BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ
  • ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ
  • ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ
  • ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್
  • ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು
  • ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ
  • ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ
  • ಡಿಸಿಎಂಯಿ0ದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗುಬ್ಬಿ ಶ್ರೀನಿವಾಸ್ ವಿರುದ್ಧ ಕಾಂಗ್ರೆಸಿಗರ ಆಕ್ರೋಶ
ಇತರೆ ಸುದ್ಧಿಗಳು

ಗುಬ್ಬಿ ಶ್ರೀನಿವಾಸ್ ವಿರುದ್ಧ ಕಾಂಗ್ರೆಸಿಗರ ಆಕ್ರೋಶ

By News Desk BenkiyabaleUpdated:December 09, 2022 4:03 pm

ಗುಬ್ಬಿ


ಮಾನವೂ ಇಲ್ಲ ಮೌಲ್ಯವೂ ಇಲ್ಲದ ತಾಲ್ಲೂಕಿನ ಶಾಸಕ ಎಸ್.ಆರ್.ಶ್ರೀನಿವಾಸ್ ಕಾಂಗ್ರೆಸ್ ಪಕ್ಷಕ್ಕೆ ಅವಶ್ಯಕತೆ ಇಲ್ಲ ಎಂದು ವಕೀಲ ಹಾಗೂ ಕಾಂಗ್ರೆಸ್ ಪಕ್ಷದ ಆಕಾಂಕ್ಷಿ ಪ್ರಸನ್ನಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು 12000 ಗೂಡುಗಳಲ್ಲಿರುವ ವ್ಯಕ್ತಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿ ಎಂದ ಸವಾಲು ಎಸೆದ ಅವರು ದ್ವಂದ್ವ ನಿಲುವಿನಿಂದ ಮುಖಂಡರುಗಳನ್ನು ದಾರಿತಪ್ಪಿಸುತ್ತಿದ್ದಾರೆ. ಅವರ ಭಾಷೆಯಲ್ಲಿ ಹೇಳುವುದಾರೆ ಅಪ್ಪನಿಗೆ ಹುಟ್ಟಿದವರು ಗಂಡಸು ಎಂದು ಮುಂಬರುವ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲಿ ಎಂದು ನೇರ ಸವಾಲು ಹಾಕಿದ ಅವರು ಗುಬ್ಬಿ ತಾಲ್ಲೂಕಿನಲ್ಲಿ ಯಾವುದೇ ಗುರುತಿಸಿಕೊಳ್ಳುವಂತಹ ಕೆಲಸ ನಿರ್ವಹಿಸಿದ್ದಾರೆಯೇ ಕೇವಲ ಪತ್ರಿಕೆಗಳಲ್ಲಿ ಹಾಗೂ ಶಂಕುಸ್ಥಾಪನೆಯ ಭಾವಚಿತ್ರಗಳನ್ನು ಹಾಕಿ ಮತದಾರರ ಕಣ್ಣಿಗೆ ಮಣ್ಣೆರೆಚುತ್ತಿದ್ದಾರೆ. 10 ಮುಖವುಳ್ಳ ರಾಜಕಾರಣಿ ಇದ್ದರೆ ಅದು ಕೇವಲ ಗುಬ್ಬಿಯ ಶಾಸಕ ಎಂದು ಕಿಡಿಕಾರಿದರು.
ತಾಲ್ಲೂಕಿನಾದ್ಯಂತ ಭೂಹಗರಣ ನಡೆದಿದ್ದು ತಮಗೆ ಬೇಕಾದಂತಹ ವ್ಯಕ್ತಿಗಳಿಗೆ ಜಮೀನನ್ನು ನೀಡಿ ನಾನು ತುಂಬಾ ಕೈತೊಳೆದಿದ್ದೇನೆ ಎಂಬುದಕ್ಕೆ ದೂರನ್ನು ದಾಖಲಿಸಿ ಸಮಾಜದಲ್ಲಿ ನಾನು ಒಬ್ಬ ಸಭ್ಯ ಶಾಸಕ ಎನಿಸಿಕೊಳ್ಳಲು ಹವಣಿಸುತ್ತಿರುವ ಇವರು ಬಿದರೆ ಮತ್ತು ಚೇಳೂರು ಗ್ರಾ.ಪಂ.ನಲ್ಲಿ ನಡೆದ ಅವ್ಯವಹಾರವನ್ನು ಇಲ್ಲಿಯವರೆಗೂ ತನಿಖೆ ನಡೆಸದೆ ಇರಲು ಕಾರಣವೇನು ? ಎಂದ ಅವರು ಒಂದು ಕಡೆ ಕಾಂಗ್ರೆಸ್‍ಗೆ ಬರುತ್ತೇನೆ ಎಂದು ಹೇಳುತ್ತಿರುವ ಶಾಸಕರು ಬಿ.ಜೆ.ಪಿ. ಪಕ್ಷದ ಬಾಗಿಲನ್ನು ತಟ್ಟುತ್ತಿದ್ದು ಇದರಿಂದ ರಾಷ್ಟ್ರೀಯ ಪಕ್ಷಗಳ ಮುಖಂಡರುಗಳಿಗೆ ಹಾಗೂ ಸ್ಥಳೀಯ ಮುಖಂಡರುಗಳಿಗೆ ಇರಿಸು ಮುರಿಸು ಮಾಡುವಂತಹ ಸ್ಥಿತಿ ಶಾಸಕರದಾಗಿದ್ದು, ಇವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ನಾವು ಈಗಾಗಲೇ ಕಾಂಗ್ರೆಸ್ ಪಕ್ಷದ ಮುಖಂಡರುಗಳಿಗೆ ಈತನ ಬಗ್ಗೆ ಸವಿಸ್ತಾರವಾಗಿ ತಿಳಿಸಿದ್ದೇವೆ. ಇನ್ನೂ ಮುಂದಾದರೂ ಬೇರೆಯವರನ್ನು ಹಳಿಯುವ ಬದಲು ನಾವು ಸರಿ ಇದ್ದೇವೆಯೇ ಎಂದು ನೋಡಿಕೊಳ್ಳಬೇಕೆಂದು ಎಚ್ಚರಿಸಿದರು.
ಕಾಂಗ್ರೆಸ್ ಮುಖಂಡ ಹೊನ್ನಗಿರಿಗೌಡ ಮಾತನಾಡಿ 15 ವರ್ಷದಿಂದ ವಾಸವಾಗಿದ್ದ ಮನೆಯಿಂದ ಹೊರಗಟ್ಟಿದ್ದರೂ ಅಂದೆಯೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿತ್ತು. ಅದನ್ನು ಬಿಟ್ಟು ಕೇವಲ ಬೂಟಾಟಿಕೆಗೆ ಪ್ರತಿ ವಾರವೂ ರಾಜೀನಾಮೆಯ ನಾಟಕವಾಡಿಸುತ್ತಿರುವುದು ಇವರ ಕುತಂತ್ರಕ್ಕೆ ಮತದಾರರನೇನು ಕುರಿಯಲ್ಲ ಎಂದ ಅವರು ಸ್ವಂತಿಕೆ ಇಲ್ಲದ ಈ ಶಾಸಕನ ಸ್ವಾರ್ಥ ಬುದ್ದಿಗೆ ಮುಂದಿನ ಚುನಾವಣೆಯಲ್ಲಿ ಮತದಾರರೇ ಬುದ್ದಿ ಕಲಿಸುತ್ತಾರೆ ಎಂದ ಅವರು ಕಾಂಗ್ರೆಸ್ಸಿಗೆ ಇಂತಹ ಭ್ರಷ್ಟ ಹಾಗೂ ಪಕ್ಷದ್ರೋಹಿ ವ್ಯಕ್ತಿಯನ್ನು ಕಾಂಗ್ರೆಸ್‍ಗೆ ಅವಶ್ಯಕತೆ ಇಲ್ಲ. ಬಿ.ಜೆ.ಪಿಗೆ ಮತ ನೀಡಿ ದೇವೇಗೌಡರಿಗೆ ಮೋಸ ಮಾಡಿದ್ದು ಎಲ್ಲರಿಗೂ ತಿಳಿದ ವಿಷಯವಾಗಿದೆ ಎಂದರು.
ಇದೇ ಸಂದರ್ಭದಲ್ಲಿ 10 ಮುಖವುಳ್ಳ ರಾಜಕಾರಣಿ ಮುಖವಾಡ ಕಳಚೋಣ ಬನ್ನಿ ಪೋಸ್ಟರ್‍ನ್ನು ಬಿಡುಗಡೆ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನರಸಿಂಹಯ್ಯ, ವಕೀಲ ಚಿಕ್ಕರಂಗಯ್ಯ, ಪಟ್ಟಣ ಪಂಚಾಯ್ತಿ ಸದಸ್ಯ ಮಹಮದ್ ಸಾಧಿಕ್, ನಗರ ಪ್ರಚಾರ ಸಮಿತಿಯ ಸಲೀಂಪಾಷಾ, ನಗರಾಧ್ಯಕ್ಷ ಶಿವು, ಹಾಗೂ ಕಾಂಗ್ರೆಸ್ ಮಹಿಳಾ ಸದಸ್ಯರುಗಳು ಭಾಗವಹಿಸಿದ್ದರು.

(Visited 7 times, 1 visits today)
tumkur
Previous Articleಡಿ.12 : ತಪೋವನ ಉದ್ಘಾಟನೆ
Next Article ಲೆಕ್ಕಾಧಿಕಾರಿ ಇನ್ನು ಮುಂದೆ ಗ್ರಾಮ ಆಡಳಿತ ಅಧಿಕಾರಿ
News Desk Benkiyabale

Related Posts

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm news

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm news

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm news
ತಾಜಾ ಸುದ್ಧಿಗಳು
news

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm
news

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm
news

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm
news

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm
news

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm
news

ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ

August 14, 2026 5:39 pm
Our Youtube Channel
Our Picks

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

By News Desk BenkiyabaleAugust 14, 2026 5:46 pm

ತುಮಕೂರು: ಭಾರತದ ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಭಾರತ್ ಸಂಚಾರ್ ನಿಗಮ ನಿಯಮಿತ ಗ್ರಾಹಕರಿಗೆ ಹೊಸ ಪ್ಯೂಚರ್ ಒಳಗೊಂಡಿರುವ ಡಿಜಿಟಲ್…

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.