BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಾಜ್ಯದಲ್ಲಿ ಗರಿಗೆದರಿದ ಮುಖ್ಯಮಂತ್ರಿ ಬದಲಾವಣೆ ಚರ್ಚೆ
  • ಪದವೀಧರ ಮತದಾರರ ನೋಂದಣಿ ದಿನಾಂಕ ವಿಸ್ತರಣೆಗೆ ವಿದ್ಯಾರ್ಥಿಗಳ ಆಗ್ರಹ
  • ಕನ್ನಡ ನೆಲ, ಜಲ, ನಾಡು, ಭಾಷೆ ಉಳಿವಿಗಾಗಿ ಪಣತೊಡಿ: ಶಾಸಕ
  • ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
  • ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ
  • ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ
  • ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ
  • ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪದವೀಧರ ಮತದಾರರ ನೋಂದಣಿ ದಿನಾಂಕ ವಿಸ್ತರಣೆಗೆ ವಿದ್ಯಾರ್ಥಿಗಳ ಆಗ್ರಹ
ಇತರೆ ಸುದ್ಧಿಗಳು

ಪದವೀಧರ ಮತದಾರರ ನೋಂದಣಿ ದಿನಾಂಕ ವಿಸ್ತರಣೆಗೆ ವಿದ್ಯಾರ್ಥಿಗಳ ಆಗ್ರಹ

By News Desk BenkiyabaleUpdated:November 05, 2025 2:51 pm

ತುರುವೇಕೆರೆ: ಪದವೀಧರ ಮತದಾರರ ನೋಂದಣಿ ದಿನಾಂಕವನ್ನು ಚುನಾವಣಾ ಆಯೋಗ ವಿಸ್ತರಿಸಬೇಕೆಂದು ತಿಪಟೂರು ಸರ್ಕಾರಿ ಪ್ರ ಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಮಾಜಿ ಅಧ್ಯಕ್ಷ ತೀ ರ್ಥಕುಮಾರ್ ಆಗ್ರಹಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು ಪದವೀಧರ ಮತದಾರರನ್ನು ಮತದಾರ ಪಟ್ಟಿಗೆ ನೋಂದಾ ವಣೆ ಮಾಡಿಕೊಳ್ಳಲು ತಾಲೂಕಿನ ವಿವಿಧ ಇಲಾಖಾ ಗೆಜೆಟೆಡ್ ಆಫೀಸರ್ ಗಳನ್ನು ಈ ಹಿಂದೆ ನೇಮಕ ಮಾಡಲಾಗುತ್ತಿತ್ತು. ಆ ದರೆ ಈ ಬಾರಿ ತಹಸೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಮಾತ್ರ ನೇಮಿಸಿದೆ. ಇದರಿಂದ ಮತದಾರ ನೋಂದಣಿ ಪ್ರಕ್ರಿಯೆ ಕುಂಠಿತವಾಗಿದೆ. ತಹಸೀಲ್ದಾರ್ ಮತ್ತು ಕ್ಷೇತ್ರಶಿ ಕ್ಷಣಾಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಆಗುತ್ತಿಲ್ಲ. ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಲು ಆಗದೇ ಸಮಸ್ಯೆ ಆಗಿದೆ. ಅನಿವಾರ್ಯವಾಗಿ ಹೊರಗಡೆ ಹೋದಲ್ಲಿ ನೋಂದಣಿ ಮಾಡಿಸಲು ಬರುವ ಪದವೀಧರರಿಗೆ ತೊಂದರೆಯಾಗುತ್ತಿದೆ. ಈ ತೊಂದರೆಯಿAದಾಗಿ ತಿಪಟೂರು, ತುರುವೇಕೆರೆ. ಗುಬ್ಬಿ, ಚಿಕ್ಕನಾಯ ಕನಹಳ್ಳಿ, ಕುಣಿಗಲ್ ಸೇರಿದಂತೆ ಇನ್ನಿತರ ತಾಲೂಕುಗಳಲ್ಲಿ ನೋಂದಣಿ ಕಡಿಮೆ ಪ್ರಮಾಣದಲ್ಲಿ ಆಗಿದೆ ಎಂದು ತೀರ್ಥಕುಮಾರ್ ದೂರಿದರು.
ನಿರೀಕ್ಷಿತ ಮಟ್ಟದಲ್ಲಿ ನೋಂದಣಿ ಆಗದಿರುವ ಹಿನ್ನೆಲೆಯಲ್ಲಿ ನ ೬ ಕ್ಕೆ ಅಂತ್ಯವಾಗಲಿದ್ದ ನೋಂದಣಿ ಪ್ರಕ್ರಿಯೆ ದಿನಾಂಕವನ್ನು ಮುಂದೂ ಡಬೇಕು ಅಲ್ಲದೇ ಹೆಚ್ಚುವರಿಯಾಗಿ ವಿವಿಧ ಇಲಾಖೆಗಳಲ್ಲಿ ಇರುವ ಗೆಜೆಟೆಡ್ ಅಧಿಕಾರಿಗಳಿಗೂ ನೋಂದಣಿ ಮಾಡಿಕೊಳ್ಳುವ ಅಧಿಕಾರ ವನ್ನು ನೀಡಬೇಕೆಂದು ಅವರು ಆಗ್ರಹಿಸಿದರು.
ಈ ಸಂಧರ್ಭಧಲ್ಲಿ ಟಿ.ಶಿವಾನಂದ್, ಎಸ್.ಕಂಚೀಪತಿ, ತಾಲೂಕು ಕಾಡುಗೊಲ್ಲರ ಸಂಘದ ಪ್ರಧಾನ ಕಾರ್ಯದರ್ಶಿ ಸೋಮೇನಹಳ್ಳಿ ರವಿ, ಜುಂಜೇಗೌಡ, ಕೆ.ಎಸ್.ವಿನಯ್ ಕುಮಾರ್ ಉಪಸ್ಥಿತರಿದ್ದರು.

(Visited 1 times, 1 visits today)
Previous Articleಕನ್ನಡ ನೆಲ, ಜಲ, ನಾಡು, ಭಾಷೆ ಉಳಿವಿಗಾಗಿ ಪಣತೊಡಿ: ಶಾಸಕ
Next Article ರಾಜ್ಯದಲ್ಲಿ ಗರಿಗೆದರಿದ ಮುಖ್ಯಮಂತ್ರಿ ಬದಲಾವಣೆ ಚರ್ಚೆ
News Desk Benkiyabale

Related Posts

ರಾಜ್ಯದಲ್ಲಿ ಗರಿಗೆದರಿದ ಮುಖ್ಯಮಂತ್ರಿ ಬದಲಾವಣೆ ಚರ್ಚೆ

November 05, 2025 2:57 pm ಇತರೆ ಸುದ್ಧಿಗಳು

ಕನ್ನಡ ನೆಲ, ಜಲ, ನಾಡು, ಭಾಷೆ ಉಳಿವಿಗಾಗಿ ಪಣತೊಡಿ: ಶಾಸಕ

November 05, 2025 2:50 pm ಇತರೆ ಸುದ್ಧಿಗಳು

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

October 29, 2025 2:01 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ರಾಜ್ಯದಲ್ಲಿ ಗರಿಗೆದರಿದ ಮುಖ್ಯಮಂತ್ರಿ ಬದಲಾವಣೆ ಚರ್ಚೆ

November 05, 2025 2:57 pm
ಇತರೆ ಸುದ್ಧಿಗಳು

ಪದವೀಧರ ಮತದಾರರ ನೋಂದಣಿ ದಿನಾಂಕ ವಿಸ್ತರಣೆಗೆ ವಿದ್ಯಾರ್ಥಿಗಳ ಆಗ್ರಹ

November 05, 2025 2:51 pm
ಇತರೆ ಸುದ್ಧಿಗಳು

ಕನ್ನಡ ನೆಲ, ಜಲ, ನಾಡು, ಭಾಷೆ ಉಳಿವಿಗಾಗಿ ಪಣತೊಡಿ: ಶಾಸಕ

November 05, 2025 2:50 pm
ಇತರೆ ಸುದ್ಧಿಗಳು

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

October 29, 2025 2:01 pm
ಇತರೆ ಸುದ್ಧಿಗಳು

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm
ಇತರೆ ಸುದ್ಧಿಗಳು

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

October 29, 2025 1:49 pm
Our Youtube Channel
Our Picks

ರಾಜ್ಯದಲ್ಲಿ ಗರಿಗೆದರಿದ ಮುಖ್ಯಮಂತ್ರಿ ಬದಲಾವಣೆ ಚರ್ಚೆ

November 05, 2025 2:57 pm

ಪದವೀಧರ ಮತದಾರರ ನೋಂದಣಿ ದಿನಾಂಕ ವಿಸ್ತರಣೆಗೆ ವಿದ್ಯಾರ್ಥಿಗಳ ಆಗ್ರಹ

November 05, 2025 2:51 pm

ಕನ್ನಡ ನೆಲ, ಜಲ, ನಾಡು, ಭಾಷೆ ಉಳಿವಿಗಾಗಿ ಪಣತೊಡಿ: ಶಾಸಕ

November 05, 2025 2:50 pm

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

October 29, 2025 2:01 pm

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ರಾಜ್ಯದಲ್ಲಿ ಗರಿಗೆದರಿದ ಮುಖ್ಯಮಂತ್ರಿ ಬದಲಾವಣೆ ಚರ್ಚೆ

By News Desk BenkiyabaleNovember 05, 2025 2:57 pm

ತುಮಕೂರು: ಇದೀಗ ಕರ್ನಾಟಕದಲ್ಲಿ ‘ಮುಖ್ಯಮಂತ್ರಿ ಬದಲಾವಣೆ’ ಚರ್ಚೆಯು ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ ಮತ್ತೊಮ್ಮೆ ಗರಿಗೆದರಿರುವ ಹಿನ್ನಲೆಯಲ್ಲಿ ತುಮಕೂರು ನಗರದ ಅಂಬೇಡ್ಕರ್…

ಪದವೀಧರ ಮತದಾರರ ನೋಂದಣಿ ದಿನಾಂಕ ವಿಸ್ತರಣೆಗೆ ವಿದ್ಯಾರ್ಥಿಗಳ ಆಗ್ರಹ

November 05, 2025 2:51 pm

ಕನ್ನಡ ನೆಲ, ಜಲ, ನಾಡು, ಭಾಷೆ ಉಳಿವಿಗಾಗಿ ಪಣತೊಡಿ: ಶಾಸಕ

November 05, 2025 2:50 pm

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

October 29, 2025 2:01 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.