BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹೊಸ ತಂತ್ರಜ್ಞಾನಗಳು ಸುರಕ್ಷಿತವೂ, ನೈತಿಕವು ಆಗಿರಬೇಕು
  • ನಶೆ ಮುಕ್ತ ಕರ್ನಾಟಕ ಅಭಿಯಾನ: ಯುವಕರಿಗೆ ಎಚ್ಚರಿಕೆ ಕರೆ
  • ಹಾಲಪ್ಪ ನೇತೃತ್ವದಲ್ಲಿ ಎತ್ತಿನಹೊಳೆ ಯೋಜನೆ ಅಭಿಯಾನ
  • ಜಮೀನುಗಳಿಗೆ ಓಡಾಡಲು ಅಡ್ಡಿ
  • ರಾಜಗಾಲುವೆಯಲ್ಲಿನ ಕೆಮಿಕಲ್ ವಾಸನೆ ತಡೆಗೆ ಡಿಸಿ ಸೂಚನೆ
  • ೩೬,೦೦೦ ಕನಿಷ್ಟ ವೇತನ, ಶಾಸನ ಗಳ ಜಾರಿಗೆ ಒತ್ತಾಯ
  • ಸಾಹೇ ವಿವಿ ಅಂತರ್‌ಕಾಲೇಜು ವಾಲಿಬಾಲ್ ಪಂದ್ಯವಳಿ: ಎಸ್‌ಎಸ್‌ಐಟಿ ತಂಡಕ್ಕೆ ಟ್ರೋಫಿ
  • ಭಕ್ತರು ಕಾಲಬೈರೆವೇಶ್ವರ ಸ್ವಾಮಿಯನ್ನು ಶ್ರದ್ದಾಭಕ್ತಯಿಂದ ಪೂಜಿಸಿದರೆ ಇಷ್ಠಾರ್ಥ ನೆರವೇರುವುದು: ಮಹಾಸ್ವಾಮೀಜಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶೈಕ್ಷಣಿಕ ಕ್ಷೇತ್ರಕ್ಕೆ ಮುರುಘ ಮಠದ ಕೊಡುಗೆ ಅಪಾರ
Trending

ಶೈಕ್ಷಣಿಕ ಕ್ಷೇತ್ರಕ್ಕೆ ಮುರುಘ ಮಠದ ಕೊಡುಗೆ ಅಪಾರ

By News Desk BenkiyabaleUpdated:January 03, 2022 6:36 pm

ತುಮಕೂರು : 

      ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಮಠದ ವತಿಯಿಂದ ವಿದ್ಯಾರ್ಥಿ ನಿಲಯ ಸ್ಥಾಪಿಸಿ, ಶೈಕ್ಷಣಿಕ ಕ್ಷೇತ್ರಕ್ಕೆ ಮುರುಘ ಮಠದ ಕೊಡುಗೆ ಅಪಾರ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅಭಿಪ್ರಾಯಪಟ್ಟರು.

       ನಗರದ ಜಯದೇವ ವಿದ್ಯಾರ್ಥಿ ನಿಲಯದಲ್ಲಿ ಶ್ರೀಶಿವಮೂರ್ತಿಮುರುಘರಾಜೇಂದ್ರ ಸಭಾಂಗಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತಿದ್ದ ಅವರು,ಸಮಾಜದ ಜೊತೆ ಜೊತೆಗೆ ಸಣ್ಣಪುಟ್ಟ ಸಮುದಾಯಗಳ ಸ್ವಾಮೀಜಿಗಳಿಗೆ ದೀಕ್ಷೆ ನೀಡಿ, ಬಸವಣ್ಣ ತತ್ವವನ್ನು ಅಳವಡಿಸಿಕೊಂಡಿರುವ ನಿಜಯೋಗಿ ಎಂದು ತಿಳಿಸಿದರು.
ಬಸವಣ್ಣನವರ ತತ್ವಗಳನ್ನು ನಮಗೆ ಅರ್ಥವಾಗಿದ್ದು ಕಡಿಮೆ, ಶರಣ ಧರ್ಮದ ಬಗ್ಗೆ ಉತ್ತಮವಾದ ಕೆಲಸಗಳಾಗುತ್ತಿರುವುದು ಸಿದ್ಧಗಂಗಾ ಮಠ ಮತ್ತು ಮುರುಘ ಮಠದಿಂದ ಇಂತಹ ಇನ್ನ?À್ಟು ಕಾರ್ಯಗಳು ಹೆಚ್ಚಬೇಕಿದೆ, ಮನುಷ್ಯ ನಿಗೆ ಸಮಾಧಾನವೇ ಅವಶ್ಯಕ.ಸಮಾಧಾನವಿದ್ದರೆ ನೆಮ್ಮದಿ, ಸಂತೋ?À ಸಿಗುತ್ತದೆ ಅದಕ್ಕಾಗಿ ಆಧ್ಯಾತ್ಮಿಕ ಚಿಂತನೆಗಳು ಅಗತ್ಯ ಎಂದರು.

       ತಂತ್ರಜ್ಞಾನ ಹೆಚ್ಚಾದಂತೆ ಆಧ್ಯಾತ್ಮಿಕ ಚಿಂತನೆಗಳು ಕಡಿಮೆಯಾಗುತ್ತಿವೆ.ಆಧ್ಯಾತ್ಮಿಕ ಚಿಂತನೆ,ಮನಸ್ಸಿನ ಸಂದ್ಧಿಗ್ನತೆ ದೂರವಾಗಿಸುವ ನಿಟ್ಟಿನಲ್ಲಿ ವೇದಿಕೆಯನ್ನು ಮುರುಘಾಶರಣರು ಮಾಡಿ ಕೊಟ್ಟಿದ್ದಾರೆ, ಹೊಸತನವನ್ನು ಹುಡುಕಲು ಯೋಗ, ಪ್ರಾರ್ಥನೆ ಅವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯಕ್ರಮಗಳು ಹೆಚ್ಚಲಿ ಎಂದರು.
ಶ್ರೀಶಿವಮೂರ್ತಿ ಮುರುಘರಾಜೇಂದ್ರ ಸಭಾಂಗಣ ಉದ್ಘಾಟಿಸಿ ಮಾತನಾಡಿದ ಸಿದ್ಧಗಂಗಾ ಮಠಾಧೀಶರಾದ ಸಿದ್ಧಲಿಂಗಶ್ರೀಗಳು,ಸಮಾಜದ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ನಿಲಯ ಸ್ಥಾಪಿಸಿದ ಮುರಾಘ ಮಠವು,ಅನೇಕ ವಿದ್ಯಾರ್ಥಿಗಳ ಬದುಕನ್ನು ಹಸನು ಮಾಡಿದೆ.ಇಲ್ಲಿ ಆಶ್ರಯ ಪಡೆದವರು ಉನ್ನತ ಸ್ಥಾನದಲ್ಲಿದ್ದಾರೆ.ಬಸವಕೇಂದ್ರದ ಮೂಲಕ ಬಸವತತ್ವವನ್ನು ಪ್ರಸರಿಸುವ ಕಾಯಕ ನಿರಂತರವಾಗಿದೆ.ಬಸವಕೇಂದ್ರದ ತಾಯಂದಿರಿಗಾಗಿ ಈ ಸಭಾಂಗಣವನ್ನು ಮುರುಘ ಶರಣರು ನಿರ್ಮಿಸಿಕೊಟ್ಟಿದ್ದಾರೆ.ಬಹಿರ್ಮುಖಕ್ಕಿಂತ ಅಂತರಂಗದ ಬದುಕು ಮುಖ್ಯ, ಅದಕ್ಕಾಗಿ ಸತ್ ಚಿಂತನೆ ಮಾಡಬೇಕಿದೆ, ಮನಸ್ಸು ಶುದ್ಧವಾಗಿಟ್ಟುಕೊಳ್ಳಲು ಸತ್ ಚಿಂತನೆಗಳನ್ನು ಮಾಡಲು ಬಸವ ಕೇಂದ್ರ ನೆರವಾಗಲಿದೆ ಎಂದರು.
ತುಮಕೂರು ಜಿಲ್ಲೆಯಲ್ಲಿ ಬಸವಕೇಂದ್ರಕ್ಕೆ ತಮ್ಮನ್ನು ತಾವು ಅರ್ಪಣೆ ಮಾಡಿಕೊಂಡಿರುವ ಸಿದ್ಧಗಂಗಮ್ಮ ಅವರ ನೇತೃತ್ವದಲ್ಲಿ ಕೇಂದ್ರ ಉತ್ತಮವಾಗಿ ನಡೆಯುತ್ತಿದ್ದು,ಲೌಕಿಕ ಜಗತ್ತಿನೊಳಗೆ ದೈವಿಕ ಚಿಂತನೆಗಳ ಬಗ್ಗೆ ಕ್ಷಣಕಾಲವಾದರೂ ಚಿಂತಿಸಬೇಕಿ ರುವುದು ಅಗತ್ಯವಾಗಿದೆ, ಈ ನಿಟ್ಟಿನಲ್ಲಿ ಬಸವಕೇಂದ್ರ ಇನ್ನಷ್ಟು ವಿಸ್ತಾರವಾಗಲಿ ಎಂದು ಸಿದ್ದಗಂಗಾ ಶ್ರೀಗಳು ಆಶಿಸಿದರು.

      ಸಂಸದ ಜಿ.ಎಸ್.ಬಸವರಾಜು ಮಾತನಾಡಿ,ವಿದ್ಯಾಭ್ಯಾಸಕ್ಕೆ ಮುರುಘಮಠ ನೀಡಿದಷ್ಟು ಕೊಡುಗೆ ಯಾರು ಕೊಡಲಿಲ್ಲ, ದಾವಣಗೆರೆಯಿಂದ ತುಮಕೂರಿನವರೆಗೆ ಜಯದೇವ ವಿದ್ಯಾರ್ಥಿ ನಿಲಯದಲ್ಲಿ ಓದಿದವರೆಲ್ಲ ಅಧಿಕಾರಿಗಳಾಗಿದ್ದಾರೆ, ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡಲು ಪ್ರಾರಂಭಿಸಿದ್ದೇ ಮುರುಘಾಶ್ರೀಗಳು, ಜಯದೇವವನ್ನು ಉನ್ನತೀಕರಣ ಮಾಡಲು ಶ್ರೀಗಳು ಯೋಜನೆ ರೂಪಿಸಿದರೆ ಜಿಲ್ಲೆಯ ಎಲ್ಲರು ಸಹಕಾರ ನೀಡುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ,ಪಾಲಿಕೆ ಸದಸ್ಯ ಮಹೇಶ್,ಬಸವಕೇಂದ್ರದ ಸಿದ್ಧಗಂಗಮ್ಮ ಬಿ.ಸಿದ್ದರಾಮಣ್ಣ,ಡಾ.ಡಿ.ಎನ್.ಯೋಗೀಶ್ವರಪ್ಪ,ಡಾ.ರಾಜಶೇಖರ್‍ಡಿ.ಬಿ.ಶಿವಾನಂದ್, ಚಂದ್ರಶೇಖರ್, ರಾಮಕೃ?À್ಣ ಪ್ಪ, ಜಿ.ಆರ್.ರೇಣುಕಾಪ್ರಸಾದ್, ಜಿ.ಆರ್.ನೇತ್ರಾಸುರೇಶ್, ಈಶ್ವರಯ್ಯ, ನಾಗರಾಜು, ಜಯಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

(Visited 11 times, 1 visits today)
Previous Articleಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ
Next Article ತುಮಕೂರು : ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಿ – ಡಿಸಿ
News Desk Benkiyabale

Related Posts

ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

December 12, 2025 3:48 pm ತುಮಕೂರು

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ: ಶೇ. ೬೦.೭೧ರಷ್ಟು ಪ್ರಗತಿ

December 12, 2025 3:25 pm ತುಮಕೂರು

ಸರ್ಕಾರಿ ಯೋಜನೆಗಳ ಸಮಗ್ರ ಅನುಷ್ಠಾನಕ್ಕೆ ಡಿಸಿ ಸೂಚನೆ

December 08, 2025 4:21 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಹೊಸ ತಂತ್ರಜ್ಞಾನಗಳು ಸುರಕ್ಷಿತವೂ, ನೈತಿಕವು ಆಗಿರಬೇಕು

December 19, 2025 4:59 pm
ಇತರೆ ಸುದ್ಧಿಗಳು

ನಶೆ ಮುಕ್ತ ಕರ್ನಾಟಕ ಅಭಿಯಾನ: ಯುವಕರಿಗೆ ಎಚ್ಚರಿಕೆ ಕರೆ

December 19, 2025 4:57 pm
ಇತರೆ ಸುದ್ಧಿಗಳು

ಹಾಲಪ್ಪ ನೇತೃತ್ವದಲ್ಲಿ ಎತ್ತಿನಹೊಳೆ ಯೋಜನೆ ಅಭಿಯಾನ

December 19, 2025 4:56 pm
ಇತರೆ ಸುದ್ಧಿಗಳು

ಜಮೀನುಗಳಿಗೆ ಓಡಾಡಲು ಅಡ್ಡಿ

December 19, 2025 4:48 pm
ಇತರೆ ಸುದ್ಧಿಗಳು

ರಾಜಗಾಲುವೆಯಲ್ಲಿನ ಕೆಮಿಕಲ್ ವಾಸನೆ ತಡೆಗೆ ಡಿಸಿ ಸೂಚನೆ

December 19, 2025 4:46 pm
ಇತರೆ ಸುದ್ಧಿಗಳು

೩೬,೦೦೦ ಕನಿಷ್ಟ ವೇತನ, ಶಾಸನ ಗಳ ಜಾರಿಗೆ ಒತ್ತಾಯ

December 19, 2025 4:44 pm
Our Youtube Channel
Our Picks

ಹೊಸ ತಂತ್ರಜ್ಞಾನಗಳು ಸುರಕ್ಷಿತವೂ, ನೈತಿಕವು ಆಗಿರಬೇಕು

December 19, 2025 4:59 pm

ನಶೆ ಮುಕ್ತ ಕರ್ನಾಟಕ ಅಭಿಯಾನ: ಯುವಕರಿಗೆ ಎಚ್ಚರಿಕೆ ಕರೆ

December 19, 2025 4:57 pm

ಹಾಲಪ್ಪ ನೇತೃತ್ವದಲ್ಲಿ ಎತ್ತಿನಹೊಳೆ ಯೋಜನೆ ಅಭಿಯಾನ

December 19, 2025 4:56 pm

ಜಮೀನುಗಳಿಗೆ ಓಡಾಡಲು ಅಡ್ಡಿ

December 19, 2025 4:48 pm

ರಾಜಗಾಲುವೆಯಲ್ಲಿನ ಕೆಮಿಕಲ್ ವಾಸನೆ ತಡೆಗೆ ಡಿಸಿ ಸೂಚನೆ

December 19, 2025 4:46 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಹೊಸ ತಂತ್ರಜ್ಞಾನಗಳು ಸುರಕ್ಷಿತವೂ, ನೈತಿಕವು ಆಗಿರಬೇಕು

By News Desk BenkiyabaleDecember 19, 2025 4:59 pm

ತುಮಕೂರು: ತಂತ್ರಜ್ಞಾನವು ಮಾನವೀಯತೆಗೆ ಸೇವೆ ಸಲ್ಲಿಸಿದಾಗ ಮಾತ್ರ ಅದರ ಅತ್ಯುನ್ನತ ಮೌಲ್ಯವನ್ನು ಸಾಧಿಸುತ್ತದೆ. ಹೊಸ ತಂತ್ರಜ್ಞಾನಗಳು ಸುರಕ್ಷಿತವೂ,ನೈತಿಕವು ಆಗಿರಬೇಕು.ಆಗ…

ನಶೆ ಮುಕ್ತ ಕರ್ನಾಟಕ ಅಭಿಯಾನ: ಯುವಕರಿಗೆ ಎಚ್ಚರಿಕೆ ಕರೆ

December 19, 2025 4:57 pm

ಹಾಲಪ್ಪ ನೇತೃತ್ವದಲ್ಲಿ ಎತ್ತಿನಹೊಳೆ ಯೋಜನೆ ಅಭಿಯಾನ

December 19, 2025 4:56 pm

ಜಮೀನುಗಳಿಗೆ ಓಡಾಡಲು ಅಡ್ಡಿ

December 19, 2025 4:48 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.