಣಮ್ಮ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ. ಗೀತಾ ವಸಂತ ನಿರೂಪಿಸಿ, ವಂದಿಸಿದರು.

(Visited 1 times, 1 visits today)
tumkur
Previous Articleಜನಸಂಖ್ಯಾವಾರು ಮೀಸಲಾತಿ ಹೆಚ್ಚಳವಾಗಲು ಹೋರಾಟ ಅಗತ್ಯ
Next Article ಬಡತನ ನಿರ್ಮೂಲನೆ ನಮ್ಮ ಉದ್ದೇಶ : ಶಶಿಧರ್
News Desk Benkiyabale

Related Posts

ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ

March 25, 2026 4:58 pm ತುಮಕೂರು ಜಿಲ್ಲಾ ಸುದ್ಧಿಗಳು

ಏ4: ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

March 25, 2026 4:55 pm ತುಮಕೂರು ಜಿಲ್ಲಾ ಸುದ್ಧಿಗಳು

ಡಾ. ವಸಂತ ಮುರಳಿ ಅವರಿಗೆೆ ಒಲಿದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ

March 25, 2026 3:58 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಪುನಶ್ಚೇತನಗೊಂಡ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

March 27, 2026 4:19 pm
ಇತರೆ ಸುದ್ಧಿಗಳು

ಸರ್ಕಾರವು ಪರವಾಗಿ ಭೂಮಾಪಕರ ಹೆಸರಿನಲ್ಲಿ ರೈತಗೆ ಅನ್ಯಾಯ

March 27, 2026 4:15 pm
ಇತರೆ ಸುದ್ಧಿಗಳು

ಜನಸಂಪರ್ಕ ಸಭೆ ಯಶಸ್ವಿ

March 27, 2026 3:14 pm
ಇತರೆ ಸುದ್ಧಿಗಳು

ಟಾಟಾ ಐಪಿಎಲ್೨೦೨೬ ಆರಂಭಿಕ ಎರಡು ಮ್ಯಾಚ್‌ಗಳ ನೇರ ಪ್ರಸಾರ

March 27, 2026 2:58 pm
ಇತರೆ ಸುದ್ಧಿಗಳು

“ಛಲವಿದ್ದರೆ ದೈಹಿಕ ನ್ಯೂನತೆ ಸಾಧನೆಗೆ ಅಡ್ಡಿಯಲ್ಲ’

March 27, 2026 2:56 pm
ಇತರೆ ಸುದ್ಧಿಗಳು

ಹುಳಿಯಾರಿನಲ್ಲಿ ಪ್ರಾಣಾಯಾಮ ತರಬೇತಿ ಶಿಬಿರ ಉದ್ಘಾಟನೆ

March 26, 2026 5:25 pm
Our Youtube Channel
Our Picks

ಪುನಶ್ಚೇತನಗೊಂಡ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

March 27, 2026 4:19 pm

ಸರ್ಕಾರವು ಪರವಾಗಿ ಭೂಮಾಪಕರ ಹೆಸರಿನಲ್ಲಿ ರೈತಗೆ ಅನ್ಯಾಯ

March 27, 2026 4:15 pm

ಜನಸಂಪರ್ಕ ಸಭೆ ಯಶಸ್ವಿ

March 27, 2026 3:14 pm

ಟಾಟಾ ಐಪಿಎಲ್೨೦೨೬ ಆರಂಭಿಕ ಎರಡು ಮ್ಯಾಚ್‌ಗಳ ನೇರ ಪ್ರಸಾರ

March 27, 2026 2:58 pm

“ಛಲವಿದ್ದರೆ ದೈಹಿಕ ನ್ಯೂನತೆ ಸಾಧನೆಗೆ ಅಡ್ಡಿಯಲ್ಲ’

March 27, 2026 2:56 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಪುನಶ್ಚೇತನಗೊಂಡ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

By News Desk BenkiyabaleMarch 27, 2026 4:19 pm

ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿಯ ಮತ್ತಿಹಳ್ಳಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಮ್ಮೂರು ನಮ್ಮ ಕೆರೆ ಅಡಿಯಲ್ಲಿ…

ಸರ್ಕಾರವು ಪರವಾಗಿ ಭೂಮಾಪಕರ ಹೆಸರಿನಲ್ಲಿ ರೈತಗೆ ಅನ್ಯಾಯ

March 27, 2026 4:15 pm

ಜನಸಂಪರ್ಕ ಸಭೆ ಯಶಸ್ವಿ

March 27, 2026 3:14 pm

ಟಾಟಾ ಐಪಿಎಲ್೨೦೨೬ ಆರಂಭಿಕ ಎರಡು ಮ್ಯಾಚ್‌ಗಳ ನೇರ ಪ್ರಸಾರ

March 27, 2026 2:58 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.