BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ಕಾರ ರಾಜ್ಯದ ರೈತರ ಸಮಸ್ಯೆಯನ್ನು ಆಲಿಸಲಿ
  • ಮೇಲನಹಳ್ಳಿಯಲ್ಲಿ ಹುಳಿಯಾರು ಕಸದ ಘಟಕ ನಿರ್ಮಾಣ ಬೇಡ
  • ಅಲೆಮಾರಿ ಹಂದಿ ಜೋಗರಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ
  • ಅರ್ಹ ಫಲಾನುಭವಿಗಳಿಗೆ ಶೀಘ್ರವೇ ಹೊಸ ಪಡಿತರ ಚೀಟಿ ವಿತರಣೆ: ಶಾಸಕ ಎಂ.ಟಿ. ಕೃಷ್ಣಪ್ಪ ಹೇಳಿಕೆ
  • ‘ಒತ್ತಡ ನಡುವೆಯೂ ಖಾಸಗಿ ಬದುಕಿಗೂ ಆದ್ಯತೆ ನೀಡಿ’
  • ಹೊಸ ತಂತ್ರಜ್ಞಾನಗಳು ಸುರಕ್ಷಿತವೂ, ನೈತಿಕವು ಆಗಿರಬೇಕು
  • ನಶೆ ಮುಕ್ತ ಕರ್ನಾಟಕ ಅಭಿಯಾನ: ಯುವಕರಿಗೆ ಎಚ್ಚರಿಕೆ ಕರೆ
  • ಹಾಲಪ್ಪ ನೇತೃತ್ವದಲ್ಲಿ ಎತ್ತಿನಹೊಳೆ ಯೋಜನೆ ಅಭಿಯಾನ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
ಇತರೆ ಸುದ್ಧಿಗಳು

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

By News Desk BenkiyabaleUpdated:October 29, 2025 2:01 pm
oplus_0
oplus_0

 

ತುರುವೇಕೆರೆ: ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪಿಸಿದರು.
ಪಟ್ಟಣದ ಎಪಿಎಂಸಿ ಆವರಣದಲ್ಲಿ ನಂದಿನ ಕ್ಷೀರ ಭವನದಲ್ಲಿ ಪರಿವರ್ತನ ಇಕೋ ರೈತ ಉತ್ಪಾದಕರ ಕಂಪನಿ ಲಿಮಿಟೆಡ್ ವತಿಯಿಂದ ಕೃಷಿ ಆಶ್ರಮ ಕಚೇರಿ ಉದ್ಘಾಟನಾ ಸಮಾರಂಭ ಹಾಗೂ ಇ.ಸ್ಟಾಂಪಿ0ಗ್ ಮತ್ತು ರೈತ ಸೇವಾ ಕೇಂದ್ರ ಪ್ರಾರಂಭೋತ್ಸವ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಹಲವು ಕಡೆಗಳಲ್ಲಿ ಮಳೆ ಹೆಚ್ಚಾಗಿ ನೆರೆ ಹಾವಳಿಯಿಂದ ರೈತರು ಬೆಳೆದ ಬೆಳೆಗಳು ಮಳೆ ನೀರಿನಲ್ಲಿ ಕೊಚ್ಚಿಹೋಗಿವೆ. ಆದರೆ ರಾಜ್ಯ ಸರ್ಕಾರ ರೈತರ ನೆರವಿಗೆ ದಾವಿಸಿಲ್ಲ ಪರಿಹಾರ ನೀಡುವಲ್ಲಿ ವಿಪಲವಾಗಿದೆ. ಕೂಡಲೇ ರಾಜ್ಯ ಸರ್ಕಾರ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಸಿಗುವ ಸವಲತ್ತುಗಳನ್ನು ರೈತರಿಗೆ ಕೊಡಿಸಲು ರೈತ ಪರವಾದ ಸಂಘಗಳು ಸಹಕಾರಿಯಾಗಬೇಕಿದೆ. ಇಂತಹ ಸಂಘಗಳಿ0ದ ರೈತರಿಗೆ ಬೇಕಾದ ಸವಲತ್ತು ತರಬೇತಿಗಳನ್ನು ನೀಡಿ ರೈತರ ಜೀವನ ಸುದಾರಿಸುವಂತೆ ಮಾಡಬೇಕು ಎಂದು ಸಲಹೆ ನೀಡಿದರು.
ತುಮಕೂರು ಶಕ್ತಿ ಪೀಠ ಸಂಸ್ಥಾಪಕ ಕುಂದರಹಳ್ಳಿ ರಮೇಶ್ ಮಾತನಾಡಿ ಕೇಂದ್ರ, ರಾಜ್ಯ ಸರ್ಕಾರ ಕೃಷಿ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ನೀಡುತ್ತಿದ್ದರೂ ರೈತರಿಗೆ ಮಾತ್ರ ತಲುಪುತ್ತಿಲ್ಲ ರೈತರ ಮನೆ ಬಾಗಿಲಿಗೆ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡಬೇಕಿದೆ. ರೈತರು ಸಂಘಟಿತರಾಗಬೇಕಿದೆ ಸಂಘಗಳ ರೈತರು ಒಗ್ಗಾಟ್ಟಾಗುವ ಮೂಲಕ ತಮಗೆ ಸಿಗುವ ಸವಲತ್ತುಗಳನ್ನು ಪಡೆಯಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಪರಿವರ್ತನ ಇಕೋ ರೈತ ಉತ್ಪಾದಕರ ಕಂಪನಿ ಲಿಮಿಟೆಡ್ ತಾಲೂಕು ಅಧ್ಯಕ್ಷ ಹೆಚ್.ಎಸ್.ನಾಗರಾಜು, ತುಮುಲ್ ನಿರ್ದೇಶಕ ಸಿ.ವಿ.ಮಹಾಲಿಂಗಯ್ಯ, ಪರಿವರ್ತನ ಸಮೂಹ ಸಂಸ್ಥೆಯ ಅದ್ಯಕ್ಷ ಹೆಚ್.ಪಿ.ಶಿವಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿದ್ದಲಿಂಗಪ್ಪ, ಎಂ.ಎಸ್.ರಾಮಯ್ಯ ಇನ್ಸ್ ಟೂಟ್ ಆಪ್ ಟೆಕ್ನಾಲಜಿ ನಿವೃತ್ತ ಪ್ರಾದ್ಯಾಪಕ ಡಾ.ನಾಗಭೂಷಣ್, ನುಗ್ಗೆ ಬೆಳೆ ಸಂಸೋಧಕ ಮಧುರನಾಥ್, ಉಪಾಧ್ಯಕ್ಷ ಡಿ.ಜೆ.ಬಸವರಾಜು ಖಜಾಂಚಿ ಸೋಮಶೇಖರ್, ನಿರ್ದೇಶಕರುಗಳಾದ ವಿಜೇಯೆಂದ್ರ, ಎಂ.ಕೆ.ಗಿರೀಶ್, ಮೃತ್ಯಂಜಯ, ಕಿರಣ್ ಕುಮಾರ್, ಸೋಮಶೇಖರ್, ಸುರೇಶ್, ದೇವರಾಜು, ಗೋವಿಂದಯ್ಯ, ಪ್ರಕಾಶ್, ರೇಣುಕಪ್ಪ, ಶ್ರೀನಿವಾಸ್, ಪಾರ್ವತಿಯೋಗೀಶ್, ಬಸವರಾಜು, ನಂಜುAಡಪ್ಪ ಸೇರಿದಂತೆ ರೈತರು ಇದ್ದರು.

(Visited 1 times, 1 visits today)
Previous Articleಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ
Next Article ರಾಷ್ಟ್ರದಲ್ಲಿ ಆರ್‌ಎಸ್‌ಎಸ್ ಕಾರ್ಯ ಶ್ಲಾಘನೀಯ
News Desk Benkiyabale

Related Posts

ಸರ್ಕಾರ ರಾಜ್ಯದ ರೈತರ ಸಮಸ್ಯೆಯನ್ನು ಆಲಿಸಲಿ

December 23, 2025 4:16 pm ಇತರೆ ಸುದ್ಧಿಗಳು

ಮೇಲನಹಳ್ಳಿಯಲ್ಲಿ ಹುಳಿಯಾರು ಕಸದ ಘಟಕ ನಿರ್ಮಾಣ ಬೇಡ

December 22, 2025 4:46 pm ಇತರೆ ಸುದ್ಧಿಗಳು

ಅಲೆಮಾರಿ ಹಂದಿ ಜೋಗರಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ

December 22, 2025 4:45 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಸರ್ಕಾರ ರಾಜ್ಯದ ರೈತರ ಸಮಸ್ಯೆಯನ್ನು ಆಲಿಸಲಿ

December 23, 2025 4:16 pm
ಇತರೆ ಸುದ್ಧಿಗಳು

ಮೇಲನಹಳ್ಳಿಯಲ್ಲಿ ಹುಳಿಯಾರು ಕಸದ ಘಟಕ ನಿರ್ಮಾಣ ಬೇಡ

December 22, 2025 4:46 pm
ಇತರೆ ಸುದ್ಧಿಗಳು

ಅಲೆಮಾರಿ ಹಂದಿ ಜೋಗರಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ

December 22, 2025 4:45 pm
ಇತರೆ ಸುದ್ಧಿಗಳು

ಅರ್ಹ ಫಲಾನುಭವಿಗಳಿಗೆ ಶೀಘ್ರವೇ ಹೊಸ ಪಡಿತರ ಚೀಟಿ ವಿತರಣೆ: ಶಾಸಕ ಎಂ.ಟಿ. ಕೃಷ್ಣಪ್ಪ ಹೇಳಿಕೆ

December 22, 2025 4:43 pm
ಇತರೆ ಸುದ್ಧಿಗಳು

‘ಒತ್ತಡ ನಡುವೆಯೂ ಖಾಸಗಿ ಬದುಕಿಗೂ ಆದ್ಯತೆ ನೀಡಿ’

December 22, 2025 4:42 pm
ಇತರೆ ಸುದ್ಧಿಗಳು

ಹೊಸ ತಂತ್ರಜ್ಞಾನಗಳು ಸುರಕ್ಷಿತವೂ, ನೈತಿಕವು ಆಗಿರಬೇಕು

December 19, 2025 4:59 pm
Our Youtube Channel
Our Picks

ಸರ್ಕಾರ ರಾಜ್ಯದ ರೈತರ ಸಮಸ್ಯೆಯನ್ನು ಆಲಿಸಲಿ

December 23, 2025 4:16 pm

ಮೇಲನಹಳ್ಳಿಯಲ್ಲಿ ಹುಳಿಯಾರು ಕಸದ ಘಟಕ ನಿರ್ಮಾಣ ಬೇಡ

December 22, 2025 4:46 pm

ಅಲೆಮಾರಿ ಹಂದಿ ಜೋಗರಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ

December 22, 2025 4:45 pm

ಅರ್ಹ ಫಲಾನುಭವಿಗಳಿಗೆ ಶೀಘ್ರವೇ ಹೊಸ ಪಡಿತರ ಚೀಟಿ ವಿತರಣೆ: ಶಾಸಕ ಎಂ.ಟಿ. ಕೃಷ್ಣಪ್ಪ ಹೇಳಿಕೆ

December 22, 2025 4:43 pm

‘ಒತ್ತಡ ನಡುವೆಯೂ ಖಾಸಗಿ ಬದುಕಿಗೂ ಆದ್ಯತೆ ನೀಡಿ’

December 22, 2025 4:42 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಸರ್ಕಾರ ರಾಜ್ಯದ ರೈತರ ಸಮಸ್ಯೆಯನ್ನು ಆಲಿಸಲಿ

By News Desk BenkiyabaleDecember 23, 2025 4:16 pm

ತುಮಕೂರು: ತುಮಕೂರು ತಾಲ್ಲೂಕು ಹೆಬ್ಬೂರಿನ ದಿ.ಕೆ.ಎಸ.ಪುಟ್ಟಣ್ಣಯ್ಯ ರೈತ ಭವನದಲ್ಲಿ ರೈತ ದಿನಾಚರಣೆ, ಕೆ.ಎಸ್. ಪುಣ್ಣಯ್ಯ ಜಯಂತಿ, ಮಾಜಿ ಪ್ರಧಾನಿ ಚೌದರಿ…

ಮೇಲನಹಳ್ಳಿಯಲ್ಲಿ ಹುಳಿಯಾರು ಕಸದ ಘಟಕ ನಿರ್ಮಾಣ ಬೇಡ

December 22, 2025 4:46 pm

ಅಲೆಮಾರಿ ಹಂದಿ ಜೋಗರಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ

December 22, 2025 4:45 pm

ಅರ್ಹ ಫಲಾನುಭವಿಗಳಿಗೆ ಶೀಘ್ರವೇ ಹೊಸ ಪಡಿತರ ಚೀಟಿ ವಿತರಣೆ: ಶಾಸಕ ಎಂ.ಟಿ. ಕೃಷ್ಣಪ್ಪ ಹೇಳಿಕೆ

December 22, 2025 4:43 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.