ಬೆಂಗಳೂರು:

     ಹಾಸನವನ್ನ ಪ್ರಜ್ವಲ್ ಗೆ ಬಿಟ್ಟುಕೊಡ್ತೇನೆ ಅಂತ ಮಾಜಿ ಪಿಎಂ ಹೆಚ್.ಡಿ ದೇವೇಗೌಡ್ರು ಘೋಷಣೆ ಮಾಡಿದ್ದಾರೆ.

      ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು. ಇದೇ ವೇಳೆ ಪ್ರಜ್ವಲ್ ರೇವಣ್ಣ ಹಾಸನದಿಂದ ಸ್ಪರ್ಧೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿ, ಪ್ರಜ್ವಲ್‌ ಹಾಸನದಲ್ಲಿ ಪಕ್ಷ ಸಂಘಟಿಸುವ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ ನಾನು ಹಾಸನ ಲೋಕಸಭಾ ಕ್ಷೇತ್ರವನ್ನು ಅವನಿಗೆ ಬಿಟ್ಟುಕೊಡುತ್ತೇನೆ ಎಂದರು.

       ಈ ಮೂಲಕ ಅಧಿಕೃತವಾಗಿ ಮುಂದಿನ ಲೋಕಸಭಾ ಚುನಾವಣೆಗೆ ಪ್ರಜ್ವಲ್ ರೇವಣ್ಣನವರು ಪ್ರವೇಶ ಮಾಡುವುದು ಬಹುತೇಕ ಫಿಕ್ಸ್ ಆಗಿದೆ.

(Visited 20 times, 1 visits today)