BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜೆಜೆಎಂ ಕಾಮಗಾರಿ: ವಾರದೊಳಗಾಗಿ ಇಓಟಿ ಪ್ರಸ್ತಾವನೆ ಸಲ್ಲಿಸಲು ಸಿಇಓ ಸೂಚನೆ
  • ಸಾಹಿತ್ಯದ ಅಮೂಲ್ಯ ಪ್ರಕಾರ ಉಳಿಸಿದವರು ಫ. ಗು. ಹಳಕಟ್ಟಿ
  • ವೈದ್ಯರು ಸಮಾಜದ ನಿಜವಾದ ನಾಯಕರು: ಡಾ.ಚಂದ್ರಶೇಖರ್
  • ವ್ಯಕ್ತಿತ್ವವನ್ನು ರೂಪಿಸುವ ಸಾಧನ ಸಾಹಿತ್ಯ: ಜಿ.ಪ್ರಭು
  • ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದ ಆಸ್ತಿಗಳಾಗಲಿ
  • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ
  • ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ನಿಯಮಗಳನ್ನು ಪಾಲಿಸಲು ಮನವಿ ಸಲ್ಲಿಕೆ
  • ನಿವೇಶನರಹಿತ ಕುಟುಂಬಗಳಿಗೆ ಜಾಗದ ಹಕ್ಕುಪತ್ರ ನೀಡುವಂತೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವೈದ್ಯರು ಸಮಾಜದ ನಿಜವಾದ ನಾಯಕರು: ಡಾ.ಚಂದ್ರಶೇಖರ್
ತುಮಕೂರು

ವೈದ್ಯರು ಸಮಾಜದ ನಿಜವಾದ ನಾಯಕರು: ಡಾ.ಚಂದ್ರಶೇಖರ್

ವರದರಾಜ ಸಂಸ್ಥೆಯ ಹಾಗೂ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ಜಾಗೃತಿ ಜಾಥಾ
By News Desk BenkiyabaleUpdated:July 02, 2025 3:27 pm

ತುಮಕೂರು: ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿ ಭಾರತರತ್ನ ಪ್ರಶಸ್ತಿ ಪಡೆದ ಡಾ.ಭಿದಾನ್ ಚಂದ್ರರಾಯ್ ಅವರನ್ನು ಇಂದಿನ ವೈದ್ಯರು ಆದರ್ಶವಾಗಿಟ್ಟುಕೊಂಡು ಸೇವೆ ಮಾಡಬೇಕು. ೧೯೪೮-೧೯೬೨ ರವರೆಗೆ ಸುಮಾರು ೧೪ ವರ್ಷಗಳ ಕಾಲ ಭಾರತದ ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು, ಇತಿಹಾಸದಲ್ಲಿ ಕೆಲವರು ತಮ್ಮ ಎಫ್.ಆರ್.ಸಿ.ಎಸ್. ಮತ್ತು ಎಂ.ಆರ್.ಸಿ.ಪಿ. ಏಕಕಾಲದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಪದವಿಯನ್ನು ಪಡೆದರು. ಉತ್ತಮ ಆರೋಗ್ಯ ಸೇವೆಗಳ ಜನಸಾಮಾನ್ಯರಿಗೆ ದೊರಕುವಂತೆ ಸೇವೆ ನಿರ್ವಹಿಸಬೇಕು. ಭಾರತದಲ್ಲಿ ರಾಷ್ಟಿçÃಯ ವೈದ್ಯರ ದಿನವನ್ನು ಪ್ರತಿ ವರ್ಷ ಜುಲೈ ೧ ರಂದು ಹುಟ್ಟಿದ ದಿನ ಮತ್ತು ಮರಣ ಹೊಂದಿದ ದಿನಾಂಕವನ್ನು ಆಚರಿಸಲಾಗುತ್ತದೆ ಎಂದು ತುಮಕೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್.ಇ.ಡಿ.ರವರು ತಿಳಿಸಿದರು.
ನಗರದ ಶೆಟ್ಟಿಹಳ್ಳಿ ಹೊರವಲಯದ ಜಯನಗರ ದಕ್ಷಿಣದಲ್ಲಿರುವ ವರದರಾಜ ಚಾರಿಟಬಲ್ ಟ್ರಸ್ಟ್ನ ವತಿಯಿಂದ ವರದರಾಜ ನರ್ಸಿಂಗ್ ಕಾಲೇಜು ಹಾಗೂ ಕಸ್ತೂರ್ಬಾ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟಿçÃಯ ವೈದ್ಯರ ದಿನಾಚರಣೆಯನ್ನು-೨೦೨೫ ಜಾಥಾವನ್ನು ಟೌನ್‌ಹಾಲ್ ಸರ್ಕಲ್‌ನಿಂದ ಆರಂಭವಾಗಿ ಎಸ್.ಎಸ್.ಪುರಂನ ಕಸ್ತೂರ್ಬಾ ಆಸ್ಪತ್ರೆಯವರೆಗೆ ಜಾಗೃತಿ ಜಾಥಾವನ್ನು ಜುಲೈ ೧ ರಂದು ಮಂಗಳವಾರ ಬೆಳಿಗ್ಗೆ ೮ ಗಂಟೆಗೆ ನಡೆಸಲಾಗಿತ್ತು. ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸುತ್ತಾ ಡಾ.ಚಂದ್ರಶೇಖರ್‌ರವರು ಮಾತನಾಡುತ್ತಾ “ವೈದ್ಯರು ಸಮಾಜದ ನಿಜವಾದ ನಾಯಕರು. ರೋಗಿಗಳ ಬದುಕಿಗೆ ಆಸೆ, ಆರೈಕೆ ಹಾಗೂ ಆರೋಗ್ಯ ನೀಡುವವರೇ ನಮ್ಮ ವೈದ್ಯರು. ಇವರ ಸೇವೆಯನ್ನು ಗುರುತಿಸಲು ಈ ದಿನ ಒಂದು ಸ್ಮರಣೆಯಾಗಿದೆ” ಎಂದರು.
ವರದರಾಜ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾದ ವರುಣ್ ಅಸ್ರಣ್ಣರವರು ಮಾತನಾಡುತ್ತಾ ಹಿರಿಯರಾದ ಡಾ.ಬಿ.ಸಿ.ರಾಯ್‌ರವರು ಹಾಕಿಕೊಟ್ಟ ಮಾರ್ಗದರ್ಶನ, ಜೀವನ ಶೈಲಿ, ಸಮಾಜದ ರಾಜಕೀಯವಾಗಿ ಮತ್ತು ಆರೋಗ್ಯ ಕ್ಷೇತ್ರದಲ್ಲಿ ನೀಡಿದ ಗಣನೀಯ ಸೇವೆಗಳನ್ನು ಸ್ಮರಿಸುವುದು ಅದೇ ದಾರಿಯಲ್ಲಿ ನಮ್ಮ ವೈದ್ಯರು. ಡಾ.ಬಿ.ಸಿ.ರಾಯ್‌ರವರ ಬದುಕು ಮತ್ತು ಅವರು ಅನುಸರಿಸಿದ ಮಾರ್ಗಗಳು ವೈದ್ಯರಿಗೆ ದಾರಿದೀಪವಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಗೌರವ ಅತಿಥಿಗಳಾಗಿ ಕಸ್ತೂರ್ಬಾ ಆಸ್ಪತ್ರೆಯ ಸ್ತಿçÃರೋಗ ಮತ್ತು ಪ್ರಸ್ತೂತಿ ವಿಭಾಗದ ತಜ್ಞೆ ಡಾ. ಅಪೂರ್ವ ಅಸ್ರಣ್ಣರವರು ಮಾತನಾಡುತ್ತಾ ವೈದ್ಯರ ದಿನದ ನುಡಿಯಾದ “ಒಬ್ಬ ವೈದ್ಯನ ಒಬ್ಬ ದಿನದ ಸೇವೆ, ನೂರಾರು ಜನರ ಜೀವ ಉಳಿಸಬಹುದು”. ಸಂಸ್ಥೆಯ ವಿದ್ಯಾರ್ಥಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ, ವೈದ್ಯಕೀಯ ಕ್ಷೇತ್ರದಲ್ಲಿ ವೈದ್ಯರಿಗೆ ವಿಶೇಷ ಸ್ಥಾನಮಾನ ನೀಡಲಾಗಿದೆ “ಆರೋಗ್ಯ ಎಂಬುದು ಧನದಕ್ಕಿಂತ ಶ್ರೇಷ್ಠವಾದ ಸಂಪತ್ತು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವರದರಾಜ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ನ ನಿರ್ದೇಶಕರಾದ ಡಾ. ಮುಬಾರಕ್‌ರವರು ಮಾತನಾಡುತ್ತಾ ವರದರಾಜ ಸಂಸ್ಥೆಗಳು ವೈದ್ಯಕೀಯ ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಾ ನಿರಂತರ ಪ್ರಯತ್ನಿಸುತ್ತಿವೆ. ನಮ್ಮ ವಿದ್ಯಾರ್ಥಿಗಳು ಮಾತ್ರವಲ್ಲ, ಇಡೀ ಸಮುದಾಯಕ್ಕೆ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರುವುದು ಸಂತೋಷಕರವಾಗಿದೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವರದರಾಜ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಟಿ.ಪಿ.ತ್ರಿವೇಣಿ ಹಾಗೂ ವರದರಾಜ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮದನ್‌ಪ್ರಸಾದ್ ಹಾಗೂ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

(Visited 1 times, 1 visits today)
tumkur
Previous Articleವ್ಯಕ್ತಿತ್ವವನ್ನು ರೂಪಿಸುವ ಸಾಧನ ಸಾಹಿತ್ಯ: ಜಿ.ಪ್ರಭು
Next Article ಸಾಹಿತ್ಯದ ಅಮೂಲ್ಯ ಪ್ರಕಾರ ಉಳಿಸಿದವರು ಫ. ಗು. ಹಳಕಟ್ಟಿ
News Desk Benkiyabale

Related Posts

ಜೆಜೆಎಂ ಕಾಮಗಾರಿ: ವಾರದೊಳಗಾಗಿ ಇಓಟಿ ಪ್ರಸ್ತಾವನೆ ಸಲ್ಲಿಸಲು ಸಿಇಓ ಸೂಚನೆ

July 02, 2025 3:30 pm ತುಮಕೂರು

ಸಾಹಿತ್ಯದ ಅಮೂಲ್ಯ ಪ್ರಕಾರ ಉಳಿಸಿದವರು ಫ. ಗು. ಹಳಕಟ್ಟಿ

July 02, 2025 3:29 pm ತುಮಕೂರು

ವ್ಯಕ್ತಿತ್ವವನ್ನು ರೂಪಿಸುವ ಸಾಧನ ಸಾಹಿತ್ಯ: ಜಿ.ಪ್ರಭು

July 02, 2025 3:26 pm ಕಲೆ-ಸಾಹಿತ್ಯ
ತಾಜಾ ಸುದ್ಧಿಗಳು
ತುಮಕೂರು

ಜೆಜೆಎಂ ಕಾಮಗಾರಿ: ವಾರದೊಳಗಾಗಿ ಇಓಟಿ ಪ್ರಸ್ತಾವನೆ ಸಲ್ಲಿಸಲು ಸಿಇಓ ಸೂಚನೆ

July 02, 2025 3:30 pm
ತುಮಕೂರು

ಸಾಹಿತ್ಯದ ಅಮೂಲ್ಯ ಪ್ರಕಾರ ಉಳಿಸಿದವರು ಫ. ಗು. ಹಳಕಟ್ಟಿ

July 02, 2025 3:29 pm
ತುಮಕೂರು

ವೈದ್ಯರು ಸಮಾಜದ ನಿಜವಾದ ನಾಯಕರು: ಡಾ.ಚಂದ್ರಶೇಖರ್

July 02, 2025 3:27 pm
ಕಲೆ-ಸಾಹಿತ್ಯ

ವ್ಯಕ್ತಿತ್ವವನ್ನು ರೂಪಿಸುವ ಸಾಧನ ಸಾಹಿತ್ಯ: ಜಿ.ಪ್ರಭು

July 02, 2025 3:26 pm

ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದ ಆಸ್ತಿಗಳಾಗಲಿ

July 01, 2025 3:52 pm
ತುಮಕೂರು

ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ

July 01, 2025 3:01 pm
Our Youtube Channel
Our Picks

ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದ ಆಸ್ತಿಗಳಾಗಲಿ

July 01, 2025 3:52 pm

೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ

June 30, 2025 3:48 pm

ಒಕ್ಕಲಿಗರ ಸಂಘಟನೆಗೆ ಹೊಸ ಚೇತನ ಕೆಂಪೇಗೌಡರು

June 28, 2025 3:39 pm

ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲಿ

June 28, 2025 3:38 pm

ಡಾ. ಶ್ರೀ ಶ್ರೀ ಶ್ರೀಶಿವಕುಮಾರ ಶ್ರೀಗಳ ಗ್ರಂಥ ಲೋಕಾರ್ಪಣೆ

June 28, 2025 3:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಜೆಜೆಎಂ ಕಾಮಗಾರಿ: ವಾರದೊಳಗಾಗಿ ಇಓಟಿ ಪ್ರಸ್ತಾವನೆ ಸಲ್ಲಿಸಲು ಸಿಇಓ ಸೂಚನೆ

By News Desk BenkiyabaleJuly 02, 2025 3:30 pm

ತುಮಕೂರು: ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಹಾಗೂ ವಿವಿಧ ಯೋಜನೆಯಡಿ ಈಗಾಗಲೇ ಮುಕ್ತಾಯಗೊಂಡ ಕುಡಿಯುವ ನೀರಿನ ಕಾಮಗಾರಿಗಳಿಗೆ ಸಂಬAಧಿಸಿದAತೆ ಇಓಟಿ(ಎಕ್ಸ್ಟೆನ್ಷನ್…

ಸಾಹಿತ್ಯದ ಅಮೂಲ್ಯ ಪ್ರಕಾರ ಉಳಿಸಿದವರು ಫ. ಗು. ಹಳಕಟ್ಟಿ

July 02, 2025 3:29 pm

ವೈದ್ಯರು ಸಮಾಜದ ನಿಜವಾದ ನಾಯಕರು: ಡಾ.ಚಂದ್ರಶೇಖರ್

July 02, 2025 3:27 pm

ವ್ಯಕ್ತಿತ್ವವನ್ನು ರೂಪಿಸುವ ಸಾಧನ ಸಾಹಿತ್ಯ: ಜಿ.ಪ್ರಭು

July 02, 2025 3:26 pm
News by Date
July 2025
M T W T F S S
 123456
78910111213
14151617181920
21222324252627
28293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.