BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ದೇಶದ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಅತ್ಯವಶ್ಯ, ಅಂತಹ ಶಿಕ್ಷಣವನ್ನು ನೀಡುವವರೇ ಶಿಕ್ಷಕರು: ಶಾಸಕ
  • ಸಂತೆಗೆ ಬರುವ ರೈತರಿಗೆ ನೀರು ಕೊಡದಿದ್ದರೆ ಅಹೋರಾತ್ರಿ ಧರಣಿ
  • ಮಂಜೂರಾದ ಅನುದಾನಕ್ಕನುಗುಣವಾಗಿ ಭೌತಿಕ ಪ್ರಗತಿ ಸಾಧಿಸಲು ಸೂಚನೆ
  • ಮೀಸಲಾತಿಯ ಗೊಂದಲಗಳ ನಿವಾರಣೆಗಾಗಿ ಹಿಂದುಳಿದ ವರ್ಗಗಳ ಸಮೀಕ್ಷೆ :ಕೆ ಎಂ ರಾಮಚಂದ್ರಪ್ಪ
  • ಗ್ರಾರಂಟಿ ಯೋಜನೆಯಿಂದ ಲಕ್ಷಾಂತರ ಬಡಜನರಿಗೆ ಅನುಕೂಲ: ಡಾ. ಜಿ.ಪರಮೇಶ್ವರ
  • ಸೆ.೧೦ ರಂದು ಅಲೆಮಾರಿ ಸಮುದಾಯಗಳಿಂದ ಬೆಂಗಳೂರು ಚಲೋ ಪ್ರತಿಭಟನೆ
  • ಧರ್ಮಸ್ಥಳದ ಸುತ್ತಮುತ್ತ ಅಸಹಜ ಸಾವ ಪ್ರಕರಣ: ಸಮರ್ಪಕ ತನಿಖೆ ನಡೆದು, ಸತ್ಯ ಹೊರಬರಬೇಕೆಂದು ಎಪಿಸಿಆರ್‌ನ ಒತ್ತಾಯ
  • ಆ. ೦೬ ರಿಂದ ನೀರು ಸರಬರಾಜು ನೌಕರರು ಅನಿರ್ಧಿಷ್ಠಾವಧಿ ಮುಷ್ಕರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನ.26 : ‘ಕಲ್ಪತರು ರತ್ನ’ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ
ಇತರೆ ಸುದ್ಧಿಗಳು

ನ.26 : ‘ಕಲ್ಪತರು ರತ್ನ’ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ

By News Desk BenkiyabaleUpdated:November 23, 2022 4:14 pm

ತುಮಕೂರು


ತಿಪಟೂರು ಸಂಘ ಸಂಸ್ಥೆಗಳ ಒಕ್ಕೂಟ ಹಾಗೂ ಕಲ್ಪತರು ನಾಡಹಬ್ಬ ಕಲ್ಪೋತ್ಸವ ಆಚರಣಾ ಸಮಿತಿ ವತಿಯಿಂದ ನ.26 ರಂದು ಸಂಜೆ 6.30 ಗಂಟೆಗೆ ತಿಪಟೂರಿನ ಕೆ.ಆರ್.ಬಡಾವಣೆಯ ಬಯಲು ರಂಗಮಂದಿರದಲ್ಲಿ ಕಲ್ಪೋತ್ಸವ ನಾಡಹಬ್ಬ-2022, ‘ಕಲ್ಪತರು ರತ್ನ’ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಿಗೆ ಅಭಿನಂದನೆ, ಹಾಸ್ಯಸಂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಚಾಲಕ ತಿಪಟೂರು ಕೃಷ್ಣ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆರೆಗೋಡಿ ರಂಗಾಪುರ ಸುಕ್ಷೇತ್ರಾಧ್ಯಕ್ಷರಾದ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿ, ಬಳ್ಳೆಕಟ್ಟೆ-ಶಿಡ್ಲೆಹಳ್ಳಿ ಸಂಸ್ಥಾನ ಮಠಾಧ್ಯಕ್ಷರಾದ ಶ್ರೀ ಹಿಮ್ಮಡಿ ಕರಿಬಸವೇಶ್ವರದೇಶಿಕೇಂದ್ರ ಸ್ವಾಮೀಜಿ, ತಮ್ಮಡಿಹಳ್ಳಿ ವಿರಕ್ತ ಮಠದ ಶ್ರೀ ಡಾ. ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಸ್ವಾಮೀಜಿ ಇವರ ಸಾನ್ನಿಧ್ಯದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಹಿಸುವರು ಎಂದರು.
ಮಾಜಿ ಶಾಸಕ ಕೆ.ಷಡಕ್ಷರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ತಿಪಟೂರಿನ ಕುಮಾರ್ ಆಸ್ಪತ್ರೆಯ ವೈದ್ಯರಾದ ಡಾ. ಜಿ.ಎಸ್.ಶ್ರೀಧರ್ ಅವರಿಗೆ ಕಲ್ಪತರು ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯಾಧ್ಯಕ್ಷ ಡಾ. ಹುಲಿಕಲ್ ನಟರಾಜ್, ಬೆಂಗಳೂರಿನ ಹೆಸರಾಂತ ವೈದ್ಯ ಡಾ. ಆಂಜನಪ್ಪ, ಮಾಜಿ ಶಾಸಕ ಬಿ.ನಂಜಾಮರಿ, ನಿವೃತ್ತ ಎಸಿಪಿ ಲೋಕೇಶ್ವರ್, ಕಲ್ಪೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಬಿ.ಎಸ್.ಶಿವಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.
ನಗರಸಭೆ ಅಧ್ಯಕ್ಷ ರಾಮಮೋಹನ್ ಜನಾರ್ಧನ್, ಉಪಾಧ್ಯಕ್ಷ ಸೊಪ್ಪು ಗಣೇಶ್, ಸಮಾಜ ಸೇವಕರಾದ ಕೆ.ಟಿ.ಶಾಂತಕುಮಾರ್, ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಟೂಡಾ ಶಶಿಧರ್ ಇವರು ಸಾಧಕರನ್ನು ಸನ್ಮಾನಿಸುವರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ ಪುಟ್ಟಸ್ವಾಮಿ, ಬಸವರಾಜು, ಸ್ವರ್ಣಗೌರಿ ಇವರನ್ನು ಸನ್ಮಾನಿಸುವರು ಎಂದರು.
ಇದೇ ಸಂದರ್ಭದಲ್ಲಿ ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಹಾಸ್ಯಸಂಜೆ, ನೃತ್ಯ ಸಂಜೆ, ಕಲರ್ಸ್ ಕನ್ನಡ, ಝೀ ಕನ್ನಡ ವಾಹಿನಿಗಳ ಮಜಾಭಾರತ, ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಕಿರುತೆರೆ ಕಲಾವಿದರಾದ ಜಗಣ್ಣ, ಕಾರ್ತಿಕ್ ಹುಲಿ, ಮಾನಸ ಹಾಗೂ ಡ್ಯಾನ್ಸ್ ಕರ್ನಾಟಕ ತಂಡದಿಂದ ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ವಿಶೇಷ ಆಹ್ವಾನಿತರಾಗಿ ವಿವಿಧ ಕ್ಷೇತ್ರಗಳ ಗಣ್ಯರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಆಗಮಿಸುವರು ಎಂದ ಅವರು, ಮುಂದಿನ ವರ್ಷದಿಂದ ಒಂದು ವಾರ ಕಾಲ ಕಲ್ಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದು, ವಿವಿಧ ಕ್ಷೇತ್ರಗಳ 10 ಮಂದಿ ಸಾಧಕರಿಗೆ ಜಿಲ್ಲಾಮಟ್ಟದ ಪ್ರಶಸ್ತಿ ಹಾಗೂ ಒಬ್ಬರಿಗೆ ರಾಜ್ಯ ಪ್ರಶಸ್ತಿ ನೀಡಲು ಉದ್ದೇಶಿಸಿರುವುದಾಗಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ತಿಪಟೂರು ತಾಲೂಕು ಕಸಾಪ ಅಧ್ಯಕ್ಷ ಬಸವರಾಜು, ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ವಿಜಯಕುಮಾರ್, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಅಧ್ಯಕ್ಷ ಎಸ್.ಎಸ್.ಗಂಗಾಧರ್, ಪತ್ರಕರ್ತ ಶಿವರಾಜ್ ಹಾಜರಿದ್ದರು.

(Visited 10 times, 1 visits today)
tumkur
Previous Articleಸಾಹಿತ್ಯ ಚಿಗುರು ಕಾರ್ಯಗಾರ
Next Article ಮತದಾರರ ಪಟ್ಟಿ ಜಾಗೃತಿ ಅಭಿಯಾನ
News Desk Benkiyabale

Related Posts

ದೇಶದ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಅತ್ಯವಶ್ಯ, ಅಂತಹ ಶಿಕ್ಷಣವನ್ನು ನೀಡುವವರೇ ಶಿಕ್ಷಕರು: ಶಾಸಕ

September 10, 2025 3:26 pm ಇತರೆ ಸುದ್ಧಿಗಳು

ಸಂತೆಗೆ ಬರುವ ರೈತರಿಗೆ ನೀರು ಕೊಡದಿದ್ದರೆ ಅಹೋರಾತ್ರಿ ಧರಣಿ

September 10, 2025 3:24 pm ತುಮಕೂರು

ಮಂಜೂರಾದ ಅನುದಾನಕ್ಕನುಗುಣವಾಗಿ ಭೌತಿಕ ಪ್ರಗತಿ ಸಾಧಿಸಲು ಸೂಚನೆ

September 10, 2025 3:23 pm ತುಮಕೂರು
ತಾಜಾ ಸುದ್ಧಿಗಳು

ದೇಶದ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಅತ್ಯವಶ್ಯ, ಅಂತಹ ಶಿಕ್ಷಣವನ್ನು ನೀಡುವವರೇ ಶಿಕ್ಷಕರು: ಶಾಸಕ

September 10, 2025 3:26 pm
ತುಮಕೂರು

ಸಂತೆಗೆ ಬರುವ ರೈತರಿಗೆ ನೀರು ಕೊಡದಿದ್ದರೆ ಅಹೋರಾತ್ರಿ ಧರಣಿ

September 10, 2025 3:24 pm
ತುಮಕೂರು

ಮಂಜೂರಾದ ಅನುದಾನಕ್ಕನುಗುಣವಾಗಿ ಭೌತಿಕ ಪ್ರಗತಿ ಸಾಧಿಸಲು ಸೂಚನೆ

September 10, 2025 3:23 pm
ತುಮಕೂರು

ಮೀಸಲಾತಿಯ ಗೊಂದಲಗಳ ನಿವಾರಣೆಗಾಗಿ ಹಿಂದುಳಿದ ವರ್ಗಗಳ ಸಮೀಕ್ಷೆ :ಕೆ ಎಂ ರಾಮಚಂದ್ರಪ್ಪ

September 10, 2025 3:21 pm
ತುಮಕೂರು

ಗ್ರಾರಂಟಿ ಯೋಜನೆಯಿಂದ ಲಕ್ಷಾಂತರ ಬಡಜನರಿಗೆ ಅನುಕೂಲ: ಡಾ. ಜಿ.ಪರಮೇಶ್ವರ

September 10, 2025 3:20 pm
ತುಮಕೂರು

ಸೆ.೧೦ ರಂದು ಅಲೆಮಾರಿ ಸಮುದಾಯಗಳಿಂದ ಬೆಂಗಳೂರು ಚಲೋ ಪ್ರತಿಭಟನೆ

September 08, 2025 3:57 pm
Our Youtube Channel
Our Picks

ದೇಶದ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಅತ್ಯವಶ್ಯ, ಅಂತಹ ಶಿಕ್ಷಣವನ್ನು ನೀಡುವವರೇ ಶಿಕ್ಷಕರು: ಶಾಸಕ

September 10, 2025 3:26 pm

ಸಮ ಸಮಾಜದ ಕನಸು ಹೊತ್ತು ದುಡಿದವರು ಬ್ರಹ್ಮರ್ಷಿ ನಾರಾಯಣಗುರುಗಳು: ಅಪರ ಜಿಲ್ಲಾಧಿಕಾರಿ ಹೇಳಿಕೆ

September 08, 2025 3:08 pm

ಮುಸ್ಲಿಮರನ್ನು ತಪ್ಪು ದಾರಿಗೆಳೆಯುವ, ಭದ್ರತಾ ಆತಂಕ

August 25, 2025 2:24 pm

ಕೆ.ಎನ್.ರಾಜಣ್ಣ ವಜಾ ಖಂಡಿಸಿ ಧರಣಿ ಸತ್ಯಾಗ್ರಹ

August 25, 2025 2:14 pm

ಸೆ.೨೨ ರಿಂದ ದಸರಾ ಉತ್ಸವ

August 20, 2025 3:26 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ದೇಶದ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಅತ್ಯವಶ್ಯ, ಅಂತಹ ಶಿಕ್ಷಣವನ್ನು ನೀಡುವವರೇ ಶಿಕ್ಷಕರು: ಶಾಸಕ

By News Desk BenkiyabaleSeptember 10, 2025 3:26 pm

ಶಿರಾ : ಸದೃಢ ಹಾಗೂ ಬಲಿಷ್ಠ ರಾಷ್ಟ್ರ ನಿರ್ಮಾಣ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ…

ಸಂತೆಗೆ ಬರುವ ರೈತರಿಗೆ ನೀರು ಕೊಡದಿದ್ದರೆ ಅಹೋರಾತ್ರಿ ಧರಣಿ

September 10, 2025 3:24 pm

ಮಂಜೂರಾದ ಅನುದಾನಕ್ಕನುಗುಣವಾಗಿ ಭೌತಿಕ ಪ್ರಗತಿ ಸಾಧಿಸಲು ಸೂಚನೆ

September 10, 2025 3:23 pm

ಮೀಸಲಾತಿಯ ಗೊಂದಲಗಳ ನಿವಾರಣೆಗಾಗಿ ಹಿಂದುಳಿದ ವರ್ಗಗಳ ಸಮೀಕ್ಷೆ :ಕೆ ಎಂ ರಾಮಚಂದ್ರಪ್ಪ

September 10, 2025 3:21 pm
News by Date
September 2025
M T W T F S S
1234567
891011121314
15161718192021
22232425262728
2930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.