BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೃಷಿ ಇಲಾಖೆಯ ಸೌಲಭ್ಯಗಳನ್ನು ಸದ್ಬಳಕೆಮಾಡಿಕೊಳ್ಳಿ
  • ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯ ಸಂಭ್ರಮಾಆಚರಣೆ
  • ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಜಾಲ ಹಾವಳಿ
  • ಅನಧಿಕೃತ ರಸಗೊಬ್ಬರ ಸಾಗಾಣಿಕೆ: ಲಾರಿ ಜಪ್ತಿ
  • ತಿರುಪತಿಗೆ ತುಪ್ಪ ಕೊಂಡೊಯ್ಯುವ ಟ್ಯಾಂಕರ್‌ಗೆ ಚಾಲನೆ
  • ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಲು ಡೀಸಿ ಸೂಚನೆ
  • ೧೦೦೦ಕ್ಕೂ ಹೆಚ್ಚು ದರಖಾಸ್ತು ಪೋಡಿ ದುರಸ್ತಿ ಪೂರ್ಣಗೊಳಿಸಿ ಮೈಲುಗಲ್ಲು ತಲುಪಿದ ತುಮಕೂರು ಜಿಲ್ಲೆ: ಜಿಲ್ಲಾಧಿಕಾರಿ
  • ಮೌಲ್ಯಾಧಾರಿತ ಸಂಬ0ಧಗಳನ್ನು ಕಟ್ಟುವ ಶಿಕ್ಷಣವೇ ಶ್ರೇಷ್ಠ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೆರೆ ಅಂಗಳದ ಬಫರ್ ಝೋನ್ ಅಳತೆ
ತುಮಕೂರು

ಕೆರೆ ಅಂಗಳದ ಬಫರ್ ಝೋನ್ ಅಳತೆ

ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲು ಮುಂದಾಗಿರುವ ತಾಲೂಕು ಆಡಳಿತ
By News Desk BenkiyabaleUpdated:May 30, 2025 2:58 pm

ಹುಳಿಯಾರು: ಹುಳಿಯಾರು ಕೆರೆಯ ಬಫರ್ ಝೋನ್ ಗುರುತಿಸುವ ಕಾರ್ಯ ನಡೆದಿದ್ದು ಕೆರೆ ಗಡಿಯಿಂದ ಒಟ್ಟು ೩೦ ಮೀಟರ್ ಬಫರ್ ಝೋನ್ ಎಂದು ಗುರುತಿಸಲಾಗಿದೆ. ಇದರಿಂದ ಕೆರೆ ದಡದಲ್ಲಿರುವ ನಿವಾಸಿಗಳಿಗೆ ಆತಂಕ ಶುರುವಾಗಿದ್ದು ಅಲೆಮಾರಿಗಳ ಕೋಟದಲ್ಲಿ ನಿವೇಶನ ಪಡೆದಿರುವವರು ಮನೆ ಕಟ್ಟಿಕೊಳ್ಳುವ ತವಕ ಹಾಗೂ ನಿವೇಶನವೇ ಸಿಗದವರು ನಿವೇಶನಕ್ಕಾಗಿ ಹೋರಾಡುವ ಅನಿವಾರ್ಯತೆ ಶುರುವಾಗಿದೆ.
ಹುಳಿಯಾರು ಕೆರೆ ಅಂಗಳದಲ್ಲಿ ಮುಳುಗಡೆ ಪ್ರದೇಶದಲ್ಲಿನ ನಿವಾಸಿಗಳನ್ನು ತೆರವುಗೊಳಿಸಿ ಪುನರ್ವಸತಿ ಕಲ್ಪಿಸುವ ಕಾರ್ಯ ಕಳೆದ ಹಲವಾರು ವರ್ಷಗಳಿಂದಲೂ ನಡೆಯುತ್ತಲೇ ಬಂದಿದ್ದು ಈ ಮುಂಚೆ ಅಲೆಮಾರಿ ಜನಾಂಗದವರಿಗೆ ಗೌಡಗೆರೆ ಸರ್ವೇ ನಂಬರ್‌ನಲ್ಲಿ ೨.೨೮ ಎಕರೆ ಪ್ರದೇಶದಲ್ಲಿ ೩೬ ಮಂದಿಗೆ ನಿವೇಶನ ಕಲ್ಪಿಸಲಾಗಿದ್ದು ಇದೀಗ ಕಂಪನಹಳ್ಳಿ ಸರ್ವೇ ನಂಬರ್‌ನಲ್ಲಿ ೨ ಎಕರೆ ಜಾಗದಲ್ಲಿ ೧೬ ಮಂದಿಗೆ ನಿವೇಶನ ನೀಡುವ ಕಾರ್ಯಕ್ಕೆ ತಾಲೂಕು ಆಡಳಿತ ಮುಂದಾಗಿದೆ.
ಆದರೂ ಕೆರೆ ಅಂಗಳದ ಎಲ್ಲಾ ನಿವಾಸಿಗಳ ತೆರುವುಗೊಳಿಸಿ ಪುನರ್ವಸತಿ ಕಲ್ಪಿಸುವ ಕಾರ್ಯ ಪೂರ್ಣಗೊಂಡಿಲ್ಲ. ಮಳೆಗಾಲ ಆರಂಭವಾದಾಗಲೆಲ್ಲ ಅಲ್ಲಿನ ನಿವಾಸಿಗಳಿಗೆ ಮನೆ ಜಲಾವೃತಗೊಳ್ಳುವ ಭಯದಿಂದ ಮುಕ್ತ ಮಾಡಲು ಸಾಧ್ಯವಾಗಿಲ್ಲ. ಆದರೆ ಉಪ ವಿಭಾಗಾಧಿಕಾರಿಗಳು ಸೇರಿದಂತೆ ತಹಸಿಲ್ದಾರ್ ಅವರು ಕೆರೆ ಅಂಗಳಕ್ಕೆ ಭೇಟಿ ನೀಡಿ ಬಫರ್ ಝೋನ್ ಸರ್ವೇ ಮಾಡಿರುವುದು ನಿವೇಶನ ಸಿಗದೆ ಉಳಿದಿರುವ ಕುಟುಂಬದವರಿಗೆ ಆತಂಕ ಶುರುವಾಗಿದೆ.
ಕಳೆದ ೪೦ ವರ್ಷಗಳಿಂದಲೂ ಇಲ್ಲಿನ ಕೆರೆ ಅಂಗಳದಲ್ಲಿ ವಾಸವಿದ್ದ ಅಲೆಮಾರಿಗಳ ಕುಟುಂಬ ಸೇರಿದಂತೆ ಆದಿ ಕರ್ನಾಟಕ, ಆದಿ ದ್ರಾವಿಡ, ಹಿಂದುಳಿದ ವರ್ಗದವರು, ಲಂಬಾಣಿ, ಮುಸ್ಲಿಂ ಜನಾಂಗದವರು ವಾಸವಿದ್ದಾರೆ. ಈಗ ೫೨ ಮಂದಿಗೆ ಮಾತ್ರ ನಿವೇಶನ ಸಿಕ್ಕಿದ್ದು ಕೆರೆ ದಂಡೆಯಲ್ಲಿರುವವರಿಗೆ ಮಾತ್ರ ಕೊಡಲಾಗುತ್ತದೆ, ಕೆರೆಯ ಇನ್ನೊಂದು ಭಾಗದಲ್ಲಿರುವವರಿಗೆ ಕೊಡಲು ಸಾಧ್ಯವಿಲ್ಲ ಎಂದು ತಾಲೂಕು ಆಡಳಿತ ತಾರತಮ್ಯ ಮಾಡುತ್ತಿದೆ ಎಂದು ಅಲ್ಲಿನ ನಿವಾಸಿಗಳ ಆರೋಪವಾಗಿದೆ.

ಈ ಹಿಂದೆ ಒತ್ತುವರಿದಾರರ ಸಮೀಕ್ಷೆ ಮಾಡಲಾಗಿದ್ದು ೮೧ ಜನ ನಿವಾಸಿಗಳ ಪಟ್ಟಿ ಮಾಡಲಾಗಿತ್ತು. ಇದೀಗ ಅದರಲ್ಲಿ ಎಷ್ಟು ಜನರಿಗೆ ಪುನರ್ವಸತಿ ಕಲ್ಪಿಸುವ ಕಾರ್ಯ ನಡೆದಿದೆ ಎನ್ನುವ ಬಗ್ಗೆ ಸರಿಯಾದ ಮಾಹಿತಿ ಲಭ್ಯವಾಗಿಲ್ಲ. ಎಲ್ಲರಿಗೂ ಅವಕಾಶ ಕಲ್ಪಿಸದಿದ್ದಲ್ಲಿ ಹೋರಾಟಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ.

ರಾಘವೇಂದ್ರ- ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ

ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಸರಿಯಾದ ಪಟ್ಟಿ ಮಾಡದಿರುವುದು ಸಮಸ್ಯೆಗೆ ಕಾರಣವಾಗಿದೆ. ಒಮ್ಮೆ ೩೦, ಒಮ್ಮೆ ೩೫, ಮತ್ತೊಮ್ಮೆ ೭೦ ಎಂದು ಹೀಗೆ ಪಟ್ಟಿ ಹೇಳುತ್ತಿದ್ದಾರೆ. ನಿಖರವಾದ ಪಟ್ಟಿ ಕೊಡದಿದ್ದಲ್ಲಿ ನಾವಾದರೂ ಏನು ಮಾಡಲು ಸಾಧ್ಯ. ಸರ್ವೆ ಇಲಾಖೆ ಗುರುತಿಸಿರುವ ಕೆರೆ ಅಂಗಳದ ದಡದಲ್ಲಿ ಒಟ್ಟು ಎಷ್ಟು ಮಂದಿ ನಿವಾಸಿಗಳಿದ್ದಾರೆ ಎಂಬುದನ್ನು ಸದ್ಯ ಪರಿಶೀಲಿಸಲಾಗುತ್ತಿದೆ. > ಕೆ.ಪುರಂದರ- ತಹಸಿಲ್ದಾರ್

(Visited 1 times, 1 visits today)
tumkur ಹುಳಿಯಾರು
Previous Articleವೀರಶೈವ, ಲಿಂಗಾಯಿತರು ತಮ್ಮ ಅಸ್ತಿತ್ವಕ್ಕಾಗಿ ಹೋರಾಡಿ: ಶಾಸಕ
Next Article ಎನ್‌ಬಿಎ ಮಾನ್ಯತೆಗೆ ಹರ್ಷ ವ್ಯಕ್ತಪಡಿಸಿದ ಡಾ.ಜಿ.ಪರಮೇಶ್ವರ
News Desk Benkiyabale

Related Posts

ಕೃಷಿ ಇಲಾಖೆಯ ಸೌಲಭ್ಯಗಳನ್ನು ಸದ್ಬಳಕೆಮಾಡಿಕೊಳ್ಳಿ

July 16, 2025 3:26 pm ತುಮಕೂರು

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯ ಸಂಭ್ರಮಾಆಚರಣೆ

July 16, 2025 3:25 pm ತುಮಕೂರು

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಜಾಲ ಹಾವಳಿ

July 16, 2025 3:24 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಕೃಷಿ ಇಲಾಖೆಯ ಸೌಲಭ್ಯಗಳನ್ನು ಸದ್ಬಳಕೆಮಾಡಿಕೊಳ್ಳಿ

July 16, 2025 3:26 pm
ತುಮಕೂರು

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯ ಸಂಭ್ರಮಾಆಚರಣೆ

July 16, 2025 3:25 pm
ತುಮಕೂರು

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಜಾಲ ಹಾವಳಿ

July 16, 2025 3:24 pm

ಅನಧಿಕೃತ ರಸಗೊಬ್ಬರ ಸಾಗಾಣಿಕೆ: ಲಾರಿ ಜಪ್ತಿ

July 16, 2025 3:22 pm
ತುಮಕೂರು

ತಿರುಪತಿಗೆ ತುಪ್ಪ ಕೊಂಡೊಯ್ಯುವ ಟ್ಯಾಂಕರ್‌ಗೆ ಚಾಲನೆ

July 16, 2025 3:21 pm
ತುಮಕೂರು

ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಲು ಡೀಸಿ ಸೂಚನೆ

July 16, 2025 3:20 pm
Our Youtube Channel
Our Picks

ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದ ಆಸ್ತಿಗಳಾಗಲಿ

July 01, 2025 3:52 pm

೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ

June 30, 2025 3:48 pm

ಒಕ್ಕಲಿಗರ ಸಂಘಟನೆಗೆ ಹೊಸ ಚೇತನ ಕೆಂಪೇಗೌಡರು

June 28, 2025 3:39 pm

ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲಿ

June 28, 2025 3:38 pm

ಡಾ. ಶ್ರೀ ಶ್ರೀ ಶ್ರೀಶಿವಕುಮಾರ ಶ್ರೀಗಳ ಗ್ರಂಥ ಲೋಕಾರ್ಪಣೆ

June 28, 2025 3:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಕೃಷಿ ಇಲಾಖೆಯ ಸೌಲಭ್ಯಗಳನ್ನು ಸದ್ಬಳಕೆಮಾಡಿಕೊಳ್ಳಿ

By News Desk BenkiyabaleJuly 16, 2025 3:26 pm

ಚಿಕ್ಕನಾಯಕನಹಳ್ಳಿ: ಸರ್ಕಾರಿ ಯೋಜನೆಗಳು ನೈಜ ಪಲಾನುಭವಿಗಳಿಗೆ ತಲುಪಿದಾಗ ಮಾತ್ರ ಆ ಯೋಜನೆ ರೂಪಿಸಿದ್ದಕ್ಕು ಸಾ ರ್ಥಕ ರೈತರು ಇಂತಹ ಯೋಜನೆಗಳನ್ನು…

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯ ಸಂಭ್ರಮಾಆಚರಣೆ

July 16, 2025 3:25 pm

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಜಾಲ ಹಾವಳಿ

July 16, 2025 3:24 pm

ಅನಧಿಕೃತ ರಸಗೊಬ್ಬರ ಸಾಗಾಣಿಕೆ: ಲಾರಿ ಜಪ್ತಿ

July 16, 2025 3:22 pm
News by Date
July 2025
M T W T F S S
 123456
78910111213
14151617181920
21222324252627
28293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.