BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಯುವಜನಾಂಗಕ್ಕೆ ಸಮುದಾಯದ ಪರಂಪರೆಯ ಅರಿವು ಮೂಡಿಸಿ
  • ನನ್ನ ಆರೋಗ್ಯಕ್ಕಿಂತ ನಿಮ್ಮ ಅಭಿಮಾನವೇ ಮುಖ್ಯ: ಡಿಸಿಎಂ
  • ಬಡವರ ಗೋಳು ಕೇಳುವರ‍್ಯಾರು
  • ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
  • ಗೋವನ್ನು ರಾಷ್ಟಿಯ ಪ್ರಾಣಿಯನ್ನಾಗಿ ಘೋಷಿಸಿ
  • ಆರ್ಥಿಕ ಬೆಳವಣಿಗೆಗೆ ಸಹಕಾರಿ ಸಂಸ್ಥೆಗಳು ಸಹಕಾರಿ
  • ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ
  • ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಿದ್ದಗಂಗ ಶ್ರೀ ಗಳ ಬಗ್ಗೆ ಅಟಲ್‍ಜೀ ರವರಿಗೆ ಅಪಾರ ಗೌರವ – ಜಿ.ಎಸ್.ಬಸವರಾಜು
ತುಮಕೂರು ಜಿಲ್ಲಾ ಸುದ್ಧಿಗಳು

ಸಿದ್ದಗಂಗ ಶ್ರೀ ಗಳ ಬಗ್ಗೆ ಅಟಲ್‍ಜೀ ರವರಿಗೆ ಅಪಾರ ಗೌರವ – ಜಿ.ಎಸ್.ಬಸವರಾಜು

By News Desk BenkiyabaleUpdated:December 25, 2018 5:52 pm

 ತುಮಕೂರು:
      ಭಾರತರತ್ನ ಮಾಜಿ ಪ್ರಧಾನಿಗಳಾಗಿದ್ದ ಶ್ರೀ ಅಟಲ್ ಬಿಹಾರಿ ವಾಜಪೇಯಿರವರಿಗೆ ಸಿದ್ದಗಂಗೆಯ ಹಿರಿಯ ಶ್ರೀಗಳಾದ ಡಾ|| ಶ್ರೀ.ಶ್ರೀ.ಶ್ರೀ.ಶಿವಕುಮಾರ ಸ್ವಾಮಿಜೀಗಳನ್ನು ಕಂಡರೆ ಅತ್ಯಂತ ಗೌರವ ಹಾಗೂ ಪ್ರೀತಿಯನ್ನು ಹೊಂದಿದ್ದರು.

      ತುಮಕೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ರವರ 95ನೇ ಜನ್ಮ ದಿನೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಸುಶಾಸನ ದಿನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಾಜಪೇಯಿರವರುರವರಿಗೆ  ಶ್ರೀ.ಶ್ರೀ.ಶ್ರೀ.ಶಿವಕುಮಾರಸ್ವಾಮಿಜೀಗಳನ್ನು ಕಂಡರೆ ಅತ್ಯಂತ ಪ್ರೀತಿ ಮತ್ತು ಭಕ್ತಿ.  ವಾಜಪೇಯಿರವರು ಪ್ರಧಾನಮಂತ್ರಿಗಳಾದ ಸಂದರ್ಭದಲ್ಲಿ ನಾನು ತುಮಕೂರಿನಲ್ಲಿ ಸಂಸದನಾಗಿದ್ದೆ. ತುಮಕೂರಿನ ಸಂಸದ ಎಂದ ಕೂಡಲೇ ಕೈಸೆಹೋ ಭೇಟಾ ನಮ್ಮ ಸಿದ್ದಗಂಗ ಸ್ವಾಮಿಜಿಗಳು ಹೇಗೆ ಇದ್ದಾರೆ ಅವರ ಯೋಗಕ್ಷೇಮವನ್ನು ವಿಚಾರಿಸಿದೆ ಎಂದು ಹೇಳಿ ಎಂದು ಹೇಳುತ್ತಿದ್ದರು. ವಾಜಪೇಯಿರವರು ವಿದೇಶಾಂಗ ಮತ್ತು ವ್ಯವಹಾರಗಳ ಸಮಿತಿಯ ಮುಖ್ಯಸ್ಥರಾಗಿದ್ದ  ಸಂದರ್ಭದಲ್ಲಿ ಈ ಸಮಿತಿಯ ಸದಸ್ಯನಾಗಿದ್ದ ನಾನು ವಾಜಪೇಯಿರವರ ಒಡನಾಟ ಹತ್ತಿರದಿಂದ ಬಲ್ಲವನಾಗಿದ್ದೇನೆ. ಅವರ ಸರಳತೆ ಮತ್ತು ವ್ಯಕ್ತಿತ್ವದಿಂದ ವಿರೋಧ ಪಕ್ಷದವರಿಗೂ ಅತ್ಮೀಯರಾಗಿದ್ದರು ಎಂದು ತಮ್ಮ ಅನುಭವ ಹಂಚಿಕೊಂಡರು.

      ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡ ವಜಪೇಯಿರವರು ನಂತರದ ಚುನಾವಣೆಯಲ್ಲಿ ಬಹುಮತವಿಲ್ಲದೆ ಅವರ ಸರ್ಕಾರ ಬರಲಿಲ್ಲ. ಅದೇ ರೀತಿ ಅಟಲ್‍ಜೀ ಮಾದರಿಯಲ್ಲಿ ಅಭಿವೃದ್ದಿ ಕೆಲಸ ಮಾಡುತ್ತಿರುವ ನರೇಂದ್ರ ಮೋದಿರವರನ್ನು ಮತ್ತೋಮ್ಮೆ ಪ್ರಧಾನಿ ಯಾಗಿಸುವುದು ನಮ್ಮ ಹೊಣೆ ಎಂದರು.  

      ಅತಿಥಿಗಳಾಗಿ ಆಗಮಿಸಿದ್ದ ಅಟಲ್‍ಜೀ ಆಡ್ವಾಣಿಜೀ ಜಗನ್ನಾಥ್‍ಜೋಷಿಜೀರವರ ಒಡನಾಡಿಗಳು ಮತ್ತು ಹಿರಿಯ ಪರ್ತಕರ್ತರಾದ ಹೇಮಂತ್‍ಕುಮಾರ್ ಸ್ಮರಣೀಯ ನುಡಿಗಳನ್ನಾಡುತ್ತ, ವಾಜಪೇಯಿರವರ ಜೊತೆ ಒಡನಾಡವಿದ್ದ ತುಮಕೂರು ಜಿಲ್ಲೆಯ ಬಿಜೆಪಿ ಹಿರಿಯರಾದ ಕಾ.ಬೋರಪ್ಪ ಎಸ್.ಮಲ್ಲಿಕಾರ್ಜುನಯ್ಯ ಗಾಯಕ್‍ವಾಡ್ ಮುಂತಾದವರನ್ನು ಸ್ಮರಿಸಿದರು.

      ವಾಜಪೇಯಿರವರ ವ್ಯಕ್ತಿತ್ವ ಕತೃತ್ವ ಮತ್ತು ಕವಿಯತ್ವಗಳ ಬಗ್ಗೆ ವಿಸ್ತøತವಾಗಿ ವಿವರಿಸುತ್ತಾ ಅಟಲ್‍ಜೀ ತನ್ನ ಇಡೀ ಜೀವನವನ್ನು ಮಾತೃಭೂಮಿಗಾಗಿ ಸಮರ್ಪಿಸಿಕೊಂಡು ಭಾರತವನ್ನು ದುರ್ಗ, ಲಕ್ಷ್ಮೀ ರೂಪವಾಗಿ ಗಂಗಾ, ತುಂಗಾ ಹಿಮಾಲಯದ ಹಿರಿಮೆಯನ್ನು ಭಾವನಾತ್ಮಕವಾಗಿ ಕವನಗಳ ಮೂಲಕ ವಾಚಿಸುದುದನ್ನು ಮತ್ತು ದೇಶಕ್ಕೆ ಅನ್ಯಶತೃ ರಾಷ್ಟ್ರಗಳಿಂದ ಏನಾದರೂ ವಿರೋಧ ಬಂದರೆ ಗಂಡೆದೆ ಕ್ಷಾತ್ರತೇಜಸ್ಸನ್ನು ಪ್ರದರ್ಶಿಸಿದ ಕಾರ್ಗಿಲ್ ಮತ್ತು ಅಮರನಾಥ ಯಾತ್ರೆ ಸಂದರ್ಭದಲ್ಲಿ ಉಗ್ರರಿಗೆ ಕೊಟ್ಟ ಖಡಕ್ ಉತ್ತರವನ್ನು ನೆನಪಿಸಿದರು. ದೂರದೃಷ್ಟಿಯುಳ್ಳ ಮುತ್ಸದಿ ರಾಜನೀತಿ ತಜ್ಞರಾದ ಅಟಲ್‍ಜೀರವರು ಚತುಷ್ಪಥ ರಸ್ತೆ ಅಂತರಾಷ್ಟ್ರೀಯ ಸಂಬಂಧಗಳ ವೃದ್ಧಿ ಗ್ರಾಮ ಸಡಕ್ ನಂತಹ ಹಲವಾರು ಯೋಜನೆಗಳನ್ನು ಪ್ರಧಾನಿಯಾದ ಸಂದರ್ಭದಲ್ಲಿ ಮಾಡಿದರು.

      ಅವರು ಆರೋಗ್ಯದಲ್ಲಿ ಏನಾದರೂ ತೊಂದರೆ ಉಂಟಾದರೆ ಬೆಂಗಳೂರಿನ ಜಿಂದಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಆಡ್ವಾಣಿಜೀರವರು ಭೇಟಿಮಾಡಿದಾಗ ದೇಶದ ಸೈನಿಕರ ಬಗ್ಗೆ ವಿಚಾರಿಸಿ ಗದ್ಗರಿತರಾಗಿದ್ದು ಅವರು ಸದಾ ಮಗುವಿನ ಮನಸ್ಸಿನಂತೆ ವರ್ತಿಸುತ್ತಿದ್ದರು ಎಂದರು.

     ವಾಜಪೇಯಿರವರು ಚುನಾವಣೆಯಲ್ಲಿ ಸೋತಾಗ ಕರ್ನಾಟಕದ ಭದ್ರಾವತಿ ಕಾರ್ಯಕರ್ತ ಪತ್ರ ಬರೆದಿಟ್ಟ ಅತ್ಮಹತ್ಯೆ ಮಾಡಿಕೊಂಡಾಗ ಅವರ ಮನೆಗೆ ಬಂದು ಕಾರ್ಯಕರ್ತರಿಗೆ ಸ್ಥೈರ್ಯಂ ಸಂದೇಶ ನೀಡಿದ್ದರು. ಹಾಗು ಯಾವುದೇ ವಿರೋಧ ಪರ್ಕದ ವ್ಯಕ್ತಿಯನ್ನು ವ್ಯಕ್ತಗತವಾಗಿ ನಿದಂಸದೆ ಅವರ ನೀತಿ ನಿಲುವುಗಳ ಬಗ್ಗೆ ಅಷ್ಟೆ ಮಾತನಾಡುತ್ತಿದಿದ್ದು ಅವರ ವ್ಯಕ್ತಿತ್ವವನ್ನು ಎಲ್ಲರು ಒಪ್ಪುವಂತಹ ಅಜಾತಶತೃವಾಗಿದ್ದರು ಎಂದರು.

      ಈ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರು ಹಾಗೂ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಜನಸಂಘದ ಹಿರಿಯ ಕಾರ್ಯಕರ್ತರಾದ ಕಾಂಡಿಮೆಂಟ್ಸ್‍ಶಿವಣ್ಣ, ನಂಜುಂಡಸ್ವಾಮಿ, ಕೆ.ಎಸ್.ವಿಶ್ವನಾಥ್, ಎಸ್.ಶಿವಪ್ರಸಾದ್, ಟಿ.ಎಸ್.ಸದಾಶಿವಯ್ಯ, ರುದ್ರೇಶ್.ಎಂ.ವೈ., ಸ್ನೇಕ್‍ನಂದೀಶ್, ಸತ್ಯಮಂಗಲ ಸದಾಶಿವಯ್ಯ, ಸಿ.ಎನ್.ರಮೇಶ್, ಹೆಚ್.ಎಂ.ರವೀಶಯ್ಯ, ದೀಪಶ್ರೀ ಮಹೇಶ್‍ಬಾಬು, ಮಂಜುಳಆದರ್ಶ್, ಮಲ್ಲಿಕಾರ್ಜುನ್, ಚಂದ್ರಕಲಾ ಪುಟ್ಟರಾಜು, ನವೀನಅರುಣ್, ಪ್ರೋ.ಡಿ.ಚಂದ್ರಪ್ಪ, ಪ್ರೇಮಹೆಗ್ಡೆ, ಅನಸೂಯಮ್ಮ, ಟಿ.ಹೆಚ್.ಹನುಂತರಾಜು, ಆರ್.ಕೆ.ಶ್ರೀನಿವಾಸ್, ರುದೇಶ್, ಗುರುಪ್ರಸಾದ್, ಪರ್ಜಾನರಹೀಂಜೀ, ಕೋಮಲ ಇನ್ನು ಮುಂತಾದ ಕಾರ್ಯಕರ್ತರು ಭಾಗವಹಿಸಿದ್ದರು.

(Visited 28 times, 1 visits today)
Previous Articleಕೀಳರಿಮೆ ಬಿಟ್ಟು ಸರ್ಕಾರದ ಸವಲತ್ತು ಪಡೆದುಕೊಳ್ಳಿ: ಡಾ.ದೇವರಾಜು
Next Article ರೈತರು ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಆರ್ಥಿಕ ಮಟ್ಟ ಸುಧಾರಿಸಿಕೊಳ್ಳಬೇಕು
News Desk Benkiyabale

Related Posts

ಯುವಜನಾಂಗಕ್ಕೆ ಸಮುದಾಯದ ಪರಂಪರೆಯ ಅರಿವು ಮೂಡಿಸಿ

June 15, 2026 5:26 pm ಇತರೆ ಸುದ್ಧಿಗಳು

ನನ್ನ ಆರೋಗ್ಯಕ್ಕಿಂತ ನಿಮ್ಮ ಅಭಿಮಾನವೇ ಮುಖ್ಯ: ಡಿಸಿಎಂ

June 15, 2026 5:22 pm ಕರ್ನಾಟಕ ಸುದ್ಧಿಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm ಅಂಕಣಗಳು
ತಾಜಾ ಸುದ್ಧಿಗಳು

ಯುವಜನಾಂಗಕ್ಕೆ ಸಮುದಾಯದ ಪರಂಪರೆಯ ಅರಿವು ಮೂಡಿಸಿ

June 15, 2026 5:26 pm

ನನ್ನ ಆರೋಗ್ಯಕ್ಕಿಂತ ನಿಮ್ಮ ಅಭಿಮಾನವೇ ಮುಖ್ಯ: ಡಿಸಿಎಂ

June 15, 2026 5:22 pm

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

June 13, 2026 5:26 pm

ಗೋವನ್ನು ರಾಷ್ಟಿಯ ಪ್ರಾಣಿಯನ್ನಾಗಿ ಘೋಷಿಸಿ

June 13, 2026 5:23 pm

ಆರ್ಥಿಕ ಬೆಳವಣಿಗೆಗೆ ಸಹಕಾರಿ ಸಂಸ್ಥೆಗಳು ಸಹಕಾರಿ

June 13, 2026 5:19 pm
Our Youtube Channel
Our Picks

ಯುವಜನಾಂಗಕ್ಕೆ ಸಮುದಾಯದ ಪರಂಪರೆಯ ಅರಿವು ಮೂಡಿಸಿ

June 15, 2026 5:26 pm

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

June 13, 2026 5:26 pm

ಗೋವನ್ನು ರಾಷ್ಟಿಯ ಪ್ರಾಣಿಯನ್ನಾಗಿ ಘೋಷಿಸಿ

June 13, 2026 5:23 pm

ಆರ್ಥಿಕ ಬೆಳವಣಿಗೆಗೆ ಸಹಕಾರಿ ಸಂಸ್ಥೆಗಳು ಸಹಕಾರಿ

June 13, 2026 5:19 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಯುವಜನಾಂಗಕ್ಕೆ ಸಮುದಾಯದ ಪರಂಪರೆಯ ಅರಿವು ಮೂಡಿಸಿ

By News Desk BenkiyabaleJune 15, 2026 5:26 pm

ತುಮಕೂರು: ವಿಶ್ವಕರ್ಮ ಸಮುದಾಯದ ಯುವಜನಾಂಗಕ್ಕೆ ತನ್ನ ಪರಂಪರೆಯ ಅರಿವು ಮೂಡಿಸಬೇಕಿದೆ ಎಂದು ಪಾವಗಡ ರಾಮಕೃಷ್ಣ ಸೇವಾಶ್ರಮದ ಸ್ವಾಮಿ ಜಪಾನಂದಜೀ ಪ್ರತಿಪಾದಿಸಿದರು.…

ನನ್ನ ಆರೋಗ್ಯಕ್ಕಿಂತ ನಿಮ್ಮ ಅಭಿಮಾನವೇ ಮುಖ್ಯ: ಡಿಸಿಎಂ

June 15, 2026 5:22 pm

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

June 13, 2026 5:26 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.