BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಶಿಕ್ಷಣದಿಂದ ಈ ದೇಶದಲ್ಲಿ ದೊಡ್ಡ ಬದಲಾವಣೆಯಾಗಿದೆ
  • ಸಚಿವರಿಂದ ತಿಮ್ಮರಾಜನಹಳ್ಳಿ, ಊರುಕೆರೆ ವಿಭಾಗದ ತಪಾಸಣೆ
  • ಜಿಲ್ಲೆಯಲ್ಲಿ ನೀರಿನ ಜೈವಿಕ ಪರೀಕ್ಷೆ
  • ತಿಪಟೂರಿಗೆ ಮುಂಜಾನೆ ಬಸ್ ಇಲ್ಲದೆ ಪರದಾಟ
  • ಜಿಲ್ಲಾಧಿಕಾರಿಗಳಿಂದ ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನವಾಗುವ ಸ್ಥಳ ಪರಿಶೀಲನೆ
  • ಸಮಸ್ಯೆ ಈಡೇರಿಸಲು ಒತ್ತಾಯಿಸಿ ಸ್ಲಂ ಬೋರ್ಡ್ ಮುತ್ತಿಗೆ
  • ಸಮೀಕ್ಷೆ ಸಮರ್ಪಕ ಪಾರದರ್ಶಕತೆಯಿಂದ ನಡೆಸಲು ಆಗ್ರಹ
  • ಜೆಜೆಎಂ ಕಾಮಗಾರಿ: ಶೀಘ್ರ ಕಾರ್ಯಾದೇಶ ನೀಡುವಂತೆ ಸೂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮುಂಜಾಗ್ರತ ಕ್ರಮವಹಿಸಿ ಐತಿಹಾಸಿಕ ಶ್ರೀ ದಂಡಿನಮಾರಮ್ಮ ಜಾತ್ರೆ ನಡೆಸಿ
Trending

ಮುಂಜಾಗ್ರತ ಕ್ರಮವಹಿಸಿ ಐತಿಹಾಸಿಕ ಶ್ರೀ ದಂಡಿನಮಾರಮ್ಮ ಜಾತ್ರೆ ನಡೆಸಿ

By News Desk BenkiyabaleUpdated:January 12, 2021 8:27 pm

ಮಧುಗಿರಿ :

      ಮಾರ್ಚ್ 2020 ರಲ್ಲಿ ಐತಿಹಾಸಿಕ ಶ್ರೀ ದಂಡಿನ ಮಾರ ಮ್ಮನ ಜಾತ್ರೆಯ ವೇಳೆ ಕರೋನಾ ಕಾರಣ ದಿಂದಾಗಿ ಉತ್ಸವ ಮೂರ್ತಿಯನ್ನು ಗುಡಿದುಂಬಿಸುವಲ್ಲಿ ಸಾಧ್ಯವಾಗದ ಕಾರಣ ಪ್ರಸ್ತುತ ಧಾರ್ಮಿಕ ಚಟುವಟಿಕೆಗಳ ನ್ನು ನಡೆಸಿ ಜನ ಸಂದಣೆ ಸೇರದಂತೆ ಗುಡಿದುಂಬಿಸಲು ಕ್ರಮ ಕೈಗೊಳ್ಳುವಂತೆ ಉಪವಿಭಾಗಾಧಿಕಾರಿ ಹಾಗೂ ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ಸೋಮಪ್ಪ ಕಡಕೋಳ ತಿಳಿಸಿದರು.

      ಮಂಗಳವಾರದಂದು ಪುರಸಭಾ ಸದಸ್ಯರುಗಳ ನಿಯೋಗ 2021 ರ ಜಾತ್ರೆ ಸಮೀಪಿಸುತ್ತಿದ್ದು, ಉತ್ಸವ ಮೂರ್ತಿ ದೇವಸ್ಥಾನದಲ್ಲಿಯೇ ಇರುವುದರಿಂದ ಊರ ಪ್ರವೇಶದ ನಂತರವಷ್ಟೆ ಜಾತ್ರೆ ನಡೆಸಲು ಸಾಧ್ಯ ಇದಕ್ಕೂ ಮುನ್ನ ಚಿನಕವಜ್ರ ಗ್ರಾಮಕ್ಕೆ ಉತ್ಸವ ಮೂರ್ತಿಯನ್ನು ತೆಗೆದುಕೊಂಡು ಹೋಗಿ ಮಡಲಕ್ಕಿ ತುಂಬಿಸಿಕೊಂಡ ನಂತರ ಗುಡಿದುಂಬಿಸಬೇಕೆಂದು ಜಾತ್ರೆಯ ನಿಯಮಗಳನ್ನು ಉಪವಿಭಾಗಾಧಿಕಾರಿಗಳಿಗೆ ವಿವರಿಸಿದರು.

      ಕರೋನಾ ಹರಡದಂತೆ ಮುನ್ನಚರಿಕೆ ಕ್ರಮಕೈಗೊಂಡು ಜಾತ್ರೆಯ ಉತ್ಸವ ಸಮಿತಿಯವರು, ಅರ್ಚಕರುಗಳ ಸಲಹೆಗಳನ್ನು ಪಡೆದು ಧಾರ್ಮಿಕಕಾರ್ಯ ಕೈಗೊಳ್ಳುವಂತೆ ತಿಳಿಸಿ ದೇವಸ್ಥಾನದ ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ, ದೇವಸ್ಥಾನದ ಮುಂಭಾಗ ಇರುವ ಪೂಜಾ ಸಾಮಗ್ರಿಗಳ ಅಂಗಡಿ, ಗೇಟ್ ಬಳಿ ಇರುವ ಹೋಟೆಲ್‍ನ್ನು ಸ್ಥಳಾಂತರಿಸುವ ಬಗ್ಗೆ ಉಪವಿಭಾಗಾಧಿಕಾರಿಗಳು ತಿಳಿಸಿದರು.

      ಮಧುಗಿರಿ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಒಳ ಕ್ರೀಡೆಗಳಿಗೆ ವ್ಯವಸ್ಥೆ ಮತ್ತು ರಿಕ್ರಿಯೇಶನ್ ಕ್ಲಬ್‍ನಲ್ಲಿರುವ ಷಟಲ್ ಬ್ಯಾಟ್‍ಮಿಟನ್ ಕ್ರೀಡಾಂಗಣವನ್ನು ಅಭಿವೃದ್ದ ಪಡಿಸುವ ಬಗ್ಗೆ ಚರ್ಚೆಗಳು ನಡೆದವು.

      ತಹಶೀಲ್ದಾರ್ ಡಾ.ಜಿ.ವಿಶ್ವನಾಥ್, ಪುರಸಭಾ ಸದಸ್ಯರುಗಳಾದ ಎಂ.ಆರ್.ಜಗನ್ನಾಥ್, ಎಂ.ವಿ.ಗೋವಿಂದರಾಜು, ನಟರಾಜು, ಎಂ.ಎಸ್.ಚಂದ್ರಶೇಖರ್, ಮುಖಂಡರುಗಳಾದ ಉಮೇಶ್, ಎಸ್‍ಬಿಟಿ ರಾಮು, ಆನಂದಕೃಷ್ಣ, ಧಾರ್ಮಿಕ ಚಟುವಟಿಕೆಯ ಮುಂದಾಳಾಗಳಾದ ಜಿ.ಆರ್.ಧನ್‍ಪಾಲ್, ದೋಲಿಬಾಬು, ಮಾಜಿ ಸದಸ್ಯ ಶ್ರೀನಿವಾಸಮೂರ್ತಿ, ದಬ್ಬೇಗಟ್ಟ ಗ್ರಾ.ಪಂ.ಸದಸ್ಯ ನಾಗರಾಜು ಹಾಗೂ ಉಪವಿಭಾಗಾಧಿಕಾರಿ ಕಛೇರಿಯ ವರದರಾಜ್ ಹಾಜರಿದ್ದರು.

(Visited 14 times, 1 visits today)
Previous Articleತುಮಕೂರು  : ಉಪನ್ಯಾಸಕರ ಇಂಡಕ್ಷನ್ ತರಬೇತಿ ಸಮಾರೋಪ
Next Article ಶೋಷಿತ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವುದು ಸರ್ಕಾರಗಳ ಜವಾಬ್ದಾರಿ
News Desk Benkiyabale

Related Posts

ಜಿಲ್ಲೆಯಲ್ಲಿ ನೀರಿನ ಜೈವಿಕ ಪರೀಕ್ಷೆ

October 17, 2025 12:04 pm ತುಮಕೂರು

ತಿಪಟೂರಿಗೆ ಮುಂಜಾನೆ ಬಸ್ ಇಲ್ಲದೆ ಪರದಾಟ

October 16, 2025 1:03 pm ತುಮಕೂರು

ಜಿಲ್ಲಾಧಿಕಾರಿಗಳಿಂದ ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನವಾಗುವ ಸ್ಥಳ ಪರಿಶೀಲನೆ

October 16, 2025 12:51 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಶಿಕ್ಷಣದಿಂದ ಈ ದೇಶದಲ್ಲಿ ದೊಡ್ಡ ಬದಲಾವಣೆಯಾಗಿದೆ

October 18, 2025 1:51 pm
ಇತರೆ ಸುದ್ಧಿಗಳು

ಸಚಿವರಿಂದ ತಿಮ್ಮರಾಜನಹಳ್ಳಿ, ಊರುಕೆರೆ ವಿಭಾಗದ ತಪಾಸಣೆ

October 17, 2025 12:05 pm
ತುಮಕೂರು

ಜಿಲ್ಲೆಯಲ್ಲಿ ನೀರಿನ ಜೈವಿಕ ಪರೀಕ್ಷೆ

October 17, 2025 12:04 pm
ತುಮಕೂರು

ತಿಪಟೂರಿಗೆ ಮುಂಜಾನೆ ಬಸ್ ಇಲ್ಲದೆ ಪರದಾಟ

October 16, 2025 1:03 pm
ತುಮಕೂರು

ಜಿಲ್ಲಾಧಿಕಾರಿಗಳಿಂದ ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನವಾಗುವ ಸ್ಥಳ ಪರಿಶೀಲನೆ

October 16, 2025 12:51 pm
ತುಮಕೂರು

ಸಮಸ್ಯೆ ಈಡೇರಿಸಲು ಒತ್ತಾಯಿಸಿ ಸ್ಲಂ ಬೋರ್ಡ್ ಮುತ್ತಿಗೆ

October 16, 2025 12:45 pm
Our Youtube Channel
Our Picks

ಶಿಕ್ಷಣದಿಂದ ಈ ದೇಶದಲ್ಲಿ ದೊಡ್ಡ ಬದಲಾವಣೆಯಾಗಿದೆ

October 18, 2025 1:51 pm

ಸಚಿವರಿಂದ ತಿಮ್ಮರಾಜನಹಳ್ಳಿ, ಊರುಕೆರೆ ವಿಭಾಗದ ತಪಾಸಣೆ

October 17, 2025 12:05 pm

ಸಚಿವರಿಂದ ನೂತನ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಪರಿಶೀಲನೆ

October 15, 2025 12:03 pm

ನ.೭ರಂದು ಜಿಲ್ಲೆಗೆ ಮುಖ್ಯಮಂತ್ರಿ ಆಗಮನ

October 15, 2025 12:00 pm

ಕಳಪೆ ಕಾಮಗಾರಿಯಡಿ ಅರೆಬರೆ ಕಟ್ಟಿದ ಸರ್ಕಾರಿ ಶಾಲಾ ಕಟ್ಟಡ

October 13, 2025 3:11 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಶಿಕ್ಷಣದಿಂದ ಈ ದೇಶದಲ್ಲಿ ದೊಡ್ಡ ಬದಲಾವಣೆಯಾಗಿದೆ

By News Desk BenkiyabaleOctober 18, 2025 1:51 pm

ತುಮಕೂರು: ಶಿಕ್ಷಣದಿಂದ ಈ ದೇಶದಲ್ಲಿ ದೊಡ್ಡ ಬದಲಾವಣೆಯೇ ಆಗಿದೆ.೧೯೪೭ರಲ್ಲಿ ಶೇ೩ರಷ್ಟಿದ್ದ ಸಾಕ್ಷರತೆ,ಪ್ರಸ್ತುತ ಶೇ೮೦ರಷ್ಟಿದೆ.ಇದರ ಫಲವಾಗಿ ಇಂದು ಇಡೀ ವಿಶ್ವದಲ್ಲಿಯೇ ದೊಡ್ಡ…

ಸಚಿವರಿಂದ ತಿಮ್ಮರಾಜನಹಳ್ಳಿ, ಊರುಕೆರೆ ವಿಭಾಗದ ತಪಾಸಣೆ

October 17, 2025 12:05 pm

ಜಿಲ್ಲೆಯಲ್ಲಿ ನೀರಿನ ಜೈವಿಕ ಪರೀಕ್ಷೆ

October 17, 2025 12:04 pm

ತಿಪಟೂರಿಗೆ ಮುಂಜಾನೆ ಬಸ್ ಇಲ್ಲದೆ ಪರದಾಟ

October 16, 2025 1:03 pm
News by Date
October 2025
M T W T F S S
 12345
6789101112
13141516171819
20212223242526
2728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.