ತುಮಕೂರು : ದೇಶದ ಕೃಷಿ ಕ್ಷೇತ್ರ ಬಿಕ್ಕಟ್ಟಿಗೆ ಸಿಲುಕಿದ ನಂತರ ಕಟ್ಟಡ ನಿರ್ಮಾಣ ವಲಯಕ್ಕೆ ಪ್ರತಿ ನಿತ್ಯ ಅಸಂಖ್ಯಾತ ಅಸಂಘಟಿತ ಕಾರ್ಮಿಕರು ಬದುಕು ಕಟ್ಟಿಕೊಳ್ಳಲು ವಲಸೆ ಬರುತ್ತಿದ್ದಾರೆ. ಇತ್ತ ನಿರ್ಮಾಣ ವಲಯದಲ್ಲಿ ಸುಮಾರು 10 ಕೋಟಿಗೆ ಹೆಚ್ಚಿನ ಜನರು ದುಡಿಯುತ್ತಿದ್ದಾರೆ. 80ರ ದಶಕದಿಂದ ನಿರ್ಮಾಣ ವಲಯ ವಿಸ್ತರಣೆಯಾಗುತ್ತ ಬಂದ ಸಂದರ್ಭದಲ್ಲಿ ತೀವ್ರ ಸಂಕಷ್ಟಕ್ಕೆ ಮತ್ತು ಸಾವು ನೋವಿಗೆ ತುತ್ತಾದ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರ ಸಾಮಾಜಿಕ ಭದ್ರತೆಗೆ ದೇಶಾದ್ಯಂತ ಚಳವಳಿ ಬೆಳೆದು ಬಂದಿತ್ತು. ಕಾರ್ಮಿಕರ ಅಭಿವೃದ್ಧಿಗೆ ಕಲ್ಯಾಣ ಮಂಡಳಿಗಳು ಹಾಗೂ ಸೆಸ್ ಕಾಯ್ದೆ ಕೇಂದ್ರದಲ್ಲಿ 1996ರಲ್ಲಿ ರಾಜ್ಯದಲ್ಲಿ 2006ರಲ್ಲಿ ಜಾರಿಗೆ ಬಂದಿತು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸೌಲಭ್ಯಗಳು ಜಾರಿಗೆ ಪ್ರಾರಂಭದಲ್ಲಿದ್ದ ಅಧಿಕಾರಿಗಳು ಸೀಮಿತ ಅಧಿಕಾರದಿಂದ ಸೌಲಭ್ಯಗಳು ಕುಂಟುತ್ತಾ ಸಾಗಿ ಹಾಗೂ ಕಲ್ಯಾಣ ಮಂಡಳಿಗೆ ಪ್ರಭಾರ…
ಮುಂದೆ ಓದಿ...Day: September 26, 2019
ಕೊರಟಗೆರೆ : ಚಿರತೆ ಫೋಟೊ ತೆಗೆಯಲು ನೂಗುನುಗ್ಗಲು!!
ಆಹಾರಕ್ಕಾಗಿ ಕಾಡಿನಿಂದ ನಾಡಿಗೆ ಬಂದು ರೈತರಿಗೆ ತೊಂದರೆ ಕೋಡುತ್ತೀದ್ದ ಚಿರತೆಗಳು ರೈತರ ಜಮೀನಿನ ಹತ್ತಿರ ಪ್ರತ್ಯೇಕ ಎರಡು ಕಡೆಯಲ್ಲಿ ಇಡಲಾಗಿದ್ದ ಅರಣ್ಯ ಇಲಾಖೆಯ ಬೋನಿಗೆ ಬಿದ್ದು ಚಿರಾಟ ನಡೆಸಿರುವ ಘಟನೆ ಮಂಗಳವಾರ ಮತ್ತು ಬುಧವಾರ ಎರಡು ದಿನ ನಡೆದಿದೆ. ತಾಲೂಕಿನ ಕಸಬಾ ಹೋಬಳಿ ಹುಲೀಕುಂಟೆ ಗ್ರಾಪಂ ವ್ಯಾಪ್ತಿಯ ಗೌರಗಾನಹಳ್ಳಿ ಗ್ರಾಮದ ರೈತನ ತೋಟದಲ್ಲಿ ಇಡಲಾಗಿದ್ದ ಅರಣ್ಯ ಇಲಾಖೆಯ ಬೋನಿಗೆ ಸೋಮವಾರ ತಡರಾತ್ರಿ ಬಿದ್ದಿದೆ. ಬೋನಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿ ವರ್ಗ ಮಂಗಳವಾರ ಮುಂಜಾನೆ ಮತ್ತೊಂದು ಅರಣ್ಯಕ್ಕೆ ರವಾನಿಸಿದ್ದಾರೆ. ಹುಲೀಕುಂಟೆ ಗ್ರಾಪಂ ವ್ಯಾಪ್ತಿಯ ಓಬಳದೇವರಹಳ್ಳಿ ತಾಂಡದ ಬೇಟ್ಟದ ಕೆಳಗೆ ಅರಣ್ಯ ಇಲಾಖೆ ಇಟ್ಟಿದ್ದ ಮತ್ತೊಂದು ಬೋನಿಗೆ ಮಂಗಳವಾರ ರಾತ್ರಿ ಮತ್ತೊಂದು ಚಿರತೆ ಬಿದ್ದಿದೆ. ಅದನ್ನು ಸಹ ಅರಣ್ಯ ಇಲಾಖೆ ಬುಧವಾರ ಮುಂಜಾನೆ ಚಿರತೆಯನ್ನು…
ಮುಂದೆ ಓದಿ...