BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹೇಮಾವತಿ ಲಿಂಕ್ ಕೆನಾಲ್ ವಿವಾದ: ಪ್ರತಿಭಟನಾಕಾರರ ವಿರುದ್ಧ ಕೇಸ್ ಖಂಡಿಸಿ ಅಮರನಾಂತ ಉಪವಾಸ
  • ಮುಜರಾಯಿ ದೇವಾಲಯದ ಜಮೀನು ಅಕ್ರಮವಾಗಿ ಮಾರಾಟ
  • ಎಕ್ಸ್ಪ್ರೆಸ್ ಕೆನಾಲ್, ತಾಂತ್ರಿಕ ಸಮಿತಿ ಕಣ್ಮರೆಸುವ ತಂತ್ರ: ಶ್ರೀನಿವಾಸ್
  • ಕೋಮು ಹಿಂಸೆ ನಿಗ್ರಹ ಪಡೆ ವಾರದಲ್ಲಿ ಕಾರ್ಯಾರಂಭ: ಗೃಹ ಸಚಿವ ಜಿ.ಪರಮೇಶ್ವರ
  • ತುರುವೇಕೆರೆ: ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ
  • ಕೊರಟಗೆರೆ: ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಮಠದ ೧೯ನೇ ವಾರ್ಷಿಕೋತ್ಸವ
  • ೨೦೨೫-೨೬ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ
  • ಸಂಸ್ಕಾರ ಇಲ್ಲದ ಶಿಕ್ಷಣ ಅಪೂರ್ಣ ಮತ್ತು ಅಪಾಯಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಧಿಕಾರಿಗಳು ಜನಸಾಮಾನ್ಯರು, ರೈತರ ಸಮಸ್ಯೆಗಳಿಗೆ ಸ್ಪಂದಿಸಿ
ತುಮಕೂರು

ಅಧಿಕಾರಿಗಳು ಜನಸಾಮಾನ್ಯರು, ರೈತರ ಸಮಸ್ಯೆಗಳಿಗೆ ಸ್ಪಂದಿಸಿ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಸೂಚನೆ
By News Desk BenkiyabaleUpdated:May 17, 2025 3:11 pm
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: weather?null, icon:null, weatherInfo:100;temperature: 45;

ಪಾವಗಡ: ಅಧಿಕಾರಿಗಳು ಜನಸಾಮಾನ್ಯರು ಮತ್ತು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ರವರು ಅಧಿಕಾರಿಗಳಿಗೆ ಸೂಚಿಸಿದರು
ಕೇಂದ್ರ ವಲಯ ಮತ್ತು ಕೇಂದ್ರ ಪುರಸ್ಕೃತ ಕರ‍್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಹಳ್ಳಿಗಾಡಿನ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಮೊದಲೇ ಶುದ್ದ ಕುಡಿಯುವ ನೀರಿನ ಘಟಕಗಳನ್ನು ದುರಸ್ಥಿ ಮಾಡಬೇಕು, ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದೊಂದಿಗೆ ವರ್ತಿಸಬೇಕು,
ಅಧಿಕಾರಿಗಳು ಹೊಣೆಗಾರಿಕೆಯಿಂದ ತಪ್ಪಿಸಿಕೊಂಡು ಹೋಗಲು ತಾವು ಅವಕಾಶ ನೀಡುವುದಿಲ್ಲ. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ,ಜನಪ್ರತಿನಿಧಿಗಳು ಒಗ್ಗೂಡಿ ಕಾರ್ಯನಿರ್ವಸಲು ಬದ್ಧ ರಾಗಿದ್ದೆವೆ. ಇಲಾಖೆವಾರು ಸಮಸ್ಯೆಗಳನ್ನು ತಮ್ಮ ಗಮನಕ್ಕೆ ತಂದರೆ ಅವುಗಳ ಪರಿಹಾರಕ್ಕೆ ಕ್ರಮ ವಹಿಸಲಾಗುವುದು
ಶಾಶ್ವತ ಬರಪೀಡಿತ ಪ್ರದೇಶವಾದ ಪಾವಗಡ ತಾಲ್ಲೂಕಿನ ಅಭಿವೃದ್ದಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ತನ್ನದೇ ಆದ ಯೋಜ ನೆಯೊಂದನ್ನು ಹಾಕಿಕೊಂಡಿದ್ದೇನೆ ಅದರ ಜಾರಿಗೆ ಅಧಿಕಾರಿಗಳು ಸಹಕಾರ ನೀಡಬೇಕು, ಹಳ್ಳಿಗಾಡಿನ ಪ್ರದೇಶಗಳಲ್ಲಿ ಸಾರಿಗೆ ಬಸ್ ವ್ಯವಸ್ಥೆ ಇಲ್ಲ ಎಂಬ ಬಗ್ಗೆ ದೂರು ಬಂದಿ ದೆ, ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು
ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ ರವರಿಂದ ಮಾಹಿತಿ ಪಡೆದ ಸಂಸದರು ಗಡಿಭಾಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು, ಮುಂದಿನ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಪ್ರಗತಿ ಯಾಗಬೇಕು ಎಂದು ತಿಳಿಸಿದರು
ಪಶು ಇಲಾಖೆಯ ಹೊರೆಕೇರಪ್ಪ ರವರಿಂದ ವರದಿ ಪಡೆದು, ಕೇಂದ್ರ ಸರ್ಕಾರದ ಎನ್.ಎಲ್.ಎಂ, ಯೋಜನೆಯಡಿ ಕುರಿ, ಹಸು ಸಾಕಾಣಿಕೆಗೆ ಸಹಾಯಧನ ನೀಡಲಾಗುವುದು ಈ ಬಗ್ಗೆ ಹೆಚ್ಚು ಹೆಚ್ಚು ಪ್ರಚಾರ ಮಾಡಬೇಕು ಎಂದು ತಿಳಿಸಿದರು
ಮುಂದುವರೆದು ಮಾತನಾಡಿದ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಕೃಷಿ, ತೋಟಗಾರಿಕೆ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅಬಕಾರಿ, ಲೋಕೋಪಯೋಗಿ, ಸಮಾ ಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಸಾರ್ವಜನಿಕ ರಿಗೆ, ಮಹಿಳೆಯರಿಗೆ, ರೈತರಿಗೆ, ತೊಂದರೆ ಮಾಡದಂತೆ, ಸರ್ಕಾರದ ಯೋಜನೆಗಳನ್ನು ತಲುಪಿಸಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸಹಕರಿಸಬೇಕು ಎಂದು ತಿಳಿಸಿದರು
ಈ ಸಂದರ್ಭದಲ್ಲಿ ತಹಶೀಲ್ದಾರ್ ವರದರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಾನಕಿರಾಮ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅನಿಲ್, ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ, ಇಂಜಿನಿಯರ್ ಬಸವಲಿಂಗಪ್ಪ,ರೇಷ್ಮೆ ಇಲಾ ಖೆಯ ಮುರುಳಿದರ, ಅರಣ್ಯ ಇಲಾಖೆಯ ರಾಕೇಶ್ ಸಿಂಗ್, ಪೋಲಿಸ್ ವೃತ್ತ ನಿರೀಕ್ಷಕ ಗಿರೀಶ್, ಅಕ್ಷರ ದಾಸೋಹ ಶಂಕರ್ ನಾಯ್ಕ, ಆಹಾರ ಇಲಾಖೆಯ ಸುಜಾತ, ಕಾರ್ಮಿಕ ಇಲಾಖೆಯ ಹರೀಶ್, ಕೈಗಾರಿಕೆ ಇಲಾಖೆಯ ಅಶೋಕ್, ಅಬಕಾರಿ ಇಲಾಖೆಯ ಮೈಕಲ್, ಭದ್ರಾ ಮೇಲ್ದಂಡೆ ಯೋಜನೆ ಯ ಮುರಳಿ, ಸಣ್ಣ ನೀರಾವರಿ ಇಲಾಖೆಯ ಚಿತ್ತಯ್ಯ ಸೋಲಾರ್ ನಿಗಮದ ಮಹೇಶ್ ಸೇರಿದಂತೆ ಇತರರು ಹಾಜರಿದ್ದರು.

(Visited 1 times, 1 visits today)
pavagada tumkur
Previous Articleಜಿಲ್ಲೆಯಲ್ಲಿ ಮೇ ೨೦ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ
Next Article “ಮಾಸ್ಟರಿಂಗ್ ದ ಆರ್ಟ್ ಆಫ್ ರೆಸುಮ” ಕಾರ್ಯಗಾರ
News Desk Benkiyabale

Related Posts

ಹೇಮಾವತಿ ಲಿಂಕ್ ಕೆನಾಲ್ ವಿವಾದ: ಪ್ರತಿಭಟನಾಕಾರರ ವಿರುದ್ಧ ಕೇಸ್ ಖಂಡಿಸಿ ಅಮರನಾಂತ ಉಪವಾಸ

June 03, 2025 3:02 pm ತುಮಕೂರು

ಮುಜರಾಯಿ ದೇವಾಲಯದ ಜಮೀನು ಅಕ್ರಮವಾಗಿ ಮಾರಾಟ

June 03, 2025 3:01 pm ತುಮಕೂರು

ಎಕ್ಸ್ಪ್ರೆಸ್ ಕೆನಾಲ್, ತಾಂತ್ರಿಕ ಸಮಿತಿ ಕಣ್ಮರೆಸುವ ತಂತ್ರ: ಶ್ರೀನಿವಾಸ್

June 03, 2025 2:56 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಹೇಮಾವತಿ ಲಿಂಕ್ ಕೆನಾಲ್ ವಿವಾದ: ಪ್ರತಿಭಟನಾಕಾರರ ವಿರುದ್ಧ ಕೇಸ್ ಖಂಡಿಸಿ ಅಮರನಾಂತ ಉಪವಾಸ

June 03, 2025 3:02 pm
ತುಮಕೂರು

ಮುಜರಾಯಿ ದೇವಾಲಯದ ಜಮೀನು ಅಕ್ರಮವಾಗಿ ಮಾರಾಟ

June 03, 2025 3:01 pm
ತುಮಕೂರು

ಎಕ್ಸ್ಪ್ರೆಸ್ ಕೆನಾಲ್, ತಾಂತ್ರಿಕ ಸಮಿತಿ ಕಣ್ಮರೆಸುವ ತಂತ್ರ: ಶ್ರೀನಿವಾಸ್

June 03, 2025 2:56 pm
ತುಮಕೂರು

ಕೋಮು ಹಿಂಸೆ ನಿಗ್ರಹ ಪಡೆ ವಾರದಲ್ಲಿ ಕಾರ್ಯಾರಂಭ: ಗೃಹ ಸಚಿವ ಜಿ.ಪರಮೇಶ್ವರ

June 03, 2025 2:55 pm
ತುಮಕೂರು

ತುರುವೇಕೆರೆ: ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

June 03, 2025 2:53 pm
ತುಮಕೂರು

ಕೊರಟಗೆರೆ: ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಮಠದ ೧೯ನೇ ವಾರ್ಷಿಕೋತ್ಸವ

May 31, 2025 3:34 pm
Our Youtube Channel
Our Picks

ಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡುವಂತೆ ಅಧಿಕಾರಿಗಳಿಗೆ ಮನವಿ

May 22, 2025 2:38 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm

ಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡುವಂತೆ ಅಧಿಕಾರಿಗಳಿಗೆ ಮನವಿ

May 22, 2025 2:38 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm

ಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡುವಂತೆ ಅಧಿಕಾರಿಗಳಿಗೆ ಮನವಿ

May 22, 2025 2:38 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University YSpatil ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಹೇಮಾವತಿ ಲಿಂಕ್ ಕೆನಾಲ್ ವಿವಾದ: ಪ್ರತಿಭಟನಾಕಾರರ ವಿರುದ್ಧ ಕೇಸ್ ಖಂಡಿಸಿ ಅಮರನಾಂತ ಉಪವಾಸ

By News Desk BenkiyabaleJune 03, 2025 3:02 pm

ತುಮಕೂರು : ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಸ್ವಾಮೀಜಿಗಳು ಹಾಗೂ ರೈತರು ಸೇರಿದಂತೆ ಹೋರಾಟಗಾರರ ಮೇಲೆ…

ಮುಜರಾಯಿ ದೇವಾಲಯದ ಜಮೀನು ಅಕ್ರಮವಾಗಿ ಮಾರಾಟ

June 03, 2025 3:01 pm

ಎಕ್ಸ್ಪ್ರೆಸ್ ಕೆನಾಲ್, ತಾಂತ್ರಿಕ ಸಮಿತಿ ಕಣ್ಮರೆಸುವ ತಂತ್ರ: ಶ್ರೀನಿವಾಸ್

June 03, 2025 2:56 pm

ಕೋಮು ಹಿಂಸೆ ನಿಗ್ರಹ ಪಡೆ ವಾರದಲ್ಲಿ ಕಾರ್ಯಾರಂಭ: ಗೃಹ ಸಚಿವ ಜಿ.ಪರಮೇಶ್ವರ

June 03, 2025 2:55 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.