BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ
  • ‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’
  • ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ
  • ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ
  • ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ
  • ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ
  • ಸುಪ್ತ ಪ್ರತಿಭೆಗಳನ್ನು ಹೊರ ಹಾಕಲು ಕಲಾ ತರಬೇತಿ ಸಹಕಾರಿ: ಎಡಿಸಿ
  • ಮತ್ತೊಮ್ಮೆ ಸಿಎಂ ಪಟ್ಟಣಕ್ಕೆ: ಶಾಸಕ ಎಚ್.ವಿ. ವೆಂಕಟೇಶ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನ್ಯಾಫೇಡ್‍ನಲ್ಲಿ ಖರೀದಿಸಿ : ವಿದೇಶಿ ಅಮದು ಸುಂಕ ಹೆಚ್ಚಿಸಿ
ಇತರೆ ಸುದ್ಧಿಗಳು

ನ್ಯಾಫೇಡ್‍ನಲ್ಲಿ ಖರೀದಿಸಿ : ವಿದೇಶಿ ಅಮದು ಸುಂಕ ಹೆಚ್ಚಿಸಿ

By News Desk BenkiyabaleUpdated:March 02, 2023 4:51 pm

ತುಮಕೂರು


ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 25 ಸಾವಿರ ರೂ ನೀಡಬೇಕು, ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಮಾರಾಟ ವಾಗುವುದನ್ನು ತಡೆಯಲು ನ್ಯಾಫೇಡ್ ಮೂಲಕ ಖರೀದಿಸಲು ಮುಂದಾಗಬೇಕು ಹಾಗು ವಿದೇಶಗಳಿಂದ ಅಮದಾಗುತ್ತಿರುವ ಕೊಬ್ಬರಿಗೆ ಹೆಚ್ಚಿನ ಸುಂಕ ವಿಧಿಸಿ, ಕೊಬ್ಬರಿ ಬೆಳೆಗಾರರನ್ನು ರಕ್ಷಿಸುವಂತೆ ಒತ್ತಾಯಿಸಿ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ರೈತ ಸಂಘ ಹಾಗು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಆನಂದ ಪಟೇಲ್ ನೇತೃತ್ವದಲ್ಲಿ ನೂರಾರು ರೈತರು ಜಿಲ್ಲಾಧಿಕಾರಿ ಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು
ಈ ವೇಳೆ ಮಾತನಾಡಿದ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಕೆಂಕೆರೆ ಸತೀಶ್, ಸರಕಾರವೇ ನಿಗಧಿಪಡಿಸಿದ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ರೈತರ ಉತ್ಪನ್ನಗಳನ್ನು ಖರೀದಿಸುವುದು ಕಾನೂನಿನ ಪ್ರಕಾರ ತಪ್ಪು ಆದರೆ ರಾಜ್ಯದಲ್ಲಿ ಸರಕಾರವೇ ನಿಗಧಿಪಡಿಸಿದ ಬೆಂಬಲ ಬೆಲೆ 11750 ಕ್ಕಿಂತ ಕಡಿಮೆ ಬೆಲೆಗೆ ಮುಕ್ತ ಮಾರುಕಟ್ಟೆಯಲ್ಲಿ ಕೊಬ್ಬರಿಯನ್ನು ಕೊಳ್ಳಲಾಗುತ್ತಿದೆ.ಇಂತಹ ವರ್ತಕರ ವಿರುದ್ದ ಸರಕಾರ ಕ್ರಮ ಕೈಗೊಂಡು ರೈತರಿಗೆ ಒಳ್ಳೆಯ ಬೆಲೆ ಸಿಗುವತೆ ಮಾಡಬೇಕೆಂದು ಒತ್ತಾಯಿಸಿದರು
ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಆನಂದ ಪಟೇಲ್ ಮಾತನಾಡಿ, 2015 ರಲ್ಲಿ ರೈತರು ಕೊಬ್ಬರಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಹಮ್ಮಿಕೊಂಡ ಬೆಂಗಳೂರು ಚಲೋ ಪಾದಯಾತ್ರೆಗೆ ಬೆದರಿದ ಸರಕಾರ ತೋಟಗಾರಿಕಾ ಇಲಾಖೆಉ ಮಾಹಿತಿ ಪಡೆದು ಕ್ವಿಂಟಾಲ್ ಕೊಬ್ಬರಿಗೆ 11,750 ನಿಗಧಿ ಮಾಡಿದ್ದರ ಪರಿಣಾಮ,ಕೇಂದ್ರದ ಸಹಾಯಧನವೂ ಸೇರಿ ಕೊಬ್ಬರಿ ಬೆಳೆಗಾರರು ಅಂದು ಕ್ವಿಂಟಾಲ್ ಕೊಬ್ಬರಿಗೆ 16750 ಪಡೆಯುವಂತಾಯಿತು.ಆದರೆ ಪ್ರಸ್ತುತ ಕೊಬ್ಬರಿ ಬೆಲೆ ಬೆಂಬಲ ಬೆಲೆಗತ ಕೆಳ ಮಟ್ಟಕ್ಕೆ ಕುಸಿದಿದೆ.ವಿಧಿಯಿಲ್ಲದೆ ಸಾಲ ಮಾಡಿ ಸುಸ್ತಾಗಿರುವ ರೈತ ಕಡಿಮೆ ಬೆಲೆಗೆ ನೀಡುತ್ತಿದ್ದಾನೆ.ಇದರಿಂದ ಕೊಬ್ಬರಿ ಅತ್ಯಂತ ನಷ್ಟ ಹೊಂದಿದೆ ಹಾಗಾಗಿ ಕೊಬ್ವರಿಗೆ ಕನಿಷ್ಠ ಬೆಂಬಲ ಬೆಲೆ 25 ಸಾವಿರ ನೀಡಬೇಕು.ಅಲ್ಲಿಯವರೆಗೆ ನ್ಯಾಫೇಡ್ ಮೂಲಕ ಕೊಬ್ಬರಿ ಖರೀದಿಸಿ, ರೈತರಸಂಕಷ್ಟ ಕ್ಕೆ ಸ್ಪಂದಿಸಬೇಕೆಂದು ಆಗ್ರಹಿಸಿದರು
ರಾಜ್ಯದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದ ಪರಿಣಾಮ ಮತ್ತು ಹೊರದೇಶಗಳಿಂದ ಎತೇಚ್ಚವಾಗಿ ತೆಂಗಿನ ಉತ್ಪನ್ನಗಳು ಕಡಿಮೆ ಸುಂಕಕ್ಕೆ ಅಮದಾಗುತ್ತಿರುವ ಪರಿಣಾಮ ಕೊಬ್ಬರಿ ಬೆಲೆ ಕುಸಿದಿದೆ. ಹಾಗಾಗಿ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರದ್ದು ಪಡಿಸುವುರ ಜೊತೆಗೆ, ಹೊರದೇಶಗಳಿಂದ ಬರುತ್ತಿರುವ ಕೊಬ್ಬರಿಗೆ ಹೆಚ್ಚಿನ ಅಮದು ಸುಂಕ ವಿಧಿಸಿ, ಅಮದು ಪ್ರಮಾಣ ಗಣನೀಯವಾಗಿ ಕುಸಿಯುವಂತೆ ಮಾಡಿದರೆ ಹೆಚ್ಚಿನ ಅನುಕೂಲವಾಗಲಿದೆ.ಈನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಶಾಸಕರು,ಸಂಸದರು, ವಿಧಾನಪರಿಷತ್ ಸದಸ್ಯರು,ರೈತರ ಪರವಾಗಿ ದ್ವನಿ ಎತ್ತಬೇಕು.ಇಲ್ಲದಿದ್ದಲ್ಲಿ ಚುನಾವಣೆಯಲ್ಲಿ ಮತ ಕೇಳಲು ಬರುವ ನಿಮ್ಮನ್ನು ರೈತರು ಅಟ್ಟಾಡಿಸಿಕೊಂಡು ಹೊಡೆಯಲಿದ್ದಾರೆ ಎಂದು ಆನಂದಪಟೇಲ್ ಎಚ್ಚರಿಕೆ ನೀಡಿದರು
ಈ ಸಂಬಂಧ ಮನವಿಯನ್ನು ತುಮಕೂರು ಉಪವಿಭಾಗಾಧಿಕಾರಿಗಳು ರೈತ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು
ಈ ವೇಳೆ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಎಸ್.ಧನಂಜಯಾರಾಧ್ಯ, ಜಿಲ್ಲಾ ಕಾರ್ಯದರ್ಶಿ ರುದ್ರಶ್ ಗೌಡ,ಸಂಪಿಗೆ ಕೀರ್ತಿ,ಉಪಾಧ್ಯಕ್ಷರುಗಳಾದ ಕುದುರೆಕುಂಟೆ ಲಕ್ಕಣ್ಣ, ಕಂದಿಕೆರೆ ನಾಗಣ್ಣ, ತಾಲೂಕು ಅಧ್ಯಕ್ಷರುಗಳಾದ ಅನಿಲ್, ನಾಗೇಂದ್ರ, ಬಸ್ತಿಹಳ್ಳಿ ರಾಜಣ್ಣ, ಬಂಡಿಮನೆ ಲೋಕಣ್ಣ, ಸಿದ್ದರಾಜು, ಸಣ್ಣದ್ಯಾಮೇಗೌಡ,ಕುಣಿಗಲ್ ಕಾರ್ಯದರ್ಶಿ ವೆಂಕಟೇಶ್, ಹೆಚ್.ಎಸ್, ಸೇರಿದಂತೆ ಹತ್ತಾರು ಜನರು ಭಾಗವಹಿಸಿದ್ದರು.

 

(Visited 7 times, 1 visits today)
Cpim tumkur turuvekere
Previous Articleಸಿದ್ದಗಂಗಾ ಮಠದಿಂದ ಚುನಾವಣೆ ಪ್ರಚಾರ ಆರಂಭ
Next Article ಮಾರ್ಚ್ 5ರಂದು ಮುಖ್ಯಮಂತ್ರಿಗಳಿಂದ ಫಲಾನುಭವಿಗಳ ಸಮ್ಮೇಳನ ಉದ್ಘಾಟನೆ
News Desk Benkiyabale

Related Posts

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm ಇತರೆ ಸುದ್ಧಿಗಳು

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm ಇತರೆ ಸುದ್ಧಿಗಳು

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm
ಇತರೆ ಸುದ್ಧಿಗಳು

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm
ಇತರೆ ಸುದ್ಧಿಗಳು

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm
ತುಮಕೂರು

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

August 04, 2025 3:55 pm
ತುಮಕೂರು

ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ

August 02, 2025 3:21 pm
ತುಮಕೂರು

ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ

August 02, 2025 3:18 pm
Our Youtube Channel
Our Picks

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm

ಮತ್ತೊಮ್ಮೆ ಸಿಎಂ ಪಟ್ಟಣಕ್ಕೆ: ಶಾಸಕ ಎಚ್.ವಿ. ವೆಂಕಟೇಶ್

August 01, 2025 1:37 pm

ನಗರಾಭಿವೃದ್ಧಿಗೆ ಸ್ಲಂ ನಲ್ಲಿರುವ ಬಡವರ ಕೊಡುಗೆ ಅಪಾರ: ಶಾಸಕ ಜ್ಯೋತಿ ಗಣೇಶ್ ಹೇಳಿಕೆ

August 01, 2025 1:36 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

By News Desk BenkiyabaleAugust 04, 2025 4:02 pm

ತುಮಕೂರು: ಯಂಗ್ ಚಾಲೆಂಜರ್ಸ್ ಸಂಸ್ಥೆ ಭಾನುವಾರ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಹಿರಿಯ ಕ್ರೀಡಾಪಟು ದಿ.ಕೆ.ಎಸ್.ಶಂಕರ್ ಸ್ಮರಣಾರ್ಥ ಪ್ರೌಢಶಾಲಾ…

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

August 04, 2025 3:55 pm
News by Date
August 2025
M T W T F S S
 123
45678910
11121314151617
18192021222324
25262728293031
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.