BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೆ.೨೨ ರಿಂದ ದಸರಾ ಉತ್ಸವ
  • ಶೋಷಿತರು, ಹಿಂದುಳಿದ ವರ್ಗದವರು ಹಾಗೂ ಬಡ ಜನರ ಆಶಾಕಿರಣ ಡಿ. ದೇವರಾಜು ಅರಸು
  • ಸ್ವಾವಲಂಬಿ ರೈತ, ಸಂಪನ್ನ ಗ್ರಾಮ, ಸಮರ್ಥ ಭಾರತ ಇದು ಭಾರತೀಯ ಕಿಸಾನ್ ಸಂಘದ ಮೂಲ ಉದ್ದೇಶ
  • ಖಾಕಿ ಕಣ್ಗಾವಲಿನಲ್ಲಿ ಗೊಬ್ಬರ ವಿತರಣೆ
  • ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣವೇ ಪರಿಹಾರ ನೀಡಿ: ಜಿಲ್ಲಾಧಿಕಾರಿ
  • ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನ
  • ಕೆ.ಎನ್.ರಾಜಣ್ಣ ಸಚಿವ ಸಂಪುಟದಿ0ದ ವಜಾ
  • ವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಆಗ್ರಹ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೊಳವೆ ಮಾರ್ಗದಲ್ಲಿ ಕೊಳಚೆ ಹಾಗೂ ಹುಳವಿರುವ ನೀರು!!
ಇತರೆ ಸುದ್ಧಿಗಳು

ಕೊಳವೆ ಮಾರ್ಗದಲ್ಲಿ ಕೊಳಚೆ ಹಾಗೂ ಹುಳವಿರುವ ನೀರು!!

By News Desk BenkiyabaleUpdated:November 30, 2018 5:03 pm

ಚಿಕ್ಕನಾಯಕನಹಳ್ಳಿ :

     ಅಧಿಕಾರಿಗಳ ನಿರ್ಲಕ್ಷತನವೋ, ಜನಪ್ರತಿನಿಧಿಗಳ ಅಸೆಡ್ಡೆಯೋ ಗೊತ್ತಿಲ್ಲ, ಪಟ್ಟಣದ ಪುರಸಭೆಯಲ್ಲಿ ಮಾತ್ರ ಬೇಜವಬ್ದಾರಿಯಿಂದ ಪಟ್ಟಣದ 10ನೇ ವಾರ್ಡ್‍ನಲ್ಲಿ ಕೊಳವೆ ಮಾರ್ಗದಲ್ಲಿ ಕೊಳಚೆ ನೀರು ಹಾಗೂ ಹುಳವಿರುವ ನೀರು ಸರಬರಾಜಾಗಿದೆ ಎಂದು ಆ ಭಾಗದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

      ಪಟ್ಟಣದಲ್ಲಿ ಪ್ರಸಕ್ತ ಎಲ್ಲಾ ವಾರ್ಡ್‍ಗಳಿಗೂ ವಾರಕ್ಕೊಮ್ಮೆ ನೀರು ಸರಬರಾಜಾಗುತ್ತಿದೆ, ಎಲ್ಲಾ ಮನೆಗಳಿಗೂ ಕೊಳಾಯಿ ಮೂಲಕ ಹಾಗೂ ಬೀದಿ ನಲ್ಲಿ ಮೂಲಕ ಪಟ್ಟಣದ ಜನತೆಗೆ ನೀರು ಸರಬರಾಜಾಗುತ್ತಿದೆ, ಸರಬರಾಜಾಗುತ್ತಿರುವ ನೀರನ್ನು ಜನತೆ ಕುಡಿಯಲು ಹಾಗೂ ಮನೆಯ ಉಪಯೋಗಕ್ಕೆ ಬಳಸಿಕೊಳ್ಳುತ್ತಿದ್ದಾರೆ, ಶುಕ್ರವಾರ ಬ್ರಾಹ್ಮಣರ ಬೀದಿಯಲ್ಲಿ ಮುಂಜಾನೆ 6ಗಂಟೆಗೆ ನೀರು ಹಾಯಿಸಲಾಗಿದೆ ಆದರೆ ಬಂದಿರುವ ನೀರಿನಲ್ಲಿ ಪೂರ್ಣ ಕೊಳಚೆಯುಕ್ತ ನೀರು ಸರಬರಾಜಾಗಿದೆ, ನೀರಿನ ಜೊತೆಯಲ್ಲಿ ಹುಳುಗಳು ಸಹ ಬಂದಿವೆ, ಕೊಳಚೆ ನೀರನ್ನು ನೋಡದೆ ಜನರು ತೊಟ್ಟಿಯೊಳಗೆ ನೀರನ್ನು ಹಾಯಿಸಿದ್ದರಿಂದ ಈ ಮೊದಲು ಮನೆಯ ತೊಟ್ಟಿಯೊಳಗಿದ್ದ ನೀರೂ ಸಹ ಪೂರ್ಣ ಕೊಳಚೆಯಾಗಿ ನೀರನ್ನೆಲ್ಲಾ ಹೊರಗೆ ಚೆಲ್ಲಲಾಗಿದೆ, ಪುರಸಭೆಯಿಂದ ಸರಬರಾಜಾಗಿರುವ ಈ ಕೊಳಚೆ ನೀರನ್ನು ಬಿಡುವಾಗಲೇ, ಪುರಸಭೆ ಇಂಜನಿಯರ್ ಹಾಗೂ ನೀರುಗಂಟಿಗಳು ಎಚ್ಚರ ವಹಿಸಬೇಕಿತ್ತು, ಇದು ಅವರ ಬೇಜವಬ್ದಾರಿತನಕ್ಕೆ ಸಾಕ್ಷಿ ಎಂದು ಸಾರ್ವಜನಿಕರು ದೂರಿದ್ದಾರೆ.

      ಪುರಸಭೆ ವ್ಯಾಪ್ತಿಯಲ್ಲಿ ಬರುವ ಕೊಳವೆ ಮಾರ್ಗಕ್ಕೆ ಜೋಡಿಸಿರುವ ಗೇಟ್‍ವಾಲ್ವ್‍ಗಳು ಹಾಳಾಗಿದ್ದು ಗೇಟ್‍ವಾಲ್ವ್‍ಗಳಲ್ಲಿ ನೀರು ಹೊರಬಂದು ನಂತರ ನೀರು ಅದೇ ಗೇಟ್‍ವಾಲ್ವ್ ಮುಖಾಂತರ ಪಟ್ಟಣಕ್ಕೆ ನೀರು ಹರಿಯುತ್ತದೆ, ಇದರಿಂದ ಸಾರ್ವಜನಿಕರಿಗೂ ನೀರನ್ನು ಕುಡಿಯಲು ಹಿಂದು, ಮುಂದು ನೋಡಿ ಶುದ್ದ ಕುಡಿಯುವ ನೀರಿನ ಘಟಕಗಳನ್ನೇ ಆಶ್ರಯಿಸಬೇಕಾಗಿದೆ.

      ಪಟ್ಟಣದ ಬಗ್ಗೆ ಶಾಸಕರ ಆಸಕ್ತಿ ಕಡಿಮೆ ಆಯಿತೆ ? ಪಟ್ಟಣದಲ್ಲಿ ಸರಬರಾಜು ಆಗುತ್ತಿರುವ ನೀರು ಕೊಳಚೆಯಾಗಿ ಹರಿಯುತ್ತಿರುವುದರಿಂದ ಜನತೆ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗಿ ಹೈರಾಣಾಗುತ್ತಿದ್ದಾರೆ, ಪಟ್ಟಣದ ಬಗ್ಗೆ ಹಾಲಿ ಶಾಸಕರು ಮೊದಲು ತೋರುತ್ತಿದ್ದ ಇಚ್ಚಾಶಕ್ತಿ ಮಾಯವಾಗಿದೆಯೇ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

      ಸ್ಥಳೀಯ ಶಾಸಕರು ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನಾ ಬೆಳ್ಳಂಬೆಳಗ್ಗೆ ಪಟ್ಟಣದ ವಾರ್ಡ್‍ಗಳಿಗೆ ಭೇಟಿ ನೀಡಿ ಕುಂದುಕೊರತೆ ಆಲಿಸುತ್ತಿದ್ದರು, ಚುನಾವಣೆ ನಂತರ ವಾರ್ಡ್‍ಗಳಿಗೆ ಭೇಟಿ ನೀಡುತ್ತಿಲ್ಲ, ಪುರಸಭೆಯಲ್ಲಿ ಆಡಳಿತ ರಚಿತವಾಗಿಲ್ಲ, ಶಾಸಕರು ಪಟ್ಟಣದ ಜವಬ್ದಾರಿ ಹೊತ್ತು ಇಲ್ಲಿ ಉಂಟಾಗುತ್ತಿರುವ ಸಮಸ್ಯೆ ಅರಿಯದೆ ಇರುವುದು ದುರದೃಷ್ಠಕರ, ಪಟ್ಟಣದ ಜನತೆಯ ಯೋಗಕ್ಷೇಮಕ್ಕಾಗಿಯಾದರೂ ಶಾಸಕರು ಪುರಸಭೆಯತ್ತ ಆಗಮಿಸಿ ಸಮಸ್ಯೆ ನಿವಾರಿಸುವಂತೆ ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

(Visited 38 times, 1 visits today)
Previous Articleಸಂಸತ್ ವಿಶೇಷ ಅಧಿವೇಶನಕ್ಕೆ ಒತ್ತಾಯಿಸಿ ಪ್ರತಿಭಟನೆ
Next Article ನಾಳೆ ವಿಶ್ವ ಏಡ್ಸ್ ದಿನ
News Desk Benkiyabale

Related Posts

ಸೆ.೨೨ ರಿಂದ ದಸರಾ ಉತ್ಸವ

August 20, 2025 3:26 pm ಇತರೆ ಸುದ್ಧಿಗಳು

ಶೋಷಿತರು, ಹಿಂದುಳಿದ ವರ್ಗದವರು ಹಾಗೂ ಬಡ ಜನರ ಆಶಾಕಿರಣ ಡಿ. ದೇವರಾಜು ಅರಸು

August 20, 2025 3:03 pm ಇತರೆ ಸುದ್ಧಿಗಳು

ಸ್ವಾವಲಂಬಿ ರೈತ, ಸಂಪನ್ನ ಗ್ರಾಮ, ಸಮರ್ಥ ಭಾರತ ಇದು ಭಾರತೀಯ ಕಿಸಾನ್ ಸಂಘದ ಮೂಲ ಉದ್ದೇಶ

August 19, 2025 3:46 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಸೆ.೨೨ ರಿಂದ ದಸರಾ ಉತ್ಸವ

August 20, 2025 3:26 pm
ಇತರೆ ಸುದ್ಧಿಗಳು

ಶೋಷಿತರು, ಹಿಂದುಳಿದ ವರ್ಗದವರು ಹಾಗೂ ಬಡ ಜನರ ಆಶಾಕಿರಣ ಡಿ. ದೇವರಾಜು ಅರಸು

August 20, 2025 3:03 pm
ಇತರೆ ಸುದ್ಧಿಗಳು

ಸ್ವಾವಲಂಬಿ ರೈತ, ಸಂಪನ್ನ ಗ್ರಾಮ, ಸಮರ್ಥ ಭಾರತ ಇದು ಭಾರತೀಯ ಕಿಸಾನ್ ಸಂಘದ ಮೂಲ ಉದ್ದೇಶ

August 19, 2025 3:46 pm
ತುಮಕೂರು

ಖಾಕಿ ಕಣ್ಗಾವಲಿನಲ್ಲಿ ಗೊಬ್ಬರ ವಿತರಣೆ

August 19, 2025 3:38 pm
ತುಮಕೂರು

ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣವೇ ಪರಿಹಾರ ನೀಡಿ: ಜಿಲ್ಲಾಧಿಕಾರಿ

August 19, 2025 3:23 pm
ಇತರೆ ಸುದ್ಧಿಗಳು

ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನ

August 13, 2025 3:02 pm
Our Youtube Channel
Our Picks

ಸೆ.೨೨ ರಿಂದ ದಸರಾ ಉತ್ಸವ

August 20, 2025 3:26 pm

ಶೋಷಿತರು, ಹಿಂದುಳಿದ ವರ್ಗದವರು ಹಾಗೂ ಬಡ ಜನರ ಆಶಾಕಿರಣ ಡಿ. ದೇವರಾಜು ಅರಸು

August 20, 2025 3:03 pm

ಸ್ವಾವಲಂಬಿ ರೈತ, ಸಂಪನ್ನ ಗ್ರಾಮ, ಸಮರ್ಥ ಭಾರತ ಇದು ಭಾರತೀಯ ಕಿಸಾನ್ ಸಂಘದ ಮೂಲ ಉದ್ದೇಶ

August 19, 2025 3:46 pm

ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನ

August 13, 2025 3:02 pm

ಕೆ.ಎನ್.ರಾಜಣ್ಣ ಸಚಿವ ಸಂಪುಟದಿ0ದ ವಜಾ

August 13, 2025 2:48 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಸೆ.೨೨ ರಿಂದ ದಸರಾ ಉತ್ಸವ

By News Desk BenkiyabaleAugust 20, 2025 3:26 pm

ತುಮಕೂರು: ಜಿಲ್ಲಾಡಳಿತದಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸೆಪ್ಟೆಂಬರ್ ೨೨ ರಿಂದ ಅಕ್ಟೋಬರ್ ೨ರವರೆಗೆ ೧೧…

ಶೋಷಿತರು, ಹಿಂದುಳಿದ ವರ್ಗದವರು ಹಾಗೂ ಬಡ ಜನರ ಆಶಾಕಿರಣ ಡಿ. ದೇವರಾಜು ಅರಸು

August 20, 2025 3:03 pm

ಸ್ವಾವಲಂಬಿ ರೈತ, ಸಂಪನ್ನ ಗ್ರಾಮ, ಸಮರ್ಥ ಭಾರತ ಇದು ಭಾರತೀಯ ಕಿಸಾನ್ ಸಂಘದ ಮೂಲ ಉದ್ದೇಶ

August 19, 2025 3:46 pm

ಖಾಕಿ ಕಣ್ಗಾವಲಿನಲ್ಲಿ ಗೊಬ್ಬರ ವಿತರಣೆ

August 19, 2025 3:38 pm
News by Date
August 2025
M T W T F S S
 123
45678910
11121314151617
18192021222324
25262728293031
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.