BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಿದ್ಧಾರ್ಥ ಕಾಲೇಜಿನ ದಂತ ವೈದ್ಯರಿಂದ ವೃದ್ಧಾಶ್ರಮದಲ್ಲಿ ಉಚಿತ ದಂತ ತಪಾಸಣೆ
  • ತ್ವರಿತವಾಗಿ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಲ್ಯಾಬ್ ಟಾಪ್ ವಿತರಣೆ
  • ನಿರಂತರ ಅಧ್ಯಯನದಿಂದ ಮಾತ್ರ ಸಾಧನೆ ಸಾಧ್ಯ
  • ಜಿ.ಎಸ್. ಸಿದ್ಧಲಿಂಗಯ್ಯನವರಿಗೆ ಶ್ರದ್ಧಾಂಜಲಿ
  • ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ
  • ಅಲ್ಪಸಂಖ್ಯಾತ ಅಂಗನವಾಡಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ
  • ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ
  • ನಿಸ್ವಾರ್ಥತೆಯಿಂದ ಸಮಾಜದ ಒಳಿತಿಗೆ ಶ್ರಮಿಸಿದರೆ ಶ್ರೇಯಸ್ಸು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತ್ವರಿತವಾಗಿ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಲ್ಯಾಬ್ ಟಾಪ್ ವಿತರಣೆ
ತುಮಕೂರು

ತ್ವರಿತವಾಗಿ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಲ್ಯಾಬ್ ಟಾಪ್ ವಿತರಣೆ

By News Desk BenkiyabaleUpdated:May 08, 2025 2:38 pm

ಚಿಕ್ಕನಾಯಕನಹಳ್ಳಿ: ಟೀಕಿಸುವವರು ಟೀಕಿಸಲಿ ಜನರಿಗೆ ಮಾತ್ರ ಮನೆ ಮಗ ಮನೆ ಬಾಗಿಲಿಗೆ ಕಾರ್ಯಕ್ರಮ ವಿಶ್ವಾಸ ಮೂಡಿಸಿದೆ ಜನರ ಬಳಿಯೇ ತಾಲ್ಲೂಕು ಆಡಳಿತಾಧಿಕಾರಿಗಳು ಹೋಗಿ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡುತ್ತಿರುವುದು ಶ್ಲಾಘನೀಯವಾಗಿದ್ದು ಇದರೊಂದಿಗೆ ಇನ್ನು ತ್ವರಿತವಾಗಿ ಕೆಲಸಗಳು ನಡೆಯಲಿ ಎಂಬ ಕಾರಣಕ್ಕೆ ನಮ್ಮ ಸಿ.ಬಿ.ಎಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಲ್ಯಾಬ್ ಟಾಪ್ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಚಿಕ್ಕನಾಯಕನಹಳ್ಳಿ ವಿಧಾನ ಸಭಾಕ್ಷೇತ್ರದ ಎಲ್ಲಾ ಗ್ರಾಮಪಂಚಾಯಿತಿಗಳ ಅಭಿವೃದ್ದಿ ಅಧಿಕಾರಿಗಳಿಗೆ ಸಿ.ಬಿ.ಎಸ್ ಟ್ರಸ್ಟ್ ವತಿಯಿಂದ ಲ್ಯಾಬ್ ಟಾಪ್ ವಿತರಣೆ ಮಾಡಿ ಮಾತನಾಡಿದ ಅವರು ನಮ್ಮ ಸಿ.ಬಿ.ಎಸ್.ಚಾರಿಟಬಲ್ ಟ್ರಸ್ಟ್ ವತಿಯಿಂದ ಆರೋಗ್ಯ ಹಾಗೂ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ ಈ ನಿಟ್ಟಿನಲ್ಲಿ ತಾಲ್ಲೂಕು ಆಡಳಿತದ ಎಲ್ಲಾ ಅಧಿಕಾರಿಗಳು ನನ್ನೊಂದಿಗೆ ವಾರದಲ್ಲಿ ಎರಡು ದಿನಗಳ ಕಾಲ ಕೈಜೊಡಿಸಿ ಯಾವುದೇ ಜಾತಿ, ಪಕ್ಷ, ಬೇದ ಬಾವ ಇಲ್ಲದೇ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸನವ್ನು ಮಾಡಲಾಗುತ್ತಿದೆ ಅದ್ದರಿಂದ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಇದಕ್ಕೆ ಅನುಕೂಲವಾಗಲೇಂದು ಗ್ರಾಮಲೆಕ್ಕಾಧಿಕಾರಿಗಳಿಗೆ , ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಲ್ಯಾಬ್ ಟಾಪ್ ವಿತರಿಸಲಾಗುತ್ತಿದ್ದು ಇದರೊಂದಿಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಮೊಬೈಲ್ ನೀಡುವಂತಹ ಕೆಲಸವನ್ನು ಮಾಡಲಾಗುತ್ತಿದೆ ಎಂದ ಅವರು ಕಳೆದ ಹತ್ತು ವರ್ಷಗಳಿಂದ ನಮ್ಮ ಟ್ರಸ್ಟ್ ವತಿಯಿಂದ ಸಿಇಟಿ ನೀಟ್ ತರಬೇತಿ ನೀಡಲಾಗುತ್ತಿದ್ದು ಕಳೆದಬಾರಿ ಅನೇಕರು ಸರ್ಕಾರಿ ಕೋಟದಲ್ಲಿ ವೈದ್ಯಕೀಯ, ಇಂಜನಿಯರಿAಗ್ ಸೇರಿದಂತೆ ವಿವಿಧ ಕೋರ್ಸ್ ಗಳಿಗೆ ಸೇರಿದರು ಅದರಂತೆ ಈ ಬಾರಿಯು ಉತ್ತಮವಾದ ತರಬೇತಿದಾರರಿಂದ ತರಬೇತಿ ನೀಡಿದ್ದು ಇದು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಅದೇರೀತಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ ಪ್ರೇರಣಾ ಶಿಬಿರ ಗಳನ್ನು ಮಾಡುವ ಮೂಲಕ ಉತ್ತಮ ಪಲಿತಾಂಶ ಬರಲು ಸಹಕಾರಿಯಾಗಿದೆ ಅದ್ದರಿಂದ ತಾಲ್ಲೂಕಿನಲ್ಲಿ ಉತ್ತಮ ಶಿಕ್ಷಣ ನೀಡಿದರೆ ಭವಿಷ್ಯ ಉಜ್ವಲವಾಗುತ್ತದೆ , ಆರೋಗ್ಯ ನೀಡಿದರೆ ನೆಮ್ಮದಿಯಾಗಿರುತ್ತಾರೆ ಎಂಬ ಕಾರಣಕ್ಕೆ ಆರೋಗ್ಯ – ಶಿಕ್ಷಣಕ್ಕೆ ಒತ್ತು ನೀಡುತ್ತಿರುವ ಸಿ.ಬಿ.ಎಸ್ ಟ್ರಸ್ಟ್ ಸಮಾಜ ಮುಖಿಯಾಗಿ ಕೆಲಸ ಮಾಡುತ್ತಿದೆ ಎಂದರು.
ಈ ಸಂದರ್ಭ ದಲ್ಲಿ ತಾ.ಪಂ. ಇಒ ದೊಡ್ಡಸಿದ್ದಯ್ಯ ಮಾತನಾಡಿ ಶಾಸಕರು ಅಧಿಕಾರಿಗಳ ಕಷ್ಟವನ್ನು ನೋಡಿ ಅವರ ಕೆಲಸ ಕಾರ್ಯಗಳಿಗೆ ಅನುಕೂಲವಾಗುವಂತೆ ಲ್ಯಾಬ್ ಟಾಪ್ ನೀಡುತ್ತಿರುವುದು ಶ್ಲಾಘನೀಯವಾಗಿದ್ದು ಇದರಿಂದ ಸಾರ್ವಜನಿಕರ ಕೆಲಸಗಳು ತ್ವರಿತವಾಗಿ ನಡೆಯುವುದರೊಂದಿಗೆ ಕೆಲವು ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲು ಅನುಕೂಲವಾಗಿದೆ ಇದನ್ನು ಎಲ್ಲಾ ಅಧಿಕಾರಿಗಳು ಉಪಯೋಗಿಸಿಕೊಂಡು ಉತ್ತಮ ಕಾರ್ಯನಿರ್ವಹಿಸಬೇಕು ಎಂದರು.
ತಾಲ್ಲೂಕು ಅಭಿವೃದ್ದಿ ಅಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷ ನಾಗೇಶ್ ಮಾತನಾಡಿ ಕಳೆದ ಒಂದು ವಾರದ ಹಿಂದೆ ಶಾಸಕರಿಗೆ ನಮ್ಮ ಕೆಲಗಳಿಗೆ ಅನುಕೂಲವಾಗುವಂತೆ ಲ್ಯಾಬ್ ಟಾಪ್ ನೀಡುವಂತೆ ಮನವಿ ಮಾಡಿದ್ದೇವು ಅದರಂತೆ ಅವರು ಸಿಬಿಎಸ್ ಟ್ರಸ್ಟ್ ಮೂಲಕ ಇಂದು ನಮ್ಮ ತಾಲ್ಲೂಕು ಸೇರಿದಂತೆ ಬುಕ್ಕಾಪಟ್ಟಣದ ವ್ಯಾಪ್ತಿಯ ಎಲ್ಲಾ ಗ್ರಾಮಪಂಚಾಯಿಗಳ ಅಭಿವೃದ್ದಿ ಅಧಿಕಾರಿಗಳಿಗೆ ಇಂದು ವಿತರಿಸುತ್ತಿದ್ದಾರೆ ಅವರಿಗೆ ಧನ್ಯವಾದಗಳು ಎಂದ ಅವರು ನಮ್ಮ ಕಾರ್ಯಕ್ರಮಗಳನ್ನು ಹೆಚ್ಚಿನ ಹಾಗೂ ತ್ವರಿತವಾಗಿ ಮಾಡಲು ಅನುಷ್ಠಾನ ಗೊಳಿಸಲು ಸಹಕಾರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕಿನ ಎಲ್ಲಾ ಗ್ರಾಮಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಜರಿದ್ದರು.

(Visited 1 times, 1 visits today)
Chikkanayakanahalli tumkur
Previous Articleನಿರಂತರ ಅಧ್ಯಯನದಿಂದ ಮಾತ್ರ ಸಾಧನೆ ಸಾಧ್ಯ
Next Article ಸಿದ್ಧಾರ್ಥ ಕಾಲೇಜಿನ ದಂತ ವೈದ್ಯರಿಂದ ವೃದ್ಧಾಶ್ರಮದಲ್ಲಿ ಉಚಿತ ದಂತ ತಪಾಸಣೆ
News Desk Benkiyabale

Related Posts

ಸಿದ್ಧಾರ್ಥ ಕಾಲೇಜಿನ ದಂತ ವೈದ್ಯರಿಂದ ವೃದ್ಧಾಶ್ರಮದಲ್ಲಿ ಉಚಿತ ದಂತ ತಪಾಸಣೆ

May 08, 2025 2:46 pm ತುಮಕೂರು

ನಿರಂತರ ಅಧ್ಯಯನದಿಂದ ಮಾತ್ರ ಸಾಧನೆ ಸಾಧ್ಯ

May 08, 2025 2:30 pm ತುಮಕೂರು

ಜಿ.ಎಸ್. ಸಿದ್ಧಲಿಂಗಯ್ಯನವರಿಗೆ ಶ್ರದ್ಧಾಂಜಲಿ

May 08, 2025 2:15 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಸಿದ್ಧಾರ್ಥ ಕಾಲೇಜಿನ ದಂತ ವೈದ್ಯರಿಂದ ವೃದ್ಧಾಶ್ರಮದಲ್ಲಿ ಉಚಿತ ದಂತ ತಪಾಸಣೆ

May 08, 2025 2:46 pm
ತುಮಕೂರು

ತ್ವರಿತವಾಗಿ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಲ್ಯಾಬ್ ಟಾಪ್ ವಿತರಣೆ

May 08, 2025 2:38 pm
ತುಮಕೂರು

ನಿರಂತರ ಅಧ್ಯಯನದಿಂದ ಮಾತ್ರ ಸಾಧನೆ ಸಾಧ್ಯ

May 08, 2025 2:30 pm
ತುಮಕೂರು

ಜಿ.ಎಸ್. ಸಿದ್ಧಲಿಂಗಯ್ಯನವರಿಗೆ ಶ್ರದ್ಧಾಂಜಲಿ

May 08, 2025 2:15 pm

ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ

May 08, 2025 2:08 pm
ತುಮಕೂರು

ಅಲ್ಪಸಂಖ್ಯಾತ ಅಂಗನವಾಡಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ

May 08, 2025 1:53 pm
Our Youtube Channel
Our Picks

ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ

May 08, 2025 2:08 pm

ಎಸ್‌ಎಸ್‌ಎಲ್‌ಸಿಯ ಫಲಿತಾಂಶ: ಹರಿಪ್ರಿಯಾಳ ಉತ್ತಮ ಸಾಧನೆ

May 02, 2025 2:34 pm

ಮಾತು ಕೃತಿಗೆ ಬಂದಾಗ ವ್ಯಕ್ತಿಗೆ ಗೌರವ

April 30, 2025 4:11 pm

ಕಾಯಕವೇ ಕೈಲಾಸ ಎಂದು ಸಾರಿದವರು ಬಸವಣ್ಣ

April 30, 2025 4:09 pm

ಮೇ೫: ಆಟೋ ಚಾಲಕ, ಕಾರ್ಮಿಕರ ನೋಂದಣಿ ಅಭಿಯಾನ

April 30, 2025 4:08 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police police naveen Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಸಿದ್ಧಾರ್ಥ ಕಾಲೇಜಿನ ದಂತ ವೈದ್ಯರಿಂದ ವೃದ್ಧಾಶ್ರಮದಲ್ಲಿ ಉಚಿತ ದಂತ ತಪಾಸಣೆ

By News Desk BenkiyabaleMay 08, 2025 2:46 pm

ತುಮಕೂರು: ನಗರದ ಸಮೀಪದ ಅಗಳಕೋಟೆಯಲ್ಲಿರುವ ಶ್ರೀ ಸಿದ್ದಾ ರ್ಥ ದಂತ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನ ಕೃತಕ ದಂತ ಚಿಕಿತ್ಸಾ…

ತ್ವರಿತವಾಗಿ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಲ್ಯಾಬ್ ಟಾಪ್ ವಿತರಣೆ

May 08, 2025 2:38 pm

ನಿರಂತರ ಅಧ್ಯಯನದಿಂದ ಮಾತ್ರ ಸಾಧನೆ ಸಾಧ್ಯ

May 08, 2025 2:30 pm

ಜಿ.ಎಸ್. ಸಿದ್ಧಲಿಂಗಯ್ಯನವರಿಗೆ ಶ್ರದ್ಧಾಂಜಲಿ

May 08, 2025 2:15 pm
News by Date
May 2025
M T W T F S S
 1234
567891011
12131415161718
19202122232425
262728293031  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.