BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಧಿಕಾರಿಗಳಿಂದ ಪರವಾನಗಿ ಪಡೆಯದ ಕೀಟ ನಾಶಕ ವಶ
  • ಉದ್ದಿಮೆದಾರರಿಗಾಗಿ ಉದ್ಯಮಿ ಮಿತ್ರ ಸಹಕಾರ ಸಂಘ0 ಸ್ಥಾಪನೆ
  • ಭಾರತೀಯ ಸಂಸ್ಕೃತಿಯಲ್ಲಿ ವಿವಾಹಕ್ಕೆ ವಿಶೇಷ ಸ್ಥಾನವಿದೆ
  • ಅನಂತಮೂರ್ತಿ ಆರಂಭಿಸಿದ ಚಲನೆ ಬಾನುರಿಂದ ಪೂರ್ಣ
  • ಜೂನ್ ೨೧ ರಂದು ಕೆಎನ್‌ಆರ್ ಗೌರವ ಗ್ರಂಥ ಬಿಡುಗಡೆ
  • ಕಾಲ್ತುಳಿತದಲ್ಲಿ ಮೃತಪಟ್ಟ ಕುಟಂಬಕ್ಕೆ ಸರ್ಕಾರದ ವತಿಯಿಂದ ೨೫ ಲಕ್ಷ ರೂ. ಪರಿಹಾರ ವಿತರಣೆ
  • ಸಾರಿಗೆ ಬಸ್ ತೊರೆದು ಖಾಸಗಿ ಬಸ್‌ನಲ್ಲಿ ಪ್ರಯಾಣ
  • ನಗರಕ್ಕೆ ಅರ್ಬನ್ ರೈಲು, ಮೆಟ್ರೋ ರೈಲು ಎರಡು ಬರಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆರ್ಥಿಕ ನೆರವು ನೀಡಿದ ಶಿವು ಚಂಗಾವರ
ತುಮಕೂರು

ಆರ್ಥಿಕ ನೆರವು ನೀಡಿದ ಶಿವು ಚಂಗಾವರ

ಮೂರು ದಶಕಗಳಿಂದ ಹಾಸಿಗೆ ಹಿಡಿದ ಮಗಳ ಹಾರೈಕೆಯಲ್ಲಿ ಬಡ ತಾಯಿ
By News Desk BenkiyabaleUpdated:May 22, 2025 2:39 pm

ಶಿರಾ: ಬಾಲ್ಯದಿಂದ ೩೫ ವರ್ಷಗಳ ವರಗೆ ಅಂಗವಿಕಲತೆಯಿAದ ಬಳಲುತ್ತಿದ್ದ ಶಿರಾ ತಾಲೂಕಿನ ಬೇವಿನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದಾಪುರ ಗ್ರಾಮದ ೩೫ ವರ್ಷದ ಯುವತಿ ಪುಷ್ಪಲತಾ ರವರ ಕಷ್ಟಕ್ಕೆ ಸ್ಪಂದಿಸಿದ ಶಿರಾ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವು ಚಂಗಾವರ ಬುಧವಾರ ಪುಷ್ಪಲತಾ ರವರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿ ಆರ್ಥಿಕ ಸಹಾಯ ಮಾಡುವುದರ ಮೂಲಕ ಮಾನವೀಯತೆಯ ಮೌಲ್ಯ ಹೆಚ್ಚಿಸಿದರು.
ಈ ಬಗ್ಗೆ ಮಾತನಾಡಿದ ಶಿವು ಚಂಗಾವರ ೩೫ ವರ್ಷಗಳಿಂದ ಅಂಗವಿಕಲೆಯಾಗಿ ಮನೆಯ ಲ್ಲಿಯೇ ಇರುವ ಪುಷ್ಪಲತಾ ರವರ ಸೇವೆ, ಅವರ ತಾಯಿ ಗೌರಮ್ಮ ನಿತ್ಯ ಮಾಡುತ್ತಿರುವುದು ಅಮ್ಮ ಎನ್ನುವ ಪದಕ್ಕೆ ನಿಜಾರ್ಥ ದೊರೆತಂತಾಗಿದೆ.
ಉಳ್ಳವರು ಇಂತಹವರಿಗೆ ಸಹಾಯ ಮಾಡುವ ಮೂಲಕ ಸೇವೆಯಲ್ಲಿ ಭಗವಂತನನ್ನು ಕಾಣಬೇಕು.
೧. ವರ್ಷದಿಂದ ಸರ್ಕಾರ ನೀಡುವ ಅಂಗವಿ ಕಲರ ವೇತನ ನೀಡದ ಕಾರಣ ಕುಟುಂಬ ಕಂಗಾಲಾಗಿದೆ, ಎಂಬ ಮನವಿಗೆ ಸ್ಪಂದಿಸಿ ಶಿರಾ ಕ್ಷೇತ್ರದ ಶಾಸಕರಾದ ಟಿ.ಬಿ.ಜಯಚಂದ್ರ ಕರೆ ಮಾಡಿ ಪುಷ್ಪಲತಾ ರವರ ಪಿಂಚಣಿ ಸಮಸ್ಯೆ ಬಗ್ಗೆ ಶಿರಾ ದಂಡಾಧಿಕಾರಿಗಳು ವಿಶೇಷ ಮುತುವರ್ಜಿ ವಹಿಸುವಂತೆ ಮನವಿ ಮಾಡಿದರು.
ಕರೆಗೆ ಸ್ಪಂದಿಸಿದ ಶಾಸಕ ಟಿ.ಬಿ.ಜಯಚಂದ್ರ ಅವರು ಪುಷ್ಪಲತಾ ರವರ ಪಿಂಚಣಿ ಸಮಸ್ಯೆ ತಕ್ಷಣ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿ ಸಿದರು. ಅಂಗವಿಕಲರು, ವೃದ್ಧರು, ವಿಧವೆಯರ ಪಿಂಚ ಣಿ ಬಗ್ಗೆ ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಂಡು ಸಮಸ್ಯೆಗಳು ಬಂದಲ್ಲಿ ತಕ್ಷಣ ಸ್ಪಂದಿಸಬೇಕು ಎಂದರು. ಶಿರಾ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವು ಚಂಗಾವರ ರವರ ಮಾನವೀಯ ಸೇವೆ ಜನ ಮೆಚ್ಚುಗೆಗೆ ಪಾತ್ರವಾಯಿತು. ಪುಷ್ಪಲತಾ ತಾಯಿ ಗೌರಮ್ಮ, ಮುಖಂಡರಾದ ದೇವರಾಜು ಇತರರು ಇದ್ದರು.

(Visited 1 times, 1 visits today)
tumkur
Previous Articleಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡುವಂತೆ ಅಧಿಕಾರಿಗಳಿಗೆ ಮನವಿ
Next Article ಮಳೆ ಬಂದರೆ ಮನೆ, ಅಂಗಡಿಗಳಿಗೆ ನುಗ್ಗುವ ಚರಂಡಿ ನೀರು!
News Desk Benkiyabale

Related Posts

ಅಧಿಕಾರಿಗಳಿಂದ ಪರವಾನಗಿ ಪಡೆಯದ ಕೀಟ ನಾಶಕ ವಶ

June 09, 2025 3:28 pm ತುಮಕೂರು

ಉದ್ದಿಮೆದಾರರಿಗಾಗಿ ಉದ್ಯಮಿ ಮಿತ್ರ ಸಹಕಾರ ಸಂಘ0 ಸ್ಥಾಪನೆ

June 09, 2025 3:26 pm ತುಮಕೂರು

ಭಾರತೀಯ ಸಂಸ್ಕೃತಿಯಲ್ಲಿ ವಿವಾಹಕ್ಕೆ ವಿಶೇಷ ಸ್ಥಾನವಿದೆ

June 09, 2025 3:24 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಅಧಿಕಾರಿಗಳಿಂದ ಪರವಾನಗಿ ಪಡೆಯದ ಕೀಟ ನಾಶಕ ವಶ

June 09, 2025 3:28 pm
ತುಮಕೂರು

ಉದ್ದಿಮೆದಾರರಿಗಾಗಿ ಉದ್ಯಮಿ ಮಿತ್ರ ಸಹಕಾರ ಸಂಘ0 ಸ್ಥಾಪನೆ

June 09, 2025 3:26 pm
ತುಮಕೂರು

ಭಾರತೀಯ ಸಂಸ್ಕೃತಿಯಲ್ಲಿ ವಿವಾಹಕ್ಕೆ ವಿಶೇಷ ಸ್ಥಾನವಿದೆ

June 09, 2025 3:24 pm
ತುಮಕೂರು

ಅನಂತಮೂರ್ತಿ ಆರಂಭಿಸಿದ ಚಲನೆ ಬಾನುರಿಂದ ಪೂರ್ಣ

June 09, 2025 3:22 pm
ತುಮಕೂರು

ಜೂನ್ ೨೧ ರಂದು ಕೆಎನ್‌ಆರ್ ಗೌರವ ಗ್ರಂಥ ಬಿಡುಗಡೆ

June 09, 2025 3:20 pm
ತುಮಕೂರು

ಕಾಲ್ತುಳಿತದಲ್ಲಿ ಮೃತಪಟ್ಟ ಕುಟಂಬಕ್ಕೆ ಸರ್ಕಾರದ ವತಿಯಿಂದ ೨೫ ಲಕ್ಷ ರೂ. ಪರಿಹಾರ ವಿತರಣೆ

June 09, 2025 3:19 pm
Our Youtube Channel
Our Picks

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಅಧಿಕಾರಿಗಳಿಂದ ಪರವಾನಗಿ ಪಡೆಯದ ಕೀಟ ನಾಶಕ ವಶ

By News Desk BenkiyabaleJune 09, 2025 3:28 pm

ತುಮಕೂರು: ಪರವಾನಗಿ ಪಡೆಯದೆ ಗೃಹ ಬಳಕೆ ಕೀಟ ನಾಶಕಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ದಿನಸಿ ಅಂಗಡಿ ಮಳಿಗೆಯ ಮೇಲೆ…

ಉದ್ದಿಮೆದಾರರಿಗಾಗಿ ಉದ್ಯಮಿ ಮಿತ್ರ ಸಹಕಾರ ಸಂಘ0 ಸ್ಥಾಪನೆ

June 09, 2025 3:26 pm

ಭಾರತೀಯ ಸಂಸ್ಕೃತಿಯಲ್ಲಿ ವಿವಾಹಕ್ಕೆ ವಿಶೇಷ ಸ್ಥಾನವಿದೆ

June 09, 2025 3:24 pm

ಅನಂತಮೂರ್ತಿ ಆರಂಭಿಸಿದ ಚಲನೆ ಬಾನುರಿಂದ ಪೂರ್ಣ

June 09, 2025 3:22 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.