BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ
  • ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ
  • ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು
  • ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ
  • ಕೆ.ಎನ್.ರಾಜಣ್ಣ ಸಹಕಾರಿ ಸಚಿವರಾಗಿ ಅಜಾತಶತೃವಾಗಿದ್ದಾರೆ
  • ಮುಂದಿನ ದಿನಗಳಲ್ಲಿ ಯಾವ ಅಧಿಕಾರವೂ ಬೇಡ, ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು: ಕೆಎನ್‌ಆರ್
  • ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ
  • ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನ.14ರಂದು ಜಿಲ್ಲೆಗೆ ಪಂಚರತ್ನ ರಥಯಾತ್ರೆ
ಇತರೆ ಸುದ್ಧಿಗಳು

ನ.14ರಂದು ಜಿಲ್ಲೆಗೆ ಪಂಚರತ್ನ ರಥಯಾತ್ರೆ

By News Desk BenkiyabaleUpdated:October 31, 2022 5:15 pm

ತುಮಕೂರು


ರಾಜಧಾನಿಗೆ ಅತಿ ಹತ್ತಿರದಲ್ಲಿರುವ ತುಮಕೂರು ನಗರದ ಸಮಗ್ರ ಅಭಿವೃದ್ಧಿ ದೃಷ್ಟಿಯಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ಯೋಜನೆಯಲ್ಲಿ ನಗರದ ಜನತೆಗೆ ಉಚಿತವಾಗಿ ಕುಡಿಯುವ ನೀರು,200 ಯುನಿಟ್ ವರೆಗೆ ಉಚಿತ ವಿದ್ಯುತ್,ಗುಣಮಟ್ಟದ ಆರೋಗ್ಯ ಸೇವೆ ಇನ್ನಿತರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿರುವುದಾಗಿ ಜೆಡಿಎಸ್ ಅಭ್ಯರ್ಥಿ ಎನ್.ಗೋವಿಂದರಾಜು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಜೆಡಿಎಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಲ್ಲಿ ರೈತರೊಂದಿಗೆ, ಮಧ್ಯಮವರ್ಗ ಹಾಗು ಬಡಜನರಿಗಾಗಿ,ಮೂಲಭೂತ ಸೌಕರ್ಯ ಗಳಾದ ಕುಡಿಯುವ ನೀರು, ವಿದ್ಯುತ್, ಶಿಕ್ಷಣ,ಆರೋಗ್ಯ ಸೇವಗಳನ್ನು ಒಳಗೊಂಡ ಹಲವಾರು ಜನಮುಖಿ ಯೋಜನೆಗಳನ್ನು ಜಾರಿಗೆ ತರಲಿದೆ.ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಕೈಗೊಂಡ ಹಲವಾರು ಕಾರ್ಯಕ್ರಮಗಳು ಇಂದಿಗೂ ಜನಮಾನಸದಲ್ಲಿವೆ.ಅದೇ ಮಾದರಿಯಲ್ಲಿ ತುಮಕೂರು ಜಿಲ್ಲೆಯಲ್ಲಿಯೂ ಅಭಿವೃದ್ದಿ ಯೋಜನೆಗಳು ಜಾರಿಗೆ ಬರಲಿವೆ ಎಂದರು.
ಜನರಿಗೆ ದಿನದ 14 ಗಂಟೆ,ವಾರದ ಏಳು ದಿನವೂ ಉಚಿತವಾಗಿ ಶುದ್ದ ಕುಡಿಯುವ ನೀರು ಒದಗಿಸುವುದು, ಅದೇ ರೀತಿಯಲ್ಲಿ ನಗರದ ಎಲ್ಲಾ ವಾರ್ಡುಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತರೆದು ಗುಣಮಟ್ಟದ ಸೇವೆ ಒದಗಿಸುವುದು,ಅಲ್ಲದೆ ವಿದ್ಯಾವಂತ ಯುವ ಜನತೆಗೆ ಉದ್ಯೋಗ ಒದಗಿಸಲು ಅಗತ್ಯ ಕ್ರಮ ಹಾಗು ಉದ್ಯೋಗಾಧಾರಿತ ತರಬೇತಿ, ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಅಗತ್ಯ ಯೋಜನೆಗಳು,ಹಾಗು ವಿದ್ಯುತ್ ಖಾಸಗೀಕರಣ ತಡೆಗಟ್ಟುವ ಯೋಜನೆಯನ್ನು ಹಾಕಿಕೊಂಡಿದೆ ಎಂದು ಎನ್.ಗೋವಿಂದರಾಜು ನುಡಿದರು.
ವಿದ್ಯುತ್ ಖಾಸಗೀಕರಣ ಜಾರಿಗೆ ಬಂದರೆ ಇಡೀ ದೇಶದ ರೈತರು ವಿದ್ಯುತ್ ಬಿಲ್ ಕಟ್ಟಲಾಗದೆ ಬೀದಿಗೆ ಬೀಳಲಿದ್ದಾರೆ. ಹಾಗಾಗಿ ವಿದ್ಯುತ್ ಖಾಸಗೀಕರಣ ವನ್ನ ಜೆಡಿಎಸ್ ವಿರೋಧಿಸುತ್ತದೆ.ಕೇಂದ್ರ ಮತ್ತು ರಾಜ್ಯ ಸರಕಾರಗಳು ವಿದ್ಯುತ್ ಖಾಸಗೀಕರಣ ಕ್ಕೆ ತುದಿಗಾಲಲ್ಲಿ ನಿಂತಿವೆ.ರೈತರು,ಬಡವರ ಬಗ್ಗೆ ಒಂದಿಷ್ಟು ಕಾಳಜಿಯನ್ನು ಹೊಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇಂದು ರಾಜ್ಯದಲ್ಲಿ 20 ಲಕ್ಷಕ್ಕು ಅಧಿಕ ನಿರುದ್ಯೋಗಿಗಳಿದ್ದಾರೆ. ತುಮಕೂರು ಜಿಲ್ಲೆಯಲ್ಲಿಯೇ ಸುಮಾರು 20 ಸಾವಿರ ವಿದ್ಯಾವಂತ ಪದವಿಧರ ನಿರುದ್ಯೋಗಿಗಳಿದ್ದಾರೆ.ಅವರಿಗೆ ಉದ್ಯೋಗ ನೀಡುವಂತಹ ಯಾವುದೇ ಯೋಜನೆಗಳನ್ನು ಸರಕಾರ ಜಾರಿಗೆ ತರಲಿಲ್ಲ.ಬದಲಿಗೆ ತುಮಕೂರಿಗೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಸಹ ಬರದಂತೆ ನೋಡಿಕೊಂಡರು. ಹಾಲಿ ಮತ್ತ ಮಾಜಿ ಶಾಸಕರ ಶಿಕ್ಷಣ ಲಾಭಿಯಿಂದ ಬಡವರ ಮಕ್ಕಳ ಮೆಡಿಕಲ್ ಶಿಕ್ಷಣಕ್ಕೆ ಮಣ್ಣು ಬಿತ್ತು ಎಂದು ಗೋವಿಂದರಾಜು ದೂರಿದರು.
ರಾಷ್ಟ್ರದಲ್ಲಿ ತ್ರಿಭಾಷಾ ಸೂತ್ರವಿದ್ದರೂ ಬಿಜೆಪಿ ಪಕ್ಷ ಹಿಂದಿಯನ್ನು ಪ್ರಾದೇಶಿಕ ಭಾಷೆಗಳ ಮೇಲೆ ಹೇರುತ್ತಿದೆ. ಇತ್ತೀಚಿಗೆ ಸಣ್ಣ, ಸಣ್ಣ ಹುದ್ದೆಗಳ ಪ್ರವೇಶ ಪರೀಕ್ಷೆಯಲ್ಲಿಯೂ ಕನ್ನಡವನ್ನು ಕಡೆಗಣಿಸಿ,ಹಿಂದಿ ಅಥವಾ ಇಂಗ್ಲೀಷನಲ್ಲಿ ಮಾತ್ರ ಉತ್ತರ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ, ಪ್ರಾದೇಶಿಕ ಭಾಷೆಯ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ. ಇದರ ವಿರುದ್ದ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ಕುಮಾರಸ್ವಾಮಿ ಅವರು ದ್ವನಿ ಎತ್ತಿದ್ದು,ಇದನ್ನು ಬೆಂಬಲಿಸಿ, ನವೆಂಬರ್ 01ರಂದು ಎಲ್ಲಾ ಜೆಡಿಎಸ್ ಕಾರ್ಯಕರ್ತರು ತಮ್ಮ ಮನೆಯ ಮೇಲೆ ಕನ್ನಡ ಭಾವುಟದ ಜೊತೆಗೆ,ಜೆಡಿಎಸ್ ಬಾವುಟ ಹಾರಾಡಿಸಬೇಕು. ಹಾಗೆಯೇ ತಮ್ಮ ಅಕ್ಕಪಕ್ಕದ ಮನೆಯವರ ಮನವೊಲಿಸಿ,ಕನ್ನಡ ಭಾವುಟ ಹಾರಿಸುವಂತೆ ಪ್ರೇರೆಪಿಸಬೇಕೆಂಬುದು ಪಕ್ಷದ ಉದ್ದೇಶ ವಾಗಿದೆ ಎಂದು ಎನ್.ಗೋವಿಂದರಾಜು ನುಡಿದರು.
ತುಮಕೂರು ಜಿಲ್ಲೆಗೆ ಪಂಚರತ್ನ ರಥಯಾತ್ರೆ ನವಂಬರ್ 14 ರಂದು ಜಿಲ್ಲೆಗೆ ಆಗಮಿಸಲಿದ್ದು ಆ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ,ಸಿ.ಎಂ ಇಬ್ರಾಹಿಂ ಸೇರಿದಂತೆ ಜಿಲ್ಲೆಯ ಎಲ್ಲಾ ನಾಯಕರು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಅವರೊಂದಿಗೆ ಜಿಲ್ಲೆಯ ಎಲ್ಲಾ ನಾಯಕರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಎನ್.ಗೋವಿಂದರಾಜು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ವಕ್ತಾರ ಮಧು,ಮುಖಂಡರಾದ ಪ್ರೆಸ್ ರಾಜಣ್ಣ,ಸೋಲಾರ್ ಕೃಷ್ಣಮೂರ್ತಿ, ತಾಹೀರಾಭಾನು, ಗಂಗಹನುಮಯ್ಯ, ಪಾಲಿಕೆ ಸದಸ್ಯ ಧರಣೇಂದ್ರ ಕುಮಾರ್, ರಂಗನಾಥ್
ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಪಾಲಿಕೆಯ ಆಯುಕ್ತರಾಗಿ ಯೋಗಾನಂದ.ಸಿ
Next Article ಕನ್ನಡ ರಾಜ್ಯೋತ್ಸವ : ಭುವನೇಶ್ವರಿ ದೇವಿಯ ಅದ್ದೂರಿ ಮೆರವಣಿಗೆ
News Desk Benkiyabale

Related Posts

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

June 20, 2025 3:41 pm ತುಮಕೂರು

ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ

June 20, 2025 3:40 pm ತುಮಕೂರು

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು

June 20, 2025 3:38 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

June 20, 2025 3:41 pm
ತುಮಕೂರು

ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ

June 20, 2025 3:40 pm
ತುಮಕೂರು

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು

June 20, 2025 3:38 pm
ತುಮಕೂರು

ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ

June 20, 2025 3:37 pm
ತುಮಕೂರು

ಕೆ.ಎನ್.ರಾಜಣ್ಣ ಸಹಕಾರಿ ಸಚಿವರಾಗಿ ಅಜಾತಶತೃವಾಗಿದ್ದಾರೆ

June 20, 2025 3:36 pm
ತುಮಕೂರು

ಮುಂದಿನ ದಿನಗಳಲ್ಲಿ ಯಾವ ಅಧಿಕಾರವೂ ಬೇಡ, ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು: ಕೆಎನ್‌ಆರ್

June 20, 2025 3:35 pm
Our Youtube Channel
Our Picks

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm

ಶೋಷಿತರಲ್ಲಿ ಹೋರಾಟದ ಕಿಚ್ಚು ಹತ್ತಿಸಿದವರು ಪ್ರೊ.ಬಿ.ಕೃಷ್ಣಪ್ಪ

June 16, 2025 1:56 pm

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

By News Desk BenkiyabaleJune 20, 2025 3:41 pm

ತುಮಕೂರು: ಶೋಷಿತರ ಧ್ವನಿಯಾಗಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ನೈತಿಕ ಶಕ್ತಿಯನ್ನು ತುಂಬುವ ನಿಟ್ಟಿನಲ್ಲಿ ಅಮೃತ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು…

ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ

June 20, 2025 3:40 pm

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು

June 20, 2025 3:38 pm

ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ

June 20, 2025 3:37 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.