BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
  • ಲೋಕ್ ಅದಾಲತ್‌ನಲ್ಲಿ ೨೬೮೭೦೧ ಪ್ರಕರಣಗಳ ವಿಲೇವಾರಿ
  • ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ
  • ‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’
  • ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ
  • ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ
  • ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ
  • ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ‘ದೇಶದಲ್ಲೇ ಮಾದರಿ ವಿಧಾನ ಪರಿಷತ್ತನ್ನಾಗಿ ಮಾಡುವೆ’- ಸಭಾಪತಿ ಬಸವರಾಜ ಹೊರಟ್ಟಿ
Trending

‘ದೇಶದಲ್ಲೇ ಮಾದರಿ ವಿಧಾನ ಪರಿಷತ್ತನ್ನಾಗಿ ಮಾಡುವೆ’- ಸಭಾಪತಿ ಬಸವರಾಜ ಹೊರಟ್ಟಿ

By News Desk BenkiyabaleUpdated:February 12, 2021 6:42 pm

ತುಮಕೂರು:

      ಕರ್ನಾಟಕ ವಿಧಾನ ಪರಿಷತ್‍ನ ಘನತೆ, ಗೌರವವನ್ನು ಎತ್ತಿ ಹಿಡಿದು ದೇಶದಲ್ಲೇ ಮಾದರಿ ವಿಧಾನ ಪರಿಷತ್ತನ್ನಾಗಿ ಮಾಡಲು ಹಗಲಿರುಳು ಶ್ರಮಿಸುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

      113 ವರ್ಷಗಳ ಇತಿಹಾಸ ಹೊಂದಿರುವ ಕರ್ನಾಟಕ ವಿಧಾನ ಪರಿಷತ್ ಇಡೀ ದೇಶಕ್ಕೆ ಮಾದರಿಯಾಗಬೇಕಾಗಿದೆ. ಆ ನಿಟ್ಟಿನಲ್ಲಿ ತಾವು ಕಾರ್ಯನಿರ್ವಹಿಸುತ್ತೇನೆ ಎಂದು ಅವರು ಹೇಳಿದರು.

      ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಹಿರಿಯ ಶ್ರೀಗಳಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭಾಪತಿ ಹುದ್ದೆ ಸಂವಿಧಾನ ಬದ್ಧವಾದ, ಜವಾಬ್ದಾರಿಯುತ ಸ್ಥಾನ. ಇಂತಹ ಸಂವಿಧಾನ ಬದ್ದವಾದ ಹುದ್ದೆಯನ್ನು ನಾನು ಅಲಂಕರಿಸಿದ್ದೇನೆ. ಸದನವನ್ನು ಉತ್ತಮ ರೀತಿಯಲ್ಲಿ ನಡೆಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

       ಸಭಾಪತಿ ಸ್ಥಾನ ಸಂವಿಧಾನ ಬದ್ಧವಾದ ಹುದ್ದೆಯಾಗಿರುವುದರಿಂದ ಇದರಲ್ಲಿ ಯಾವುದೇ ರೀತಿಯ ಲಾಭ, ನಷ್ಟದ ವಿಚಾರ ಮಾಡುವಂತಿಲ್ಲ. ವಿಧಾನ ಪರಿಷತ್ ನಡೆಸಲು ನನಗೆ ಬಹಳ ಪ್ರೀತಿ ಮತ್ತು ಗೌರವ ಇದೆ. ಈ ವ್ಯವಸ್ಥೆಯಲ್ಲಿ ಸಮಾಜಕ್ಕೆ ದೊಡ್ಡದಾದ ಕೊಡುಗೆಯನ್ನು ಕೊಡಲು ಅವಕಾಶ ಇದೆ. ಹಾಗಾಗಿ ಆ ಕೆಲಸವನ್ನು ನಾನು ಬಹಳ ಪ್ರೀತಿ, ಶ್ರದ್ಧೆಯಿಂದ ಮಾಡುತ್ತೇವೆ ಎಂದು ಅವರು ಹೇಳಿದರು.

      ನಾನು ಅಧಿಕಾರ ಪಡೆದಾಗಲೆಲ್ಲಾ ಶ್ರೀಮಠಕ್ಕೆ ಬಂದು ಹೋಗುವ ಪರಂಪರೆ ರೂಢಿಸಿಕೊಂಡಿದ್ದೇನೆ. 2004, 2006 ಹೀಗೆ ನಾನು ಅಧಿಕಾರ ಪಡೆದಾಗಲೆಲ್ಲಾ ಶ್ರೀಕ್ಷೇತ್ರಕ್ಕೆ ಬಂದು ಹಿರಿಯ ಶ್ರೀಗಳು ಸೇರಿದಂತೆ ಎಲ್ಲರ ಆಶೀರ್ವಾದ ಪಡೆದಿದ್ದೇನೆ. ಈಗಲೂ ಆ ಸಂಪ್ರದಾಯವನ್ನು ಮುಂದುವರೆಸಿಕೊಂಡು ಹೋಗುತ್ತಿದ್ದೇನೆ ಎಂದರು.

      ಪ್ರಸ್ತುತ ದಿನಗಳಲ್ಲಿ ಮೀಸಲಾತಿ ಬಗ್ಗೆ ಮಾತನಾಡುವುದು ಬಹಳ ಕಷ್ಟದ ಕೆಲಸ. ಯಾ¾õÁ್ಯರಿಗೆ ಏನೇನು ಸೌಲಭ್ಯ ಕೊಡಬೇಕು ಎಂಬ ಬಗ್ಗೆ ಸರ್ಕಾರ ವಿಚಾರ ಮಾಡುತ್ತದೆ ಎಂದ ಅವರು, ನಾವು ಜಾತ್ಯಾತೀತ ರಾಷ್ಟ್ರದಲ್ಲಿದ್ದೇವೆ. ಪ್ರತಿಯೊಬ್ಬರೂ, ರಾಜಕೀಯ ಪಕ್ಷಗಳು, ರಾಜಕಾರಣಿಗಳು ಚುನಾವಣೆಗೆ ನಿಲ್ಲಬೇಕಾದರೆ ಜಾತಿ ಪದ್ದತಿ ಮುಂದಿಟ್ಟುಕೊಳ್ಳುತ್ತಾರೆ. ಇದು ಒಳ್ಳೆಯ ಪದ್ದತಿಯಲ್ಲ. ಆದರೆ ನಿಸರ್ಗ ನಿಯಮಗಳು ಬದಲಾವಣೆಯಾದಂತೆ ನಾವುಗಳು ಸಹ ಬದಲಾವಣೆಯಾಗಬೇಕಾಗಿದೆ ಎಂದರು.

      2ಎ ಮೀಸಲಾತಿಗಾಗಿ ಶ್ರೀಗಳು ನಡೆಸುತ್ತಿರುವ ಪಾದಯಾತ್ರೆ ಬಗ್ಗೆ ನಾನು ಮಾತನಾಡುವುದಿಲ್ಲ. ಶ್ರೀಗಳು ನಮ್ಮೆಲ್ಲರಿಗೂ ಮಾರ್ಗದರ್ಶನ ಮಾಡುವಂತಹವರು. ಅವರ ಹೋರಾಟಕ್ಕೆ ದೇವರು ಒಳ್ಳೆಯದು ಮಾಡಲಿ ಎಂದರು.

      ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮೀಸಲಾತಿ ಪಾದಯಾತ್ರೆಗಳಿಗೆ ಔಷಧಿ ಇಲ್ಲ. ನಾನು ಆ ಬಗ್ಗೆ ಮಾತನಾಡುವುದಿಲ್ಲ. ನಾವೆಲ್ಲರೂ ದೇಶ, ರಾಜ್ಯದ ಬಗ್ಗೆ ಕಾಳಜಿ ಇಟ್ಟುಕೊಂಡು ಕೆಲಸ ಮಾಡುವತ್ತ ಚಿಂತನೆ ನಡೆಸಬೇಕಿದೆ ಎಂದು ಅವರು ಹೇಳಿದರು.

      ಈ ಸಂದರ್ಭದಲ್ಲಿ ಮಾಜಿ ಶಾಸಕ ಕೋನರೆಡ್ಡಿ, ವಸಂತ ಹೊರಟ್ಟಿ, ಆರ್. ಶಿವಕುಮಾರ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ. ಆಂಜಿನಪ್ಪ, ಮುಖಂಡರಾದ ಟಿ.ಆರ್. ನಾಗರಾಜು, ಬೆಳ್ಳಿ ಲೋಕೇಶ್, ಪಾಲಿಕೆ ಸದಸ್ಯ ಧರಣೇಂದ್ರಕುಮಾರ್, ಗಂಗಹನುಮಯ್ಯ, ಗಂಗಣ್ಣ, ದೇವರಾಜು, ಗಣೇಶ್, ಉಪ್ಪಾರಹಳ್ಳಿ ಕುಮಾರ್, ತನ್ವೀರ್, ಲೋಕೇಶ್, ಆಶಾಜಾನು, ಜಯಶ್ರೀ ಮತ್ತಿತರರು ಉಪಸ್ಥಿತರಿದ್ದರು.

(Visited 11 times, 1 visits today)
Previous Articleರಾಜ್ಯವೊಂದರಲ್ಲೇ ಶೇ.22ರಷ್ಟು ಮಂದಿ ತಂಬಾಕು ಚಟಕ್ಕೆ-ಆತಂಕ
Next Article ಟ್ರಾನ್ಸ್‍ಫಾರ್ಮರ್ ಬ್ಲಾಸ್ಟ್ ; 4 ತೆಂಗಿನ ಮರಗಳು ಭಸ್ಮ
News Desk Benkiyabale

Related Posts

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

August 04, 2025 3:55 pm ತುಮಕೂರು

ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ

August 02, 2025 3:21 pm ತುಮಕೂರು

ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ

August 02, 2025 3:18 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

August 06, 2025 4:02 pm
ಇತರೆ ಸುದ್ಧಿಗಳು

ಲೋಕ್ ಅದಾಲತ್‌ನಲ್ಲಿ ೨೬೮೭೦೧ ಪ್ರಕರಣಗಳ ವಿಲೇವಾರಿ

August 06, 2025 3:58 pm
ಇತರೆ ಸುದ್ಧಿಗಳು

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm
ಇತರೆ ಸುದ್ಧಿಗಳು

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm
ಇತರೆ ಸುದ್ಧಿಗಳು

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm
ತುಮಕೂರು

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

August 04, 2025 3:55 pm
Our Youtube Channel
Our Picks

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

August 06, 2025 4:02 pm

ಲೋಕ್ ಅದಾಲತ್‌ನಲ್ಲಿ ೨೬೮೭೦೧ ಪ್ರಕರಣಗಳ ವಿಲೇವಾರಿ

August 06, 2025 3:58 pm

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

By News Desk BenkiyabaleAugust 06, 2025 4:02 pm

ತುಮಕೂರು: ನಗರದ ಏಂಪ್ರೆಸ್ ಬಾಲಕಿಯರ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ರ‍್ಯಾಂಕ್ ನಜೀರ್ ಅಹಮದ್ ಅವರ ಪ್ಯೂಚರ್‌ಜೆನ್ ಸ್ಕಾರ‍್ಸ್ ಕ್ಯಾಲಿಪೋರ್ನಿಯ. ಅಮೇರಿಕ…

ಲೋಕ್ ಅದಾಲತ್‌ನಲ್ಲಿ ೨೬೮೭೦೧ ಪ್ರಕರಣಗಳ ವಿಲೇವಾರಿ

August 06, 2025 3:58 pm

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm
News by Date
August 2025
M T W T F S S
 123
45678910
11121314151617
18192021222324
25262728293031
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.