BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ
  • ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ
  • ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು
  • ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ
  • ಕನ್ನಡಪರ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ
  • ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ
  • ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ
  • ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಭಿವೃದ್ಧಿಗಾಗಿ ಸುರೇಶ್ ಗೌಡರ ಹೋರಾಟ ನಿರಂತರ
Trending

ಅಭಿವೃದ್ಧಿಗಾಗಿ ಸುರೇಶ್ ಗೌಡರ ಹೋರಾಟ ನಿರಂತರ

By News Desk BenkiyabaleUpdated:March 13, 2023 5:22 pm

ತುಮಕೂರು


ದೇಶವನ್ನು ಹಿಂದೂ, ಮುಸ್ಲಿಂ ಎಂದು ವಿಭಾಗ ಮಾಡಿದ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಯಾತ್ರೆ ಹಾಗು ಪ್ರಜಾಧÀ್ವನಿ ಕಾರ್ಯಕ್ರಮ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದ್ದಾರೆ.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಪರಿಶಿಷ್ಟ ಜಾತಿ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಎಸ್ಸಿ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು,ಸುರೇಶ್ ಗೌಡ ಎರಡು ಬಾರಿ ಶಾಸಕರಾಗಿ ಜನರಿಗೆ ಸ್ಪಂದಿಸಿ ದೀನ ದಲಿತರ ಪರ ಕೆಲಸ ಮಾಡುತ್ತಿದ್ದಾರೆ. ಬೇರೆ ಪಕ್ಷದವರು ಈಗ ಪಂಚತಂತ್ರ ಯಾತ್ರೆ ಹೆಸರಿನಲ್ಲಿ ಜನರನ್ನು ಮರುಳು ಮಾಡಲು ಹೊರಟಿದ್ದಾರೆ. ಆದರೆ ದೇಶದ ಜನರಿಗೆ ಗೊತ್ತಿದೆ. ಹಾಗಾಗಿ ಜನರ ನಾಡಿಮಿಡಿತ ಅರಿತು ಕೆಲಸ ಮಾಡುತ್ತಿರುವ ಬಿಜೆಪಿ ಯನ್ನು ರಾಜ್ಯದಲ್ಲಿ ಜನರು ಅಧಿಕಾರಕ್ಕೆ ತರಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ 09 ವರ್ಷಗಳಲ್ಲಿ ಅತ್ಯಂತ ನಿಕೃಷ್ಟಕ್ಕೆ ಒಳಗಾದ ಸಮುದಾಯಗಳಲ್ಲಿರುವ ಸಾಧಕರನ್ನು ಗುರುತಿಸಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸುವ ಕೆಲಸ ಮಾಡಿದೆ. ಜಿಲ್ಲೆಯ ಡಾ.ಸೂಲಗಿತ್ತಿ ನರಸಮ್ಮ, ಕೋಲಾರ ಜಿಲ್ಲೆಯ ತಮಟೆ ಮುನಿವೆಂಕಟಪ್ಪ ಇಂತಹವರು ನಾಡಿಗೆ ಪರಿಚಯವಾಗಿದ್ದು ಬಿಜೆಪಿ ಕಾಲದಲ್ಲಿ ,ನಮ್ಮ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಿದ್ದು ಸಹ ಬಿಜೆಪಿಯೇ ,ದಲಿತರ ಬಗ್ಗೆ ಕಾಂಗ್ರೆಸ್ ಪಕ್ಷದ್ದು ಕೇವಲ ಮೊಸಳೆ ಕಣ್ಣೀರು ಎಂದು ಕೆಂದ್ರ ಸಚಿವ ಎ.ನಾರಾಯಣಸ್ವಾಮಿ ಹರಿಹಾಯ್ದರು
ಬಡವರ ಬಗ್ಗೆ ಕಾಳಜಿ ಹೊಂದಿರುವ ಬಿಜೆಪಿ ಅವರಿಗೆ ಗುಣಮಟ್ಟದ ಶಿಕ್ಷಣ,ಆರೋಗ್ಯ ದೊರೆಯಬೇಕೆಂಬ ಉದ್ದೇಶದಿಂದ ಆಯುಷ್ಮಾನ್ ಭಾರತ್ ಕಾರ್ಡು, ಮನೆ, ಶೌಚಾಲಯ,ಕೃಷಿ ಮಹಿಳೆಯರಿಗೆ ಮಾಸಿಕ ತಲಾ ಒಂದು ಸಾವಿರ ರೂ,ಎಸ್ಸಿ,ಎಸ್ಟಿ ಮೀಸಲಾತಿಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಇನ್ನು ಆನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ.ಹಾಗಾಗಿ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಮತ ಕೇಳುವ ನೈತಿಕ ಹಕ್ಕು ಬಿಜೆಪಿ ಪಕ್ಷಕ್ಕೆ ಇದೆ. ಮುಂದಿನ ದಿನಗಳಲ್ಲಿ ಒಳಮೀಸಲಾತಿಯನ್ನು ಜಾರಿಗೆ ತರುವುದು ಶತಸಿದ್ದ ಎಂದು ಸಚಿವರು ನುಡಿದರು
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬಿ.ಸುರೇಶ್ ಗೌಡ ಅವರು ಕ್ಷೇತ್ರದ ಅಭಿವೃದ್ದಿಗೆ ನಿರಂತರ ಹೋರಾಟ ನಡೆಸಿದ್ದಾರೆ. ಕ್ಷೇತ್ರದ ನೀರಾವರಿ, ಶಾಲೆಗಳ ಅಭಿವೃದ್ದಿ, ರಸ್ತೆ, ಕುಡಿಯುವ ನೀರು, ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ.ಅದೇರೀತಿ ಕ್ಷೇತ್ರದಲ್ಲಿ ಹೆಚ್ಚು ದಲಿತರನ್ನು ರಾಜಕೀಯ ಕ್ಷೇತ್ರದಲ್ಲಿ ಬೆಳಸಿರುತ್ತಾರೆ.ದಲಿತರ ಕಾಲೋನಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಅವರನ್ನು ಮತ್ತೊಂದು ಬಾರಿ ಗೆಲ್ಲಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದರು.
ಸಂಸದ ಜಿ.ಎಸ್.ಬಸವರಾಜು ಮಾತನಾಡಿ, ತುಳಿತಕ್ಕೆ ಒಳಗಾದ ಸಮುದಾಯಗಳಿಗೆ ಬಿಜೆಪಿ ಪಕ್ಷ ನೀಡಿದ ಕೊಡುಗೆ ಅಪಾರ,ಸುರೇಶಗೌಡ ಅನುಭವವುಳ್ಳ ರಾಜಕಾರಣಿ ಅವರ ಸೇವೆ ನಿಮಗೆ ದಕ್ಕಬೇಕೆಂದರೆ ತಾವೆಲ್ಲರೂ ಮತ್ತೊಂದು ಬಾರಿ ಅವರಿಗೆ ಶಾಸಕರಾಗಲು ಮತ ನೀಡುವಂತೆ ಕೋರಿದರು ಅದೇರೀತಿ ಕ್ಷೇತ್ರದಲ್ಲಿ ಈಗಲೂ ಸಹ ಕಾಲಿಗೆ ಚಕ್ರಕಟ್ಟಿಕೊಂಡು ಬಡವರು ಶೋಷಿತರ ಪರ ಕೆಲಸ ಮಾಡುತ್ತಿರು ಪ್ರಮುಖ ರಲ್ಲಿ ಇವರು ಒಬ್ಬರು ಹಾಗಾಗಿ ಇವರ ಮೇಲೆ ನಂಬಿಕೆ ಇಟ್ಟು ಆಯ್ಕೆ ಮಾಡಿ ಎಂದು ಕರೆ ನೀಡಿದರು.
ಮಾಜಿ ಶಾಸಕ ಬಿ.ಸುರೇಶ್ ಗೌಡ ಮಾತನಾಡಿ,ಕಳೆದ ಒಂದು ತಿಂಗಳಿನಿಂದ ಕಾರ್ಯಕರ್ತರು ಸಾಕಷ್ಟು ಶ್ರಮ ಹಾಕಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.ನನ್ನ 10 ವರ್ಷದ ಅವಧಿಯಲ್ಲಿ ಕ್ಷೇತ್ರದ ಪ್ರತಿ ಎಸ್ ಸಿ ಕಾಲೋನಿಗೂ ಸಿ.ಸಿ.ರಸ್ತೆ, ಚರಂಡಿ, ಪಕ್ಕಾ ಮನೆ,ಕುಡಿಯಲು ನೀರು,ಹೊಲಗದ್ದೆಗಳಿಗೆ ಹೊಗಲು ರಸ್ತೆ,ಬಡವರ ಮಕ್ಕಳಿಗೆ ಶಾಲೆ ಸೇರಿದಂತೆ ಹಲವಾರು ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದೆನೆ.ಮುಂದೆಯು ನಿಮ್ಮ ಅಭಿವೃದ್ಧಿಗೆ ಶ್ರಮಿಸಲಿದ್ದೆನೆ. ನಾನೆನಾದರು ತಪ್ಪು ಮಾಡಿದ್ದರೆ ಕ್ಷಮೀಸಿ ಮತನೀಡುವಂತೆ ಮನವಿ ಮಾಡಿದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಬಿಜೆಪಿ ಜಿಲ್ಲಾ ಅಧ್ಯಕ್ಷ ಹೆಬ್ಬಾಕ ರವಿಶಂಕರ್,ಬಿಜೆಪಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದೊಂದು ಸಮಾವೇಶ ನಡೆಸುತ್ತಿದೆ.,ಎಲ್ಲಾ ವರ್ಗಗಳಿಗೆ ಪ್ರಾದ್ಯಾನತೆ ನೀಡಿದೆ.ಇದಕ್ಕೆ ಎ.ನಾರಾಯಣಸ್ವಾಮಿ ಅವರು ಮಂತ್ರಿಯಾಗಿ ರುವುದೆ ಸಾಕ್ಷಿ ಎಂದರು ಅಯುಷ್ಮಾನ್ ಭಾರತ್ ನಿಂದ ಬಡವರಿಗೆ ಗುಣಮಟ್ಟದ ಚಿಕ್ಸಿತೆದೊರೆಯುತ್ತಿದ್ದು, ಬಂದುಗಳೆ ತುಮಕೂರು ಗ್ರಾಮಾಂತರ ದಿಂದ ಹೆಚ್ಚು ಬಹುಮತದಿಂದ ಸುರೇಶ್ ಗೌಡರ ಗೆಲುವು ಆರಂಭವಾಗಲಿದೆ ಎಂದರು.
ವೇದಿಕೆಯಲ್ಲಿ, ಶಾಸಕ ಜಿ.ಬಿ.ಜೋತಿ ಗಣೇಶ್, ಚಲವಾದಿ ಮಹಾ ಸಭಾ ರಾಜ್ಯಾಧ್ಯಕ್ಷ ಕೆ.ಶಿವರಾಂ, ಬಿಜೆಪಿ ಅಧ್ಯಕ್ಷ ರವಿ ಶಂಕರ್ ಹೆಬ್ಬಾಕ, ಶ್ರೀ ಮತಿ ಶಾರದ,ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ
ನರಸಿಂಹಮೂರ್ತಿ, ಹೆಚ್.ವಿ.ವೆಂಕಟೇಶ, ವೈ.ಹೆಚ್.ಹುಚ್ಚಯ್ಯ, ಗೂಳೂರು ಶಿವಕುಮಾರ್, ಮಾಸ್ತಿಗೌಡ, ಡಾ.ಲಕ್ಷ್ಮಿಕಾಂತ್, ಗಂಗಾಂಜನೇಯ್ಯ ದೊಡ್ಡೇರಿ ವೆಂಕಟೇಶ್, ರಾಜುಗೌಡ, ಉಮೇಶ್ ಗೌಡ, ವೆಂಕಟೇಶ್, ರಘುನಾಥ್, ಅರೆಕೆರೆ ರವೀಶ್, ರಾಮಚಂದ್ರಪ್ಪ, ಶಂಕರ್, ರಮೇಶ್ ಯಲ್ಲಾಪುರ, ಅಂಜನಪ್ಪ, ಪಾಪಣ್ಣ, ವೈ.ಟಿ.ನಾಗರಾಜು. ಅನಿತಾ ಸಿದ್ದೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 9 times, 1 visits today)
tumkur
Previous Articleಜಂಗಮ, ಜೈನ ಎರಡು ಒಂದೇ ಅರ್ಥ ತರಲಿದೆ
Next Article ಚುನಾವಣಾ ಅಧಿಕಾರಿಗಳಿಗೆ ಮತಗಟ್ಟೆಗಳ ಮಾಹಿತಿ ಇರಬೇಕು: ಡಿಸಿ
News Desk Benkiyabale

Related Posts

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

August 13, 2026 5:40 pm news

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm news

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm news
ತಾಜಾ ಸುದ್ಧಿಗಳು
news

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

August 13, 2026 5:40 pm
news

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm
news

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm
news

ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ

August 13, 2026 5:36 pm
news

ಕನ್ನಡಪರ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ

August 13, 2026 5:35 pm
news

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm
Our Youtube Channel
Our Picks

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

August 13, 2026 5:40 pm

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm

ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ

August 13, 2026 5:36 pm

ಕನ್ನಡಪರ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ

August 13, 2026 5:35 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

By News Desk BenkiyabaleAugust 13, 2026 5:40 pm

ತುಮಕೂರು: ಜಿಲ್ಲಾಡಳಿತದ ವತಿಯಿಂದ ಆಗಸ್ಟ್ ೧೫ರ ಶನಿವಾರ ಬೆಳಗ್ಗೆ ೯ ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ‘ಸ್ವಾತಂತ್ರö್ಯ ದಿನಾಚರಣೆ-೨೦೨೬’…

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm

ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ

August 13, 2026 5:36 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.