BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು
  • ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ
  • ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ
  • ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ
  • ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ
  • ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ
  • ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ
  • ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕುವೆಂಪುರವರ ನಾಡಗೀತೆಗೆ ಅಪಮಾನ: ರೋಹಿತ್ ಚಕ್ರತೀರ್ಥನನ್ನು ವಜಾಗೊಳಿಸಲು ಒತ್ತಾಯ
Trending

ಕುವೆಂಪುರವರ ನಾಡಗೀತೆಗೆ ಅಪಮಾನ: ರೋಹಿತ್ ಚಕ್ರತೀರ್ಥನನ್ನು ವಜಾಗೊಳಿಸಲು ಒತ್ತಾಯ

By News Desk BenkiyabaleUpdated:May 30, 2022 6:44 pm

ತುಮಕೂರು:


ರಾಷ್ಟ್ರಕವಿ ಕುವೆಂಪು ಅವರ ಬರೆದ ನಾಡಗೀತೆಯನ್ನು ತಿರುಚಿ ಅಪಮಾನ ಮಾಡಿದ ಹಾಗೂ ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ರೋಹಿತ್ ಚಕ್ರತೀರ್ಥ ಅವರನ್ನು ಸರಕಾರ ಕೂಡಲೇ ಬಂಧಿಸಬೇಕು ಹಾಗೂ ಆತನ ನೇತೃತ್ವದಲ್ಲಿ ನಡೆಯುತ್ತಿರುವ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ಕೂಡಲೇ ವಜಾ ಮಾಡಬೇಕೆಂದು ಆಗ್ರಹಿಸಿ, ತೋಳಿಗೆ ಕಪ್ಪುಪಟ್ಟಿ ಧರಿಸಿ, ರಾಜ್ಯ ಒಕ್ಕಲಿಗರ ಸಂಘ, ತುಮಕೂರು ಜಿಲ್ಲಾ ಒಕ್ಕಲಿಗರ ಸಂಘದವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಬಾಲಗಂಗಾಧರನಾಥಸ್ವಾಮೀಜಿ ವೃತ್ತದಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹನುಮಂತರಾಯಪ್ಪ ಅವರ ನೇತೃತ್ವದಲ್ಲಿ ನೂರಾರು ಒಕ್ಕಲಿಗ ಸಮುದಾಯುದ ಮುಖಂಡರು, ಸಾಹಿತಿಗಳು, ಪ್ರಗತಿಪರರು ಪಾಲ್ಗೊಂಡು ರೋಹಿತ್ ಚರ್ಕತೀರ್ಥ ವಿರುದ್ದ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಹನುಮಂತರಾಯಪ್ಪ, ಇಡೀ ನಾಡೇ ಕುವೆಂಪು ಅವರನ್ನು ರಾಷ್ಟ್ರಕವಿ ಎಂದು ಒಪ್ಪಿಕೊಂಡಿದೆ.ಅವರು ನೀಡಿದ ವಿಶ್ವಮಾನವ ಸಂದೇಶವನ್ನು ಇಡೀ ಪ್ರಪಂಚವೇ ಗೌರವಿಸುತ್ತಿರುವ ಸಂದರ್ಭದಲ್ಲಿ ರೋಹಿತ ಚರ್ಕತೀರ್ಥ ಎಂಬು ವ್ಯಕ್ತಿ, ಕುವೆಂಪು ಬರೆದ ನಾಡಗೀತೆಯನ್ನು 2017ರಲ್ಲಿ ತಿರುಚಿ,ಕೆಟ್ಟ ಅರ್ಥ ಬರುವಂತೆ, ಒಂದು ಪಕ್ಷಕ್ಕೆ, ಸಮುದಾಯಕ್ಕೆ ಸಿಮೀತ ಎಂಬಂತೆ ಬಿಂಬಿಸಿರುವುದು ನಾಚಿಕೇಗೇಡಿನ ಸಂಗತಿ, ಇದನ್ನು ರಾಜ್ಯ ಒಕ್ಕಲಿಗರ ಸಂಘ ಖಂಡಿಸುತ್ತದೆ. ರಾಜ್ಯ ಸರಕಾರ ಕೂಡಲೇ ಈತನನ್ನು ಬಂಧಿಸಿ, ಗಡಿಪಾರು ಮಾಡಬೇಕು ಹಾಗೆಯೇ ಈತನ ನೇತೃತ್ವದಲ್ಲಿ ನಡೆಯುತ್ತಿರುವ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಜಾ ಮಾಡಬೇಕೆಂಬುದು ನಮ್ಮ ಆಗ್ರಹವಾಗಿದೆ. ಒಂದು ವೇಳೆ ಸರಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಇಡೀ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದರು.
ಜಿಲ್ಲಾ ಒಕ್ಕಲಿಗರ ವಿಧ್ಯಾಭಿವೃದ್ದಿ ಸಂಘದ ಆರ್.ಕಾಮರಾಜು ಮಾತನಾಡಿ, ಕುವೆಂಪು ವಿಶ್ವ ಕವಿ, 2500 ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಗೆ ತಮ್ಮ ಶ್ರೀರಾಮಾಯಣದರ್ಶನಂ ಕೃತಿಯ ಮೂಲಕ ಮೊದಲ ಜ್ಞಾನಪೀಠ ಪ್ರಶಸ್ತಿ ಬರುವಂತೆ ಮಾಡಿದವರು ಕುವೆಂಪು. ಅವರ ಹತ್ತಾರು ಕೃತಿಗಳು ಜಗತ್ತಿನ ಎಲ್ಲಾ ಭಾಷೆಗಳಿಗೆ ತುರ್ಜುಮೆಗೊಂಡಿವೆ. ಇಂತಹ ವ್ಯಕ್ತಿಯನ್ನು ಅರೆಬರೆ ತಿಳುವಳಿಕೆ ಇರುವ ರೋಹಿತ್ ಚರ್ಕತೀರ್ಥ ಎಂಬ ವ್ಯಕ್ತಿ ಅವಹೇಳನ ಮಾಡುವ ಮೂಲಕ ಇಡೀ ಕನ್ನಡ ನಾಡಿಗೆ ಅವಮಾನ ಮಾಡಿದ್ದಾರೆ. ಹಾಗಾಗಿ ಆತನ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂಬುದು ನಮ್ಮ ಹೋರಾಟವಾಗಿದೆ ಎಂದರು.

(Visited 13 times, 1 visits today)
kuvempu tumkur
Previous Articleಲೂಟಿ ಮಾಡಿ ದೇಶ ಮಾರಿದ ಕಾಂಗ್ರೆಸ್: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಆರೋಪ
Next Article ರೈತರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸುವ ಕೆಲಸವಾಗಲಿ : ಜೆ.ಸಿ. ಮಾಧುಸ್ವಾಮಿ
News Desk Benkiyabale

Related Posts

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

August 15, 2026 5:56 pm news

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm news

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm news
ತಾಜಾ ಸುದ್ಧಿಗಳು
news

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

August 15, 2026 5:56 pm
news

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm
news

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm
news

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm
news

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm
news

ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ

August 15, 2026 5:26 pm
Our Youtube Channel
Our Picks

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

August 15, 2026 5:56 pm

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

By News Desk BenkiyabaleAugust 15, 2026 5:56 pm

ತುಮಕೂರು: ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು, ದೇಶಪ್ರೇಮಿಗಳು. ಕೊಟ್ಟ ಮಾತಿನಂತೆ ನಮ್ಮ ಸರ್ಕಾರ 5 ಗ್ಯಾರಂಟಿಗಳನ್ನು ಅನುಷ್ಟಾನಕ್ಕೆ…

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.