BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ
  • ‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’
  • ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ
  • ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ
  • ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ
  • ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ
  • ಸುಪ್ತ ಪ್ರತಿಭೆಗಳನ್ನು ಹೊರ ಹಾಕಲು ಕಲಾ ತರಬೇತಿ ಸಹಕಾರಿ: ಎಡಿಸಿ
  • ಮತ್ತೊಮ್ಮೆ ಸಿಎಂ ಪಟ್ಟಣಕ್ಕೆ: ಶಾಸಕ ಎಚ್.ವಿ. ವೆಂಕಟೇಶ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾರ್ಮಿಕರು, ರೈತರು ದೇಶದ ಸ್ವಾತಂತ್ರಕ್ಕಾಗಿ ದುಡಿದವರು
ತುಮಕೂರು

ಕಾರ್ಮಿಕರು, ರೈತರು ದೇಶದ ಸ್ವಾತಂತ್ರಕ್ಕಾಗಿ ದುಡಿದವರು

By News Desk BenkiyabaleUpdated:August 11, 2022 6:28 pm

ತುಮಕೂರು:


ಭಾರತದ 75ನೇ ಸ್ವಾತಂತ್ರ್ಯೋತ್ಸವದ ಹಾದಿಯಲ್ಲಿ ಸ್ವಾತಂತ್ರ ರಕ್ಷಣೆ-ನಮ್ಮೆಲ್ಲರ ಹೊಣೆ ಸಂವಾದ ಕಾರ್ಯಕ್ರಮವನ್ನು ಭಾರತ ಕಮ್ಯೂನಿಷ್ಟ ಪಕ್ಷ ಜನಚಳವಳಿಯಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಡಾ. ಹೆಚ್.ಎಸ್ ನಿರಂಜನರಾಧ್ಯ ಮಾತನಾಡುತ್ತಾ ಬ್ರಿಟಿಷರು 200 ವರ್ಷಗಲ ಕಾಲ ಆಡಳಿತ ನಡೆಸಿ ನಮ್ಮ ದೇಶದ ಆಸ್ತಿ, ಸಂಪತ್ತು ಮತ್ತು ನೈಸರ್ಗಿಕ ಸಂಪತ್ತುಗಳನ್ನು ಲೂಟಿ ಒಡೆದುಕೊಂಡು ಹೋದರು.
ಆದರೆ ಸ್ವಾತಂತ್ರ ಬಂದ 75 ವರ್ಷಗಳಲ್ಲಿ ನಾವು ಆರ್ಥಿಕವಾಗಿ ಸದೃಢವಾಗಲು ಕಾರಣವಾದುದ್ದು ನಮ್ಮ ದೇಶದ ಜನರ ತೆರಿಗೆಯಿಂದ ಕಟ್ಟಿದ ಸಾರ್ವಜನಿಕ ಉದ್ಯಮಗಳು ಅವುಗಳನ್ನು ಈ ಸರ್ಕಾರ ಬಿಕ್ಕಟಿಗೆ ದೂಡಿ ಕಾರ್ಪೋರೇಟ್ ಕಂಪನಿಗಳಿಗೆ ಕಡಿಮೆ ಬೆಲೆಗೆ ಕೇಂದ್ರ ಸರ್ಕಾರ ದಾರೆ ಎರೆಯುತ್ತಿವೆ ಎಂದರು.
ಅವರು ಮುಂದುವರೆದು ಮಾತನಾಡುತ್ತಾ ದೇಶದ ಸ್ವಾತಂತ್ರಕ್ಕಾಗಿ ನಿಜವಾಗಿ ಹೋರಾಡಿದವರು ಕಮ್ಯೂನಿಷ್ಟರ ನೇತೃತ್ವದಲ್ಲಿ ಕಾರ್ಮಿಕರು ಮತ್ತು ರೈತರು ಕಾಂಗ್ರೆಸ್ ಕೂಡ ಸ್ವಾತಂತ್ರ ಚಳವಳಿಯಲ್ಲಿ ಕೇವಲ ಡೊಮಿಯನ್ ಸ್ಟೇಟಸ್ ಗಾಗಿ ಬೇಡಿಕೆ ಸಲ್ಲಿಸಿದಾಗ ಮೊದಲಬಾರಿಗೆ ಪೂರ್ಣ ಸ್ವರಾಜ್ಯದ ಬೇಡಿಕೆಯನ್ನು ಕಾಂಗ್ರೆಸ್ ಅಧಿವೇಶನದಲ್ಲಿ ಮಂಡಿಸಿದ ಕೀರ್ತಿ ಕಮ್ಯುನಿಷ್ಟರಿಗೆ ಸಲ್ಲುತ್ತದೆ.
ಆದರೂ ನಮಗೆ ಸ್ವಾತಂತ್ರವೆನು ಸಿಕ್ಕಿ ನಮಗೆ ರಾಜಕೀಯ ಸ್ವಾತಂತ್ರ್ಯ ಬಂದಿದೆ. ಅದರೆ ಸಂಪೂರ್ಣವಾಗಿ ಆರ್ಥಿಕ ಸ್ವಾತಂತ್ರ್ಯ ಸಿಕ್ಕಿಲ್ಲ ಜೊತೆಗೆ ದೇಶದ ಎಲ್ಲಾ ಜನತೆಗೆ ಬದುಕಲು ಆರ್ಯೋಗ, ಶಿಕ್ಷಣ, ಉದ್ಯೋಗ ಸಿಗುವಂತೆ ಮಾಡಬೇಕಾದ ಅಗತ್ಯವಿದೆ ಎಂದರು.
ಬಾ.ಹ. ರಮಾಕುಮಾರಿಯವರು ಮಾತನಾಡುತ್ತಾ ಈ 75ವರ್ಷಗಳ ಕಾಲ ಜಾಗತಿಕವಾಗಿ ದೃಢವಾಗಿ ಒಂದು ಪ್ರಜಾಪ್ರಭುತ್ವ ದೇಶವಾಗಿ ಉಳಿಯಲು ಕಾರಣ ನಮ್ಮ ಸಂವಿಧಾನ. ನಮ್ಮ ಸಂವಿಧಾನ ಕೂಡ ಮಾಡಿದ್ದು ಅಭಿವ್ಯಕ್ತಿ ಸ್ವಾತಂತ್ರ್ಯ, ಸಾಮಾಜಿಕ ನ್ಯಾಯ, ಜಾತ್ಯತೀತ ಮತ್ತು ಸಮಾಜವಾದಿ ಗಣರಾಜ್ಯದ ಅಂಶಗಳು ಪ್ರಸ್ತುತ ಅಡಿಪಾಯಗಳಾಗಿವೆ.
ಆದರೆ ಕಳೆದ 8-10 ವರ್ಷಗಳಿಂದ ಆಡಳಿತದಲ್ಲಿರುವ ಸರ್ಕಾರ ಜಾರಿಗೂಳಿಸುತ್ತಿರುವ ನೀತಿಗಳು ನಮ್ಮ ಸಂವಿಧಾನದ ಬುಡವನ್ನೆ ಅಲುಗಾಡಿಸುವಂತಿವೆ ಎಂದರು. ಸ್ವಾತಂತ್ರ್ಯ ಬಂದ ನಂತರ ಮೊದಲ ಬಾರಿಗೆ ಸ್ವಾತಂತ್ರ್ಯ ಹೋರಾಟಗಾರ್ತಿ ಭಾಗಿರತಮ್ಮನವರು ಪ್ರಥಮ ಹಾಗೂ ಕೂನೆಯ ಶಾಸಕರಾಗಿ ಚುನಾಯಿತರಾಗಿದ್ದರು.ಅದರೆ ನಂತರ ಮಹಿಳೆಯರಿಗೆ ಸ್ಪರ್ಧಿಸಲು ಸಹ ರಾಜಕೀಯ ಪಕ್ಷಗಳು ಅವಾಕಾಶ ಮಾಡಿಕೊಟ್ಟಿಲ್ಲವೆಂದರು. ಜಿಲ್ಲೆಯಲ್ಲಿ ಸಹ ನಮ್ಮ ಹಿರಿಯರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿಯಾದ ಆರ್ಯಾಧ, ಭಾಗಿರತಮ್ಮ, ಹನುಮಂತರಾವ್, ಟಿ.ಕೆ ಗೋಂವಿದರಾಜು, ಜೀವತಂವಾಗಿರುವ ಟಿ.ಆರ್ ರೇವಣ್ಣ, ಕೊಡುಗೆಗಳನ್ನು ನೆನಪಿಸಿಕೊಂಡರು. ಸಿ.ಪಿ.ಐ.ಎಂ ಪಕ್ಷದ ಕಾರ್ಯದರ್ಶಿ ಎನ್.ಕೆ ಸುಬ್ರಮಣ್ಯ ಮಾತನಾಡಿ ಈ 75 ವರ್ಷಗಳಲ್ಲಿ ಗಳಿಸಿದ ಸ್ವಾತಂತ್ರ್ಯವನ್ನು ಈ ಸರ್ಕಾರ ಏಕ ಸಂಸ್ಕøತಿ, ಏಕಭಾಷೆ, ಏಕ ತೆರಿಗೆ, ಏಕ ಧರ್ಮವನ್ನು ದೇಶದ ಜನರ ಮೇಲೆ ಹೇರುವ ಹುನ್ನಾರ ನಡೆಸಿದೆ ಇದನ್ನು ಪ್ರಶ್ನಿಸಿದವರ ಮೇಲೆ ಸುಳ್ಳು ಮೊಕದ್ದಮೆಗಳನ್ನು ಹೂಡಿ ಜೈಲಿಗೆ ಕಳಿಸುತ್ತದೆ. ಆದ್ದರಿಂದ ನಾವು ಗಳಿಸಿದ ಸ್ವಾತಂತ್ರ್ಯವನ್ನು ರಕ್ಷಣೆ ಮಾಡುವ ಹೂಣೆಗಾರಿಕೆ ನಮ್ಮ ಮೇಲೆ ಇದೆ ಹಾಗಾಗಿ ನಿರಂತರವಾಗಿ ಹೋರಾಟಗಳನ್ನು ಜನಚಳವಳಿಯಾಗಿ ಮಾಡಬೇಕೆಂರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸೈಯದ್ ಮುಜೀಬ್ ರವರು ಸ್ವಾತಂತ್ರ್ಯ ಬಂದ ಮೇಲೆ ಗಳಿಸಿದ ಕಾನೂನುಗಳನ್ನು ತೆಗೆದು ಹಾಕಲಾಗುತ್ತಿದ್ದು ಇವುಗಳ ಕಾರ್ಮಿಕ ವಿರೋಧಿಗಳಾಗಿವೆ. ಹಾಗಾಗಿ ದುಡಿಯುವ ವರ್ಗ ದೇಶಧ ಸ್ವಾತಂತ್ರ್ಯ ಸಾರ್ವಭೌಮತ್ವ, ಜಾತ್ಯಾತಿತೆ ರಕ್ಷಣೆಗಾಗಿ ಹಾಗೂ ರೈತ ಕಾರ್ಮಿಕರು ಸೇರಿ ದುಡಿಯುವ ಜನರ ಹಕ್ಕುಗಳ ಉಳಿವಿಗಾಗಿ ನಡೆಸುತ್ತಿರುವ ಹೋರಾಟಗಳನ್ನು ಜನಸಾಮಾನ್ಯರ ನಡುವೆ ಪ್ರಚುರಪಡಿಸುವುದು ತೀರ ಅಗತ್ಯವಾಗಿದೆ. ಸಾಮಾಜಿಕ ಹಾಗೂ ಆರ್ಥಿಕ ಸಮಾನತೆಗಾಗಿ ನಡೆಸಬೇಕಾದ ಹೋರಾಟದ ಅಗತ್ಯವನ್ನು ಪ್ರಜ್ಞಾಪೂರ್ವಕವಾಗಿ ಮುನ್ನಡೆಯೋಣವೆಂದರು.ವೇದಿಕೆಯಲ್ಲಿ ನಗರ ಕಾರ್ಯದರ್ಶಿ ಲೋಕೇಶ್ ಉಪಸ್ಥಿತರಿದ್ದರು. ರಂಗಧಾಮಯ್ಯ ಸ್ವಾಗತಿಸಿ ಷಣ್ಮು ಖಪ್ಪ ವಂದಿಸಿದರು.

(Visited 2 times, 1 visits today)
tumkur
Previous Articleಸ್ವಾತಂತ್ರ ಚಳವಳಿಯನ್ನು ಯುವಜನರಿಗೆ ತಿಳಿಸಲು ಕಾಂಗ್ರೆಸ್ ಪಾದಯಾತ್ರೆ
Next Article ಆಗಸ್ಟ್ 12 ರಿಂದ 15ರವರೆಗೆ ರೈಫಲ್ ಚಾಂಪಿಯನ್ ಶಿಫ್
News Desk Benkiyabale

Related Posts

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

August 04, 2025 3:55 pm ತುಮಕೂರು

ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ

August 02, 2025 3:21 pm ತುಮಕೂರು

ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ

August 02, 2025 3:18 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm
ಇತರೆ ಸುದ್ಧಿಗಳು

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm
ಇತರೆ ಸುದ್ಧಿಗಳು

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm
ತುಮಕೂರು

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

August 04, 2025 3:55 pm
ತುಮಕೂರು

ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ

August 02, 2025 3:21 pm
ತುಮಕೂರು

ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ

August 02, 2025 3:18 pm
Our Youtube Channel
Our Picks

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm

ಮತ್ತೊಮ್ಮೆ ಸಿಎಂ ಪಟ್ಟಣಕ್ಕೆ: ಶಾಸಕ ಎಚ್.ವಿ. ವೆಂಕಟೇಶ್

August 01, 2025 1:37 pm

ನಗರಾಭಿವೃದ್ಧಿಗೆ ಸ್ಲಂ ನಲ್ಲಿರುವ ಬಡವರ ಕೊಡುಗೆ ಅಪಾರ: ಶಾಸಕ ಜ್ಯೋತಿ ಗಣೇಶ್ ಹೇಳಿಕೆ

August 01, 2025 1:36 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

By News Desk BenkiyabaleAugust 04, 2025 4:02 pm

ತುಮಕೂರು: ಯಂಗ್ ಚಾಲೆಂಜರ್ಸ್ ಸಂಸ್ಥೆ ಭಾನುವಾರ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಹಿರಿಯ ಕ್ರೀಡಾಪಟು ದಿ.ಕೆ.ಎಸ್.ಶಂಕರ್ ಸ್ಮರಣಾರ್ಥ ಪ್ರೌಢಶಾಲಾ…

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

August 04, 2025 3:55 pm
News by Date
August 2025
M T W T F S S
 123
45678910
11121314151617
18192021222324
25262728293031
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.