BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹೊನ್ನುಡಿಕೆ ದೊಡ್ಡಕೆರೆ ಭರ್ತಿ: ಸಂಭ್ರಮದ ತೆಪ್ಪೋತ್ಸವ
  • ಮಕ್ಕಳಿಗೆ ಶಿಸ್ತು, ಸಂಸ್ಕಾರದ ಶಿಕ್ಷಣ ಕಲಿಸಿ: ಶಾಸಕ ಸುರೇಶ್‌ಗೌಡ
  • ಎಸ್‌ಎಸ್‌ಎಲ್‌ಸಿ : ಜಿಲ್ಲೆಗೆ ಶೇ.೧೦೦ರಷ್ಟು ಫಲಿತಾಂಶಕ್ಕೆ ಗೃಹ ಸಚಿವರ ತಾಕೀತು
  • ಶ್ರೀಘ್ರವಾಗಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ: ಗೃಹ ಸಚಿವ
  • ರಾಜ್ಯದಲ್ಲಿ ಗರಿಗೆದರಿದ ಮುಖ್ಯಮಂತ್ರಿ ಬದಲಾವಣೆ ಚರ್ಚೆ
  • ಪದವೀಧರ ಮತದಾರರ ನೋಂದಣಿ ದಿನಾಂಕ ವಿಸ್ತರಣೆಗೆ ವಿದ್ಯಾರ್ಥಿಗಳ ಆಗ್ರಹ
  • ಕನ್ನಡ ನೆಲ, ಜಲ, ನಾಡು, ಭಾಷೆ ಉಳಿವಿಗಾಗಿ ಪಣತೊಡಿ: ಶಾಸಕ
  • ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅರಣ್ಯ ರಕ್ಷಕರ ವಸತಿಗೃಹ ಉದ್ಘಾಟನೆ- ಸಾಗುವಳಿ ಚೀಟಿ ವಿತರಣೆ
ಇತರೆ ಸುದ್ಧಿಗಳು

ಅರಣ್ಯ ರಕ್ಷಕರ ವಸತಿಗೃಹ ಉದ್ಘಾಟನೆ- ಸಾಗುವಳಿ ಚೀಟಿ ವಿತರಣೆ

By News Desk BenkiyabaleUpdated:November 11, 2022 5:29 pm

ಚಿಕ್ಕನಾಯಕನಹಳ್ಳಿ


ರಾಜ್ಯದಲ್ಲಿ ಅರಣ್ಯ ಪ್ರದೇಶಕ್ಕೆ ಸೇರಿದೆ ಎನ್ನಲಾಗಿದ್ದ 11 ಲಕ್ಷ ಯೆಟ್ಟೆರ್ ಭೂಮಿಯಲ್ಲಿ ಮೂರು ಲಕ್ಷದ ಮೂವತ್ತು ಸಾವಿರ ಎಕ್ಟರ್ ಪ್ರದೇಶವನ್ನು ಅರಣ್ಯ ಪ್ರದೇಶಕ್ಕೆ ರಕ್ಷಣೆ ಮಾಡಲು ಕಾನೂನು ತರುವ ಮೂಲಕ ಉಳಿದ ಭೂಮಿಯನ್ನು ರಾಜ್ಯದ ಜನರಿಗೆ ಹಂಚಲಾಗಿದೆ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆಸಿ ಮಾಧುಸ್ವಾಮಿ ಹೇಳಿದರು
ಪಟ್ಟಣದ ಅರಣ್ಯ ಇಲಾಖೆಯ ಆವರಣದಲ್ಲಿ ನೂತನ ಅರಣ್ಯ ರಕ್ಷಕರ ವಸತಿಗೃಹ ಉದ್ಘಾಟನೆ ಹಾಗೂ ಬಗರ್ ಹುಕ್ಕುಂ ಸಾಗುವಳಿ ಚೀಟಿ ವಿತರಣಾ ಸಮಾರಂಭದಲ್ಲಿ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಾ ಇಲ್ಲಿಯವರೆಗೂ ಮೂರು ಹಂತದಲ್ಲಿ ಅರ್ಜಿ ಪಡೆದಿರುವ ಸರ್ಕಾರದಲ್ಲಿ ಈ ಹಿಂದೆ ಸೇಂದಿವನಕ್ಕೆ ಭೂಮಿ ಮಂಜೂರು ಮಾಡುವಂತಿಲ್ಲ ಎಂದು ಕಾನೂನು ಅನ್ನು ಬದಲಿಸಿ ರೈತರ ಅನುಕೂಲಕ್ಕೆ ಸಿಂಧೀವನವನ್ನು ಅವಕಾಶ ಮಾಡಿಕೊಡಲಾಗಿದೆ ಒಂದು ವೇಳೆ ಸೇಂದಿ ವನ ಎಂದು ಅರ್ಜಿ ತಿರಸ್ಕೃತಗೊಂಡಿರುವ ರೈತರು ಇದ್ದರೆ ಅಂತವರು ತಹಶೀಲ್ದಾರ್ ಅವರನ್ನು ಭೇಟಿ ಮಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಅಂತಹ ಅರ್ಜಿಯನ್ನು ಸರ್ಕಾರ ಪರಿಗಣಿಸುತ್ತದೆ ಹಾಗೆಂದು ಗೋಮಾಳ ಜಾಗವನ್ನು ಮೀಸಲಿಡಬೇಕೆಂದು ನ್ಯಾಯಾಲಯದ ಆದೇಶ ಇರುವುದರಿಂದ ಅಂತಹ ಗೋಮಾಳದ ಜಾಗದಲ್ಲಿ ಅರ್ಜಿ ಹಾಕಿದ್ದರೆ ಅಂತಹವರ ಅರ್ಜಿ ಪರಿಷ್ಕಾರಣಿಸಲಾಗದು ಇತ್ತೀಚಿನ ದಿನಗಳಲ್ಲಿ ಅರಣ್ಯ ಪ್ರದೇಶಗಳನ್ನು ಕಡಿದು ನಾಶ ಮಾಡುವ ಮೂಲಕ ಕೃಷಿ ಮಾಡಲು ಮುಂದಾಗುವ ಮುಂದಾಗುತ್ತಿದ್ದಾರೆ ಅಂತಹ ಅರ್ಜಿದಾರರನ್ನು ಸರ್ಕಾರ ಪರಿಗಣಿಸುವುದಿಲ್ಲ ಕನಿಷ್ಠ ಐದು ವರ್ಷಗಳಿಂದ ಕೃಷಿಯನ್ನೇ ಅವಲಂಬಿಸಿದ್ದು ಅಂತಹ ರೈತರನ್ನು ಮಾತ್ರ ಅರಣ್ಯೀಕರಣದ ಪ್ರದೇಶದಲ್ಲಿ ಕೂಡ ಪರಿಗಣಿಸಲಾಗುವುದು ಎಂದು ತಿಳಿಸಿದರು ಭೂಮಿ ಮುಂಜೂರಾತಿಯಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂಬ ಆರೋಪ ಸರಿಯಲ್ಲ ಒಬ್ಬ ವ್ಯಕ್ತಿಗೆ ನಾಲ್ಕು ಎಕರೆ 38 ಕುಂಟೆ, ಮುಂಜೂರು ಮಾಡುವ ಅಧಿಕಾರವಿದೆ ವಿಭಾಗ ಮಾಡಿಕೊಳ್ಳದೆ ನೊಂದಣಿ ಕೂಡ ಮಾಡಿಕೊಳ್ಳದೆ ಅರ್ಜಿ ಹಾಕಿರುವ ಅರ್ಜಿಗಳನ್ನು ಪರಿಗಣಿಸಲಾಗದು ಆ ವಂಶವೃಕ್ಷದ ಆಧಾರದ ಮೇಲೆ ಅಗತ್ಯ ಕನುಗುಣವಾಗಿ ಭೂಮಿ ಮುಂಜೂರ್ ಮಾಡಿದ್ದೇವೆ ಮುಂದಿನ ದಿನಗಳಲ್ಲಿಯೂ ನೀರಿನ ಕರಾಬು ಗೋಮಾಳ ಅರಣ್ಯ ಕರಾಬೋ ಜಾಗಗಳಲ್ಲಿ ಯಾವುದೇ ಕಾರಣಕ್ಕೂ ಭೂಮಿ ಮಂಜೂರು ಮಾಡಲಾಗದು ಸೆಕ್ಷನ್ ನಾಲ್ಕರ ಅಡಿಯಲ್ಲಿ 1976ಕ್ಕಿಂತ ಮುಂಚೆ ಉಳಿಮೆ ಮಾಡಿಕೊಂಡಿದ್ದ ರೈತರನ್ನು ಸರ್ಕಾರವೇ ಪರಿಗಣಿಸಿ ಅಂತಹ ಭೂಮಿಯನ್ನು ರೈತರಿಗೆ ಅನುಕೂಲ ಮಾಡಿಕೊಡಲಿದೆ ಸ್ಥಳೀಯವಾಗಿ 2013 ಮತ್ತು 17ರ ಅವಧಿಯಲ್ಲಿ ನೀಡಲಾಗಿದ್ದ 770 ಮಂಜೂರಾತಿ ಚೀಟಿಗಳನ್ನು ಅರ್ಜಿಗಳು ಕ್ರಮಬದ್ಧ ಇಲ್ಲ ಎಂದು ಸ್ವತಹ ಎಸಿ ಅವರೇ ರದ್ದುಪಡಿಸಿದ್ದಾರೆ ಎಂದರು
ತಹಶೀಲ್ದಾರ್ ತೇಜಸ್ವಿನಿ ಮಾತನಾಡುತ್ತಾ ತಾಲೂಕಿನ ಶೆಟ್ಟಿಕೆರೆ ಕಸಬಾ ಉಳಿಯಾರ್ ಭಾಗದ ರೈತರಿಗೆ 80 ಚೀಟಿಯನ್ನು ನೀಡಲಾಗುತ್ತಿದೆ ಸಭೆ ಮಾಡುವ ಮೂಲಕ ನಿಜವಾದ ರೈತರನ್ನು ಗುರುತಿಸಿ ಭೂಮಿ ಮಂಜೂರು ಮಾಡಲಾಗಿದೆ ಎಂದು ಹೇಳಿದರು.
ಸಮಾರಂಭದಲ್ಲಿ ಪುರಸಭಾ ಅಧ್ಯಕ್ಷ ಪುಷ್ಪ ಉಪಾಧ್ಯಕ್ಷೆ ಲಕ್ಷ್ಮಿ ಬಗುರ್ ಕಮಿಟಿಯ ಸದಸ್ಯರಾದ ಶಂಕರಲಿಂಗಯ್ಯ ನಿರಂಜನ್ ಲತಾ ಕೇಶವಮೂರ್ತಿ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಡಿಎಫ್‍ಓ ಅನುಪಮಾ ಎಸಿ ಎಫ್ ಸುಬ್ಬರಾವ್ ಆರ್ ಎಫ್ ಸುನಿಲ್ ಕುಮಾರ್ ಸಿಪಿಐ ನಿರ್ಮಲ ಹಳೆ ಮನೆ ಶಿವನಂಜಪ್ಪ ಪುರಸಭಾ ಸದಸ್ಯರುಗಳು ಉಪಸ್ಥಿತರಿದ್ದರು

(Visited 12 times, 1 visits today)
tumkur
Previous Articleಒನಕೆ ಓಬವ್ವÀ ಮಹಿಳೆಯರಿಗೆ ಸ್ಪೂರ್ತಿಯಾಗಲಿ
Next Article ನ.12 : ಲಿಂಗಾಯಿತ ಸಮಾವೇಶ – ಪ್ರತಿಭ ಪುರಸ್ಕಾರ
News Desk Benkiyabale

Related Posts

ಹೊನ್ನುಡಿಕೆ ದೊಡ್ಡಕೆರೆ ಭರ್ತಿ: ಸಂಭ್ರಮದ ತೆಪ್ಪೋತ್ಸವ

November 05, 2025 3:42 pm ಇತರೆ ಸುದ್ಧಿಗಳು

ಮಕ್ಕಳಿಗೆ ಶಿಸ್ತು, ಸಂಸ್ಕಾರದ ಶಿಕ್ಷಣ ಕಲಿಸಿ: ಶಾಸಕ ಸುರೇಶ್‌ಗೌಡ

November 05, 2025 3:27 pm ಇತರೆ ಸುದ್ಧಿಗಳು

ಎಸ್‌ಎಸ್‌ಎಲ್‌ಸಿ : ಜಿಲ್ಲೆಗೆ ಶೇ.೧೦೦ರಷ್ಟು ಫಲಿತಾಂಶಕ್ಕೆ ಗೃಹ ಸಚಿವರ ತಾಕೀತು

November 05, 2025 3:12 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಹೊನ್ನುಡಿಕೆ ದೊಡ್ಡಕೆರೆ ಭರ್ತಿ: ಸಂಭ್ರಮದ ತೆಪ್ಪೋತ್ಸವ

November 05, 2025 3:42 pm
ಇತರೆ ಸುದ್ಧಿಗಳು

ಮಕ್ಕಳಿಗೆ ಶಿಸ್ತು, ಸಂಸ್ಕಾರದ ಶಿಕ್ಷಣ ಕಲಿಸಿ: ಶಾಸಕ ಸುರೇಶ್‌ಗೌಡ

November 05, 2025 3:27 pm
ಇತರೆ ಸುದ್ಧಿಗಳು

ಎಸ್‌ಎಸ್‌ಎಲ್‌ಸಿ : ಜಿಲ್ಲೆಗೆ ಶೇ.೧೦೦ರಷ್ಟು ಫಲಿತಾಂಶಕ್ಕೆ ಗೃಹ ಸಚಿವರ ತಾಕೀತು

November 05, 2025 3:12 pm
ಇತರೆ ಸುದ್ಧಿಗಳು

ಶ್ರೀಘ್ರವಾಗಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ: ಗೃಹ ಸಚಿವ

November 05, 2025 3:09 pm
ಇತರೆ ಸುದ್ಧಿಗಳು

ರಾಜ್ಯದಲ್ಲಿ ಗರಿಗೆದರಿದ ಮುಖ್ಯಮಂತ್ರಿ ಬದಲಾವಣೆ ಚರ್ಚೆ

November 05, 2025 2:57 pm
ಇತರೆ ಸುದ್ಧಿಗಳು

ಪದವೀಧರ ಮತದಾರರ ನೋಂದಣಿ ದಿನಾಂಕ ವಿಸ್ತರಣೆಗೆ ವಿದ್ಯಾರ್ಥಿಗಳ ಆಗ್ರಹ

November 05, 2025 2:51 pm
Our Youtube Channel
Our Picks

ಹೊನ್ನುಡಿಕೆ ದೊಡ್ಡಕೆರೆ ಭರ್ತಿ: ಸಂಭ್ರಮದ ತೆಪ್ಪೋತ್ಸವ

November 05, 2025 3:42 pm

ಮಕ್ಕಳಿಗೆ ಶಿಸ್ತು, ಸಂಸ್ಕಾರದ ಶಿಕ್ಷಣ ಕಲಿಸಿ: ಶಾಸಕ ಸುರೇಶ್‌ಗೌಡ

November 05, 2025 3:27 pm

ಎಸ್‌ಎಸ್‌ಎಲ್‌ಸಿ : ಜಿಲ್ಲೆಗೆ ಶೇ.೧೦೦ರಷ್ಟು ಫಲಿತಾಂಶಕ್ಕೆ ಗೃಹ ಸಚಿವರ ತಾಕೀತು

November 05, 2025 3:12 pm

ಶ್ರೀಘ್ರವಾಗಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ: ಗೃಹ ಸಚಿವ

November 05, 2025 3:09 pm

ರಾಜ್ಯದಲ್ಲಿ ಗರಿಗೆದರಿದ ಮುಖ್ಯಮಂತ್ರಿ ಬದಲಾವಣೆ ಚರ್ಚೆ

November 05, 2025 2:57 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಹೊನ್ನುಡಿಕೆ ದೊಡ್ಡಕೆರೆ ಭರ್ತಿ: ಸಂಭ್ರಮದ ತೆಪ್ಪೋತ್ಸವ

By News Desk BenkiyabaleNovember 05, 2025 3:42 pm

ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಹೊನ್ನುಡಿಕೆಯ ದೊಡ್ಡ ಕೆರೆ ತುಂಬಿದ ಸಂದರ್ಭದಲ್ಲಿ ಮಂಗಳವಾರ ಸಂಜೆ ಶಾಸಕ ಬಿ.ಸುರೇಶ್‌ಗೌಡರು ಗಂಗಾಪೂಜೆ ನೆರವೇರಿಸಿ…

ಮಕ್ಕಳಿಗೆ ಶಿಸ್ತು, ಸಂಸ್ಕಾರದ ಶಿಕ್ಷಣ ಕಲಿಸಿ: ಶಾಸಕ ಸುರೇಶ್‌ಗೌಡ

November 05, 2025 3:27 pm

ಎಸ್‌ಎಸ್‌ಎಲ್‌ಸಿ : ಜಿಲ್ಲೆಗೆ ಶೇ.೧೦೦ರಷ್ಟು ಫಲಿತಾಂಶಕ್ಕೆ ಗೃಹ ಸಚಿವರ ತಾಕೀತು

November 05, 2025 3:12 pm

ಶ್ರೀಘ್ರವಾಗಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ: ಗೃಹ ಸಚಿವ

November 05, 2025 3:09 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.