BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ
  • ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ
  • ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ
  • ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ
  • ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ
  • ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
  • ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
  • ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಇತರೆ ಸುದ್ಧಿಗಳು

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

By News Desk BenkiyabaleUpdated:August 06, 2025 4:02 pm

ತುಮಕೂರು: ನಗರದ ಏಂಪ್ರೆಸ್ ಬಾಲಕಿಯರ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ರ‍್ಯಾಂಕ್ ನಜೀರ್ ಅಹಮದ್ ಅವರ ಪ್ಯೂಚರ್‌ಜೆನ್ ಸ್ಕಾರ‍್ಸ್ ಕ್ಯಾಲಿಪೋರ್ನಿಯ. ಅಮೇರಿಕ ಸಂಸ್ಥೆ ವತಿಯಿಂದ ಪ್ರಥಮ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಪ್ಯೂಚರ್‌ಜೆನ್ ಸ್ಕಾರ‍್ಸ್ನ ನಿರ್ದೇಶಕಿ ನೈಲಾ ಅಹಮದ್ ಮಾತನಾಡಿ,ಇಂದು ನಿಮ್ಮೊಂದಿಗೆ ಇರುವುದು ನನಗೆ ಮನೆಗೆ ಬಂದAತೆ ಭಾಸವಾಗುತ್ತಿದೆ.ಈ ನಗರ ನನಗೆ ಅಪರಿಚಿತವಲ್ಲ,ಅಥವಾ ಭಾರತ ವಿದೇಶಿ ಭೂಮಿಯೂಅಲ್ಲ. ಇದು ನನ್ನ ಬೇರುಗಳ ನಾಡು, ನನ್ನ ಪೂರ್ವಜರ ನಾಡು.ಅದಕ್ಕಾಗಿಯೇ ನಾನು ಇಂದು ಹೆಮ್ಮೆ ಮತ್ತು ನಮ್ರತೆಯಿಂದ ಹೇಳುತ್ತೇನೆ, ನಾನು ನಿಮ್ಮಲ್ಲಿ ಅಪರಿಚಿತನಲ್ಲ, ನಾನು ತುಮಕೂರು ಮತ್ತು ಕರ್ನಾಟಕದ ಮಗಳು ಎಂದರು.
ನಾವು ಇತಿಹಾಸದಲ್ಲಿ ಅಸಾಧಾರಣ ಸಮಯವನ್ನು ಎದುರಿಸುತ್ತಿದ್ದೇವೆ. ಶಿಕ್ಷಣ ಮತ್ತು ಕೆಲಸದ ಸ್ಥಳದ ಭವಿಷ್ಯವು ನಮ್ಮ ಪೋಷಕರು ತಿಳಿದಿದ್ದಕ್ಕಿಂತ ಬಹಳ ಭಿನ್ನವಾಗಿಕಾಣುತ್ತದೆ. ಒಂದು ಕಾಲದಲ್ಲಿ ಯಶಸ್ಸನ್ನು ಖಾತರಿಪಡಿಸಿದ ಕೌಶಲ್ಯಗಳು ಇನ್ನು ಮುಂದೆ ಸಾಕಾಗುವುದಿಲ್ಲ. ಈ ಹೊಸ ಪ್ರಪಂಚವು ಹೊಸ ಜ್ಞಾನ ಮತ್ತು ತ್ವರಿತವಾಗಿ ಹೊಂದಿಕೊಳ್ಳುವ ಸಾಮರ್ಥ್ಯವನ್ನು ಬಯಸುತ್ತದೆ.ಈ ಭವಿಷ್ಯವುಎಷ್ಟು ರೋಮಾಂಚನಕಾರಿಯಾಗಿದ್ದರೂ, ಅದು ಆಳವಾಗಿ ಕಳವಳಕಾರಿಯಾಗಿದೆ. ಈ ಹೊಸ ಜಗತ್ತಿನಲ್ಲಿಅಭಿವೃದ್ಧಿ ಹೊಂದಲುಅಗತ್ಯವಿರುವ ಸಾಧನಗಳು ಎಲ್ಲರಿಗೂ ಲಭ್ಯವಿಲ್ಲ. ಇದು ಅಪಾಯಕಾರಿ ವಿಭಜನೆಯನ್ನು ಸೃಷ್ಟಿಸುತ್ತಿದೆ, ಅವಕಾಶವನ್ನು ಹೊಂದಿರುವವರು ಮತ್ತು ಇಲ್ಲದವರ ಜಗತ್ತು.ಆ ದರೆಇದು ಬದಲಾಗಬಹುದು ಮತ್ತು ಅದನ್ನು ಬದಲಾಯಿಸಬೇಕು ಎಂದು ನಾನು ನಂಬುತ್ತೇನೆಎAದು ನೈಲಾ ಅಹಮದ್ ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಮಾಜಿ ಶಾಸಕ ಹಾಗೂ ಹೆಚ್.ಎಂ.ಎಸ್.ಐ.ಟಿ ನಿರ್ದೇಶಕ ಡಾ.ರಫೀಕ್ ಅಹಮದ್ ಲ್ಯಾಂಕ್ ನಜೀರ್ ಅಹಮದ್ ಅವರ ಮೊಮ್ಮಗಳಾದ ನೈಲಾ ಅಹಮದ್ ನೇತೃತ್ವದ ಪ್ಯೂಚರ್‌ಜೆನ್ ಸ್ಕಾಲರ್ಸ್ ಸಂಸ್ಥೆ ಅಮೆರಿಕ ಮತ್ತುಆಫ್ರಿಕಾದ ಬಡ ಮತ್ತುಗ್ರಾಮೀಣ ಮಕ್ಕಳ ಶೈಕ್ಷಣಿಕಅಭಿವೃದ್ಧಿಗೆ ಸಹಾಯ ನೀಡುತ್ತಾ ಸಮಾಜಸೇವೆ ಮಾಡುತ್ತಾ ಬಂದಿದೆ ಎಂದರು.
ಕಾರ್ಯಕ್ರಮದಅಧ್ಯಕ್ಷತೆ ವಹಿಸಿದ್ದ ಬ್ಯಾಂಕ್ ನಜೀರ್‌ಅಹಮದ್ ಸೊಸೆ ಹೀನಾ ಕೌಸರ್ ಮಾತನಾಡಿ,ಇಂದುಕೃತಕ ಬುದ್ದಿಮತ್ತೆ ಎಂಬ ಹೊಸ ತಂತ್ರಜ್ಞಾನ ನಮ್ಮನ್ನು ಬಹುವೇಗವಾಗಿ ತೆಗೆದುಕೊಂಡು ಹೋಗುತ್ತಿದೆ. ವ್ಯಾಪಾರ, ಕೃಷಿ, ಶಿಕ್ಷಣ ಎಲ್ಲ ವಿಷಯಗಳಲ್ಲಿಯೂ ಎಐ ಬಳಕೆಯಾಗುತ್ತಿದೆ. ಹಾಗಾಗಿ ನಾವುಗಳು ಆ ವೇಗಕ್ಕೆ ತಕ್ಕಂತೆ ಬದಲಾಗಬೇಕಾಗಿದೆ. ಶಿಕ್ಷಣವೆಂಬುದು ವ್ಯಕ್ತಿಗೆ ಸೂಪರ್ ಪವರ್‌ಇದ್ದಂತೆ, ಅದರಿಂದ ಮನುಷ್ಯನಲ್ಲಿ ಪ್ರಶ್ನಿಸುವ ಧೈರ್ಯ ಮತ್ತು ಮುನ್ನುವ ಆತ್ಮಸ್ಥೆರ್ಯ ಉಂಟಾಗುತ್ತದೆ. ಇದನ್ನು ನಿವೆಲ್ಲರೂ ಪಡೆದುಕೊಳ್ಳಬೇಕೆಂದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮ ಡಾ.ಶ್ರೀಜಪಾನಂದಜೀ, ದೇಶದ ಸ್ಥಿತಿ ಹಿಂದಿನAತೆಇಲ್ಲ. ಶಿಕ್ಷಣ ಪಡೆದ ಹೆಣ್ಣು ಮಕ್ಕಳಿಂದ ಬದಲಾವಣೆಕಾಣುತ್ತಿದೆ.ನೈಲಾ ಅಹಮದ್‌ಅವರುತಮ್ಮತಾತನ ಹೆಸರು ಉಳಿಸುವ ನಿಟ್ಟಿನಲ್ಲಿತನ್ನ ಮೂಲ ಬೇರು ಹುಡುಕಿಕೊಂಡು ಬಂದು, ತನ್ನಕೈಲಾದ ಸಹಾಯ ಮಾಡಿದ್ದಾರೆ. ಇಲ್ಲಿನ ಶಿಕ್ಷಣ ಪಡೆದು, ವಿದೇಶದಲ್ಲಿ ನೆಲೆಸಿರುವ ಎಲ್ಲಾ ಭಾರತೀಯರು ಈ ರೀತಿ ಯೋಚಿಸಿದರೆ ನನ್ನಂತಹ ಸ್ವಾಮೀಜಿಗೆ ಕೆಲಸವೇ ಇರುವುದಿಲ್ಲ.ಸಿನಿಮಾ ಮಂದಿ ಯುವಜನರಿಗೆ ಆದ ರ್ಶವಲ್ಲ.ದೂರದಅಮೇರಿಕಾದಲ್ಲಿದ್ದೂ, ತನ್ನ ಮೂಲವನ್ನು ಮರೆಯರ‍್ಯಾಂಕ್ ನಜೀರ್‌ಅವರ ಮೊಮ್ಮಗಳು ನೈಲಾ ಅಹಮದ್ ನಮಗೆ ಆದರ್ಶವಾಗಬೇಕು ಎಂದರು.
ಎAಪ್ರೆಸ್ ಮಹಿಳಾ ಪದವಿಪೂರ್ವಕಾಲೇಜಿನ ಪ್ರಾಂಶು ಪಾಲರಾದ ಅನ್ನಪೂರ್ಣಮ್ಮ ಮಾತನಾಡಿ,
ವೇದಿಕೆಯಲ್ಲಿರ್ಯಾಂಕ್ ನಜೀರ್ ಸಹೋದರರಾದ ಮುನೀರ್‌ಅಹ್ಮದ್, ಅಕ್ಷರ ದಾಸೋಹದ ಉಮೇಶ್, ಎಂಪ್ರೆಸ್‌ಕೆಪಿಎಸ್ ಶಾಲೆಯಎಲ್ಲಾ ವಿಭಾಗಗಳ ಮುಖ್ಯೋಪಾ ಧ್ಯಾಯರು ಹಾಗೂ ಶಿಕ್ಷಕರುಗಳು ಉಪಸ್ಥಿತರಿದ್ದರು.

(Visited 1 times, 1 visits today)
Previous Articleಲೋಕ್ ಅದಾಲತ್‌ನಲ್ಲಿ ೨೬೮೭೦೧ ಪ್ರಕರಣಗಳ ವಿಲೇವಾರಿ
Next Article ಕ್ವಿಟ್ ಇಂಡಿಯಾ ಚಳುವಳಿ ಭಾರತೀಯ ಸ್ವಾತಂತ್ರ÷್ಯ ಹೋರಾಟದಲ್ಲಿ ಮಹತ್ವದ ಹೆಜ್ಜೆ: ಜಿ.ಚಂದ್ರಶೇಖರ ಗೌಡ
News Desk Benkiyabale

Related Posts

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ

July 22, 2026 5:16 pm news

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

July 22, 2026 5:11 pm news

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm news
ತಾಜಾ ಸುದ್ಧಿಗಳು
news

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ

July 22, 2026 5:16 pm
news

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

July 22, 2026 5:11 pm
news

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm
news

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm
news

ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

July 22, 2026 5:05 pm
news

ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 22, 2026 5:04 pm
Our Youtube Channel
Our Picks

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ

July 22, 2026 5:16 pm

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

July 22, 2026 5:11 pm

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm

ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

July 22, 2026 5:05 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ

By News Desk BenkiyabaleJuly 22, 2026 5:16 pm

ತುಮಕೂರು: ತುಮಕೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ ತಾಲ್ಲೂಕಿನ ಅಂಕಸAದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂವಿನ…

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

July 22, 2026 5:11 pm

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.