BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
  • ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ
  • ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ
  • ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್
  • ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ
  • ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪಾಲಿಕೆ ವಿರುದ್ಧ ಕಸದ ಆಟೋ ಚಾಲಕರ ಪ್ರತಿಭಟನೆ
ಇತರೆ ಸುದ್ಧಿಗಳು

ಪಾಲಿಕೆ ವಿರುದ್ಧ ಕಸದ ಆಟೋ ಚಾಲಕರ ಪ್ರತಿಭಟನೆ

By News Desk BenkiyabaleUpdated:June 13, 2022 6:24 pm

ತುಮಕೂರು


ಮಹಾನಗರ ಪಾಲಿಕೆ ಅಧಿಕಾರಿಗಳ ಧೋರಣೆ ಖಂಡಿಸಿ ಕಸದ ಆಟೋ ಚಾಲಕರು ಹಾಗೂ ಕೆಲಸಗಾರರು ಇಂದು ಬೆಳಿಗ್ಗೆ ದಿಢೀರನೆ ಪಾಲಿಕೆ ಮುಂಭಾಗ ಜಮಾಯಿಸಿ ಪ್ರತಿಭಟನೆ ನಡೆಸಿದರು.
ಮಹಾನಗರ ಪಾಲಿಕೆ ಇಂಜಿನಿಯರ್ ಮಧುಕರ್ ಅವರು ಪಾಲಿಕೆಯ ಕಸದ ಪ್ರತಿ ಆಟೋ ಚಾಲಕರು ಮತ್ತು ಕೆಲಸಗಾರರಿಗೆ ಪ್ರತಿದಿನ 100 ಕೆ.ಜಿ. ಪ್ಲಾಸ್ಟಿಕ್ ಸಂಗ್ರಹಿಸಿಕೊಂಡು ಬರಲೇಬೇಕು ಎಂದು ತಾಕೀತು ಮಾಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳ ಧೋರಣೆ ಖಂಡಿಸಿ ಕಸದ ಆಟೋ ಚಾಲಕರು ಹಾಗೂ ಕೆಲಸಗಾರರು ದಿಢೀರ್ ಪ್ರತಿಭಟನೆಗೆ ಮುಂದಾದರು. ಪಾಲಿಕೆಯ ಇಂಜಿನಿಯರ್ ಮಧುಕರ್ ಅವರು ಪ್ರತಿ ಕಸದ ಆಟೋ 100 ಕೆ.ಜಿ. ಪ್ಲಾಸ್ಟಿಕ್ ಸಂಗ್ರಹಿಸಲೇಬೇಕು ಎಂದು ತಾಕೀತು ಮಾಡಿದ್ದಾರೆ. ಹಾಗಾಗಿ ಸೂಪರ್‍ವೈಸರ್‍ಗಳು ನಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ. ಪ್ರತಿ ಆಟೋಗೆ ದಿನನಿತ್ಯ 10 ಕೆ.ಜಿ. ಪ್ಲಾಸ್ಟಿಕ್ ಸಿಗುವುದೇ ಕಷ್ಟ. ಹೀಗಿರುವಾಗ 100 ಕೆ.ಜಿ. ಎಲ್ಲಿಂದ ತಂದು ಕೊಡುವುದು. ನಮಗೆ ಸಿಗುವಷ್ಟು ತಂದು ಕೊಡುತ್ತೇವೆ ಎಂದರೆ ನೀವೇನು ನಿಮ್ಮ ಮನೆಯಿಂದ ತಂದು ಕೊಡುತ್ತೀರಾ, ಅದು ಕಾಪೆರ್Çೀರೇಷನ್ ಸ್ವತ್ತು ತಂದು ಕೊಡಿ ಎಂದು ಹೇಳುತ್ತಾರೆ. ಪರಿಸ್ಥಿತಿ ಹೀಗಿರುವಾಗ ನಾವು ಕೆಲಸ ಮಾಡಲು ಹೇಗೆ ಸಾಧ್ಯ. ಆದ್ದರಿಂದ ಇದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಪ್ರತಿಭಟನಾ ನಿರತ ಆಟೋ ಚಾಲಕರು ಆಕ್ರೋಶ ಹೊರ ಹಾಕಿದರು.
ನಾವುಗಳು ಪ್ರತಿದಿನ ಬೆಳಿಗ್ಗೆ 5.30ಕ್ಕೆ ಕೆಲಸಕ್ಕೆ ಹಾಜರಾಗಿ ಸಂಜೆ 5 ಗಂಟೆಯವರೆಗೂ ಕೆಲಸ ಮಾಡುತ್ತೇವೆ. ಕೆಲವರು ದೂರದ ಊರುಗಳಿಂದಲೂ ಕೆಲಸ ಬರುತ್ತಾರೆ. ಒಂದೊಂದು ದಿನ ಅರ್ಧಗಂಟೆ ತಡವಾದರೂ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಆಟೋ ಚಾಲಕರು ಪಾಲಿಕೆ ಅಧಿಕಾರಿಗಳ ವರ್ತನೆ ವಿರುದ್ಧ ಹರಿಹಾಯ್ದರು.
ಪ್ರತಿಭಟನೆಯ ಸುದ್ದಿ ತಿಳಿದ ಪಾಲಿಕೆ ಸದಸ್ಯ ನಯಾಜ್ ಅಹಮದ್ ಸ್ಥಳಕ್ಕೆ ಧಾವಿಸಿ ಪಾಲಿಕೆ ಇಂಜಿನಿಯರ್ ಮಧುಕರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಕಸದ ಆಟೋ ಚಾಲಕರಿಗೆ ಈ ರೀತಿಯ ಕಡ್ಡಾಯ ಮಾಡದಂತೆ ತಿಳಿಸಿದರು. ಜತೆಗೆ ತಮ್ಮ ಧೋರಣೆ ಬದಲಿಸಿಕೊಳ್ಳುವಂತೆಯೂ ಸಲಹೆ ಮಾಡಿದರು.
ಮಹಾನಗರ ಪಾಲಿಕೆಯಲ್ಲಿ 95 ಕಸದ ಆಟೋ ಚಾಲಕರು ಮತ್ತು ಕೆಲಸಗಾರರು ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿದಿನ ಪ್ಲಾಸ್ಟಿಕ್ ಸಂಗ್ರಹಿಸುವ ಕೆಲಸ ಮಾಡುತ್ತಿದ್ದಾರೆ. ಈ ಚಾಲಕರುಗಳಿಗೆ ಪ್ರತಿನಿತ್ಯ 50-60 ಕೆ.ಜಿ. ಪ್ಲಾಸ್ಟಿಕ್ ಕೊಡಿ ಎಂದರೆ ಎಲ್ಲಿಂದ ತಂದು ಕೊಡುತ್ತಾರೆ. ಪ್ಲಾಸ್ಟಿಕ್ ಮಾತ್ರ ವಿಂಗಡಣೆ ಮಾಡಿಕೊಡಿ ಎಂದು ತಿಳಿಸಿದ್ದೇನೆ. ಇಷ್ಟೇ ಕೊಡಿ, ಅಷ್ಟೇ ಕೊಡಿ ಎಂದು ಕಂಡಿಷನ್ ಹಾಕುವಂತಿಲ್ಲ ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಅದಕ್ಕೆ ಅವರು ಒಪ್ಪಿಕೊಂಡಿದ್ದು, ತಮ್ಮ ಹೇಳಿಕೆಗೆ ಕ್ಷಮಾಪಣೆ ಸಹ ಕೇಳಿದ್ದಾರೆ ಎಂದು ಹೇಳಿ, ಪ್ರತಿಭಟನಾನಿರಕ ಆಟೋ ಚಾಲಕರು ಹಾಗೂ ಕೆಲಸಗಾರರು ಮನವೊಲಿಸಿ ಕೆಲಸಕ್ಕೆ ಹಾಜರಾಗುವಂತೆ ಮನವಿ ಮಾಡಿದರು.

(Visited 1 times, 1 visits today)
auto drivers Protest tumkur
Previous Articleಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ಸಚಿವ ಅಶೋಕ್
Next Article ಬಾಲ ಕಾರ್ಮಿಕತೆ ಹೋಗಲಾಡಿಸಿ: ಮೇಯರ್ ಬಿ.ಜಿ ಕೃಷ್ಣಪ್ಪ
News Desk Benkiyabale

Related Posts

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm news

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm news

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm news
ತಾಜಾ ಸುದ್ಧಿಗಳು

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm
Our Youtube Channel
Our Picks

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

By News Desk BenkiyabaleJune 20, 2026 5:11 pm

ತುಮಕೂರು: ನಗರದ ೩೧ನೇ ವಾರ್ಡಿನ ಜಯನಗರ ಪಶ್ಚಿಮ ಬಡಾವಣೆಯ ೧ನೇ ಮುಖ್ಯರಸ್ತೆಯ ೩ನೇ ಅಡ್ಡರಸ್ತೆಯಲ್ಲಿರುವ ಪಾರ್ಕ್ (ಉದ್ಯಾನವನ) ಜಾಗದಲ್ಲಿ ‘ನಮ್ಮ…

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.