BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ ಕೆ.ಎನ್. ರಾಜಣ್ಣ ನಾಮಪತ್ರ ಸಲ್ಲಿಕೆ
  • ತುಮಕೂರು: ಕಾಣೆಯಾದ ಮಹಿಳೆಯ ಕೊಲೆ
  • ತುಮಕೂರಿನಿಂದ ಜೋಗ್ ಫಾಲ್ಸ್ ವಿಶೇಷ ಪ್ಯಾಕೇಜ್
  • ಕ್ವಿಟ್ ಇಂಡಿಯಾ ಚಳುವಳಿ ಭಾರತೀಯ ಸ್ವಾತಂತ್ರ÷್ಯ ಹೋರಾಟದಲ್ಲಿ ಮಹತ್ವದ ಹೆಜ್ಜೆ: ಜಿ.ಚಂದ್ರಶೇಖರ ಗೌಡ
  • ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
  • ಲೋಕ್ ಅದಾಲತ್‌ನಲ್ಲಿ ೨೬೮೭೦೧ ಪ್ರಕರಣಗಳ ವಿಲೇವಾರಿ
  • ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ
  • ‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ ಕೆ.ಎನ್. ರಾಜಣ್ಣ ನಾಮಪತ್ರ ಸಲ್ಲಿಕೆ
ಇತರೆ ಸುದ್ಧಿಗಳು

ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ ಕೆ.ಎನ್. ರಾಜಣ್ಣ ನಾಮಪತ್ರ ಸಲ್ಲಿಕೆ

By News Desk BenkiyabaleUpdated:August 11, 2025 3:25 pm

ತುಮಕೂರು: ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿಯ ಮುಂದಿನ ೫ ವರ್ಷದ ಅವಧಿಗೆ ನಡೆಯಲಿರುವ ನಿರ್ದೇಶಕರ ಸ್ಥಾನದ ಚುನಾವಣೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ನಾಮಪತ್ರ ಸಲ್ಲಿಸಿದರು.
ನಗರದ ಡಿಸಿಸಿ ಬ್ಯಾಂಕ್‌ನಲ್ಲಿ ಚುನಾವಣಾಧಿಕಾರಿಗಳಾಗಿರುವ ಉಪವಿಭಾಗಾಧಿಕಾರಿ ನಹೀದಾ ಜಮ್ ಜಮ್ ಅವರಿಗೆ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎನ್. ರಾಜಣ್ಣ ಅವರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಮುಂದಿನ ೫ ವರ್ಷದ ಅವಧಿಗೆ ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ. ಮೊದಲ ದಿನ ಉತ್ಸಾಹದಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾ ಪ್ರಕ್ರಿಯೆ ನಡೆಯುತ್ತಿದೆ ಎಂದರು.
ನಮ್ಮ ಜಿಲ್ಲೆಯ ಆಡಳಿತ ಮಂಡಳಿಯಲ್ಲಿ ಎಲ್ಲ ಪಕ್ಷದವರು, ಎಲ್ಲ ಜಾತಿಯವರು ಇದ್ದಾರೆ. ಸಹಕಾರಿಗಳದ್ದೇ ಒಂದು ಪಕ್ಷವಾಗಿದೆ. ಎಲ್ಲರೂ ಕೂಡ ಒಮ್ಮv ವಾಗಿ ಕಳೆದ ೨೦-೨೫ ವರ್ಷಗಳಿಂದ ನಡೆದುಕೊಂಡು ಬಂದಿದ್ದೇವೆ ಎಂದು ಅವರು ಹೇಳಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣದಲ್ಲಿ ಏನು ಆಗುತ್ತದೆ, ಏನು ಆಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಅಂತಹ ವಿಚಾರಗಳಿಗೆ ವಿಶೇಷವಾದ ಒತ್ತು ಕೊಡುವ ಅವಶ್ಯತೆ ಇಲ್ಲ ಎಂದರು.
ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಅರ್ಜಿ ಹಾಕಲು ಸರ್ವರಿಗೂ ಸ್ವತಂತ್ರ ಇದೆ. ಅರ್ಜಿ ಹಾಕುವವರಿಗೆ ಹಾಕಬೇಡಿ ಅಥವಾ ಹಾಕಿ ಎಂದು ನಾವು ಹೇಳುವುದಿಲ್ಲ. ಅವರವರ ಅಪೇಕ್ಷೆಯಂತೆ ಸ್ಪರ್ಧೆ ಮಾಡುತ್ತಾರೆ. ಮತದಾರರು ಯಾರಿಗೆ ಆಶೀರ್ವಾದ ಮಾಡುತ್ತಾರೋ ಅವರು ನಿರ್ದೇಶಕರಾಗಿ ಆಯ್ಕೆಯಾಗುತ್ತಾರೆ ಎಂದರು.
ವಿಷ್ಣುವರ್ಧನ್ ಸ್ಮಾರಕ ನೆಲಸಮ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರದಿಂದ ಅಭಿಮಾನ್ ಸ್ಟುಡಿಯೋದಲ್ಲಿ ೨ ಎಕರೆ ಜಾಗ ಕೊಟ್ಟಿದ್ದರು ಎಂದು ನಾನು ಮಾಧ್ಯಮಗಳಲ್ಲಿ ಓದಿದ್ದೆ. ತಾತ್ಕಾಲಿಕವಾಗಿ ಸ್ಮಾರಕವನ್ನು ನಿರ್ಮಾಣ ಮಾಡಿದ್ದರು. ಆದರೆ ಆ ಜಾಗದವರು ಕೋರ್ಟ್ ಆದೇಶದ ಮೂಲಕ ಈಗ ಸ್ಮಾರಕ ನೆಲಸಮ ಮಾಡಿದ್ದಾರೆ ಎಂಬ ಮಾಹಿತಿಯನ್ನು ಪತ್ರಿಕೆ, ಮಾಧ್ಯಮಗಳ ಮೂಲಕ ಓದಿದ್ದೇನೆ. ನನಗೆ ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದರು.
ಪ್ರಧಾನಿಗಳು ದಿನಕ್ಕೆ ಒಂದೊAದು ರೈಲು ಬಿಡುತ್ತಾರೆ. ಭದ್ರಾಮೇಲ್ದಂಡೆ ಯೋಜನೆಗೆ ೫ ಸಾವಿರ ಕೋಟಿ ಕೊಡುತ್ತೇನೆ ಎಂದು ರೈಲು ಬಿಟ್ಟಿಲ್ಲವ್ವಾ ಎಂದು ಪ್ರಶ್ನಿಸಿದ ಅವರು, ನಮ್ಮ ರಾಜ್ಯದಿಂದ ಸೋಮಣ್ಣನವರು ರೈಲ್ವೆ ಮತ್ತು ಜಲಶಕ್ತಿ ಸಚಿವರಾಗಿದ್ದಾರೆ, ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಒಳ ಮೀಸಲಾತಿ ಬಗ್ಗೆ ಚರ್ಚೆ ಮಾಡಲು ಎಲ್ಲ ಸಚಿವರಿಗೂ ಓದಿಕೊಂಡು ಬನ್ನಿ ಎಂದು ಮುಖ್ಯಮಂತ್ರಿಗಳು ಸೂಚನೆ ಕೊಟ್ಟಿದ್ದಾರೆ. ಆ. ೧೬ ರಂದು ಒಳ ಮೀಸಲಾತಿ ಬಗ್ಗೆ ಚರ್ಚೆ ಮಾಡಲು ವಿಶೇಷ ಸಂಪುಟ ಸಭೆ ಕರೆಯಲಾಗಿದೆ. ಅಂದು ಅಂತಿಮ ನಿರ್ಣಯವಾಗಲಿದೆ ಎಂದರು.
ನಾನು ಕಳೆದ ಎರಡೂವರೆ ಮೂರು ತಿಂಗಳ ಹಿಂದೆಯೇ ಹಾಸನ ಉಸ್ತುವಾರಿಯಿಂದ ಬಿಡುಗಡೆಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೆ. ಹಾಗಾಗಿ ಬಿಡುಗಡೆಗೊಳಿಸಿದ್ದಾರೆ. ಹಾಸನ ಜಿಲ್ಲೆ ಅಭಿವೃದ್ಧಿ ಕಡೆ ಹೆಚ್ಚು ಸಮಯ ಮೀಸಲಿಡಬೇಕು. ನನಗೆ ಸಮಯ ನೀಡಲು ಆಗುತ್ತಿಲ್ಲ. ನನ್ನ ಕ್ಷೇತ್ರದ ಅಭಿವೃದ್ಧಿ, ಸಹಕಾರ ಕ್ಷೇತ್ರದ ಬಗ್ಗೆ ಹೆಚ್ಚು ಒತ್ತು ನೀಡುವ ಅಗತ್ಯವಿದೆ. ನನಗೆ ಯಾವ ಜಿಲ್ಲೆಯ ಉಸ್ತುವಾರಿ ಕೊಡಿ ಎಂದು ಕೇಳಿಲ್ಲ, ಅದರ ಅಗತ್ಯವೂ ಇಲ್ಲ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಳೆದ ೩ ವರ್ಷದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆದ್ದೇ ಇರಲಿಲ್ಲ. ನಾನು ಉಸ್ತುವಾರಿ ಸಚಿವನಾದ ಬಳಿಕ ಎಲ್ಲ ಕಾರ್ಯಕರ್ತರು, ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.
ನಾನು ಎಲ್ಲೇ ಇದ್ದರೂ ಪಕ್ಷದ ಸಂಘಟನೆಗಾಗಿ ಕೆಲಸ ಮಾಡುತ್ತೇನೆ. ನನ್ನ ಮೊದಲ ಆದ್ಯತೆ ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಮೀಸಲಾಗಿರುತ್ತದೆ ಎಂದರು.
ಕೇAದ್ರದಲ್ಲಿ ಇಂದಿರಾಗಾAಧಿ ಕಾಲದಿಂದಲೂ ಕಾಂಗ್ರೆಸ್ ಪಕ್ಷದ ಆಡಳಿತ ನಡೆಸಿದೆ. ಯಾವತ್ತೂ ಕೂಡ ತನಿಖಾ ಸಂಸ್ಥೆಗಳಾದ ಸಿಬಿಐ, ಇ.ಡಿ.ಗಳನ್ನು ದುರುಪಯೋಗಪಡಿಸಿಕೊಂಡಿಲ್ಲ. ಆದರೆ ಬಿಜೆಪಿಯವರು ಈ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.
ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಆಗಿದೆ. ಇದೇ ರೀತಿ ದೇಶದ ವಿವಿಧೆಡೆಯೂ ಮತಗಳ್ಳತನವಾಗಿದೆ. ಹಾಗಾಗಿ ಇದು ಸರಿಯಲ್ಲ ಎಂದು ರಾಹುಲ್‌ಗಾಂಧಿ ಚುನಾವಣಾ ಆಯೋಗದ ವಿರುದ್ಧ ಸಮರ ಸಾರಿದ್ದಾರೆ ಎಂದು ಹೇಳಿದರು.
ನಾಮಪತ್ರ ಸಲ್ಲಿಸಿದವರ ವಿವರ
ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಎ ವರ್ಗದಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ತಿಪಟೂರಿನ ಶಾಸಕ ಕೆ. ಷಡಕ್ಷರಿ, ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್, ಚಿ.ನಾ.ಹಳ್ಳಿಯ ಎಸ್.ಆರ್. ರಾಜಕುಮಾರ್, ಕುಣಿಗಲ್‌ನ ಬಿ. ಶಿವಣ್ಣ, ಪ್ರಮೋದ್ ಎಸ್., ಮಧುಗಿರಿಯ ಜಿ.ಜೆ. ರಾಜಣ್ಣ, ತುರುವೇಕೆರೆ ಎಂ. ಸಿದ್ದಲಿಂಗಪ್ಪ, ಸಿರಾ ಜಿ.ಎಸ್. ರವಿ, ಕೊರಟಗೆರೆ ಎಸ್. ಹನುಮಾನ್, ಗುಬ್ಬಿ ಹೆಚ್.ಸಿ. ಪ್ರಭಾಕರ್, ಬಿ ವರ್ಗದಲ್ಲಿ ವಿಧಾನ ಪರಿಷತ್ ಸದಸ್ಯ ಟಿಎಪಿಸಿಎಂಎಸ್‌ನಿAದ ಆರ್. ರಾಜೇಂದ್ರ, ಸಿ ವರ್ಗದಲ್ಲಿ ಪತ್ತಿನ ಸಹಕಾರ ಸಂಘದ ಎಸ್. ಲಕ್ಷಿ÷್ಮÃನಾರಾಯಣ್, ಡಿ ವರ್ಗದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಬಿ. ನಾಗೇಶ್‌ಬಾಬು, ಡಿ (೧) ರಲ್ಲಿ ಮಹಿಳಾ ಸಹಕಾರ ಸಂಘದಿAದ ಮಾಲತಿ ಅವರು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

(Visited 1 times, 1 visits today)
Previous Articleತುಮಕೂರು: ಕಾಣೆಯಾದ ಮಹಿಳೆಯ ಕೊಲೆ
News Desk Benkiyabale

Related Posts

ತುಮಕೂರು: ಕಾಣೆಯಾದ ಮಹಿಳೆಯ ಕೊಲೆ

August 11, 2025 3:24 pm ಇತರೆ ಸುದ್ಧಿಗಳು

ತುಮಕೂರಿನಿಂದ ಜೋಗ್ ಫಾಲ್ಸ್ ವಿಶೇಷ ಪ್ಯಾಕೇಜ್

August 09, 2025 2:01 pm ಇತರೆ ಸುದ್ಧಿಗಳು

ಕ್ವಿಟ್ ಇಂಡಿಯಾ ಚಳುವಳಿ ಭಾರತೀಯ ಸ್ವಾತಂತ್ರ÷್ಯ ಹೋರಾಟದಲ್ಲಿ ಮಹತ್ವದ ಹೆಜ್ಜೆ: ಜಿ.ಚಂದ್ರಶೇಖರ ಗೌಡ

August 09, 2025 1:59 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ ಕೆ.ಎನ್. ರಾಜಣ್ಣ ನಾಮಪತ್ರ ಸಲ್ಲಿಕೆ

August 11, 2025 3:25 pm
ಇತರೆ ಸುದ್ಧಿಗಳು

ತುಮಕೂರು: ಕಾಣೆಯಾದ ಮಹಿಳೆಯ ಕೊಲೆ

August 11, 2025 3:24 pm
ಇತರೆ ಸುದ್ಧಿಗಳು

ತುಮಕೂರಿನಿಂದ ಜೋಗ್ ಫಾಲ್ಸ್ ವಿಶೇಷ ಪ್ಯಾಕೇಜ್

August 09, 2025 2:01 pm
ಇತರೆ ಸುದ್ಧಿಗಳು

ಕ್ವಿಟ್ ಇಂಡಿಯಾ ಚಳುವಳಿ ಭಾರತೀಯ ಸ್ವಾತಂತ್ರ÷್ಯ ಹೋರಾಟದಲ್ಲಿ ಮಹತ್ವದ ಹೆಜ್ಜೆ: ಜಿ.ಚಂದ್ರಶೇಖರ ಗೌಡ

August 09, 2025 1:59 pm
ಇತರೆ ಸುದ್ಧಿಗಳು

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

August 06, 2025 4:02 pm
ಇತರೆ ಸುದ್ಧಿಗಳು

ಲೋಕ್ ಅದಾಲತ್‌ನಲ್ಲಿ ೨೬೮೭೦೧ ಪ್ರಕರಣಗಳ ವಿಲೇವಾರಿ

August 06, 2025 3:58 pm
Our Youtube Channel
Our Picks

ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ ಕೆ.ಎನ್. ರಾಜಣ್ಣ ನಾಮಪತ್ರ ಸಲ್ಲಿಕೆ

August 11, 2025 3:25 pm

ತುಮಕೂರು: ಕಾಣೆಯಾದ ಮಹಿಳೆಯ ಕೊಲೆ

August 11, 2025 3:24 pm

ತುಮಕೂರಿನಿಂದ ಜೋಗ್ ಫಾಲ್ಸ್ ವಿಶೇಷ ಪ್ಯಾಕೇಜ್

August 09, 2025 2:01 pm

ಕ್ವಿಟ್ ಇಂಡಿಯಾ ಚಳುವಳಿ ಭಾರತೀಯ ಸ್ವಾತಂತ್ರ÷್ಯ ಹೋರಾಟದಲ್ಲಿ ಮಹತ್ವದ ಹೆಜ್ಜೆ: ಜಿ.ಚಂದ್ರಶೇಖರ ಗೌಡ

August 09, 2025 1:59 pm

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

August 06, 2025 4:02 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ ಕೆ.ಎನ್. ರಾಜಣ್ಣ ನಾಮಪತ್ರ ಸಲ್ಲಿಕೆ

By News Desk BenkiyabaleAugust 11, 2025 3:25 pm

ತುಮಕೂರು: ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿಯ ಮುಂದಿನ ೫ ವರ್ಷದ ಅವಧಿಗೆ ನಡೆಯಲಿರುವ ನಿರ್ದೇಶಕರ ಸ್ಥಾನದ…

ತುಮಕೂರು: ಕಾಣೆಯಾದ ಮಹಿಳೆಯ ಕೊಲೆ

August 11, 2025 3:24 pm

ತುಮಕೂರಿನಿಂದ ಜೋಗ್ ಫಾಲ್ಸ್ ವಿಶೇಷ ಪ್ಯಾಕೇಜ್

August 09, 2025 2:01 pm

ಕ್ವಿಟ್ ಇಂಡಿಯಾ ಚಳುವಳಿ ಭಾರತೀಯ ಸ್ವಾತಂತ್ರ÷್ಯ ಹೋರಾಟದಲ್ಲಿ ಮಹತ್ವದ ಹೆಜ್ಜೆ: ಜಿ.ಚಂದ್ರಶೇಖರ ಗೌಡ

August 09, 2025 1:59 pm
News by Date
August 2025
M T W T F S S
 123
45678910
11121314151617
18192021222324
25262728293031
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.