BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ
  • ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ
  • ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ
  • ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ
  • ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ೨೦೨೬ಕ್ಕೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು
ತುಮಕೂರು

೨೦೨೬ಕ್ಕೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು

೩೪೩ಕೆರೆಗಳಿಗೆ ಎತ್ತಿನಹೊಳೆ ನೀರು ಹರಿಯುತ್ತೇ. ಕೊರಟಗೆರೆ ಕ್ಷೇತ್ರದಲ್ಲಿ ನೀರಾವರಿಯ ಹೆಜ್ಜೆಗುರುತು
By News Desk BenkiyabaleUpdated:April 16, 2025 4:11 pm
oplus_4194304

ಕೊರಟಗೆರೆ: ೨೦೨೬ರ ಜೂನ್ ಅಂತ್ಯದೊಳಗೆ ತುಮಕೂರು ಜಿಲ್ಲೆಯ ತಿಪಟೂರು, ಚಿಕ್ಕನಾಯಕನಹಳ್ಳಿ, ಕೊರಟಗೆರೆ ಮತ್ತು ಮಧುಗಿರಿ ಕ್ಷೇತ್ರದ ೩೪೩ಕೆರೆಗಳಿಗೆ ಎತ್ತಿನಹೊಳೆ ಯೋಜನೆಯಿಂದ ನೀರಾವರಿಗೆ ೩.೪೪ಟಿಎಂಸಿ ಮತ್ತು ಕುಡಿಯುವ ನೀರಿಗೆ ೨.೨೯ ಟಿಎಂಸಿ ಸೇರಿ ಒಟ್ಟು ೫.೭೪ಟಿಎಂಸಿ ನೀರು ಹರಿಯಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ಮಾಹಿತಿ ನೀಡಿದರು.
ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ತೀತಾ ಗ್ರಾಪಂ ವ್ಯಾಪ್ತಿಯ ಗೊರವನಹಳ್ಳಿಯ ಕಮಲಪ್ರಿಯ ಕಲ್ಯಾಣ ಮಂಟಪದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ೨೪ಗ್ರಾಪಂ ಅಧ್ಯಕ್ಷ ರು, ಉಪಾಧ್ಯಕ್ಷರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ನಮ್ಮ ಸರಕಾರ ದಿವಾಳಿ ಆಗಿದೆ ಅಂತಾ ವಿರೋಧ ಪಕ್ಷದವ್ರು ಅಂತಾರೇ. ಹಿಂದಿನ ವರ್ಷದ ಬಜೆಟ್ ೩ಲಕ್ಷ ೭೧ಸಾವಿರ ಕೋಟಿ. ಪ್ರಸ್ತುತ ವರ್ಷದ ಬಜೆಟ್ ಗಾತ್ರ ೪ಲಕ್ಷ ೯ಸಾವಿರ ಕೋಟಿ. ಬಜೆಟ್ ಹೆಚ್ಚಾಗಿದ್ದು ವಿರೋಧ ಪಕ್ಷಗಳಿಗೆ ಗೋತ್ತಿಲ್ಲವೇ. ಎತ್ತಿನಹೊಳೆ ಯೋಜನೆಯ ನೀರಾವರಿ ಮತ್ತು ಕುಡಿಯುವ ನೀರಿನ ಯೋಜ ನೆಯ ಅಭಿವೃದ್ದಿಯ ನನ್ನ ಹೆಜ್ಜೆಗುರುತು ಸಾಕ್ಷಿಯಾಗಿ ಉಳಿಯಲಿವೆ ಎಂದರು.
ನಾನು ಮಧುಗಿರಿ ಕ್ಷೇತ್ರದ ಶಾಸಕನಾಗಿದ್ದಾಗ ಹೇಮಾವತಿ ಯೋಜನೆಯ ನೀರಾವರಿ ಯೋಜನೆಯ ರೂಪುರೇಷು ತಯಾರಿಸುವಾಗ ವಿರೋಧ ಪಕ್ಷದವರು ಬಕೇಟ್‌ನಲ್ಲಿ ನೀರು ತರ್ತಾರಾ ಅಂಗ ವ್ಯಂಗ್ಯ ಮಾಡಿದ್ರು. ಈಗ ಹೇಮಾವತಿ ನೀರಿನ ಯೋಜನೆಯು ತುಮಕೂರು ಜಿಲ್ಲೆಯ ಸಾವಿರಾರು ರೈತರಿಗೆ ನೀರಾವರಿಯ ವರದಾನ ಆಗಿದೆ. ಟೀಕೆ ಮಾಡಿದ ನಾಯಕರಿಗೆ ನನ್ನ ಕೆಲಸದ ಹೆಜ್ಜೆಗುರುತು ಉತ್ತರ ನೀಡುತ್ತೇ ಎಂದು ತಿಳಿಸಿದರು.
ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದ ೨೦೧೩ರಿಂದ ೨೦೧೮ರ ೫ವರ್ಷದ ಅವಧಿಯಲ್ಲಿ ನಮ್ಮ ಕಾಂಗ್ರೇಸ್ ನೇತೃತ್ವದ ರಾಜ್ಯ ಸರಕಾರ ನೀರಾವರಿ ಯೋಜನೆಗೆ ೫೮ಸಾವಿರ ಕೋಟಿ ಅನುಧಾನ ನೀಡಿದೆ. ನಮ್ಮ ರಾಜ್ಯದ ರೈತರು ಉಳುಮೆ ಮಾಡಿ ಬೆಳೆ ಬೆಳೆಯುವ ಭೂಮಿ ೧ಕೋಟಿ ೨೮ಲಕ್ಷ ಹೇಕ್ಟರ್. ನೀರಾವರಿ ಯೋಜನೆಯ ಭೂಮಿ ಕೇವಲ ೪೨.೩೨ಲಕ್ಷ ಹೇಕ್ಟರ್ ಅಷ್ಟೆ. ಇನ್ನೂಳಿದ ೮೬ಲಕ್ಷ ಹೇಕ್ಟರ್ ಭೂಮಿ ಮಳೆಯಾಶ್ರಿತ ಆಗಿದೆ. ರೈತರು ಇನ್ನೂ ಹೆಚ್ಚು ನೀರಾವರಿಗೆ ಆಧ್ಯತೆ ನೀಡಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್, ಪೊಲೀಸ್ ವರೀಷ್ಠಾಧಿಕಾರಿ ಅಶೋಕ್, ತಹಶೀಲ್ದಾರ್ ಮಂಜುನಾಥ.ಕೆ, ಸಿಪಿಐ ಅನಿಲ್, ತಾಪಂ ಇಓ ಅಪೂರ್ವ, ಸಣ್ಣನೀರಾವರಿ ಎಇಇ ರಮೇಶ್, ಕಾಂಗ್ರೇಸ್ ಜಿಲ್ಲಾಧ್ಯಕ್ಷ ಬ್ಲಾಕ್ ಅಧ್ಯಕ್ಷರಾದ ಅರಕೆರೆ ಶಂಕರ್, ಅಶ್ವತ್ಥನಾರಾಯಣ್, ಯುವಧ್ಯಕ್ಷ ಬೈರೇಶ್, ಉಪಾಧ್ಯಕ್ಷ ದೀಪು, ರಘುವೀರ್, ಮಹಿಳಾಧ್ಯಕ್ಷೆ ಜಯಮ್ಮ ಇದ್ದರು.

ಪೂರ್ವಭಾವಿ ಸಭೆಯ ಮುಖ್ಯಾಂಶಗಳು

> ೨೦೨೬ರ ಜೂನ್‌ಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು.
> ೪೫೩ಕೋಟಿ ವೆಚ್ಚದ ಕಾಮಗಾರಿಗಳಿಗೆ ಏ.೧೯ರಂದು ಚಾಲನೆ.
> ನೀರಾವರಿ ಮತ್ತು ಕುಡಿಯುವ ನೀರಿಗೆ ೫.೭೪ಟಿಎಂಸಿ ನಿಗಧಿ.
> ತುಮಕೂರು ಜಿಲ್ಲೆಯ ೩೪೩ಕೆರೆಗಳಿಗೆ ಎತ್ತಿನಹೊಳೆ ನೀರು.
> ಕೊರಟಗೆರೆ ಕ್ಷೇತ್ರದಲ್ಲಿ ನೀರಾವರಿಯ ಶಾಶ್ವತ ಹೆಜ್ಜೆಗುರುತು.
> ನೀರಾವರಿ ಕನಸು ನನಸು ಮಾಡುವತ್ತ ಗೃಹಸಚಿವ ಯಶಸ್ವಿ ಹೆಜ್ಜೆ.
> ಕೊರಟಗೆರೆ ಕ್ಷೇತ್ರದಲ್ಲಿ ಬೃಹತ್ ನೀರಾವರಿ ಸಮಾವೇಶಕ್ಕೆ ಸಿದ್ದತೆ.

೧೦೪ಕೆರೆಗಳಿಗೆ ಎತ್ತಿನಹೊಳೆ ನೀರು

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೋರಾದ ೩೬ಕೆರೆ, ಪುರವಾರದ ೮ಕೆರೆ, ಕಸಬಾದ ೮ಕೆರೆ, ಹೊಳವನಹಳ್ಳಿಯ ೧೦ಕೆರೆ, ಕೋಳಾಲದ ೨೫ಕೆರೆ ಮತ್ತು ಚನ್ನರಾಯನದುರ್ಗದ ೧೭ಸೇರಿ ಒಟ್ಟು ೧೦೪ಕೆರೆಗಳಿಗೆ ಎತ್ತಿನಹೊಳೆ ಯೋಜನೆಯ ನೀರು ಹರಿಯಲಿದೆ. ಬಯಲುಸೀಮೆ ರೈತರ ನೀರಾವರಿ ಬೇಡಿಕೆಯಂತೆ ನಾನು ನೀಡಿದ ಎತ್ತಿನಹೊಳೆ ಯೋಜನೆಯ ಕಾರ್ಯಗತದ ಹೆಜ್ಜೆಗುರುತು ಹಾಕಿದ್ದೇನೆ. ಸಣ್ಣ ನೀರಾವರಿ ಇಲಾಖೆಯ ೨೮೮ಕೋಟಿ, ಪಿಡ್ಲೂö್ಯಡಿ ಇಲಾಖೆಯ ೩೫ಕೋಟಿ, ನರೇಗಾ ಯೋಜನೆಯ ೪೬ಕೋಟಿ, ಗ್ರಾಮೀಣ ಕುಡಿಯುವ ನೀರು ಇಲಾಖೆಯ ೩೪ಕೋಟಿ, ಪಂಚಾಯತ್ ರಾಜ್ ಇಲಾಖೆಯ ೨೩ಕೋಟಿ, ಬೆಸ್ಕಾಂ ಇಲಾಖೆಯ ೧೭ಕೋಟಿ ಸೇರಿ ಒಟ್ಟು ೪೫೩ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗೆ ಏ.೧೯ರಂದು ಚಾಲನೆ ನೀಡಿ ಕೊರಟಗೆರೆ ಕ್ಷೇತ್ರವನ್ನು ಅಭಿವೃದ್ದಿಯ ಪಥದತ್ತಾ ಕೊಂಡ್ಯೊಯುತ್ತೇನೆ.
> ಡಾ.ಜಿ.ಪರಮೇಶ್ವರ, ಗೃಹ ಸಚಿವ

ಕೊರಟಗೆರೆ ಕ್ಷೇತ್ರದ ೧೦೪ಕೆರೆಗಳಿಗೆ ಶಾಶ್ವತ ನೀರಾವರಿ ಯೋಜನೆಯ ಕನಸು ನನಸಾಗಲಿದೆ. ಏ.೧೯ರಂದು ೪೫೩ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಡೆಯಲಿದೆ. ಬಯಲುಸೀಮೆ ಕೊರಟಗೆರೆ ಕ್ಷೇತ್ರದ ರೈತರ ಕನಸು ನನಸಾಗುವ ಕಾಲ ಸನಿಹ ಬಂದಿದೆ. ಗೃಹಸಚಿವರು ಕೊರಟಗೆರೆ ಕ್ಷೇತ್ರದ ಪ್ರತಿ ಗ್ರಾಮಕ್ಕೂ ಅನುಧಾನ ನೀಡಿ ಅಭಿವೃದ್ದಿಯ ಆಧ್ಯತೆ ನೀಡಿದ್ದಾರೆ.
> ಪ್ರಭು.ಜಿ, ಜಿಪಂ ಸಿಇಓ. ತುಮಕೂರು

(Visited 1 times, 1 visits today)
tumkur ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಸಂಘಟನೆಗಳಿಗೆ ಸೈದಾಂತಿ ಬದ್ಧತೆ ಅಗತ್ಯ
Next Article ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪನಮನ
News Desk Benkiyabale

Related Posts

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm news
ತಾಜಾ ಸುದ್ಧಿಗಳು
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm
news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm
news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm
news

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
news

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
Our Youtube Channel
Our Picks

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

By News Desk BenkiyabaleAugust 26, 2026 4:41 pm

ಪಾವಗಡ: ಹೆಸರಾಂತ ಮಕ್ಕಳ ನೇತ್ರ ತಜ್ಞರಾದ ಡಾ.ವಸುಧಾ ನರೇಶ್ ರವರು ಮಕ್ಕಳಿಗೆ ನೇತ್ರ ತಪಾಸಣೆಯನ್ನು ನಡೆಸಿದರು. ಈ ಶಿಬಿರಕ್ಕೆ ಬಹು…

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.