BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
  • ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್
  • ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ
  • ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ
  • ದಸರಾ ಉತ್ಸವ: ಆಗಮ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆ.3ಕ್ಕೆ ಸಿದ್ದರಾಮಯ್ಯನವರ ಜನಪರ ಆಡಳಿತವನ್ನು ಜನರಿಗೆ ಪರಿಚಯಿಸುವ ಕಾರ್ಯಕ್ರಮ: ಕೆ.ಎನ್.ರಾಜಣ್ಣ:
ಇತರೆ ಸುದ್ಧಿಗಳು

ಆ.3ಕ್ಕೆ ಸಿದ್ದರಾಮಯ್ಯನವರ ಜನಪರ ಆಡಳಿತವನ್ನು ಜನರಿಗೆ ಪರಿಚಯಿಸುವ ಕಾರ್ಯಕ್ರಮ: ಕೆ.ಎನ್.ರಾಜಣ್ಣ:

By News Desk BenkiyabaleUpdated:July 14, 2022 6:53 pm

ತುಮಕೂರು:


ದಾವಣಗೆರೆಯಲ್ಲಿ ಆಗಸ್ಟ್ 3 ರಂದು ಮಾಜಿ ಮುಖ್ಯಮಂತ್ರಿ, ರಾಜ್ಯ ವಿಧಾನಸಭೆಯ ವಿಪಕ್ಷನಾಯಕ ಸಿದ್ದರಾಮಯ್ಯ ಅವರ ಜನ್ಮದಿನದ ಅಮೃತೋತ್ಸವ (75 ಜನ್ಮದಿನಜೋತ್ಸವ) ಮತ್ತು ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಅಮೃತೋತ್ಸವ ಆಚರಣಾ ಸ್ವಾಗತ ಸಮಿತಿಯ ಅಧ್ಯಕ್ಷರಾದ ಮಾಜಿ ಶಾಸಕ ಹಾಗೂ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್.ರಾಜಣ್ಣ ತಿಳಿಸಿದರು.
ನಗರದ ಕನ್ನಡಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರು ಎಲ್ಲ ಜಾತಿ, ಧರ್ಮ, ವರ್ಗಗಳಲ್ಲಿನ ತುಳಿತಕ್ಕೆ ಒಳಗಾದವರ, ಬಡವರ, ದೀನದಲಿತರ ನಾಯಕ ಅವರು ಆ ವರ್ಗದ ನಾಯಕರು, ಅವರು ಯಾವುದೇ ಜಾತಿ, ವರ್ಗ, ಪಂಗಡಕ್ಕೆ ಸೀಮಿತವಾದವರಲ್ಲ ಎಂದು ಅವರು ಹೇಳಿದರು.
ಅಂತಹ ನಾಯಕನ ಜನ್ಮ ಅಮೃತೋತ್ಸವವನ್ನು ದಾವಣಗೆರೆಯಲ್ಲಿ ಪಕ್ಷತೀತವಾಗಿ ಅವರ ಅಭಿಮಾನಿಗಳು ಆಚರಿಸುತ್ತಿದ್ದಾರೆ ಎಂದರು.
ಈ ಕಾರ್ಯಕ್ರಮ ಅಹಿಂದ ಶಕ್ತಿಯನ್ನು ಜಾಗೃತಗೊಳಿಸುವ ಕಾರ್ಯಕ್ರಮ ಯಾರ ವಿರುದ್ದವೂ ಅಲ್ಲ ಎಂದು ಸ್ಪಷ್ಠಪಡಿಸಿದ ಅವರು ರಾಜ್ಯದೆಲ್ಲೆಡೆಯಿಂದ ಐದು ಲಕ್ಷಕ್ಕೂ ಹೆಚ್ಚಿನ ಸಿದ್ದರಾಮಯ್ಯ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು ಸ್ವಾಗತ ಸಮಿತಿ ಅದಕ್ಕೆ ಬೇಕಾದ ಎಲ್ಲ ಸಿದ್ದತೆಗಳನ್ನೂ ಮಾಡಿಕೊಳ್ಳುತ್ತಿದೆ ಎಂದರು.
ಮಾಝಿ ಸಚಿವ ಆರ್.ವಿ.ದೇಶಪಾಂಡೆ ಅವರ ಗೌರವಾಧ್ಯಕ್ಷತೆಯಲ್ಲಿ, ಕೆ. ಎನ್ ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿ ರಚನೆಯಾಗಿದ್ದು ಆ ಸಮಿತಿಯಲ್ಲಿ ಹಲವು ನಾಯಕರು ಸದಸ್ಯರಾಗಿದ್ದರೆ ಆ ಪೈಕಿ ತುಮಕೂರು ಜಿಲ್ಲೆಯ ಉಸ್ತುವಾರಿಗಳಾದ ಶಾಸಕ ರಘುಮೂರ್ತಿ, ಮಾಜಿ ಸಂಸದ ಚಂಧ್ರಪ್ಪ ಇಂದಿನ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ಮಾಡಿದ ಜನಪರವಾದ ಕಾರ್ಯಕ್ರಮಗಳನ್ನು ಹಾಗೂ ಅವರ ಜನಪರವಾದ ಆಡಳಿತವನ್ನು ಮತ್ತು ಅವರ ಅವಧಿಯಲ್ಲಿ ಆರಂಭಿಸಿದ ಜನಪರವಾಧ ಕಾರ್ಯಕ್ರಮಗಳನ್ನು ಈ ಸಮಾವೇಶದಲ್ಲಿ ಜನರಿಗೆ ಮತ್ತೊಮ್ಮೆ ಪರಿಚಯಿಸಲಾಗುವುದು ಎಂದರು.
ಕೆಲವರು ಈ ಕಾರ್ಯಕ್ರವನ್ನು ಸಿದ್ದರಾಮೋತ್ಸವ ಎಂದು ಹೇಳುತ್ತಿದ್ದಾರೆ ಆದರೆ ಈ ಕಾರ್ಯಕ್ರಮ ಸಿದ್ದರಾಮಯ್ಯ ಅವರು ಜನಪರವಾದ ಆಡಳಿತವನ್ನು ಜನರಿಗೆ ಪರಿಚಯಿಸುವ ಕಾರ್ಯಕ್ರಮ ಮಾತ್ರ, ಸಿದ್ದರಾಮಯ್ಯ ಅವರು ಎಂದಿಗೆ ತಮ್ಮ ಜನ್ಮದಿವನ್ನು ಆಚರಿಸಿಕೊಳ್ಳುವುದಕ್ಕೆ ಇಚ್ಚಿಸುವುದಿಲ್ಲ ಅವರ ಬೆಂಬಲಿಗರು ಈ ಕಾರ್ಯಕ್ರಮ ಮಾಡುತ್ತಿರುವುದಾಗಿ ರಾಜಣ್ಣ ತಿಳಿಸಿದರು.
ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್ ಪಕ್ಷವೇ ವಿನಃ ಬೇರೆ ಪಕ್ಷಗಳು ಅಲ್ಲ, ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಅನುಭವವೇ ಇಲ್ಲದ ಬಿಜೆಪಿಯವರು ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟವರು ತಾವು ಎಂದು ಸುಳ್ಳು ಹೇಳುತ್ತಿದ್ದಾರೆ ಎಂದರು.
ಆಗಸ್ಟ್ 15 ರಂದು ಆಗಸ್ಟ್ 15 ರಂದು ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆಯ ಅಂಗವಾಗಿ ಬೆಂಗಳೂರಿನಲ್ಲಿ 75 ಕಿಮಿ ನಡಿಗೆ ಹಮ್ಮಿಕೊಂಡಿರುವುದಾಗಿ ತಿಳಿಸಿದ ಅವರು ಅದೇ ರೀತಿ ರಾಜ್ಯದ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪಕ್ಷವು 75 ಕಿಮಿ ಗಳ ಸ್ವಾತಂತ್ರ್ಯ ನಡಿಗೆಯನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಾಜಿ ಶಾಸಕರಾದ ಡಾ.ರಫೀಕ್ ಅಹಮದ್, ಸಾ.ಲಿಂಗಯ್ಯ, ಆಡಿಟರ್ ಆಂಜಿನಪ್ಪ, ಎಸ್.ನಾಗಣ್ಣ ಇತರರು ಹಾಜರಿದ್ದರು.

(Visited 7 times, 1 visits today)
Congress tumkur
Previous Articleಅಕ್ರಮ ದಾಖಲಾತಿ ವಂಚನೆ: ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ
Next Article ಕೊರೋನಾ: ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಲಭ್ಯ
News Desk Benkiyabale

Related Posts

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm news
ತಾಜಾ ಸುದ್ಧಿಗಳು
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm
news

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
news

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
news

ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ

September 17, 2026 5:39 pm
Our Youtube Channel
Our Picks

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

By News Desk BenkiyabaleSeptember 18, 2026 5:39 pm

ತುಮಕೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೆಎಸ್‌ಆರ್‌ಪಿ, ಕೆಎಸ್‌ಐಎಫ್‌ಎಸ್ ಹಾಗೂ ಭಾರತೀಯ ಮೀಸಲು ಪಡೆಯ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ…

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.