BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
  • ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮುಸ್ಲಿಮರನ್ನು ತಪ್ಪು ದಾರಿಗೆಳೆಯುವ, ಭದ್ರತಾ ಆತಂಕ
ಇತರೆ ಸುದ್ಧಿಗಳು

ಮುಸ್ಲಿಮರನ್ನು ತಪ್ಪು ದಾರಿಗೆಳೆಯುವ, ಭದ್ರತಾ ಆತಂಕ

ಪಾಕ್ ಮೂಲದ ಸಂಘಟನೆಯ ಚಟುವಟಿಕೆಗಳ ಬಗ್ಗೆ ದೂರು
By News Desk BenkiyabaleUpdated:August 25, 2025 2:24 pm

ತುಮಕೂರು: ನಗರದಲ್ಲಿ ಪಾಕಿಸ್ತಾನ ಮೂಲದ ಸಂಘಟನೆಯ ಚಟುವಟಿಕೆಗಳು ನಡೆಯುತ್ತಿದ್ದು, ಮುಸ್ಲಿಂರನ್ನು ತಪ್ಪು ದಾರಿಗೆಳೆಯುವ ಮತ್ತು ಭದ್ರತೆಯ ಆತಂಕ ಎದುರಾಗಿದೆ. ಈ ಸಂಘಟನೆಗಳ ಬಗ್ಗೆ ನಿಗಾ ವಹಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮರ್ಕಜಿ ಮಜ್ಲಿಸೆ ಮುಶಾವರತ್ ನೇತೃತ್ವದಲ್ಲಿ ತುಮಕೂರಿನ ಮುಸ್ಲಿಂ ಬಾಂಧವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ನೂರಾನಿ ಮಸೀದಿ ಅಧ್ಯಕ್ಷರು ಹಾಗೂ ಮರ್ಕಜಿ ಮಜ್ಲಿಸೆ ಮುಶಾವರತ್ ಸದಸ್ಯರಾದ ಜಾಹಿದ್ ಖಾನ್ ಶೀರಾನಿ, ಇಕ್ಬಾಲ್ ಅಹಮದ್, ನಯಾಜ್ ಅಹಮದ್ ನೇತೃತ್ವದಲ್ಲಿ ನೂರಾರು ಮಂದಿ ಮುಸ್ಲಿಂ ಬಾಂಧವರು ತೆರಳಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಗೋಪಾಲ್ ಹಾಗೂ ಪುರುಷೋತ್ತಮ್ ಅವರಿಗೆ ಮನವಿ ಸಲ್ಲಿಸಿ ಪಾಕಿಸ್ತಾನ ಮೂಲದ ಸಂಘಟನೆಗಳ ಬಗ್ಗೆ ತೀವ್ರ ನಿಗಾ ವಹಿಸುವಂತೆ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಇಕ್ಬಾಲ್ ಅಹಮದ್, ರಿಯಾಜ್ ಅಹ್ಮದ್ ಗೋಹಲ್ ಶಾಹಿ ಗುಂಪು (ಎಂಎಫ್‌ಐ) ಪಾಕಿಸ್ತಾನದಲ್ಲಿ ಹುಟ್ಟುಕೊಂಡ ಸಂಘಟನೆಯಾಗಿದೆ. ಇದರ ಸ್ಥಾಪಕ ರಿಯಾಜ್ ಅಹ್ಮದ್ ಗೋಹರ್ ಶಾಹಿ ಅವರನ್ನು ಭಾರತದ ಎಲ್ಲಾ ಖ್ಯಾತ ಉಲಮಾಗಳು ಇಸ್ಲಾಮಿಕ್ ಧರ್ಮದಿಂದ ಹೊರಗಿಟ್ಟಿದ್ದಾರೆ. ಈ ಸಂಘಟನೆಯ ನಂಬಿಕೆಗಳು ಇಸ್ಲಾಮಿಕ್ ತತ್ವಗಳಿಗೆ ವಿರುದ್ಧವಾಗಿದ್ದು, ನಿರಪರಾಧಿ ಜನರನ್ನು ತಪ್ಪು ದಾರಿಗೆಳೆಯುತ್ತಿವೆ. ಭಾರತೀಯ ಮುಸ್ಲಿಮರಿಗೆ ಇಂತಹ ಪಾಕಿಸ್ತಾನ ಮೂಲಕ ಸಂಘಟನೆಗಳು ಅಗತ್ಯವಿಲ್ಲ. ಇವು ಸಮುದಾಯದ ಶಾಂತಿ, ಏಕತೆ ಮತ್ತು ಸಾಮರಸ್ಯಕ್ಕೆ ಅಪಾಯ ಉಂಟು ಮಾಡುತ್ತವೆ ಎಂದು ಹೇಳಿದರು.
ಈ ಪಂಥದ ಸದಸ್ಯಯಾದ ಇಶ್ರತ್ ಎಂಬ ಮಹಿಳೆ ಎಂಎಫ್‌ಐ ಸಂಘಟನೆಯ ಸಕ್ರಿಯ ಸದಸ್ಯೆಯಾಗಿದ್ದಾರೆ. ತುಮಕೂರಿನ ಮುಸ್ಲಿಂ ಸಮುದಾಯದಲ್ಲಿ ಈ ಸಂಘಟನೆಯ ತತ್ವಗಳನ್ನು ಪ್ರಚಾರ ಮಾಡಲು ಪ್ರಯತ್ನಿಸುತ್ತಿದ್ದಾರೆ. ಬೆಂಗಳೂರು ಮೂಲದ ಈ ಸಂಘಟನೆಯ ಇತರ ಸದಸ್ಯರು ಇವರೊಂದಿಗೆ ಸಂಪರ್ಕದಲ್ಲಿದ್ದು, ಈ ಗುಂಪಿನ ಜನರು ನಗರದಲ್ಲಿ ಶೈಖ್ ಅಹಮದ್ ಮತ್ತು ಅವರ ಪತ್ನಿ ಹಾಗೂ ಅವರ ಕುಟುಂಬದ ಬಳಿಗೆ ಮತ್ತೆ ಮತ್ತೆ ಬರುತ್ತಿರುತ್ತಾರೆ ಎಂದು ಆರೋಪಿಸಿದರು.
ಈ ಸಂಘಟನೆಯ ಸದಸ್ಯರಿಗೆ ಇಸ್ಲಾಂ ಅಥವಾ ಮುಸ್ಲಿಂ ಸಮುದಾಯದೊಂದಿಗೆ ಯಾವುದೇ ಧಾರ್ಮಿಕ ಸಂಬ0ಧ ಇಲ್ಲ. ಅವರ ಹೆಸರುಗಳು ಮುಸ್ಲಿಂ ಹೆಸರಿನಂತೆ ಕಂಡರೂ ಅವರ ನಂಬಿಕೆಗಳು ಮತ್ತು ಆಚರಣೆಗಳು ಸಂಪೂರ್ಣವಾಗಿ ಇಸ್ಲಾಂ ಹೊರಗೆ ಇವೆ. ಹಾಗಾಗಿ ನಗರದ ಮುಸ್ಲಿಂ ಸಮುದಾಯವು ಅವರನ್ನು ಗುರುತಿಸುವುದಿಲ್ಲ, ಬೆಂಬಲಿಸುವುದಿಲ್ಲ ಮತ್ತು ಅವರು ಯಾವುದೇ ಅಕ್ರಮ ಅಥವಾ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ, ಅದರ ಜವಾಬ್ದಾರಿ ಸಮುದಾಯದ ಮೇಲೆ ಬಾರದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ತುಮಕೂರಿನಲ್ಲಿ ಈ ಸಂಘಟನೆಯ ಎಲ್ಲಾ ಚಟುವಟಿಕೆಗಳನ್ನು ಗುರುತಿಸಿ, ವಿಶೇಷವಾಗಿ ಇಶ್ರತ್ ಶೈಖ್ ಅಹಮದ್ ಕುಟುಂಬ ಮತ್ತು ಅವರ ಸಹಚರರೊಂದಿಗೆ ಸಂಬ0ಧಿಸಿದ ಕಾರ್ಯಗಳ ಮೇಲೆ ನಿಗಾ ವಹಿಸಬೇಕು. ಅವರ ಪ್ರಚಾರ ಸಭೆಗಳು ಅಥವಾ ಲಿಫ್‌ಲೆಟ್‌ಗಳ ಹಂಚಿಕೆಯನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿದರು.
ದೇಶೀಯ ಮತ್ತು ಅಂತಾರಾಷ್ಟ್ರೀಯ ಸಂಪರ್ಕಗಳನ್ನು ಹೊಂದಿರುವ ಎಂಎಫ್‌ಐ ನಂತಹ ಸಂಘಟನೆಗಳ ಬಗ್ಗೆ ಸೂಕ್ತ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು. ಈ ಮೂಲಕ ನಗರದ ಶಾಂತಿ, ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.
ತುಮಕೂರಿ ಮುಸ್ಲಿಂ ಸಮುದಾಯ ಈ ಪಾಕಿಸ್ತಾನ ಮೂಲದ ಸಂಘಟನೆ ಮತ್ತು ಅದರ ಏಜೆಂಟ್‌ಗಳನ್ನು ಸಂಪೂರ್ಣವಾಗಿ ನಿರಾಕರಿಸುತ್ತದೆ. ಈ ಸಂಘಟನೆಗಳಿಗೆ ನಮ್ಮಿಂದ ಯಾವುದೇ ಸಹಕಾರ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ ನೂರಾನಿ ಮಸೀದಿ ಅಧ್ಯಕ್ಷರಾದ ಜಾಹಿದ್ ಖಾನ್ ಶೀರಾನಿ ಅವರು ಕಾನೂನು ಮತ್ತು ಸಾಮರಸ್ಯವನ್ನು ಕಾಪಾಡಲು ತಕ್ಷಣವೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿದ್ದಾರೆ.
ಈ ಸಂದರ್ಭದಲ್ಲಿ ಮೌಲಾನಾ ಜಿಯಾ ಉರ್ ರೆಹಮಾನ್, ನಸ್ರುಲ್ಲಾ, ಅಬೂಬಕರ್, ಬಿಲಾಲ್, ಅಕ್ರಂಉಲ್ಲಾಖಾನ್, ಲಾಯರ್ ಅಹಮದ್, ಜಿಯಾ ಉಲ್ಲಾಖಾನ್, ಬಜರ್, ಬಕಾಶ್, ಇಮ್ರಾನ್, ಸಯ್ಯೂಬ್ ಸೇರಿದಂತೆ ಮುಸ್ಲಿಂ ಸಮುದಾಯದ ನೂರಾರು ಮಂದಿ ಪಾಲ್ಗೊಂಡಿದ್ದರು.

(Visited 1 times, 1 visits today)
Previous Articleಕೆ.ಎನ್.ರಾಜಣ್ಣ ವಜಾ ಖಂಡಿಸಿ ಧರಣಿ ಸತ್ಯಾಗ್ರಹ
Next Article ಭಾರತ ಅದರಲ್ಲೂ ಕರ್ನಾಟಕದಲ್ಲಿ ಇರುವಂತಹ ಪ್ರತಿಭಾನ್ವಿತರು ಬೇರೆಲ್ಲಿಯೂ ಸಹ ನೋಡಲು ಸಾಧ್ಯವಿಲ್ಲ – ಶಾಸಕ ಟಿ.ಬಿ. ಜಯಚಂದ್ರ.
News Desk Benkiyabale

Related Posts

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm news
ತಾಜಾ ಸುದ್ಧಿಗಳು
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm
news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
news

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
Our Youtube Channel
Our Picks

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

By News Desk BenkiyabaleAugust 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ…

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.