ಹುಳಿಯಾರು: ಮಾನ್ಯ ಸುಪ್ರೀಂ ಕೋರ್ಟ್ ತೀರ್ಪಿನಂತೆ ಮತ್ತು ಸಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಮಾದಿಗರಿಗೆ ನೀಡಿದ ಭರವಸೆಯಂತೆ ಕೂಡಲೇ ಕರ್ನಾಟಕದಲ್ಲಿ ಸದಾಶಿವ ವರದಿ ಜಾರಿ ಮಾಡಿ ಒಳ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಮಾದಿಗ ಚೈತನ್ಯ ರಥ ಯಾತ್ರೆಯು ಹುಳಿಯಾರಿಗೆ ಆಗಮಿಸಿತು. ಹುಳಿಯಾರಿನ ಎಸ್ಎಲ್ಆರ್ ಬಂಕ್ ಬಳಿ ರಥ ಯಾತ್ರೆಗೆ ಸ್ವಾಗತ ಕೋರಿದ ಮಾದಿಗ ಸಮುದಾಯದವರು ಊರಿನ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿದರು. ರಾಮಗೋಪಾಲ್ ಸರ್ಕಲ್, ವಿನಾಯಕ ನಗರ, ಪೊಲೀಸ್ ಸ್ಟೇಷನ್ ಸರ್ಕಲ್ನಲ್ಲಿ ಸಭೆ ನಡೆಸಿ ಬೆಂಗಳೂರಿನಲ್ಲಿ ಫೆಬ್ರವರಿ 8 ರಂದು ಮಾದಿಗ ಮತ್ತು ಸಂಬಂಧಿತ 47 ಜಾತಿಗಳ 10 ಲಕ್ಷ ಜನರ ಬೃಹತ್ ವಿರಾಟ್ ಶಕ್ತಿ ಪ್ರದರ್ಶನ ಮತ್ತು ಅನಿರ್ಧಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಂಡಿದ್ದು ಎಲ್ಲರೂ ಭಾಗವಹಿಸುವಂತೆ ಕರೆ ನೀಡಲಾಯಿತು. ಅಂಬೇಡ್ಕರ್ ಅವರ ಸಂವಿಧಾನದ ಮುನ್ನುಡಿಯಲ್ಲಿ ಎಲ್ಲಾ…
ಮುಂದೆ ಓದಿ...Day: February 5, 2021
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ನೌಕರರ ಒತ್ತಾಯ
ತುಮಕೂರು : ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಕೇಂದ್ರ ಸಂಘ(ರಿ)ದವತಿಯಿಂದ ಸರಕಾರಕ್ಕೆ ಇಲಾಖೆಯ ನೌಕರರ ಪ್ರಮುಖ ನಾಲ್ಕು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಮನವಿ ಸಲ್ಲಿಸಿದ್ದು, ಸರಕಾರ ಸರಕಾರತ್ಮಕವಾಗಿ ಸ್ಪಂದಿಸಿದೆ ಎಂದು ಆರೋಗ್ಯ ಇಲಾಖೆಯ ನೌಕರರ ಸಂಘದ ರಾಜ್ಯಾಧ್ಯಕ್ಷ ಪುಟ್ಟಸ್ವಾಮಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,sಸುಮಾರು 150ಕ್ಕೂ ಹೆಚ್ಚು ವೃಂದಗಳನ್ನು ಹೊಂದಿರುವ ಅತಿ ದೊಡ್ಡ ಇಲಾಖೆ ಇದಾಗಿದ್ದು,ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರಕಾರದ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಮಂತ್ರಿಗಳಿಗೆ ಸಲ್ಲಿಸಿದ ಮನವಿಗೆ ಸ್ಪಂದಿಸಿರುವ ಸಚಿವರು, ಪ್ರಧಾನ ಕಾರ್ಯದರ್ಶಿಗಳಿಗೆ ಮುಂದಿನ ಕ್ರಮಕ್ಕಾಗಿ ರವಾನಿಸಿದ್ದಾರೆ ಎಂದರು. ಇಲಾಖೆಯ ನೌಕರರು ಪ್ರಮುಖವಾಗಿ ಕೋವಿಡ್ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ.ಆದರೆ ವೈದ್ಯ ವೃಂದಕ್ಕೆ ಮಾತ್ರ…
ಮುಂದೆ ಓದಿ...