BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೧೦೦೦ಕ್ಕೂ ಹೆಚ್ಚು ದರಖಾಸ್ತು ಪೋಡಿ ದುರಸ್ತಿ ಪೂರ್ಣಗೊಳಿಸಿ ಮೈಲುಗಲ್ಲು ತಲುಪಿದ ತುಮಕೂರು ಜಿಲ್ಲೆ: ಜಿಲ್ಲಾಧಿಕಾರಿ
  • ಮೌಲ್ಯಾಧಾರಿತ ಸಂಬ0ಧಗಳನ್ನು ಕಟ್ಟುವ ಶಿಕ್ಷಣವೇ ಶ್ರೇಷ್ಠ
  • ಪ್ರತಿ ಮನೆಮನೆಗೂ ಶುದ್ಧ ಕುಡಿಯುವ ನೀರು
  • ರೈತರ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ
  • ಹಡಪದ ಅಪ್ಪಣ್ಣ ಅವರ ನುಡಿಗಳು ಇಂದಿಗೂ ಪ್ರಸ್ತುತ
  • ನಗರದ ವಿವಿಧಡೆ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆ
  • ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಸಹಾಯವಾಣಿ ಸಂಖ್ಯೆ ಕಡ್ಡಾಯ: ಚಂದ್ರಶೇಖರ್ ಗೌಡ ಸೂಚನೆ
  • ರೈತ-ಕಾರ್ಮಿಕ ವಿರೋಧಿಸಿ ಪ್ರತಿಭಟನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಚಂದಮಾಮ ಕಥೆ ಹೇಳುವ ಪೋಷಕರು ಕಾಣುತ್ತಿಲ್ಲ
ತುಮಕೂರು

ಚಂದಮಾಮ ಕಥೆ ಹೇಳುವ ಪೋಷಕರು ಕಾಣುತ್ತಿಲ್ಲ

ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ಎಂ.ಎನ್. ವಿಷಾದ
By News Desk BenkiyabaleUpdated:May 21, 2025 3:30 pm
ತುಮಕೂರು: ಹಿಂದೆಲ್ಲಾ ಮಕ್ಕಳಿಗೆ ಊಟ ಮಾಡಿಸುವಾಗ ಪೋಷಕರು ಚಂದಮಾಮ ಹಾಗೂ ಪಂಚ ತಂತ್ರದ ಕಥೆಗಳನ್ನು ಹೇಳುತ್ತಿದ್ದರು. ಈಗ ಆ ಕಥೆ ಹೇಳಿ ಊಟ ಮಾಡಿಸುವ ಪೋಷಕರು ಕಾಣುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ಎಂ.ಎನ್. ವಿಷಾದಿಸಿದರು.
ತುಮಕೂರಿನ ಬಾಲಭವನದಲ್ಲಿ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ಈಗ ಮಕ್ಕಳಿಗೆ ಪೋಷಕರು ಊಟ ಮಾಡಿಸುವಾಗ ಮೊಬೈಲ್ ಅನ್ನು ಕೊಡುತ್ತಿದ್ದಾರೆ. ಇದು ಸರಿಯಲ್ಲ ಎಂದು ವಿಷಾದಿಸಿದರು. ಹೀಗಾಗಿ ಚಂದಮಾಮ ಕಥೆಗಳನ್ನು ಮಕ್ಕಳಿಗೆ ಹೇಳಿಕೊಡುವ ಪೋಷಕರ ಸಂಖ್ಯೆ ಹೆಚ್ಚಾಗಲಿ ಎಂದು ಆಶಿಸಿದರು.
ಮೊಬೈಲ್ ನಲ್ಲಿ ಮಕ್ಕಳು ಕಳೆದು ಹೋಗಿರುವ ಆಂತಕ ಇದೆ. ಇದು ಮಕ್ಕಳ ಸಮಸ್ಯೆಯಲ್ಲ, ಪೋಷಕರ ಸಮಸ್ಯೆ. ಮನೆಗಳಲ್ಲೂ ಕೂಡ ರೋಬರ್ಟ್ ಗಳು ಬಂದಿವೆ.  ಮೊಬೈಲ್ ನಿಂದ ಮಕ್ಕಳು ಹೊರಗೆ ಬರುವುದು ಕಷ್ಟ. ಆದರೆ ಪೋಷಕರು ಮಕ್ಕಳನ್ನು ಮೊಬೈಲ್ ನಿಂದ ತಪ್ಪಿಸಿ ಕಥೆಗಳನ್ನು, ಹಾಡುಗಳನ್ನು ಹೇಳಿಕೊಡುವ ಕೆಲಸ ಮಾಡಬೇಕು ಎಂದರು.
ಮಕ್ಕಳ ಆಸೆಯಂತೆ ಮಕ್ಕಳನ್ನು ಬೆಳೆಸಬೇಕು. ಪೋಷಕರ ಆಸೆಯಂತೆ ಮಕ್ಕಳನ್ನು ಬೆಳೆಸಬೇಡಿ ಎಂದು ಸಲಹೆ ನೀಡಿದ ಚೇತನಕುಮಾರ್ ಕೆಲ ಮಕ್ಕಳಿಗೆ ಮಾತಿನ ಚಾಕಚಕ್ಯತೆ ಇರುತ್ತದೆ. ಅವರು ಯಾವ ಕ್ಷೇತ್ರದಲ್ಲಿ ಪರಿಣಿತಿ ಹೊಂದಿದ್ದಾರೆAಬುದನ್ನು ಗುರುತಿಸಿ ಆ ಕ್ಷೇತ್ರದಲ್ಲಿ ಅವರನ್ನು ತೊಡಗಿಕೊಳ್ಳಲು ಪ್ರೇರೇಪಿಸಿದರೆ ಅವರು ಆ ಕ್ಷೇತ್ರದಲ್ಲಿ ಮುಂದುವರೆಯುತ್ತಾರೆ ಎಂದರು.
ಮಕ್ಕಳನ್ನು ಬೇರೆ ಮಕ್ಕಳೊಂದಿಗೆ ಕಂಪೇರ್ ಮಾಡಬೇಡಿ. ನಿಮ್ಮ ಮಕ್ಕಳು ನಿಮಗೆ ಸಾಟಿ ಎಂದು ಭಾವಿಸಿ. ಅವರಿಗೆ ಯಾವತ್ತೂ ಕೂಡ ನಿರುತ್ಯಾಹ ಮೂಡಿಸಬೇಡಿ ಎಂದರು. ಕಳೆದ ೧೫ ದಿವಸಗಳಿಂದ ಹಲವಾರು ವಿಷಯಗಳನ್ನು ಕಲಿತಿದ್ದಾರೆ. ಯಕ್ಷಗಾನವನ್ನು ಕೂಡ ಕಲಿತಿದ್ದಾರೆ. ಇವತ್ತು ಅದನ್ನು ಪ್ರದರ್ಶಿಸುವ ಮೂಲಕ ತಮ್ಮ ಪ್ರತಿಭೆ ಸಾಬೀತುಪಡಿಸಿದ್ದಾರೆ ಎಂದರು.
ಶಾಲೆಯಿAದ ಮಕ್ಕಳು ಬಂದ ಕೂಡಲೇ ಓದಿ ಓದಿ ಎಂದು ಒತ್ತಡ ಹಾಕಬೇಡಿ. ಅವರಿಗೆ ಜ್ಞಾನ ಪಡೆಯುವ ವಿಷಯಗಳನ್ನು ಹೇಳಿಕೊಡಿ ಎಂದು ಸಲಹೆ ನೀಡಿದರು.
ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್ ಮಾತನಾಡಿ ತುಮಕೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಲವಾರು ರಚನಾತ್ಮಕ ಕೆಲಸಗಳು ನಡೆಯುತ್ತಿದೆ. ತಿಪಟೂರು ತಾಲೂಕು ಕೊನೆಹಳ್ಳಿಯಲ್ಲಿ ಮೂಡಲಪಾಯ ಯಕ್ಷಗಾನ ಕೇಂದ್ರವಿದ್ದು ಅಲ್ಲಿ ಊರಿನವರೆಲ್ಲಾ ಆ ಕಲಾ ಪ್ರಕಾರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.
ತುಮಕೂರು ಜಿಲ್ಲೆಗೆ ಬಯಲು ಸೀಮೆ ರಂಗಾಯಣದ ಅಗತ್ಯತೆ ಇದೆ ಎಂದು ಪ್ರತಿಪಾದಿಸಿದ ಉಗಮ ಶ್ರೀನಿವಾಸ್ ಅವರು ತುಮಕೂರು, ಕೋಲಾರ, ಚಿತ್ರದುರ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಮುಂತಾದ ಜಿಲ್ಲೆಗಳನ್ನು ಒಳಗೊಂಡು ತುಮಕೂರಿನಲ್ಲಿ ಬಯಲು ಸೀಮೆ ರಂಗಾಯಣ ಸ್ಥಾಪಿಸಬೇಕೆಂದು ತಿಳಿಸಿದರು.
ಈ ಸಂಬAಧ ಈಗಾಗಲೇ ಸರ್ಕಾರಕ್ಕೆ ಹಲವಾರು ಪತ್ರಗಳನ್ನು ಬರೆದಿದ್ದು ಸರ್ಕಾರ ತುಮಕೂರಿಗೆ ಬಯಲು ಸೀಮೆ ರಂಗಾಯಣ ಮಂಜೂರು ಮಾಡಬೇಕೆಂದು ಮನವಿ ಮಾಡಿದರು. ತುಮಕೂರು ಬುಡಕಟ್ಟು, ತತ್ವಪದ ಹೀಗೆ ಬಹು ಮಾಧ್ಯಮದ ಕೇಂದ್ರವಾಗಿದೆ. ಜುಂಜಪ್ಪನ ಕೇಂದ್ರ ಕೂಡ ತುಮಕೂರು ಆಗಿದ್ದು ರಂಗಭೂಮಿ ಸೇರಿದಂತೆ ಎಲ್ಲ ಕಲಾ ಪ್ರಾಕಾರಗಳಲ್ಲೂ ಕೂಡ ವಿಶಿಷ್ಟ ಸ್ಥಾನ ಹೊಂದಿದೆ. ಹೀಗಾಗಿ ತುಮಕೂರಿಗೆ ಬಯಲು ಸೀಮೆ ರಂಗಾಯಣ ಮಂಜೂರು ಮಾಡಬೇಕೆಂದು ಕೋರಿದರು.
ಈಗಾಗಲೇ ದಾವಣಗೆರೆ, ಮೈಸೂರು, ಶಿವಮೊಗ್ಗ, ಧಾರವಾಡ, ಕಲ್ಬುರ್ಗಿ ಮುಂತಾದ ಕಡೆ ರಂಗಾಯಣವಿದೆ. ಬೆಂಗಳೂರಿನಲ್ಲಿ ರಂಗಾಯಣ ಮಾಡಬೇಕಾಗಿದೆ. ಆದರೆ ಬೆಂಗಳೂರಿನಲ್ಲಿ ನಾಟಕ ಅಕಾಡೆಮಿ, ರಾಷ್ಟ್ರೀಯ ನಾಟಕ ಶಾಲೆಯ ಪ್ರಾದೇಶಿಕ ಕಚೇರಿ ಇದೆ. ಹೀಗಾಗಿ ಬೆಂಗಳೂರಿನ ಭವಿಷ್ಯದ ಉಪನಗರಿ ತುಮಕೂರಿಗೆ ಬಯಲು ಸೀಮೆ ರಂಗಾಯಣ ಮಂಜೂರು ಮಾಡಬೇಕೆಂದು ಮನವಿ ಮಾಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ನಿರೂಪಣಾಧಿಕಾರಿ ದಿನೇಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಂಬಿಕಾ, ಮಮತಾ ಉಪಸ್ಥಿತರಿದ್ದರು.
(Visited 1 times, 1 visits today)
tumkur
Previous Articleಶಾಲಾ ಮಕ್ಕಳಿಗೆ ಬ್ಯಾಗ್, ನೋಟ್ ಬುಕ್ ವಿತರಣೆ
Next Article ಕೃತ್ತಿಕೆ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ತಾಲೂಕಿನಾದ್ಯಂತ ಗರಿಗೆದರಿದ ಕೃಷಿ ಚಟುವಟಿಕೆಗಳು
News Desk Benkiyabale

Related Posts

೧೦೦೦ಕ್ಕೂ ಹೆಚ್ಚು ದರಖಾಸ್ತು ಪೋಡಿ ದುರಸ್ತಿ ಪೂರ್ಣಗೊಳಿಸಿ ಮೈಲುಗಲ್ಲು ತಲುಪಿದ ತುಮಕೂರು ಜಿಲ್ಲೆ: ಜಿಲ್ಲಾಧಿಕಾರಿ

July 11, 2025 3:40 pm ತುಮಕೂರು

ಮೌಲ್ಯಾಧಾರಿತ ಸಂಬ0ಧಗಳನ್ನು ಕಟ್ಟುವ ಶಿಕ್ಷಣವೇ ಶ್ರೇಷ್ಠ

July 11, 2025 3:38 pm ತುಮಕೂರು

ಪ್ರತಿ ಮನೆಮನೆಗೂ ಶುದ್ಧ ಕುಡಿಯುವ ನೀರು

July 11, 2025 3:36 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

೧೦೦೦ಕ್ಕೂ ಹೆಚ್ಚು ದರಖಾಸ್ತು ಪೋಡಿ ದುರಸ್ತಿ ಪೂರ್ಣಗೊಳಿಸಿ ಮೈಲುಗಲ್ಲು ತಲುಪಿದ ತುಮಕೂರು ಜಿಲ್ಲೆ: ಜಿಲ್ಲಾಧಿಕಾರಿ

July 11, 2025 3:40 pm
ತುಮಕೂರು

ಮೌಲ್ಯಾಧಾರಿತ ಸಂಬ0ಧಗಳನ್ನು ಕಟ್ಟುವ ಶಿಕ್ಷಣವೇ ಶ್ರೇಷ್ಠ

July 11, 2025 3:38 pm
ತುಮಕೂರು

ಪ್ರತಿ ಮನೆಮನೆಗೂ ಶುದ್ಧ ಕುಡಿಯುವ ನೀರು

July 11, 2025 3:36 pm
ತುಮಕೂರು

ರೈತರ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ

July 10, 2025 3:51 pm
ತುಮಕೂರು

ಹಡಪದ ಅಪ್ಪಣ್ಣ ಅವರ ನುಡಿಗಳು ಇಂದಿಗೂ ಪ್ರಸ್ತುತ

July 10, 2025 3:50 pm
ತುಮಕೂರು

ನಗರದ ವಿವಿಧಡೆ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆ

July 10, 2025 3:49 pm
Our Youtube Channel
Our Picks

ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದ ಆಸ್ತಿಗಳಾಗಲಿ

July 01, 2025 3:52 pm

೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ

June 30, 2025 3:48 pm

ಒಕ್ಕಲಿಗರ ಸಂಘಟನೆಗೆ ಹೊಸ ಚೇತನ ಕೆಂಪೇಗೌಡರು

June 28, 2025 3:39 pm

ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲಿ

June 28, 2025 3:38 pm

ಡಾ. ಶ್ರೀ ಶ್ರೀ ಶ್ರೀಶಿವಕುಮಾರ ಶ್ರೀಗಳ ಗ್ರಂಥ ಲೋಕಾರ್ಪಣೆ

June 28, 2025 3:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

೧೦೦೦ಕ್ಕೂ ಹೆಚ್ಚು ದರಖಾಸ್ತು ಪೋಡಿ ದುರಸ್ತಿ ಪೂರ್ಣಗೊಳಿಸಿ ಮೈಲುಗಲ್ಲು ತಲುಪಿದ ತುಮಕೂರು ಜಿಲ್ಲೆ: ಜಿಲ್ಲಾಧಿಕಾರಿ

By News Desk BenkiyabaleJuly 11, 2025 3:40 pm

ತುಮಕೂರು: ಜಿಲ್ಲೆಯಲ್ಲಿ ಸರ್ಕಾರದಿಂದ ಭೂಮಂಜೂರಾತಿಯಾದ ಜಮೀನುಗಳನ್ನು ಸಾಗುವಳಿ ಮಾಡುವ ರೈತರಿಗೆ ಎರಡು ಮೂರು ತಲೆ ಮಾರುಗಳಿಂದ ಪೋಡಿ ದುರಸ್ಥಿಯಾಗದೇ ಕ್ರಯ,…

ಮೌಲ್ಯಾಧಾರಿತ ಸಂಬ0ಧಗಳನ್ನು ಕಟ್ಟುವ ಶಿಕ್ಷಣವೇ ಶ್ರೇಷ್ಠ

July 11, 2025 3:38 pm

ಪ್ರತಿ ಮನೆಮನೆಗೂ ಶುದ್ಧ ಕುಡಿಯುವ ನೀರು

July 11, 2025 3:36 pm

ರೈತರ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ

July 10, 2025 3:51 pm
News by Date
July 2025
M T W T F S S
 123456
78910111213
14151617181920
21222324252627
28293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.