BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮಂಗನಹಳ್ಳಿಯಲ್ಲಿ ೨೦ನೇ ವರ್ಷದ ಅಯ್ಯಪ್ಪ ಸ್ವಾಮಿ ಪಡಿ ಪೂಜೆ ಕಾರ್ಯಕ್ರಮ 
  • ಸರ್ವ ದಾರ್ಶನಿಕರ ಜಯಂತ್ಯುತ್ಸವ: ಪೂರ್ವಸಿದ್ಧತಾ ಕಾರ್ಯಕ್ರಮ
  • ಪುಣ್ಯಕ್ಷೇತ್ರಗಳ ಅಭಿವೃದ್ಧಿಗಾಗಿ ಎಲ್ಲರೂ ಮುಂದಾಗಿ: ಮೃತ್ಯುಂಜಯ ಶ್ರೀ
  • ಮಚ್ಚು ಲಾಂಗು ಹಿಡಿದು ಹಟ್ಟಹಾಸ ಮೆರೆದ ಪುಡಿ ರೌಡಿಗಳ ಬಂಧನ
  • ಸಂವಿಧಾನ ದಿನಕ್ಕೆ ಮಹತ್ವ ಪೂರ್ಣ ಕಾರ್ಯಕ್ರಮ
  • ನೀರಿನ ಸಮಸ್ಯೆ ನೀಗಿಸುವಂತೆ ನಿವಾಶಿಗಳ ಒತ್ತಾಯ
  • ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು: ಶಾಸಕ ಹೆಚ್.ವಿ.ವೆಂಕಟೇಶ್ ಸೂಚನೆ
  • ಹಾಲು ಉತ್ಪಾದಕರ ಸಹಕಾರ ಸಂಘ ರಚನೆಗೆ ಅನುಮೋದನೆ ಇಲ್ಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home
Trending

By News Desk BenkiyabaleUpdated:May 14, 2020 6:46 pm

ಚಿಕ್ಕನಾಯಕನಹಳ್ಳಿ:

 

      ಪಟ್ಟಣದಲ್ಲಿ ನಡೆಯಬೇಕಿರುವ ಯುಜಿಡಿ, ನೀರಿನ ಟ್ಯಾಂಕ್, ಚರಂಡಿ ಹಾಗೂ ಹುಳಿಯಾರಿನ ರಸ್ತೆ ಕಾಮಗಾರಿಗಳ ಪ್ರಗತಿ ತೃಪ್ತಿದಾಯಿಕವಾಗಿಲ್ಲ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಅಸಮಧಾನ ವ್ಯಕ್ತಪಡಿಸಿದರು.

      ಪಟ್ಟಣದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಪೌರಕಾರ್ಮಿಕರಿಗೆ ಸಮವಸ್ತ್ರ ಹಾಗೂ ರಕ್ಷಣಾಕಿಟ್‍ಗಳನ್ನು ವಿತರಿಸಿದ ನಂತರ ಇಲಾಖಾವಾರು ಸಂಬಂಧಿಸಿದ ಅಧಿಕಾರಿಗಳಿಂದ ಹಲವು ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು.

       ಪಟ್ಟಣದಲ್ಲಿ ಒಳಚರಂಡಿ ನಿರ್ಮಾಣಕ್ಕಾಗಿರೂ. 60ಕೋಟಿ. ಬಿಡುಗಡೆಯಾಗಿ ಆರುತಿಂಗಳು ಕಳೆದರೂ ಆಮೆಗತಿಯಲ್ಲಿ ನಡೆದಸಿರುವ ಬಗ್ಗೆ ತೀವ್ರ ಅತೃಪ್ತಿವ್ಯಕ್ತಪಡಿಸಿ ಮೊದಲು ಸಂಸ್ಕರಣಾ ಪಿಟ್‍ಗಳ ನಿರ್ಮಾಣಕ್ಕಾಗಿ ಜಾಗಗಳನ್ನು ಪುರಸಭಾ ವಶಕ್ಕೆ ಪಡೆದು ಕಾಮಗಾರಿ ಅಲ್ಲಿನಿಂದಲೇ ಆರಂಭಿಸಲು ತಿಳಿಸಿದ್ದರೂ ಇನ್ನು ತಡವಾಗಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿ ಇದಕ್ಕಾಗಿಯೇ ಪಟ್ಟಣದ ಯಾವುದೇ ರಸ್ತೆಕಾಮಗಾರಿಗೆ ಅನುದಾನ ಹಾಕದೇ ಬೇರೆಡೆಗೆ ವಿನಿಯೋಗಿಸಲಾಗಿದೆ. ಆದರೆ ನೀವು ಇನ್ನೂ ಇದರ ಬಗ್ಗೆ ಆಸಕ್ತಿಯೇ ತೆಳೆದಿಲ್ಲವೆಂದು ಮುಖ್ಯಾಧಿಕಾರಿ ಶ್ರೀನಿವಾಸ್‍ರವರನ್ನು ತರಾಟೆಗೆ ತೆಗೆದುಕೊಂಡರು. ನಂತರ ಸಂಸ್ಕರಣಾಪಿಟ್‍ಗಳಿಗೆ ಜಾಗದ ಸಮಸ್ಯೆಗಳ ನಿವಾರಣೆಗಾಗಿ ಮಾಜಿ ಪುರಸಭಾಧ್ಯಕ್ಷ ಸಿ.ಎಂ. ರಂಗಸ್ವಾಮಿಗೆ ಸಹಕರಿಸಲು ಸೂಚಿಸಿ vಕಾಮಗಾರಿಯ ಕೆಲಸ ವೇಗಪಡೆದು ನಮ್ಮ ಅವಧಿಯಲ್ಲಿಯೇ ಮುಗಿಯುವಂತಾಗಲಿ ಎಂದರು.

      ಪಟ್ಟಣದೊಳಗೆ ಚರಂಡಿ ಕಾಮಗಾರಿಗಳು ಇನ್ನೂ ನಡೆಯದ ಬಗ್ಗೆ ಅಸಮಧಾನವ್ಯಕ್ತಪಡಿಸಿದರು. ಹೇಮಾವತಿ ನೀರಿನ ಶೇಖರಣಾ ಪ್ಲಾಂಟ್ ನಿರ್ಮಾಣದ ಕಾರ್ಯ ನಡೆದಿದೆ ಎಂದು ಮುಖ್ಯಾಧಿಕಾರಿಯವರ ವಿವರಕ್ಕೆ ಪ್ರತಿಕ್ರಯಿಸಿದ ಸಚಿವರು ಈ ಕಾಂಗಾರಿಯಲ್ಲಿ ಸೇತುವೆ ನಿರ್ಮಿಸಲು ಅವಕಾಶಕಲ್ಪಿಸಲಾಗಿದೆ. ಈ ಕಾಮಗಾರಿ ಮುಗಿಯುತ್ತಲೇ ನಿವೇಶನರಹಿತರಿಗೆ ಮನೆ ಕಟ್ಟಿಕೊಳ್ಳಲು ಸುಮಾರು 600 ರಿಂದ 800 ಮಂದಿ ಫಲಾನುಭವಿಗಳಿಗೆ ಜಾಗ ನೀಡಿ ಮನೆ ಕಟ್ಟಿಕೊಳ್ಳಲು ಶೇ. 50 ರಿಯಾಯಿತಿ ದೊರೆಯಲಿದೆ, ಮನೆ ಹೊಂದಿರದ ನಿವೇಶನರಹಿತರ  ಪಟ್ಟಿಯನ್ನು ತಯಾರಿಸಿಕೊಳ್ಳಿರೆಂದು ಪುರಸಭಾ ಸದಸ್ಯರಿಗೆ ಸೂಚಿಸಿದರು.

      ಪಟ್ಟಣದಲ್ಲಿ ಎರಡು ಟ್ಯಾಂಕ್‍ಗಳ ನಿರ್ಮಾಣ ಪ್ರಗತಿಯಲ್ಲಿದ್ದು ಇನ್ನೊಂದು ಟ್ಯಾಂಕ್ ನಿರ್ಮಾಣಕ್ಕೆ ಅಡಿಪಾಯ ಹಾಕಲಾಗಿದೆ ಎಂದು ಮುಖ್ಯಾಧಿಕಾರಿ ಶ್ರೀನಿವಾಸ್ ತಿಳಿಸಿದರು.

 ಹುಳಿಯಾರು ಪಟ್ಟಣದ ರಸ್ತೆಕಾಮಗಾರಿ ಕುಂಟಿತ:

      ಹುಳಿಯಾರಿನ ಪಟ್ಟಣದೊಳಗಿನ ಎಲ್ಲಾ ರಸ್ತೆಗಳನ್ನು ಗುಣಮಟ್ಟದ ರಸ್ತೆಗಳನ್ನಾಗಿಸಲು ಸುಮಾರು 8 ಕೋಟರೂ. ಅನುದಾನದ ಬಳಕೆ ಏನಾಗಿದೆ ಎಂಬ ಸಚಿವರ ಪ್ರಶ್ನೆಗೆ ಅಲ್ಲಿನ ಮುಖ್ಯಾಧಿಕಾರಿ ಮಂಜುನಾಥ್ ಉತ್ತರಿಸಿಟೆಂಡರ್ ಪ್ರಕ್ರಿಯೆ ಮುಗಿದಿದ್ದರೂ ಟೆಂಡರ್‍ದಾರರು ಜೆಲ್ಲಿಯೂ ಸೇರಿದಂತೆ ಇನ್ನಿತರ ವಸ್ತುಗಳ ದರ ಹೆಚ್ಚಾಗಿರುವ ಕಾರಣ ನೀಡಿ ಕೆಲಸ ನಿರ್ವಹಿಸುತ್ತಿಲ್ಲಾ ಎಂಬ ಉತ್ತರಕ್ಕೆ ಪ್ರತಿಕ್ರಿಯಿಸಿದ ಸಚಿವರು ಟೆಂಡರ್ ಆದ ನಂತರ ಈ ಉತ್ತರ ನೀಡುವುದು ಸಮಂಜಸವಲ್ಲ ಎಲ್ಲರೂ ಬ್ಲಾಕ್‍ಲಿಸ್ಟ್‍ಗೆ ಸೇರುತ್ತಾರೆ ಎಂದು ಖಾರವಾಗಿ ನುಡಿದು ಶೀಘ್ರ ಸ್ಥಳಪರಿಶೀಲನೆಗೆ ಹುಳಿಯಾರಿಗೆ ಬರುತ್ತೇನೆ ಎಂದರು.

(Visited 15 times, 1 visits today)
Previous Articleಕೊರೋನಾ ವೈರಸ್: ಸ್ಪಿರುಲಿನಾ ಮಾತ್ರೆ, ಚಿಕ್ಕಿ ವಿತರಣೆ
Next Article ಕೊರೊನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಒಂದೇ ದಾರಿ
News Desk Benkiyabale

Related Posts

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm ತುಮಕೂರು

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಮಂಗನಹಳ್ಳಿಯಲ್ಲಿ ೨೦ನೇ ವರ್ಷದ ಅಯ್ಯಪ್ಪ ಸ್ವಾಮಿ ಪಡಿ ಪೂಜೆ ಕಾರ್ಯಕ್ರಮ 

November 25, 2025 3:12 pm
ಇತರೆ ಸುದ್ಧಿಗಳು

ಸರ್ವ ದಾರ್ಶನಿಕರ ಜಯಂತ್ಯುತ್ಸವ: ಪೂರ್ವಸಿದ್ಧತಾ ಕಾರ್ಯಕ್ರಮ

November 25, 2025 3:10 pm
ಇತರೆ ಸುದ್ಧಿಗಳು

ಪುಣ್ಯಕ್ಷೇತ್ರಗಳ ಅಭಿವೃದ್ಧಿಗಾಗಿ ಎಲ್ಲರೂ ಮುಂದಾಗಿ: ಮೃತ್ಯುಂಜಯ ಶ್ರೀ

November 25, 2025 3:09 pm
ಇತರೆ ಸುದ್ಧಿಗಳು

ಮಚ್ಚು ಲಾಂಗು ಹಿಡಿದು ಹಟ್ಟಹಾಸ ಮೆರೆದ ಪುಡಿ ರೌಡಿಗಳ ಬಂಧನ

November 25, 2025 2:35 pm
ಇತರೆ ಸುದ್ಧಿಗಳು

ಸಂವಿಧಾನ ದಿನಕ್ಕೆ ಮಹತ್ವ ಪೂರ್ಣ ಕಾರ್ಯಕ್ರಮ

November 25, 2025 2:28 pm
ಇತರೆ ಸುದ್ಧಿಗಳು

ನೀರಿನ ಸಮಸ್ಯೆ ನೀಗಿಸುವಂತೆ ನಿವಾಶಿಗಳ ಒತ್ತಾಯ

November 25, 2025 2:05 pm
Our Youtube Channel
Our Picks

ಮಂಗನಹಳ್ಳಿಯಲ್ಲಿ ೨೦ನೇ ವರ್ಷದ ಅಯ್ಯಪ್ಪ ಸ್ವಾಮಿ ಪಡಿ ಪೂಜೆ ಕಾರ್ಯಕ್ರಮ 

November 25, 2025 3:12 pm

ಸರ್ವ ದಾರ್ಶನಿಕರ ಜಯಂತ್ಯುತ್ಸವ: ಪೂರ್ವಸಿದ್ಧತಾ ಕಾರ್ಯಕ್ರಮ

November 25, 2025 3:10 pm

ಪುಣ್ಯಕ್ಷೇತ್ರಗಳ ಅಭಿವೃದ್ಧಿಗಾಗಿ ಎಲ್ಲರೂ ಮುಂದಾಗಿ: ಮೃತ್ಯುಂಜಯ ಶ್ರೀ

November 25, 2025 3:09 pm

ಮಚ್ಚು ಲಾಂಗು ಹಿಡಿದು ಹಟ್ಟಹಾಸ ಮೆರೆದ ಪುಡಿ ರೌಡಿಗಳ ಬಂಧನ

November 25, 2025 2:35 pm

ಸಂವಿಧಾನ ದಿನಕ್ಕೆ ಮಹತ್ವ ಪೂರ್ಣ ಕಾರ್ಯಕ್ರಮ

November 25, 2025 2:28 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಮಂಗನಹಳ್ಳಿಯಲ್ಲಿ ೨೦ನೇ ವರ್ಷದ ಅಯ್ಯಪ್ಪ ಸ್ವಾಮಿ ಪಡಿ ಪೂಜೆ ಕಾರ್ಯಕ್ರಮ 

By News Desk BenkiyabaleNovember 25, 2025 3:12 pm

ಶಿರಾ:  ತಾಲೂಕು ಬುಕ್ಕಾಪಟ್ಟಣ ಹೋಬಳಿ ಮಂಗನಹಳ್ಳಿ ಗ್ರಾಮದಲ್ಲಿ ೨೦ನೇ ವರ್ಷದ ಅಯ್ಯಪ್ಪ ಸ್ವಾಮಿಯವರ ಪಡಿಪೂಜೆ ಹಾಗೂ ಇರುಮುಡಿ ಕಾರ್ಯಕ್ರಮ ಅದ್ದೂರಿಯಾಗಿ…

ಸರ್ವ ದಾರ್ಶನಿಕರ ಜಯಂತ್ಯುತ್ಸವ: ಪೂರ್ವಸಿದ್ಧತಾ ಕಾರ್ಯಕ್ರಮ

November 25, 2025 3:10 pm

ಪುಣ್ಯಕ್ಷೇತ್ರಗಳ ಅಭಿವೃದ್ಧಿಗಾಗಿ ಎಲ್ಲರೂ ಮುಂದಾಗಿ: ಮೃತ್ಯುಂಜಯ ಶ್ರೀ

November 25, 2025 3:09 pm

ಮಚ್ಚು ಲಾಂಗು ಹಿಡಿದು ಹಟ್ಟಹಾಸ ಮೆರೆದ ಪುಡಿ ರೌಡಿಗಳ ಬಂಧನ

November 25, 2025 2:35 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.