ಇತರೆ ಸುದ್ಧಿಗಳು ‘ಭೂ ಹಗರಣದ ರೂವಾರಿ ನೀವೆ ಅಲ್ಲವೇ?’: ಶಾಸಕ ಶ್ರೀನಿವಾಸ್ರನ್ನು ಪ್ರಶ್ನಿಸಿದ ಕಾಂಗ್ರೆಸ್ ಮುಖಂಡ ಹೊನ್ನಗಿರಿಗೌಡBy News Desk BenkiyabaleJuly 19, 2022 5:14 pm ಗುಬ್ಬಿ: ತಾಲೂಕಿನ ಶಾಸಕರು ಅಸಮರ್ಥರಾಗಿದ್ದು ಕಮಿಟಿಯ ಅಧ್ಯಕ್ಷರಾದವರೇ ಭ್ರಷ್ಟಾಚಾರಿಗಳಾದರೆ ಜನಸಾಮಾನ್ಯರ ಗತಿ ಏನು ಎಂದು ಕಾಂಗ್ರೆಸ್ ಮುಖಂಡ ಹೊನ್ನಗಿರಿಗೌಡ ಅವರು ಶಾಸಕರ ವಿರುದ್ಧ ಕಿಡಿಕಾರಿದರು. ಪಟ್ಟಣದ ಕಾಂಗ್ರೆಸ್…