BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎನ್‌ಬಿಎ ಮಾನ್ಯತೆಗೆ ಹರ್ಷ ವ್ಯಕ್ತಪಡಿಸಿದ ಡಾ.ಜಿ.ಪರಮೇಶ್ವರ
  • ಕೆರೆ ಅಂಗಳದ ಬಫರ್ ಝೋನ್ ಅಳತೆ
  • ವೀರಶೈವ, ಲಿಂಗಾಯಿತರು ತಮ್ಮ ಅಸ್ತಿತ್ವಕ್ಕಾಗಿ ಹೋರಾಡಿ: ಶಾಸಕ
  • ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಪ.ಪಂ ಜನಪ್ರತಿನಿಧಿ, ಕಾರ್ಯನಿರತ ಪರ್ತಕರ್ತರ ಸಂಘ ಬೆಂಬಲ
  • ನಿಯಮ ಉಲ್ಲಂಘಿಸಿ ಕಾಮಗಾರಿ ಪ್ರಾರಂಭ: ಆರೋಪ
  • “ಯುವ ಜನತೆಯು ದೇಶದ ಪ್ರಬಲ ಶಕ್ತಿ’
  • ದಲಿತರ ಮೇಲೆ ಹೆಚ್ಚಾಗುತ್ತಿರುವ ಕೊಲೆ, ದೌರ್ಜನ್ಯ ಮರ್ಯಾದೆ ಹತ್ಯೆ
  • ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರಮಾಬಾಯಿ ಅವರ ಪರಿನಿಬ್ಬಾಣ ದಿವಸ್ ದಿನ ಆಚರಣೆ
ತುಮಕೂರು

ರಮಾಬಾಯಿ ಅವರ ಪರಿನಿಬ್ಬಾಣ ದಿವಸ್ ದಿನ ಆಚರಣೆ

By News Desk BenkiyabaleUpdated:May 28, 2025 3:43 pm

ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಮತ್ತು ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ಬುಧವಾರ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಸಂವಿಧಾನಶಿಲ್ಪಿ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ ಧರ್ಮಪತ್ನಿಯಾದ ಲೇಟ್ ರಮಾಬಾಯಿ ಅವರ ಪರಿನಿಬ್ಬಾಣ ದಿವಸ್ ಆಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರ ಮೂಲಕ ಹಮ್ಮಿಕೊಳ್ಳಲಾಗಿತ್ತು.
ರಮಾಬಾಯಿರವರ ಪರಿನಿಬ್ಬಾಣ ದಿವಸ್ ಕುರಿತು ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಮತ್ತು ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾದ ಎನ್.ಕೆ.ನಿಧಿಕುಮಾರ್‌ರವರು ಮಾತನಾಡುತ್ತಾ ರಮಾಬಾಯಿರವರು ವಿಧಿವಶರಾದ ಐದು ವರ್ಷಗಳ ತರುವಾಯ ಡಾ. ಬಿ.ಆರ್.ಅಂಬೇಡ್ಕರರು ‘ದಿ ಪಾರ್ಟಿಷನ್ ಆಫ್ ಇಂಡಿಯಾ’ ಎಂಬ ವಿದ್ವತ್ ಪೂರ್ಣ ಗ್ರಂಥವನ್ನು ಬರೆದು ಅದನ್ನು ಅವರ ಪತ್ನಿ ರಮಾಬಾಯಿ ಅವರಿಗೆ ಸಮರ್ಪಿಸಿದರು, ಈ ಕೃತಿಯು ೧೯ನೇ ಶತಮಾನದಲ್ಲಿ ಪತ್ನಿಯೊಬ್ಬರಿಗೆ ಸಮರ್ಪಣೆ ಮಾಡಿದ ಮೊಟ್ಟ ಮೊದಲ ಕೃತಿ ಎನ್ನಲಾಗಿದೆ. ಅಂಬೇಡ್ಕರ್‌ರವರಿAದ ರಚಿತವಾದ ಆ ಕೃತಿಯನ್ನು ರಮಾಬಾಯಿ ಅವರಿಗೆ ಸಮರ್ಪಿಸುವ ಸಲುವಾಗಿ ನಾಲ್ಕು ಸಾಲುಗಳನ್ನು ಬರೆಯುತ್ತಾ ‘ಆಕೆಯ ಹೃದಯ ಸೌಜನ್ಯತೆ ಹಾಗೂ ಪರಿಶುದ್ಧ ಶೀಲ ಮತ್ತು ನಮಗೆ ಯಾವುದೇ ಹಿತಚಿಂತಕರು ಇಲ್ಲದಿದ್ದ ಆ ದಿನಗಳಲ್ಲಿ ನಮ್ಮ ಪಾಲಿಗೆ ಬಂದಿದ್ದ ಬಡತನ ಮತ್ತು ಸಂಕಷ್ಟಗಳಲ್ಲಿ ಕಾಂತಚಿತ್ತದಿAದ ಮನಪೂರ್ವಕವಾಗಿ ನನ್ನನ್ನು ಸಂತೈಸುತ್ತ ಸಹಕರಿಸಿದ ರಮಾಗೆ’ ಈ ಕೃತಿ ಸಮರ್ಪಿತ ಎಂದು ಭಾವುಕರಾಗಿ ಬರೆದಿದ್ದಾರೆ.
ಈ ಎಳೆಯನ್ನು ಹಿಡಿದು ಹೊರಟಾಗ ರಮಾಬಾಯಿ ಚರಿತ್ರೆಯನ್ನು ಕೂಡ ಇತಿಹಾಸ ಮರೆಮಾಚಬಾರದೆನಿಸಿತು. ರಮಾಬಾಯಿ ಅವರ ಜೀವನವೂ ಕೂಡ ತಲ್ಲಣಗಳನ್ನು ಸೃಷ್ಟಿಮಾಡುವ ಸಾಮಾಜಿಕ ಕ್ರೂರತೆಯನ್ನು ಬಿಂಬಿಸುವ ರೀತಿಯಲ್ಲಿ ಇಂದಿನ ಸಮಾಜಕ್ಕೆ ಮಾದರಿ ಎನಿಸಿದೆ. ಮಾನವ ಪ್ರೇಮಿ ಅಂಬೇಡ್ಕರರ ಮಹಾ ಮಾನವತಾ ಹೋರಾಟಕ್ಕೆ ರಮಾಬಾಯಿ ಅವರ ತ್ಯಾಗ ಅನನ್ಯವಾಗಿದೆಂದು ಉಲ್ಲೇಖಿಸಿದ್ದಾರೆ. ಅಲ್ಲದೇ ತಮ್ಮ ಶ್ರೀಮತಿಯವರು ಪಟ್ಟ ತ್ಯಾಗ, ಪರಿಶ್ರಮ ಅನುಭವಿಸಿದ ನೋವು, ಹಸಿವು, ನಿದ್ರಾಹೀನತೆ, ಕ್ರೂರ ಬಡತನ, ನಿಂದನೆ, ತನ್ನ ಮಕ್ಕಳ ಸಾವಿನ ಆಕ್ರಂದನಗಳನ್ನು ತಾನೇ ನುಂಗಿಕೊAಡು ಅಂಬೇಡ್ಕರರಿಗೂ ತಾಯಿತನ ತುಂಬಿದ್ದೇ ಅಂಬೇಡ್ಕರ್‌ರವರ ಈ ಮಟ್ಟದ ಸಾಧನೆಗೆ ಕಾರಣವಾಗಿತ್ತು ಬಹುಶಃ ಅದಕ್ಕೆ ಡಾ.ಅಂಬೇಡ್ಕರ್ ಹೇಳಿರಬೇಕು ‘ವೈಫ್ ನಥಿಂಗ್ ಬಟ್ ಮದರ್’ ಹೆಂಡತಿ ಎಂದರೆ ‘ಬಾಳಸಂಗಾತಿಯಲ್ಲ ಆಕೆ ತಾಯಿಯೂ ಕೂಡ, ಆಕೆ ಬದುಕಿನ ಬಹುದೊಡ್ಡ ಗೆಳತಿ’ ಎಂದು. ರಮಾಬಾಯಿ ಅವರನ್ನು ಕೈಹಿಡಿದಿದ್ದೇ ಅಂಬೇಡ್ಕರ್ ಅವರಿಗೆ ಮೊದಲ ಗೆಲುವು, ಆಕೆಯಲ್ಲದೇ ಮತ್ಯಾರೂ ಆ ಕ್ರೂರ ಬದುಕನ್ನು ಸಹಿಸಲಾಗುತ್ತಿರಲಿಲ್ಲ. ಅದನ್ನು ಅಂಬೇಡ್ಕರ್ ಅವರೇ ಒಪ್ಪಿಕೊಂಡಿದ್ದರು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಅಗಮಿಸಿದ್ದ ಡಾ. ಎಪಿಜೆ ಅಬ್ದುಲ್ ಕಲಾಂ ಫೌಂಡೇಷನ್ & ಅಕಾಡಮಿಯ ಮುಖ್ಯಸ್ಥರಾದ ನಿಸಾರ್ ಅಹಮ್ಮ ದ್‌ರವರು ಕಾರ್ಯಕ್ರಮದ ಕುರಿತು ಮಾತನಾ ಡುತ್ತಾ ರಮಾಭಾಯಿ ಅಂಬೇಡ್ಕರ್‌ರವರು ತಮ್ಮ ಪತಿಯಾದ ಅಂಬೇಡ್ಕರ್‌ರವರ ಅನುಪಸ್ಥಿ ತಿಯಲ್ಲಿ ತನ್ನ ಆಭರಣಗಳನ್ನು ಮಾರಿ ತಮ್ಮ ಮಕ್ಕಳ ಶವಸಂಸ್ಕಾರವನ್ನು ಮಾಡಿದ ಸ್ಥಿತಿ ಯಾವೊಬ್ಬ ಭಾರತೀಯ ಪುರಷನ ಹೆಂಡತಿಗೂ ಬಂದಿರಲಾರದು. ಅಂಬೇಡ್ಕರ್‌ರವರ ಪ್ರತಿಯೊಂದು ಕಾರ್ಯದಲ್ಲೂ ನೆರಳಾಗಿ ನಿಂತು ಅವರಿಗೆ ಪ್ರೇರಪಣೆಯಾಗಿದ್ದರು ಎನ್ನಲಾಗಿದೆ, ಜೊತೆಗೆ ರಮಾಭಾಯಿ ಅವರು ಎಂದಿಗೂ ಹೊರ ಜಗತ್ತಿಗೆ ಕಾಣಿಸಿಕೊಳ್ಳದೇ ಅಂಬೇಡ್ಕರ್‌ರವರ ಪ್ರತಿಯೊಂದು ಕಾಯಕದಲ್ಲಿಯೂ ಮುಂಚೂಣಿಯಲ್ಲಿದ್ದರು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ತುಮಕೂರು ಜಿಲ್ಲಾಧ್ಯಕ್ಷರು ಎನ್.ಕೆ ನಿಧಿ ಕುಮಾರ್, ಜಿಲ್ಲಾ ಕಾರ್ಯಾಧ್ಯಕ್ಷರಾದ ಕೆಸ್ತೂರು ನರಸಿಂಹಮೂರ್ತಿ, ಜಿಲ್ಲಾ ಉಪಾಧ್ಯಕ್ಷರಾದ ಲಕ್ಷಿ÷್ಮÃನಾರಾಯಣ್ ಎಸ್., ವಿದ್ಯಾರ್ಥಿ ಘಟಕದ ಜಿಲ್ಲಾ ಅಧ್ಯಕ್ಷರಾದ ಕಿರಣ್ ವೈ.ಎಸ್., ತುಮಕೂರು ನಗರದ ಅಧ್ಯಕ್ಷ ರಾದ ಮನು ಟಿ.ಎಲ್., ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷರಾದ ಜೆಬಿನೇಶನ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಅಧ್ಯಕ್ಷರಾದ ಇಲ್ಲಾಸ್ ಅಹ್ಮದ್, ಅಲ್ಪಸಂಖ್ಯಾತರ ಯುವಘಟಕದ ಜಿಲ್ಲಾ ಅಧ್ಯಕ್ಷರಾದ ಮೋಹಿನ್ ಅಹ್ಮದ್, ಡಾ. ಎ.ಪಿ.ಜಿ ಅಬ್ದುಲ್ ಕಲಾಂ ಫೌಂಡೇಶನ್ ಅಂಡ್ ಅಕಾಡೆಮಿ ಮುಖ್ಯಸ್ಥರಾದ ನಿಸಾರ್ ಅಹ್ಮದ್, ಮುಖಂಡರುಗಳಾದ ರವಿಕುಮಾರ್, ಪ್ರಸನ್ನ ಗೂಳೂರು, ಅಬ್ದುಲ್ ರೆಹಮಾನ್, ಇಲಿಯಾಜ್ ಅಹಮದ್, ಗುಲ್ಜಾರ್ ಅಹಮದ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಪ್ರತಿಯೊಬ್ಬ ವ್ಯಕ್ತಿಗೆ ಆಮ್ಲಜನಕ ಅತ್ಯಂತ ಮುಖ್ಯ
Next Article ಪ.ಪಂ ಕಚೇರಿಗೆ ಜಿಲ್ಲಾ ಲೋಕಾಯುಕ್ತರ ಭೇಟಿ: ದೂರುಗಳ ಪರಿಶೀಲನೆ
News Desk Benkiyabale

Related Posts

ಎನ್‌ಬಿಎ ಮಾನ್ಯತೆಗೆ ಹರ್ಷ ವ್ಯಕ್ತಪಡಿಸಿದ ಡಾ.ಜಿ.ಪರಮೇಶ್ವರ

May 30, 2025 3:06 pm ತುಮಕೂರು

ಕೆರೆ ಅಂಗಳದ ಬಫರ್ ಝೋನ್ ಅಳತೆ

May 30, 2025 2:58 pm ತುಮಕೂರು

ವೀರಶೈವ, ಲಿಂಗಾಯಿತರು ತಮ್ಮ ಅಸ್ತಿತ್ವಕ್ಕಾಗಿ ಹೋರಾಡಿ: ಶಾಸಕ

May 30, 2025 2:57 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಎನ್‌ಬಿಎ ಮಾನ್ಯತೆಗೆ ಹರ್ಷ ವ್ಯಕ್ತಪಡಿಸಿದ ಡಾ.ಜಿ.ಪರಮೇಶ್ವರ

May 30, 2025 3:06 pm
ತುಮಕೂರು

ಕೆರೆ ಅಂಗಳದ ಬಫರ್ ಝೋನ್ ಅಳತೆ

May 30, 2025 2:58 pm
ತುಮಕೂರು

ವೀರಶೈವ, ಲಿಂಗಾಯಿತರು ತಮ್ಮ ಅಸ್ತಿತ್ವಕ್ಕಾಗಿ ಹೋರಾಡಿ: ಶಾಸಕ

May 30, 2025 2:57 pm
ತುಮಕೂರು

ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಪ.ಪಂ ಜನಪ್ರತಿನಿಧಿ, ಕಾರ್ಯನಿರತ ಪರ್ತಕರ್ತರ ಸಂಘ ಬೆಂಬಲ

May 30, 2025 2:56 pm
ತುಮಕೂರು

ನಿಯಮ ಉಲ್ಲಂಘಿಸಿ ಕಾಮಗಾರಿ ಪ್ರಾರಂಭ: ಆರೋಪ

May 30, 2025 2:55 pm
ತುಮಕೂರು

“ಯುವ ಜನತೆಯು ದೇಶದ ಪ್ರಬಲ ಶಕ್ತಿ’

May 29, 2025 4:22 pm
Our Youtube Channel
Our Picks

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm

ಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡುವಂತೆ ಅಧಿಕಾರಿಗಳಿಗೆ ಮನವಿ

May 22, 2025 2:38 pm

ಕುಡಿಯುವ ನೀರು ಕೊಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ

May 22, 2025 2:36 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University YSpatil ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಎನ್‌ಬಿಎ ಮಾನ್ಯತೆಗೆ ಹರ್ಷ ವ್ಯಕ್ತಪಡಿಸಿದ ಡಾ.ಜಿ.ಪರಮೇಶ್ವರ

By News Desk BenkiyabaleMay 30, 2025 3:06 pm

ತುಮಕೂರು: ನಗರದ ಸಾಹೇ ವಿಶ್ವವಿದ್ಯಾಲಯದ ಶ್ರೀ ಸಿದ್ಧಾ ರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿನ ಮೆಕ್ಯಾನಿಕಲ್, ಕಂಪ್ಯೂಟರ್, ಮಾಹಿತಿ ವಿಜ್ಞಾನ, ಎಲೆಕ್ಟಾçನಿಕ್ಸ್ ಮತ್ತು…

ಕೆರೆ ಅಂಗಳದ ಬಫರ್ ಝೋನ್ ಅಳತೆ

May 30, 2025 2:58 pm

ವೀರಶೈವ, ಲಿಂಗಾಯಿತರು ತಮ್ಮ ಅಸ್ತಿತ್ವಕ್ಕಾಗಿ ಹೋರಾಡಿ: ಶಾಸಕ

May 30, 2025 2:57 pm

ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಪ.ಪಂ ಜನಪ್ರತಿನಿಧಿ, ಕಾರ್ಯನಿರತ ಪರ್ತಕರ್ತರ ಸಂಘ ಬೆಂಬಲ

May 30, 2025 2:56 pm
News by Date
May 2025
M T W T F S S
 1234
567891011
12131415161718
19202122232425
262728293031  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.