BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜೆಜೆಎಂ ಕಾಮಗಾರಿ: ಶೀಘ್ರ ಕಾರ್ಯಾದೇಶ ನೀಡುವಂತೆ ಸೂಚನೆ
  • ಹುಳಿಯಾರು ವಾರದ ಸಂತೆಗೆ ಸೌಕರ್ಯಕ್ಕಾಗಿ ರೈತರ ಧರಣಿ ೬ ನೇ ದಿನಕ್ಕೆ
  • ಹೆಚ್ಚಿನ ಸಂಖ್ಯೆಯಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರಾಗಿ ನೋಂದಣಿ ಮಾಡಿಸಿ : ವಸಂತಕುಮಾರ್
  • ಅ.೧೯ ರಂದು ಆರ್‌ಎಸ್‌ಎಸ್ ಪಥ ಸಂಚಲನ
  • ಸಚಿವರಿಂದ ನೂತನ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಪರಿಶೀಲನೆ
  • ನ.೭ರಂದು ಜಿಲ್ಲೆಗೆ ಮುಖ್ಯಮಂತ್ರಿ ಆಗಮನ
  • ಕಳಪೆ ಕಾಮಗಾರಿಯಡಿ ಅರೆಬರೆ ಕಟ್ಟಿದ ಸರ್ಕಾರಿ ಶಾಲಾ ಕಟ್ಟಡ
  • ಶ್ರೀ ರಾಮನನ್ನು ಜಗತ್ತಿಗೆ ಪರಿಚಯಿಸಿದ ಮರ‍್ಷಿ ವಾಲ್ಮೀಕಿ : ಕೋಟಗುಡ್ಡದಲ್ಲಿ ಅದ್ದೂರಿ ಜಯಂತಿ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಾಹಿತ್ಯ, ಕಾವ್ಯಗಳ ತೌಲನಿಕ ಅಧ್ಯಯನ ಅಗತ್ಯ: ನಾಡೋಜ ಹಂಪನಾ
ತುಮಕೂರು

ಸಾಹಿತ್ಯ, ಕಾವ್ಯಗಳ ತೌಲನಿಕ ಅಧ್ಯಯನ ಅಗತ್ಯ: ನಾಡೋಜ ಹಂಪನಾ

By News Desk BenkiyabaleUpdated:September 11, 2023 4:38 pm

ತುಮಕೂರು


ನಮ್ಮ ಕನ್ನಡ ಭಾಷೆಯ ಸಾಹಿತ್ಯವನ್ನು, ಕಾವ್ಯಗಳನ್ನು ಜಗತ್ತಿನ ಇತರೆ ಭಾಷೆಗಳೊಂದಿಗೆ ತೌಲನಿಕ ಅಧ್ಯಯನಕ್ಕೆ ಒಳಪಡಿಸಿದಾಗ ಮಾತ್ರ ಹಲವಾರು ವಿಷಯಗಳಲ್ಲಿ ಸಾಮ್ಯತೆ ಕಾಣಲು ಸಾಧ್ಯ ಎಂದು ಹಿರಿಯ ಸಾಹಿತಿ ಹಂ. ಪ. ನಾಗರಾಜಯ್ಯ ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ. ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರವು ಸೋಮವಾರ ಆಯೋಜಿಸಿದ್ದ ಹಂಪನಾ ವಿರಚಿತ ‘ಸ್ಪೆಕ್ಟçಮ್ ಆಫ್ ಕ್ಲಾಸಿಕಲ್ ಲಿಟರೇಚರ್ ಇನ್ ಕರ್ನಾಟಕ’ ಕುರಿತ ಅನುಸಂಧಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದೇಶ ವಿವಿಗಳ ಗ್ರಂಥಾಲಯಗಳಲ್ಲಿ ನಮ್ಮ ಕನ್ನಡ ಭಾಷಾ ಸಾಹಿತ್ಯದ ಸಂಗ್ರಹ ಕಾಣದಿದ್ದಾಗ ನಿರ್ಧರಿಸಿ ಕನ್ನಡ ಭಾಷಾ ಸಾಹಿತ್ಯದ ಗಡಿಯನ್ನು ಅಂತಾರಾಷ್ಟಿçÃಯ ಮಟ್ಟದಲ್ಲಿ ವಿಸ್ತರಿಸುವ ಮಹತ್ವಾಕಾಂಕ್ಷೆಯಿAದ ಐದು ಸಂಪುಟಗಳ ‘ಸ್ಪೆಕ್ಟçಮ್ ಆಫ್ ಕ್ಲಾಸಿಕಲ್ ಲಿಟರೇಚರ್ ಇನ್ ಕರ್ನಾಟಕ’ ಕೃತಿ ಆಂಗ್ಲ ಭಾಷೆಯಲ್ಲಿ ರಚಿಸಿದೆ. ನಮ್ಮ ಮಣ್ಣಿನ ಸಾಹಿತಿಗಳು, ಕವಿಗಳು ರಚಿಸಿರುವ ಸಾಹಿತ್ಯ, ಮಹಾಕಾವ್ಯಗಳು ಪ್ರಪಂಚದ ಮೂಲೆ ಮೂಲೆಯಲ್ಲೂ ತಲುಪಬೇಕೆಂಬ ಕನಸಿದೆ ಎಂದರು.
ಕನ್ನಡ ಭಾಷೆಯ, ಕರ್ನಾಟಕದ ಹಿರಿಮೆ, ಗರಿಮೆ, ಪರಂಪರೆ, ಪ್ರಸ್ತುತತೆಯನ್ನು ವಿಶ್ವದೆಲ್ಲಡೆ ಪರಿಚಯಿಸುವ ಅವಕಾಶ ಒದಗಿದ್ದು ನನ್ನ ಪುಣ್ಯ. ಅದುವೇ ಕನ್ನಡ ಭಾಷೆಗಿರುವ ಶಕ್ತಿ, ಪರಂಪರೆ. ಶಾಸ್ತಿçÃಯ ನೆಲೆಯಲ್ಲಿ ಕನ್ನಡ ಸಾಹಿತ್ಯವನ್ನು ಜಗತ್ತಿಗೆ ಪರಿಚಯಿಸಲು, ಅರ್ಥೈಸಲು ಆಂಗ್ಲ ಭಾಷೆಯಲ್ಲಿ ಕನ್ನಡ ಸಾಹಿತ್ಯವನ್ನು ರಚಿಸಿದೆ. ಭಾಷೆಗಳು ಕಲಿಸುವ ಅನುಭವವನ್ನು ಯಾವ ವಿವಿಗಳೂ ಕಲಿಸುವುದಿಲ್ಲ ಎಂದು ತಿಳಿಸಿದರು.
ನಮ್ಮ ನಾಡಿನ ಕವಿಗಳಾದ ರನ್ನ, ವ್ಯಾಸ, ಪಂಪ, ಕುಮಾರವ್ಯಾಸ ಇವರುಗಳು ರಚಿಸಿದ ಮಹಾಕಾವ್ಯಗಳಲ್ಲಿ ಸೃಜನಶೀಲತೆ ಅಪಾರ. ಇವರ ಕಾವ್ಯಗಳನ್ನು ಹೋಮರ್, ವರ್ಗಿಲ್, ಡಾಂಟೇ, ಫೆರ್ದೌಸಿಯವರಂತಹಸ ಮಹಾನ್ ಕವಿಗಳ ಕೃತಿಗಳೊಂದಿಗೆ, ಕಾವ್ಯಗಳೊಂದಿಗೆ ತೌಲನಿಕ ಅಧ್ಯಯನಕ್ಕೆ ಒಳಪಡಿಸಿದಾಗ ಮಾತ್ರವೇ ಸಾಮ್ಯತೆ ಕಾಣಬಹುದು ಎಂದು ತಿಳಿಸಿದರು.
ಅಧ್ಯಕ್ಷೀಯ ನುಡಿಗಳನ್ನಾಡಿದ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಹಂ. ಪ. ನಾಗರಾಜಯ್ಯ ಅವರು ಕನ್ನಡ ಭಾಷೆಯ ಸೊಗಸನ್ನು, ಕನ್ನಡ ಸಾಹಿತ್ಯದ ಸೊಬಗನ್ನು ಅಂತರರಾಷ್ಟಿçÃಯ ಮಟ್ಟಕ್ಕೆ ಬೆಳೆಸುವ ಕಾರ್ಯ ಶಾಘ್ಲನೀಯ. ಯಾವುದೇ ಸಾಹಿತ್ಯವಾಗಲಿ, ಕಾವ್ಯವಾಗಲಿ ವಸ್ತು, ವಿಷಯದ ನಿರೂಪಣೆ ಮುಖ್ಯ. ಸಂಪೂರ್ಣ ವಿಷಯದ ಗಂಧವನ್ನು ಅರಿತು ರಚಿಸಿದ ಸಾಹಿತ್ಯ ಎಂದಿಗೂ ಪ್ರಸ್ತುತ. ಹಂಪನಾ ಅವರ ಸಾಹಿತ್ಯ ಕೃಷಿ ದಕ್ಷಿಣ ಭಾರತದ ಹಲವು ಪ್ರಮುಖ ಭಾಷೆಗಳಲ್ಲಿ ಮೇಳೈಸಿವೆ ಎಂದರು.
ಹAಪಿ ವಿವಿ ಕುಲಪತಿ ಪ್ರೊ. ಪರಮಶಿವಮೂರ್ತಿ ಮಾತನಾಡಿ, ಹಂಪನಾ ಅವರ ಚಿಂತನೆಯ ಎಳೆಗಳನ್ನು ಅವರ ಪಾಠದಲ್ಲಿ ಕಾಣುತ್ತಿದ್ದೆವು. ವಿಶ್ವಮಟ್ಟಕ್ಕೆ ನಮ್ಮ ಭಾಷೆ, ಸಾಹಿತ್ಯವನ್ನು ಎತ್ತರಿಸುವ ಅವರ ಕಾರ್ಯ ಎಂದಿಗೂ ಸ್ಮರಿಸುವಂಥದ್ದು. ವಿಶ್ವವನ್ನು ಕನ್ನಡ ಸಾಹಿತ್ಯದ ಕಡೆಗೆ ಸೆಳೆಯುವ ಕೃತಿ ರಚಿಸಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.
ಹಂಪನಾ ವಿರಚಿತ ‘ಸ್ಪೆಕ್ಟçಮ್ ಆಫ್ ಕ್ಲಾಸಿಕಲ್ ಲಿಟರೇಚರ್ ಇನ್ ಕರ್ನಾಟಕ’ (ಕರ್ನಾಟಕ ಅಭಿಜಾತ ಸಾಹಿತ್ಯದ ಇಂದ್ರಚಾಪ) ೫ ಸಂಪುಟಗಳ ಕುರಿತು ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಬಸವರಾಜ ಕಲ್ಗುಡಿ, ಡಾ. ಪದ್ಮಪ್ರಸಾದ್ ಎಸ್. ಪಿ., ಪ್ರಾಧ್ಯಾಪಕರಾದ ಡಾ. ನಾಗೇಂದ್ರಕುಮಾರ್, ಮಹೇಂದ್ರ ಎಂ., ಸಂಶೋಧಕ ಡಾ. ಚಲಪತಿ ಮಾತನಾಡಿದರು.
ತುಮಕೂರು ವಿವಿ ಕುಲಸಚಿವೆ ನಾಹಿದಾ ಜûಮ್ ಜûಮ್ ಭಾಗವಹಿಸಿದ್ದರು. ವಿವಿಯ ಡಾ. ಡಿ. ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಅಧ್ಯಕ್ಷೆ ಪ್ರೊ. ಅಣ್ಣಮ್ಮ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ. ಗೀತಾ ವಸಂತ ನಿರೂಪಿಸಿ, ವಂದಿಸಿದರು.

(Visited 1 times, 1 visits today)
tumkur
Previous Articleಜನಸಂಖ್ಯಾವಾರು ಮೀಸಲಾತಿ ಹೆಚ್ಚಳವಾಗಲು ಹೋರಾಟ ಅಗತ್ಯ
Next Article ಬಡತನ ನಿರ್ಮೂಲನೆ ನಮ್ಮ ಉದ್ದೇಶ : ಶಶಿಧರ್
News Desk Benkiyabale

Related Posts

ಜೆಜೆಎಂ ಕಾಮಗಾರಿ: ಶೀಘ್ರ ಕಾರ್ಯಾದೇಶ ನೀಡುವಂತೆ ಸೂಚನೆ

October 15, 2025 12:56 pm ತುಮಕೂರು

ಹುಳಿಯಾರು ವಾರದ ಸಂತೆಗೆ ಸೌಕರ್ಯಕ್ಕಾಗಿ ರೈತರ ಧರಣಿ ೬ ನೇ ದಿನಕ್ಕೆ

October 15, 2025 12:37 pm ತುಮಕೂರು

ಹೆಚ್ಚಿನ ಸಂಖ್ಯೆಯಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರಾಗಿ ನೋಂದಣಿ ಮಾಡಿಸಿ : ವಸಂತಕುಮಾರ್

October 15, 2025 12:26 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಜೆಜೆಎಂ ಕಾಮಗಾರಿ: ಶೀಘ್ರ ಕಾರ್ಯಾದೇಶ ನೀಡುವಂತೆ ಸೂಚನೆ

October 15, 2025 12:56 pm
ತುಮಕೂರು

ಹುಳಿಯಾರು ವಾರದ ಸಂತೆಗೆ ಸೌಕರ್ಯಕ್ಕಾಗಿ ರೈತರ ಧರಣಿ ೬ ನೇ ದಿನಕ್ಕೆ

October 15, 2025 12:37 pm
ತುಮಕೂರು

ಹೆಚ್ಚಿನ ಸಂಖ್ಯೆಯಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರಾಗಿ ನೋಂದಣಿ ಮಾಡಿಸಿ : ವಸಂತಕುಮಾರ್

October 15, 2025 12:26 pm
ತುಮಕೂರು

ಅ.೧೯ ರಂದು ಆರ್‌ಎಸ್‌ಎಸ್ ಪಥ ಸಂಚಲನ

October 15, 2025 12:22 pm
ಇತರೆ ಸುದ್ಧಿಗಳು

ಸಚಿವರಿಂದ ನೂತನ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಪರಿಶೀಲನೆ

October 15, 2025 12:03 pm
ಇತರೆ ಸುದ್ಧಿಗಳು

ನ.೭ರಂದು ಜಿಲ್ಲೆಗೆ ಮುಖ್ಯಮಂತ್ರಿ ಆಗಮನ

October 15, 2025 12:00 pm
Our Youtube Channel
Our Picks

ಸಚಿವರಿಂದ ನೂತನ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಪರಿಶೀಲನೆ

October 15, 2025 12:03 pm

ನ.೭ರಂದು ಜಿಲ್ಲೆಗೆ ಮುಖ್ಯಮಂತ್ರಿ ಆಗಮನ

October 15, 2025 12:00 pm

ಕಳಪೆ ಕಾಮಗಾರಿಯಡಿ ಅರೆಬರೆ ಕಟ್ಟಿದ ಸರ್ಕಾರಿ ಶಾಲಾ ಕಟ್ಟಡ

October 13, 2025 3:11 pm

ಶ್ರೀ ರಾಮನನ್ನು ಜಗತ್ತಿಗೆ ಪರಿಚಯಿಸಿದ ಮರ‍್ಷಿ ವಾಲ್ಮೀಕಿ : ಕೋಟಗುಡ್ಡದಲ್ಲಿ ಅದ್ದೂರಿ ಜಯಂತಿ ಆಚರಣೆ

October 13, 2025 2:56 pm

ವಿಜೃಂಭಣೆಯಿಂದ ನಡೆದ ಶ್ರೀ ಮರ‍್ಷಿ ವಾಲ್ಮೀಕಿ ಜಯಂತೋತ್ಸವ ಆಚರಣೆ

October 13, 2025 2:47 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಜೆಜೆಎಂ ಕಾಮಗಾರಿ: ಶೀಘ್ರ ಕಾರ್ಯಾದೇಶ ನೀಡುವಂತೆ ಸೂಚನೆ

By News Desk BenkiyabaleOctober 15, 2025 12:56 pm

ತುಮಕೂರು: ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಜಲ್ ಜೀವನ್ ಮಿಷನ್(ಜೆಜೆಎಂ) ಯೋಜನೆಗೆ ಸಂಬ0ಧಿಸಿದ0ತೆ ಬಾಕಿಯಿರುವ ಕಾರ್ಯಾದೇಶಗಳನ್ನು ಶೀಘ್ರವೇ ನೀಡಬೇಕೆಂದು ಜಿಲ್ಲಾ ಪಂಚಾ ಯಿತಿ…

ಹುಳಿಯಾರು ವಾರದ ಸಂತೆಗೆ ಸೌಕರ್ಯಕ್ಕಾಗಿ ರೈತರ ಧರಣಿ ೬ ನೇ ದಿನಕ್ಕೆ

October 15, 2025 12:37 pm

ಹೆಚ್ಚಿನ ಸಂಖ್ಯೆಯಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರಾಗಿ ನೋಂದಣಿ ಮಾಡಿಸಿ : ವಸಂತಕುಮಾರ್

October 15, 2025 12:26 pm

ಅ.೧೯ ರಂದು ಆರ್‌ಎಸ್‌ಎಸ್ ಪಥ ಸಂಚಲನ

October 15, 2025 12:22 pm
News by Date
October 2025
M T W T F S S
 12345
6789101112
13141516171819
20212223242526
2728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.